• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಐನಾಕ್ಸ್‌ವಿಂಡ್‌ ಕಂಪನಿಯಿಂದ ಕುಷ್ಟಗಿ ತಾ.ನಲ್ಲಿ ₹400 ಕೋಟಿ ಹೂಡಿಕೆ: M. B Patil

ಪ್ರತಿಧ್ವನಿ by ಪ್ರತಿಧ್ವನಿ
October 15, 2025
in ಕರ್ನಾಟಕ, ರಾಜಕೀಯ
0
ಐನಾಕ್ಸ್‌ವಿಂಡ್‌ ಕಂಪನಿಯಿಂದ ಕುಷ್ಟಗಿ ತಾ.ನಲ್ಲಿ ₹400 ಕೋಟಿ ಹೂಡಿಕೆ: M. B Patil
Share on WhatsAppShare on FacebookShare on Telegram

ಬೆಂಗಳೂರು:

ADVERTISEMENT

ಪವನ ವಿದ್ಯುತ್‌ ಕ್ಷೇತ್ರದಲ್ಲಿ ಅಗತ್ಯವಾಗಿ ಬೇಕಾಗಿರುವ ದೈತ್ಯಾಕಾರದ ಬ್ಲೇಡ್‌ಗಳು ಮತ್ತು ಗೋಪುರಗಳ ಉತ್ಪಾದನೆಗೆ ಹೆಸರಾಗಿರುವ ಐನಾಕ್ಸ್‌ವಿಂಡ್‌ ಕಂಪನಿಯು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಕ್ಯಾದಿಗುಪ್ಪ ಕೈಗಾರಿಕಾ ಪ್ರದೇಶದಲ್ಲಿ ₹400 ಕೋಟಿ ಬಂಡವಾಳ ಹೂಡಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ತಿಳಿಸಿದ್ದಾರೆ.

ತಮ್ಮನ್ನು ಇಲ್ಲಿನ‌ ಖನಿಜ ಭವನದಲ್ಲಿ ಭೇಟಿಯಾದ ಕಂಪನಿಯ ಕಾರ್ಪೊರೇಟ್ ತಂತ್ರಗಾರಿಕೆ ವಿಭಾಗದ ಅಧ್ಯಕ್ಷ ಸಂತೋಷ್‌ ಖೈರ್ನಾರ್‌ ಜೊತೆ ಅವರು ಮಾತುಕತೆ ನಡೆಸಿದರು.

ಬಳಿಕ ಮಾಹಿತಿ ನೀಡಿದ ಸಚಿವರು, ʻಐನಾಕ್ಸ್‌ವಿಂಡ್‌ ಕಂಪನಿಯ ಮಾಲೀಕರಾಗಿರುವ ದೇವಾಂಶ್‌ ಜೈನ್‌ ಅವರು ತಮ್ಮ ಕಂಪನಿಗೆ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆಯೇ 70 ಎಕರೆ ಭೂಮಿ ಬೇಕು. ಅತ್ಯುತ್ತಮ ಮತ್ತು ವಿಶಾಲ ರಸ್ತೆಗಳು ಇಲ್ಲದ ಕಡೆ ಭೂಮಿ ಒದಗಿಸಿದರೆ ಬೃಹದಾಕಾರದ ಬ್ಲೇಡುಗಳು ಮತ್ತು ಗೋಪುರಗಳನ್ನು ಸಾಗಿಸಲು ಸಾಧ್ಯವಾಗುವುದಿಲ್ಲ ಎಂದು ನನಗೆ ಪತ್ರ ಬರೆದು ಕೋರಿದ್ದರು’ ಎಂದಿದ್ದಾರೆ.

CM Siddaramaiah : Krishna Byre Gowda ಜಿಲ್ಲಾ ಮಂತ್ರಿಯಾಗಿ ಒಳ್ಳೆ ಕೆಲ್ಸ ಮಾಡಿದ್ದಾರೆ!  #pratidhvani

ಮೊದಲಿಗೆ ವಿಜಯಪುರ
ಜಿಲ್ಲೆಯಲ್ಲಿ ಈ ಕಂಪನಿ ಬಂಡವಾಳ ಹೂಡಿಕೆಗೆ ಒಲವು ತೋರಿತ್ತು. ಆದರೆ ಅಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಕೈಗಾರಿಕಾ ಪ್ರದೇಶವಿಲ್ಲ. ಕಂಪನಿಯು ಎರಡು ಹಂತಗಳಲ್ಲಿ ಒಟ್ಟು 400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲು ತೀರ್ಮಾನಿಸಿದೆ. ಕುಷ್ಟಗಿ ತಾ
.ನಲ್ಲಿ ಈಗಾಗಲೇ ಇದ್ದ ಕೆಐಎಡಿಬಿ ಭೂಮಿಯನ್ನೇ ಈಗ ಕೊಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಐನಾಕ್ಸ್‌ವಿಂಡ್‌ ಕಂಪನಿಯು ಮೊದಲನೆಯ ಹಂತದಲ್ಲಿ 300 ಕೋಟಿ ರೂ. ಹೂಡಲಿದ್ದು ಬ್ಲೇಡುಗಳನ್ನು ತಯಾರಿಸಲಿದೆ. ಎರಡನೆಯ ಹಂತದಲ್ಲಿ 100 ಕೋಟಿ ರೂ. ಹೂಡಿಕೆಯೊಂದಿಗೆ ಗೋಪುರಗಳನ್ನು ಉತ್ಪಾದಿಸಲಿದೆ. ಈ ಯೋಜನೆಯಿಂದ ನೇರವಾಗಿ 1,000 ಉದ್ಯೋಗಗಳು ಸೃಷ್ಟಿಯಾಗಲಿವೆ. ಈ ಕಂಪನಿಯು ಪವನ ವಿದ್ಯುತ್‌ ಕ್ಷೇತ್ರಕ್ಕೆ ಬೇಕಾಗುವ ಬಾನೆತ್ತರದ ಕಂಬಗಳನ್ನೂ ತಯಾರಿಸಲಿದೆ ಎಂದು ಅವರು ವಿವರಿಸಿದ್ದಾರೆ.

ಹೊಸ ಕೈಗಾರಿಕಾ ನೀತಿಯ ಅನ್ವಯ ಕೊಡುವ ಎಲ್ಲ ಸೌಲಭ್ಯಗಳನ್ನೂ ಐನಾಕ್ಸ್‌ವಿಂಡ್‌ ಕಂಪನಿಗೂ ಕೊಡಲಾಗುವುದು. ಇದರಿಂದಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೂ ಒಳ್ಳೆಯದಾಗಲಿದ್ದು, ಪ್ರಾದೇಶಿಕ ಅಸಮಾನತೆ ನಿವಾರಣೆಯತ್ತ ಒಂದು ದೊಡ್ಡ ಹೆಜ್ಜೆಯಾಗಲಿದೆ ಎಂದು ಪಾಟೀಲ ಭರವಸೆ ವ್ಯಕ್ತಪಡಿಸಿದ್ದಾರೆ.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ಬಕುಮಾರ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Tags: 60 seconds mb patilBJPCongress Partydks vs mb patilM B PatilMB Patilmb patil​mb patil 60 secondsmb patil angrymb patil bijapurmb patil birthdaymb patil congressmb patil familymb patil housemb patil latest mewsmb patil livemb patil meetingmb patil ministermb patil mlamb patil newsmb patil news todaymb patil oathmb patil press meetmb patil sonmb patil son basanmb patil speechmb patil statementmb patil today newsmb patil videomb patil videosmbpatilMinister MB Patilಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ

Next Post

ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಸರ್ಕಾರಿ ನೌಕರರಿಗೆ ಎಂಎಸ್‌ಐಎಲ್‌ ಸೂಪರ್‌ ಮಾರ್ಕೆಟ್‌ ಚಿಂತನೆ: ಎಂ ಬಿ ಪಾಟೀಲ

Related Posts

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ
Top Story

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

by ಪ್ರತಿಧ್ವನಿ
August 19, 2026
0

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಫಾರ್ಮ್‌ಹೌಸ್‌ ಒಂದರಲ್ಲಿ ನಕಲಿ ಔಷಧಿಗಳನ್ನು ಮರುಪ್ಯಾಕ್‌ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ...

Read moreDetails
ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

August 19, 2026
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

August 19, 2026
Next Post
ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಸರ್ಕಾರಿ ನೌಕರರಿಗೆ ಎಂಎಸ್‌ಐಎಲ್‌ ಸೂಪರ್‌ ಮಾರ್ಕೆಟ್‌ ಚಿಂತನೆ: ಎಂ ಬಿ ಪಾಟೀಲ

ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಸರ್ಕಾರಿ ನೌಕರರಿಗೆ ಎಂಎಸ್‌ಐಎಲ್‌ ಸೂಪರ್‌ ಮಾರ್ಕೆಟ್‌ ಚಿಂತನೆ: ಎಂ ಬಿ ಪಾಟೀಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada