• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

KPTCL ನಲ್ಲಿ ಶುರುವಾಗಿದೆ ಶೀಥಲ ಸಮರ : ಅಮಾನತುಗೊಂಡ ಸಿಬ್ಬಂದಿಗಳಿಂದ ಮೇಲಾಧಿಕಾರಿ ವಿರುದ್ಧ ತಗಾದೆ

ಕರ್ಣ by ಕರ್ಣ
July 28, 2022
in ಕರ್ನಾಟಕ
0
KPTCL ನಲ್ಲಿ ಶುರುವಾಗಿದೆ ಶೀಥಲ ಸಮರ : ಅಮಾನತುಗೊಂಡ ಸಿಬ್ಬಂದಿಗಳಿಂದ ಮೇಲಾಧಿಕಾರಿ ವಿರುದ್ಧ ತಗಾದೆ
Share on WhatsAppShare on FacebookShare on Telegram

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಈಗ ವಾರೊಂದು ಶುರುವಾಗಿದೆ. ಇದು ನಿಗಮದ ನೌಕರರು ವರ್ಸಸ್ ನೌಕರರು ನಡುವಿನ ಸಮರ. ಲಂಚ ಪ್ರಕರಣದಲ್ಲಿ ಅಮಾನತುಗೊಂಡ ಸಿಬ್ಬಂದಿಗಳು ತಮ್ಮನ್ನು ಅಮಾನತುಗೊಳಿಸಿದ ಹಿರಿಯ ಅಧಿಕಾರ ವಿರುದ್ಧ ಸಮರ ಸಾರಿದ್ದಾರೆ. ಈ ಸಮರದ ನಡುವೆ KPTCL ನೌಕರರ ಸಂಘ ಎಂಟ್ರಿ ಕೊಟ್ಟಿದ್ದು, ನಿಗಮ ಬೂದಿ ಮುಚ್ಚಿದ ಕೆಂಡವಾಗಿದೆ. 

ADVERTISEMENT

ಲಂಚ ಪಡೆದ ಆರೋಪದಲ್ಲಿ ಆಮಾನತ್ತಾಗಿರುವ ನೌಕರರಿಂದ ನಿಗಮದ GMಗೆ ಕಿರುಕುಳ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ. ಇಡೀ ರಾಜ್ಯದ ಎಸ್ಕಾಂಗಳನ್ನು ನಿಯಂತ್ರಿಸುವ ನಿಗಮ. ಈ ನಿಗಮದೊಳಗೆ ಈಗ ಫೈಯರ್ ವಾರ್ ಶುರುವಾಗಿದೆ. ವಿಚಾರ ಇಷ್ಟೇ ನೋಡಿ. KPTCL ಜನರಲ್ ಮ್ಯಾನೇಜರ್ ಆಗಿರುವ ಮಂಜಪ್ಪ ಎಂಬವರು ಇತ್ತೀಚೆಗಷ್ಟೇ ನಿಗಮದ ಕೆಲ ಸಿಬ್ಬಂದಿಗಳನ್ನು ಲಂಚ ಪಡೆದ ಆರೋಪದ ಮೇರೆಗೆ ಕೆಲಸದಿಂದ ಅಮಾನತು ಮಾಡಿದ್ದರು. ಇದು ಈಗ ನಿಗಮದ ಒಳಗೆ ನೌಕರರು ವರ್ಸಸ್ ನೌಕರರು ಎಂಬ ಸಮರಕ್ಕೆ ಕಾರಣವಾಗಿದೆ. ಈಗ ಅಮಾನತುಗೊಂಡ ಸಿಬ್ಬಂದಿಗಳು KPTCL ಜನರಲ್ ಮ್ಯಾನೇಜರ್ ಮಂಜಪ್ಪಗೆ ಕಿರುಕುಳ ನೀಡಲು ಶುರು ಮಾಡಿದ್ದಾರೆ. 

ಮಂಜಪ್ಪ ಈ ಜುಲೈ ಕೊನೆಗೆ ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. ಆದರೆ ಸರ್ಕಾರ ಇವರ ಸೇವೆ ಗುರುತಿಸಿ ಮತ್ತೊಂದು ವರ್ಷ ಸೇವೆ ಸಲ್ಲಿಸಲು ಗುತ್ತಿಗೆ ಆಧಾರದ ಮೇರೆಗೆ ಅವಕಾಶ ಮಾಡಿಕೊಟ್ಟಿದೆ. ಈ ಹಿನ್ನೆಲೆ ಅಮಾನತ್ತುಗೊಂಡ ಸಿಬ್ಬಂದಿಗಳು GM ಮಂಜಪ್ಪ ವಿರುದ್ಧ ಸಮರ ಸಾರಿದ್ದಾರೆ. ನಿವೃತ್ತಿಹೊಂದಿದರೂ ಸೇವೆ ಮುಂದುವರೆಸಲು ಹೇಗೆ ಸಾಧ್ಯ ಎಂದು GM ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇಂಧನ ಸಚಿವ ಸುನಿಲ್ ಕುಮಾರ್ ಸ್ವಜಾತಿ ಪ್ರೇಮ ಮೆರೆದಿದ್ದಾರೆ ಎಂದು ಅಮಾನತುಗೊಂಡ ಸಿಬ್ಬಂದಿಗಳ ಆರೋಪ ಮಾಡ್ತಿದ್ದಾರೆ. ಇದರ ನಡುವೆ KPTCL ನೌಕರ ಸಂಘ ಕೂಡ ಎಂಟ್ರಿಕೊಟ್ಟಿದ್ದು, ರಾಜ್ಯಕ್ಕೆ ವಿದ್ಯುತ್ ಸೇವೆ ನೀಡುವವರ ನಡುವೆ ಈಗ ಸಮರ ಉಂಟಾಗಿದೆ. 

ಈ ಬಗ್ಗೆ ಮಾತನಾಡಿದ KPTCL ನೌಕರ ಸಂಘದ ಕಾರ್ಯದರ್ಶಿ ಕುಮಾರ್, ನಮ್ಮ ಸಂಸ್ಥೆಯ ಒಗ್ಗಟ್ಟನ್ನು ಹೊಡೆಯಲು ಕುತಂತ್ರಿ ಕೆಲಸ ಮಾಡಲಾಗುತ್ತಿದೆ. ಮಂಜಪ್ಪ ಅವರ ಸೇವೆ ಗುರುತಿಸಿ ಸರ್ಕಾರ ಮತ್ತಷ್ಟು ಅವಕಾಶ ಮಾಡಿಕೊಟ್ಟಿದೆ. ಈ ಸಂಬಂಧ GM ಮಂಜಪ್ಪರವರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಇಲ್ಲಸಲ್ಲದ ಆರೋಪ ಮಾಡಿ ಅವಹೇಳನೆ ಮಾಡಲಾಗುತ್ತಿದೆ. ಇದು ಗಂಭೀರ ವಿಚಾರವಾಗಿದ್ದು, ಸಿಎಂ ಬೊಮ್ಮಾಯಿಗೆ ಮನವಿ ಕೊಟ್ಟು ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ನಾವು ಮನವಿ ಮಾಡಿದ್ದೇವೆ ಎಂದರು. ಸದ್ಯ ನಿಗಮ ಸಿಬ್ಬಂದಿಗಳ ನಡುವೆ ಒಳಗೊಳಗೇ ಸಮರ ನಡೆಯುತ್ತಿದ್ದು ಯಾವ ಸಮಯದಲ್ಲಿ ಬೇಕಿದ್ದರೂ ಇದು ಬೀದಿ ಜಗಳವಾಗುವ ಸಾಧ್ಯತೆ ಇದೆ. ಹೀಗಾಗಿ‌ KPTCL ನೌಕರ ಸಂಘ ಸಿಎಂ ಬೊಮ್ಮಾಯಿಗೆ ಹಾಗೂ ಇಂಧನ ಸಚಿವರಿಗೆ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸದಾ ಭೀತಿಯಲ್ಲಿರುವ ಬೀದಿ ಬದಿ ವ್ಯಾಪಾರಿಗಳು ಮತ್ತು ಭಾರತದ ಆರ್ಥಿಕತೆಯಲ್ಲಿ ಅವರ ಪಾತ್ರ- ಭಾಗ 2

Next Post

ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ: ಇಲ್ಲಿದೆ ಪಟ್ಟಿ!

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ರಾಜ್ಯ ಸರ್ಕಾರದಿಂದ ಬಿಬಿಎಂಪಿ ಡಿ ಲಿಮಿಟೇಷನ್ ಗೆ ಅನುಮೋದನೆ

ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ: ಇಲ್ಲಿದೆ ಪಟ್ಟಿ!

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada