• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರು ಗ್ರಾಮಾಂತರದಲ್ಲಿ ಹೆಚ್ಚು ಹೂಡಿಕೆ ಮಾಡಿ : ಸಚಿವ ಡಾ. ಕೆ. ಸುಧಾಕರ್‌

ಪ್ರತಿಧ್ವನಿ by ಪ್ರತಿಧ್ವನಿ
August 23, 2022
in ಕರ್ನಾಟಕ
0
ಕೋವಿಡ್‌ ರೋಗಲಕ್ಷಣವಿರುವವರಿಗೆ ಮಾತ್ರ ತಪಾಸಣೆ: ಸಚಿವ ಡಾ.ಕೆ.ಸುಧಾಕರ್‌
Share on WhatsAppShare on FacebookShare on Telegram

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚು ಪರಿಣತ ಮಾನವ ಸಂಪನ್ಮೂಲವಿದೆ. ಆದ್ದರಿಂದ ಕಂಪನಿಗಳು ಇಲ್ಲಿ ಕೈಗಾರಿಕೆ ಆರಂಭಿಸಲು ಹೂಡಿಕೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಆಹ್ವಾನ ನೀಡಿದರು.

ADVERTISEMENT

ದೊಡ್ಡಬಳ್ಳಾಪುರದಲ್ಲಿ ಹಿಟಾಚಿ ಕಂಪನಿಯಿಂದ ಹೊಸ ಪವರ್‌ ಕ್ವಾಲಿಟಿ ಪ್ರೊಡಕ್ಟ್‌ ಘಟಕ ಸ್ಥಾಪಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕಾರ್ಪೊರೇಟ್‌ ಕಂಪನಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚು ಹೂಡಿಕೆ ಮಾಡಬೇಕು. ಇಲ್ಲಿ ಹೆಚ್ಚು ಶಿಕ್ಷಣ, ತರಬೇತಿ ಸಂಸ್ಥೆಗಳಿರುವುದರಿಂದ ಸುಲಭವಾಗಿ ಹೆಚ್ಚು ಪರಿಣತ ಸಿಬ್ಬಂದಿ ದೊರೆಯುತ್ತಾರೆ. ಸಿಟಿ ಸ್ಕ್ಯಾನ್‌ ನಿಂದ ಆರಂಭವಾಗಿ ಅನೇಕ ರೀತಿಯ ವೈದ್ಯೋಪಕರಣ, ತಂತ್ರಜ್ಞಾನವನ್ನು ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಬಳಸಲಾಗುತ್ತಿದೆ. ಅನೇಕ ಕಂಪನಿಗಳು ಇವುಗಳನ್ನು ಉತ್ಪಾದಿಸಿ ಆರೋಗ್ಯ ಕ್ಷೇತ್ರಕ್ಕೂ ಕೊಡುಗೆ ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.ಸ

ಈ ಹೊಸ ಘಟಕದಿಂದಾಗಿ ಅನೇಕರಿಗೆ ಉದ್ಯೋಗ ದೊರೆಯಲಿದೆ. ಕೆಲ ವರ್ಷಗಳ ಹಿಂದೆ ಕರ್ನಾಟಕ ಬೇರೆ ರಾಜ್ಯಗಳಿಂದ ವಿದ್ಯುತ್‌ ಪಡೆಯುವ ಪರಿಸ್ಥಿತಿ ಇತ್ತು. ಈಗ ರಾಜ್ಯದಿಂದ ಬೇರೆ ದೇಶ, ರಾಜ್ಯಗಳಿಗೆ ಹೆಚ್ಚುವರಿ ವಿದ್ಯುತ್‌ ಪೂರೈಕೆ ಮಾಡುವಷ್ಟು ಬೆಳವಣಿಗೆಯಾಗಿದೆ. ಸ್ವಚ್ಛ ಪರಿಸರ ಸ್ನೇಹಿ ಇಂಧನವನ್ನು ಉತ್ಪಾದಿಸುವುದು ಈಗ ನಮ್ಮ ಮುಂದಿರುವ ದೊಡ್ಡ ಸವಾಲು. ಕರ್ನಾಟಕ ಈ ವಿಚಾರದಲ್ಲಿ ಮುಂಚೂಣಿಯಲ್ಲಿದೆ. ಹಾಗೆಯೇ ಮುಂದೆ ಕರ್ನಾಟಕವು ಬೇರೆಲ್ಲಾ ರಾಜ್ಯಗಳಿಗೆ ಈ ಕ್ಷೇತ್ರಗಳಲ್ಲಿ ಮಾದರಿಯಾಗಲಿದೆ. ಕರ್ನಾಟಕವು ಏಷ್ಯಾದಲ್ಲೇ ಮೊದಲ ಬಾರಿಗೆ ಜಲವಿದ್ಯುತ್‌ ಉತ್ಪಾದಿಸಿದ ರಾಜ್ಯವಾಗಿತ್ತು. ಸರ್‌.ಎಂ.ವಿಶ್ವೇಶ್ವರಯ್ಯ ಅವರ ಶ್ರಮದ ಫಲವಾಗಿ ಈ ಮಹತ್ವದ ಕಾರ್ಯವಾಗಿತ್ತು ಎಂದರು.

ಈ ಹೊಸ ಘಟಕದಲ್ಲಿ ಆಟೊಮೇಶನ್‌ ತಂತ್ರಜ್ಞಾನ ಬಳಕೆಯಾಗುತ್ತಿದೆ. ಇದರಲ್ಲಿ ರೋಬೊ ತಂತ್ರಜ್ಞಾನವನ್ನೂ ಬಳಸಲಾಗುತ್ತಿದೆ. ಹಿಟಾಚಿ ಕಂಪನಿಯು ತಂತ್ರಜ್ಞಾನದ ಪಾಲುದಾರರಾಗಿ ರಾಜ್ಯ ಸರ್ಕಾರಕ್ಕೆ ಸಹಕಾರ ನೀಡಲಿ ಎಂದು ಮನವಿ ಮಾಡುತ್ತೇನೆ. ರಾಜ್ಯದಲ್ಲಿ ಹೆಚ್ಚುವರಿ ವಿದ್ಯುತ್‌ ಉತ್ಪಾದನೆಯಾಗುವುದರ ಜೊತೆಗೆ, ವಿದ್ಯುತ್‌ ನಷ್ಟವೂ ಉಂಟಾಗುತ್ತಿದೆ. ಈ ನಷ್ಟವನ್ನು ತಡೆಯಲು ಹೆಚ್ಚು ಖರ್ಚು ಮಾಡಲಾಗುತ್ತಿದೆ. ಇದಕ್ಕಾಗಿ ಹಿಟಾಚಿ ಕಂಪನಿಯು ತಂತ್ರಜ್ಞಾನದ ನೆರವು ನೀಡಬೇಕು ಎಂದು ಕೋರಿದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ವಿಧಾನಭವನದ ಮುಂಭಾಗ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ

Next Post

ಬೆಂಗಳೂರು ಗಣೇಶೋತ್ಸವ ಆಚರಣೆಗೆ ಬಿಬಿಎಂಪಿಯಿಂದ ಗೈಡ್ ಲೈನ್ಸ್; ಏಕಗವಾಕ್ಷಿ ಮೂಲಕ ಅನುಮತಿ

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
Next Post
ಬೆಂಗಳೂರು ಗಣೇಶೋತ್ಸವ ಆಚರಣೆಗೆ ಬಿಬಿಎಂಪಿಯಿಂದ ಗೈಡ್ ಲೈನ್ಸ್; ಏಕಗವಾಕ್ಷಿ ಮೂಲಕ ಅನುಮತಿ

ಬೆಂಗಳೂರು ಗಣೇಶೋತ್ಸವ ಆಚರಣೆಗೆ ಬಿಬಿಎಂಪಿಯಿಂದ ಗೈಡ್ ಲೈನ್ಸ್; ಏಕಗವಾಕ್ಷಿ ಮೂಲಕ ಅನುಮತಿ

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada