• Home
  • About Us
  • ಕರ್ನಾಟಕ
Wednesday, October 29, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮತದಾನ ಹೆಚ್ಚಳಕ್ಕೆ ವಿನೂತನ ಕಾರ್ಯಕ್ರಮ:  ಶತಾಯುಷಿಗಳೊಂದಿಗೆ ಜಿಲ್ಲಾಧಿಕಾರಿ ಸಂವಾದ

ಪ್ರತಿಧ್ವನಿ by ಪ್ರತಿಧ್ವನಿ
March 8, 2023
in Top Story, ಇತರೆ / Others
0
ಮತದಾನ ಹೆಚ್ಚಳಕ್ಕೆ ವಿನೂತನ ಕಾರ್ಯಕ್ರಮ:  ಶತಾಯುಷಿಗಳೊಂದಿಗೆ ಜಿಲ್ಲಾಧಿಕಾರಿ ಸಂವಾದ
Share on WhatsAppShare on FacebookShare on Telegram

ಮೈಸೂರು: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅವರು ಶತಾಯುಷಿಗಳೊಂದಿಗೆ ಮತದಾನ ಸಂಬಂಧ ಸಂವಾದ ನಡೆಸಿದರು.

ADVERTISEMENT

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ವರ್ಚುವಲ್ ಮುಖಾಂತರ ಶತಾಯುಷಿ ಮತದಾರರೊಂದಿಗೆ ಹಾಗೂ ಹಿರಿಯ ನಾಗರಿಕ ಮತದಾರರೊಂದಿಗೆ ಮಾತನಾಡಿ ಅವರುಗಳ ಆರೋಗ್ಯ ವಿಚಾರಿಸುವುದರೊಂದಿಗೆ ಮತದಾನ ಮಾಡಲು ಯಾರ ಸಹಾಯವನ್ನಾದರೂ ಪಡೆದುಕೂಳ್ಳುತ್ತೀರಾ? ಅಥವಾ ತಾವೇ ಮತದಾನ ಕೇಂದ್ರಕ್ಕೆ ತೆರಳುತ್ತೀರ, ಮತಗಟ್ಟೆ ಅಧಿಕಾರಿಗಳು ತಮ್ಮ ಮನೆಗಳಿಗೆ ಬರುತ್ತಾರಾ,ಮತದಾರರ ಚೀಟಿ ಇದ್ಯಾ, ಮತಗಟ್ಟೆ ನಿಮ್ಮ ಮನೆಯಿಂದ ಎಷ್ಟು ದೂರ ಇದೆ,ನಿಮ್ಮ ಮನೆಯಲ್ಲಿ ಎಷ್ಟು ಜನ ಮತದಾರರಿದ್ದೀರ ಇತ್ಯಾದಿ ವಿಚಾರಿಸಿದರು.

ಶತಾಯುಷಿ ಮತದಾರರು ಹಾಗೂ ಅವರ ಕುಟುಂಬ ವರ್ಗದವರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು

ನಂತರ ವಿವರ ನೀಡಿದ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ 80 ವರ್ಷ ದಾಟಿರುವ 84992 ಮತದಾರರಿದ್ದು,ನೂರು ವರ್ಷ ಪೂರೈಸಿರುವ 1057 ಮತದಾರರಿದ್ದಾರೆ ಹಾಗೂ 90ವರ್ಷ ಪೂರೈಸಿರುವ 16900 ಮತದಾರರಿದ್ದಾರೆ ಎಂದರು.

ಈ ವರ್ಗದ ಮತದಾರರು ಹುಮ್ಮಸ್ಸು ಹಾಗೂ ಸ್ಪೂರ್ತಿಯಿಂದ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಲು ಕೆಲವರು ಹಾಸಿಗೆ ಹಿಡಿದಿದ್ದು ಅವರು ಗಳಿಂದಲೂ ಮತದಾನ ಮಾಡಿಸಲು ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗುವುದೆಂದು.

ಸಂವಾದದಲ್ಲಿ ಶತಾಯುಷಿಗಳಾದ ಅಕ್ಕಯ್ಯಮ್ಮ,ನಾಗೇಗೌಡ,ಸಿದ್ದಮ್ಮ,ಶಿವಪ್ಪ,ವೀರರಾಜೇ ಅರಸ್, ಸಣ್ಣಮ್ಮ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

Tags: dr k v rajendraMysore
Previous Post

ಎಲ್ಲಾ ಹಾಲಿ ಶಾಸಕರಿಗೆ ಟಿಕೆಟ್​ ಸಿಗಲೂಬಹುದು : ಉಲ್ಟಾ ಹೊಡೆದ ಯಡಿಯೂರಪ್ಪ

Next Post

ಚನ್ನಗಿರಿ-ಶಿವಮೊಗ್ಗದಲ್ಲಿ ಸರ್ಜಿಗೆ ಡಿಮ್ಯಾಂಡ್, ಪಕ್ಷ ಬಯಸಿದರೆ ಸ್ಪರ್ಧೆ ಎಂದ ವೈದ್ಯ

Related Posts

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
0

“ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ...

Read moreDetails
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

October 28, 2025

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

October 28, 2025
Next Post
ಚನ್ನಗಿರಿ-ಶಿವಮೊಗ್ಗದಲ್ಲಿ ಸರ್ಜಿಗೆ ಡಿಮ್ಯಾಂಡ್, ಪಕ್ಷ ಬಯಸಿದರೆ ಸ್ಪರ್ಧೆ ಎಂದ ವೈದ್ಯ

ಚನ್ನಗಿರಿ-ಶಿವಮೊಗ್ಗದಲ್ಲಿ ಸರ್ಜಿಗೆ ಡಿಮ್ಯಾಂಡ್, ಪಕ್ಷ ಬಯಸಿದರೆ ಸ್ಪರ್ಧೆ ಎಂದ ವೈದ್ಯ

Please login to join discussion

Recent News

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada