• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಾಣಿಜ್ಯ

ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಹೆಚ್ಚಳ

Any Mind by Any Mind
January 3, 2024
in ವಾಣಿಜ್ಯ
0
ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಹೆಚ್ಚಳ
Share on WhatsAppShare on FacebookShare on Telegram

ನವದೆಹಲಿ: ಮೂರು ವರ್ಷಗಳ ಅವಧಿಯ ನಿಶ್ಚಿತ ಠೇವಣಿ ಯೋಜನೆಯ ಬಡ್ಡಿ ದರವನ್ನು ಜನವರಿ-ಮಾರ್ಚ್ ತ್ರೈಮಾಸಿಕಕ್ಕೆ ಶೇ.0.10ರಷ್ಟು ಹೆಚ್ಚಿಸಿ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿದೆ.

ADVERTISEMENT

ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಅಲ್ಪ ಪ್ರಮಾಣದಲ್ಲಿ ಏರಿಕೆ ಮಾಡಿದ್ದರೆ, ಪಿಪಿಎಫ್‌ ಸೇರಿದಂತೆ ಉಳಿದ ಎಲ್ಲ ಸಣ್ಣ ಉಳಿತಾಯ ಯೋಜನೆಗಳನ್ನು ಸರಕಾರವು ಯಥಾಸ್ಥಿತಿಯಲ್ಲಿ ಮುಂದುವರೆಸಿದೆ.

ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ದರವನ್ನು ಹೆಚ್ಚಿಸುವ ಮೂಲಕ ಹೆಣ್ಣು ಮಕ್ಕಳನ್ನು ಪ್ರೋತ್ಸಾಹಿಸಲು ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ ಸದರಿ ಬಡ್ಡಿ ದರವನ್ನು ಶೇ.0.20ರಷ್ಟು ಏರಿಕೆ ಮಾಡಿದ್ದು, ಶೇ.8ರಿಂದ ಈಗ ಶೇ.8.20ಕ್ಕೆ ಏರಿಕೆಯಾದಂತಾಗಿದೆ. ಸದರಿ ಬಡ್ಡಿದರ ಜನವರಿ 1ರಿಂದ ಮಾರ್ಚ್ 31ರವರೆಗೆ ಅನ್ವಯವಾಗಲಿದೆ.

ಈ ಕುರಿತಂತೆ ಹಣಕಾಸು ಸಚಿವಾಲಯ ಸುತ್ತೋಲೆಯನ್ನು ಹೊರಡಿಸಿದ್ದು, ಮೂರು ವರ್ಷಗಳ ಅವಧಿಯ ನಿಶ್ಚಿತ ಠೇವಣಿ ಯೋಜನೆಯ ಬಡ್ಡಿ ದರವನ್ನು ಜನವರಿ-ಮಾರ್ಚ್ ತ್ರೈಮಾಸಿಕಕ್ಕೆ ಶೇ.0.10 ರಷ್ಟು ಹೆಚ್ಚಿಸಲಾಗಿದೆ. ಈಗ ಈ ಠೇವಣಿ ಮೇಲಿನ ಬಡ್ಡಿ ದರ ಶೇ.7ರಿಂದ 7.1ಕ್ಕೆ ಏರಿದಂತಾಗಿದೆ. ಆದಾಗ್ಯೂ, ಜನಪ್ರಿಯ ಪಿಪಿಎಫ್‌ ಬಡ್ಡಿ ದರವನ್ನು ಶೇ.7.1 ಮತ್ತು ಉಳಿತಾಯ ಠೇವಣಿಗಳ ಬಡ್ಡಿದರಗಳನ್ನು ಶೇ.4ರಲ್ಲೇ ಉಳಿಸಿಕೊಂಡಿದ್ದರೆ, ಐದು ವರ್ಷಗಳ ಆರ್‌ಡಿ ದರಗಳಲ್ಲಿ ಅಲ್ಪ ಪ್ರಮಾಣದ ಹೆಚ್ಚಳವನ್ನು ಹೊರತುಪಡಿಸಿ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ ಸರ್ಕಾರವು ಸಣ್ಣ ಉಳಿತಾಯ ಬಡ್ಡಿದರಗಳನ್ನು ಸ್ಥಿರವಾಗಿ ಇರಿಸಿತ್ತು.

ಪಿಪಿಎಫ್‌ ಅನ್ನು ಏಪ್ರಿಲ್-ಜೂನ್ 2020 ತ್ರೈಮಾಸಿಕದಲ್ಲಿ ಶೇ.7.9ರಿಂದ ಶೇ.7.1ಕ್ಕೆ ಕಡಿತಗೊಳಿಸಿದ ಬಳಿಕ ಇದು ಬದಲಾಗದೇ ಉಳಿದುಕೊಂಡಿದೆ.

ಸೀನಿಯರ್‌ ಸಿಟಿಜನ್‌ ಉಳಿತಾಯ ಯೋಜನೆ ಕುರಿತಂತೆ ಸತತ ಎರಡು ತ್ರೈಮಾಸಿಕಗಳ ಮೇಲ್ಮುಖ ಪರಿಷ್ಕರಣೆಗಳ ನಂತರ ಜುಲೈ-ಸೆಪ್ಟೆಂಬರ್ ತ್ರೈಮಾಸಿಕಕ್ಕೆ ಬಡ್ಡಿದರವನ್ನು ಶೇ.8.2ರಲ್ಲಿ ಸ್ಥಿರವಾಗಿ ಇರಿಸಲಾಗಿದೆ. ಏಪ್ರಿಲ್-ಜೂನ್ ಅವಧಿಯಲ್ಲಿ ಬಡ್ಡಿ ದರವನ್ನು ಶೇ.8ರಿಂದ ಶೇ.8.2ಕ್ಕೆ ಏರಿಸಲಾಗಿತ್ತು.

ಇದರಿಂದಾಗಿ ಈಗ ಸುಕನ್ಯಾ ಸಮೃದ್ಧಿ ನಿಧಿ ಹಾಗೂ ಹಿರಿಯ ನಾಗರೀಕರ ಠೇವಣಿಗಳಿಗೆ ಒಂದೇ ಪ್ರಮಾಣದ ಬಡ್ಡಿದರವನ್ನು ಸರ್ಕಾರ ನಿಗಧಿ ಮಾಡಿದಂತಾಗಿದೆ.

Previous Post

ದೇಶದಲ್ಲಿ ನರೇಂದ್ರ ಮೋದಿ ಅವರನ್ನು ಸರಿಗಟ್ಟುವ ನಾಯಕ ಬೇರೆ ಯಾರು ಇಲ್ಲ: ಶಾಸಕ ಜಿ.ಟಿ. ದೇವೇಗೌಡ

Next Post

ಜಾರಿ ನಿರ್ದೇಶನಾಲಯ ವಿಚಾರಣಾ ನೋಟೀಸ್ ಗೆ ಕೇಜ್ರಿವಾಲ್ ಸಡ್ಡು

Related Posts

ಆಳ್ವಿಕೆಯ ಮಾನದಂಡವೂ ತಂತ್ರಗಾರಿಕೆಯ ಫಲವೂ
Top Story

ಆಳ್ವಿಕೆಯ ಮಾನದಂಡವೂ ತಂತ್ರಗಾರಿಕೆಯ ಫಲವೂ

by ನಾ ದಿವಾಕರ
November 29, 2025
0

ಪ್ರಚಾರತಂತ್ರ ಮತ್ತು ಮಾರುಕಟ್ಟೆ ಬಂಡವಾಳದ ಹರಿವು ಸರ್ಕಾರಗಳ ಸಾಧನೆಗಳನ್ನೂ ನಗಣ್ಯಗೊಳಿಸುತ್ತದೆ ನಾ ದಿವಾಕರ (ರಾಜಕೀಯ ವಿರೋಧಾಭಾಸ -  ಪ್ರಜಾತಂತ್ರದ ಅಣಕ – ಈ ಲೇಖನದ ಮುಂದುವರೆದ ಭಾಗ)...

Read moreDetails

ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್

November 28, 2025

ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಉದಯ್‌ ಸ್ಟಾಲಿನ್‌…

November 27, 2025

ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಸೂಚನೆ ನೀಡಿದ ಸಚಿವ ಕೆ.ಜೆ.ಜಾರ್ಜ್..

November 24, 2025

ಮಾರ್ಟಿನ್ ಬೇಕರ್ ಸಹಿತ 7 ಕಂಪನಿ ಜತೆ ಹೂಡಿಕೆ ಮಾತುಕತೆ ನಡೆಸಿದ ಕೈಗಾರಿಕಾ ಸಚಿವ ಎಂ ಬಿ ಪಾಟೀಲ..!!

November 24, 2025
Next Post
ಜಾರಿ ನಿರ್ದೇಶನಾಲಯ ವಿಚಾರಣಾ ನೋಟೀಸ್ ಗೆ ಕೇಜ್ರಿವಾಲ್ ಸಡ್ಡು

ಜಾರಿ ನಿರ್ದೇಶನಾಲಯ ವಿಚಾರಣಾ ನೋಟೀಸ್ ಗೆ ಕೇಜ್ರಿವಾಲ್ ಸಡ್ಡು

Please login to join discussion

Recent News

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!
Top Story

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

by ಪ್ರತಿಧ್ವನಿ
December 3, 2025
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
Top Story

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada