• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸದನದಲ್ಲಿ ಹಾವು-ಬೀದಿ ನಾಯಿಗಳ ಸ್ವಾರಸ್ಯಕರ ಚರ್ಚೆ..! ನಗೆ ಚಟಾಕಿ ಹಾರಿಸಿದ ಸ್ಪೀಕರ್ ! 

Chetan by Chetan
March 13, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸದನದಲ್ಲಿ ಹಾವು-ಬೀದಿ ನಾಯಿಗಳ ಸ್ವಾರಸ್ಯಕರ ಚರ್ಚೆ..! ನಗೆ ಚಟಾಕಿ ಹಾರಿಸಿದ ಸ್ಪೀಕರ್ ! 
Share on WhatsAppShare on FacebookShare on Telegram

ವಿಧಾನಸಭೆ ಸದನದಲ್ಲಿ (Budget session) ಬೀದಿ ನಾಯಿಗಳು (Street dogs) ಹಾಗೂ ನಾಗರ ಹಾವುಗಳ  (Snakes) ಬಗ್ಗೆ ಇಂದು ಚರ್ಚೆಯಾಗಿದೆ. ಸದನದ ಶೂನ್ಯವೇಳೆಯಲ್ಲಿ ಈ ಬಗ್ಗೆ ಬಿಜೆಪಿ ಶಾಸಕ ಸತೀಶ್ ರೆಡ್ಡಿ (MLA Satish reddy) ಪ್ರಸ್ತಾಪ ಮಾಡಿದ್ದಾರೆ. ಇತ್ತೀಚೆಗೆ ಮನುಷ್ಯರಿಗಿಂತ ನಾಯಿಗಳಿಗೆ ಜಾಸ್ತಿ ಕಾನೂನು ಹಾಗೂ ರಕ್ಷಣೆ ಸಿಗುತ್ತಿದೆ ಎಂದು ಶಾಸಕ ಸತೀಶ್ ರೆಡ್ಡಿ ಹೇಳಿದ್ದಾರೆ. 

ADVERTISEMENT

ನಮ್ಮ ನಗರದಲ್ಲಿ ಬೀದಿಗಳಲ್ಲಿರುವ ನಾಯಿಗಳನ್ನು ಅಪಾರ್ಟ್ಮೆಂಟ್ ಒಳಗೆ ಕರೆದುಕೊಂಡು ಬಂದು ಲಿಫ್ಟ್ ನಲ್ಲಿ ಕರೆದೊಯ್ಯಲಾಗ್ತಿದೆ. ಅಷ್ಟೇ ಅಲ್ಲದೆ  ಮಕ್ಕಳಿಗೆ ಕಚ್ಚಿದ ಪ್ರಕರಣ ನಡೆದಿದೆ. ನಾವು ನಾಯಿ ಪ್ರೇಮಿಗಳೇ.ಆದರೆ ತಮ್ಮ ಕ್ಷೇತ್ರದ ಮಹಿಳೆಯೊಬ್ಬರು ಅಪಾರ್ಟ್ಮೆಂಟ್ ಕಾಪೌಂಡ್ ಒಳಗಡೆ ಕರೆದುಕೊಂಡು ಬಂದು ತೊಂದರೆ ಕೊಡುತ್ತಿದ್ದಾರೆ,ಈ ಬಗ್ಗೆ ದೂರು ಕೊಟ್ಟರೂ ಬಿಬಿಎಂಪಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. 

ಇದನ್ನು ಹೀಗೆ ಬಿಟ್ಟರೆ ನಾಳೆ ಮತ್ತೊಬ್ಬರು ಕೋತಿ ತಂದು ಸಾಕ್ತಾರೆ, ಹಸು ಸಾಕ್ತಾರೆ.ಇದನ್ನು ತಡೆಯಬೇಕಾದ ಅಗತ್ಯ ಇದೆ ಎಂದು ಸತೀಶ್ ರೆಡ್ಡಿ ಹೇಳಿದ್ದಾರೆ. ಇದಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕೂಡ ಧ್ವನಿಗೂಡಿಸಿದ್ದಾರೆ. 

ಈ ಬೀದಿ ನಾಯಿಗಳು ಬೀದಿಯಲ್ಲಿ ಇರಲಿ.ಅಪಾರ್ಟ್ಮೆಂಟ್ ಗೆ ತೆಗೆದುಕೊಂಡು ಹೋಗುವ ಅಗತ್ಯ ಇಲ್ಲ ಎಂದಿದ್ದಾರೆ. ಇದೇ ಸಮಯಕ್ಕೆ ಸರಿಯಾಗಿ,ನಾಯಿ ಅಲ್ಲ, ವಿಧಾನಸೌಧದಲ್ಲಿ ನಾಗರಹಾವು ಬಂದಿದೆ ಎಂದು ಜೆಡಿಎಸ್ ಸದಸ್ಯರು ಕೂಡ ಬೊಬ್ಬೆ ಹಾಕಿದ್ದಾರೆ.ಈ ವೇಳೆ ನಾಗರ ಹಾವು ಬೇಕು, ಅದನ್ನು ಬೇಡ ಎಂದು ಹೇಳಬೇಡಿ. ಚಿನ್ನದ ನಿಧಿಯನ್ನು ಕಾಯೋದೇ ಅದು ಎಂದು ಸ್ಪೀಕರ್ ನಗೆ ಚಟಾಕಿ ಹಾರಿಸಿದ್ದಾರೆ.

Tags: ಬಜೆಟ್ ಅಧಿವೇಶನಬೀದಿ ನಾಯಿಗಳ ಕಾಟವಿಧಾನಸೌಧದಲ್ಲಿ ಹಾವುಸತೀಶ್ ರೆಡ್ಡಿಸದನದಲ್ಲಿ ಹಾಸ್ಯ ಚಟಾಕಿಸ್ಪೀಕರ್ ಯುಟಿ ಖಾದರ್
Previous Post

ಗೋಲ್ಡ್ ಸ್ಮಗ್ಲಿಂಗ್ ಕೇಸ್..! ಏರ್ಪೋರ್ಟ್ ಗಳು ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುತ್ತದೆ : ಸಚಿವ ಸಂತೋಷ್ ಲಾಡ್ 

Next Post

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada