• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಭಾರತ ಸೇರಿದಂತೆ ವಿಶ್ವದ ಹಲವು ಕಡೆಗಳಲ್ಲಿ ಇನ್​ಸ್ಟಾಗ್ರಾಂ ಸೇವೆ ಡೌನ್​

ಪ್ರತಿಧ್ವನಿ by ಪ್ರತಿಧ್ವನಿ
March 9, 2023
in ಇತರೆ / Others
0
ಭಾರತ ಸೇರಿದಂತೆ ವಿಶ್ವದ ಹಲವು ಕಡೆಗಳಲ್ಲಿ ಇನ್​ಸ್ಟಾಗ್ರಾಂ ಸೇವೆ ಡೌನ್​
Share on WhatsAppShare on FacebookShare on Telegram

ಭಾರತ ಸೇರಿದಂತೆ ವಿವಿಧ ದೇಶಗಳಲ್ಲಿ ಇಂದು ಮೆಟಾ ಒಡೆತನದ ಇನ್​ಸ್ಟಾಗ್ರಾಂ ಸರ್ವರ್ ಡೌನ್​ ಆಗಿದೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಇನ್​ಸ್ಟಾಗ್ರಾಂ ತನ್ನ ಸೇವೆಯನ್ನು ನೀಡುವಲ್ಲಿ ಸಮಸ್ಯೆಯನ್ನು ಎದುರಿಸಿದೆ. ಡೌನ್​ ಡಿಟೆಕ್ಟರ್​​ ವೆಬ್​ಸೈಟ್​ ನೀಡಿರುವ ಮಾಹಿತಿಯ ಪ್ರಕಾರ, ಇಂದು ಮುಂಜಾನೆ ಇನ್​ಸ್ಟಾಗ್ರಾಂ ಸಮಸ್ಯೆಯನ್ನು ಎದುರಿಸಿದೆ ಎಂದು ತಿಳಿದು ಬಂದಿದೆ.

ADVERTISEMENT


ಇನ್​ಸ್ಟಾಗ್ರಾಂ ಸರ್ವರ್​ ಡೌನ್​ ಆದ ಪರಿಣಾಮ ವಿಶ್ವದ ಶೇಕಡಾ 81 ರಷ್ಟು ಇನ್ಸ್ಟಾಗ್ರಾಂ ಬಳಕೆದಾರರು ಸಮಸ್ಯೆಗಳನ್ನು ಎದುರಿಸಿದ್ದಾರೆ. 15 ಪ್ರತಿಶತ ಇನ್​ಸ್ಟಾಗ್ರಾಂ ಬಳಕೆದಾರರಿಗೆ ಸೈಟ್​ನ ಸೇವೆಯಲ್ಲಿ ವ್ಯತ್ಯಯ ಉಂಟಾಗಿದ್ದರೆ, 5 ಪ್ರತಿಶತ ಇನ್​ಸ್ಟಾಗ್ರಾಂ ಬಳಕೆದಾರರಿಗೆ ಲಾಗಿನ್​ ಆಗಲು ಪರದಾಡುವಂತಾಗಿದೆ.


ಭಾರತ , ಆಸ್ಟ್ರೇಲಿಯಾ ಹಾಗೂ ಅಮೆರಿಕದ ಇನ್​ಸ್ಟಾಗ್ರಾಂ ಬಳಕೆದಾರರಿಗೆ ಸೇವೆಯಲ್ಲಿ ವ್ಯತ್ಯಯ ಕಂಡು ಬಂದಿದೆ ಡಂದು ಡೌನ್​ ಡಿಟೆಕ್ಟರ್​ ಮಾಹಿತಿ ನೀಡಿದೆ. ಈ ರೀತಿಯ ಸಮಸ್ಯೆಯೊಂದು ಕಂಡು ಬರುತ್ತಿದ್ದಂತೆಯೇ ಟ್ವಿಟರ್​ನಲ್ಲಿ ಇನ್​ಸ್ಟಾಗ್ರಾಂ ಡೌನ್​ ಹ್ಯಾಶ್​ಟ್ಯಾಗ್​ ಟ್ರೆಂಡ್​ ಆಗಿದೆ. ಆದರೆ ಈ ಬಗ್ಗೆ ಮೆಟಾ ಕಂಪನಿ ಇದುವರೆಗೆ ಯಾವುದೇ ಮಾಹಿತಿ ನೀಡಿಲ್ಲ.

Tags: InstagramInstagram was downInstagram was down for thousands of users around the world on Wednesday
Previous Post

ಮಾಡಾಳ್ ವಿರೂಪಾಕ್ಷ ಪ್ರಕರಣದಿಂದ ಸರ್ಕಾರಕ್ಕೆ ಮುಜುಗರ, ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ: ಜೆ.ಸಿ.ಮಾಧುಸ್ವಾಮಿ

Next Post

ಪಕ್ಷದಿಂದ ಟಿಕೆಟ್​ ಬೇಕೆಂದು ‘ಕೈ’ ಮಾಜಿ ಶಾಸಕರಿಂದ ಪಟ್ಟು : ಟಿಕೆಟ್​ ಸಿಗದಿದ್ದಲ್ಲಿ ಪಕ್ಷೇತರ ಸ್ಪರ್ಧೆಯ ಬೆದರಿಕೆ

Related Posts

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..
ಇತರೆ / Others

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

by ಪ್ರತಿಧ್ವನಿ
December 23, 2025
0

ಬೆಂಗಳೂರು: ಪ್ರಸಿದ್ದ ಹೊಸಕೋಟೆ ಬಿರಿಯಾನಿ ತಿನ್ನಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡಿರುವ ಘಟನೆ ನಡೆದಿದೆ. ನಗರದ ಪ್ರತಿಷ್ಠಿತ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಎರಡು ಪ್ರತ್ಯೇಕ...

Read moreDetails
ಬ್ರೆಡ್ ನಲ್ಲಿ ಕೊಕೈನ್.. ಕಿಲಾಡಿ ಫಾರಿನ್ ಲೇಡಿ ಅರೆಸ್ಟ್

ಬ್ರೆಡ್ ನಲ್ಲಿ ಕೊಕೈನ್.. ಕಿಲಾಡಿ ಫಾರಿನ್ ಲೇಡಿ ಅರೆಸ್ಟ್

December 23, 2025
ಪತ್ನಿ ಕೊಂದು ನಾಟಕವಾಡಿದ್ದ ಪತಿ ಕಹಾನಿ ಬಯಲು

ಪತ್ನಿ ಕೊಂದು ನಾಟಕವಾಡಿದ್ದ ಪತಿ ಕಹಾನಿ ಬಯಲು

December 23, 2025
BPL Card: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆ..?

BPL Card: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆ..?

December 18, 2025
ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

December 18, 2025
Next Post
ಪಕ್ಷದಿಂದ ಟಿಕೆಟ್​ ಬೇಕೆಂದು ‘ಕೈ’ ಮಾಜಿ ಶಾಸಕರಿಂದ ಪಟ್ಟು : ಟಿಕೆಟ್​ ಸಿಗದಿದ್ದಲ್ಲಿ ಪಕ್ಷೇತರ ಸ್ಪರ್ಧೆಯ ಬೆದರಿಕೆ

ಪಕ್ಷದಿಂದ ಟಿಕೆಟ್​ ಬೇಕೆಂದು ‘ಕೈ’ ಮಾಜಿ ಶಾಸಕರಿಂದ ಪಟ್ಟು : ಟಿಕೆಟ್​ ಸಿಗದಿದ್ದಲ್ಲಿ ಪಕ್ಷೇತರ ಸ್ಪರ್ಧೆಯ ಬೆದರಿಕೆ

Please login to join discussion

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada