• Home
  • About Us
  • ಕರ್ನಾಟಕ
Wednesday, December 17, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗುಂಡು ಹೊಡೆದು ಹೀರೋ ಆಗಿದ್ದ PSI ಅನ್ನಪೂರ್ಣಗೆ ತನಿಖೆ ಬಿಸಿ

ಪ್ರತಿಧ್ವನಿ by ಪ್ರತಿಧ್ವನಿ
April 16, 2025
in Top Story, ಇದೀಗ, ಜೀವನದ ಶೈಲಿ
0
ಗುಂಡು ಹೊಡೆದು ಹೀರೋ ಆಗಿದ್ದ PSI ಅನ್ನಪೂರ್ಣಗೆ ತನಿಖೆ ಬಿಸಿ
Share on WhatsAppShare on FacebookShare on Telegram

ADVERTISEMENT

ಹುಬ್ಬಳ್ಳಿಯಲ್ಲಿ ಬಾಲಕಿ ಕೊಂದವನ ಎನ್‌‌ಕೌಂಟರ್‌ ವಿಚಾರವಾಗಿ ಕಮಿಷನರ್‌ ಶಶಿಕುಮಾರ್‌ ಮಾತನಾಡಿದ್ದು, ಸುಪ್ರೀಕೋರ್ಟ್ ಮಾರ್ಗಸೂಚಿಯಂತೆ ಎನ್‌ಕೌಂಟರ್ ನಂತರದ ಪ್ರಕ್ರಿಯೆ ನಡೆಯುತ್ತಿವೆ. ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಮಗುವಿನ ಹತ್ಯೆ ಆಗಿತ್ತು. ಆರೋಪಿ ತಪ್ಪಿಸಿಕೊಳ್ಳುವ ವೇಳೆ ಗುಂಡು ತಗುಲಿ ಆಸ್ಪತ್ರೆಯಲ್ಲಿ ಸಾವಾಗಿತ್ತು. ಇಂತಹ ಪ್ರಕರಣದಲ್ಲಿ ಕೆಲ ಕ್ರಮ ಕೈಗೊಳ್ಳಬೇಕು ಅಂತ ಸುಪ್ರೀಂ ಕೋರ್ಟ್ ಸೂಚನೆ ಇದೆ. ಅದರಂತೆ ತನಿಖಾ ಪ್ರಕ್ರಿಯೆ ನಡೆದಿದೆ . ಈಗ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಮತ್ತೊಂದು ಕಡೆ ಸಿಐಡಿ ತಂಡವೂ ತನಿಖೆ ಆರಂಭಿಸಿದೆ. ಬೆಂಗಳೂರಿನಿಂದ ಸಿಐಡಿ ತಂಡ ಹುಬ್ಬಳ್ಳಿಗೆ ಬಂದು ತನಿಖೆ ನಡೆಸ್ತಿದೆ. ಜೊತೆಗೆ ನ್ಯಾಯಾಂಗ ತನಿಖೆ ಮಾಡಬೇಕು ಅಂತ ಇದ್ದು, ಅದು ಕೂಡ ಆಗುತ್ತಿದೆ ಎಂದಿದ್ದಾರೆ.

ಎನ್​ಕೌಂಟರ್​ಗೆ ಬಲಿಯಾದ ಆರೋಪಿಯ ಮಾಹಿತಿ ಪರಿಶೀಲನೆ ಮಾಡಲಾಗುತ್ತಿದೆ. ಆತ ಇದ್ದಲ್ಲಿ ಹಾಗೂ ಆತ ಸಂಚರಿಸಿದ ಎಲ್ಲಾ ಕಡೆ ಮಾಹಿತಿ ಕಲೆ ಹಾಕಲಾಗ್ತಿದೆ. ಅವರಿಗೆ ಸಂಬಂಧ ಪಟ್ಟವರನ್ನ ಹುಡುಕುವ ಕೆಲಸ ಮಾಡ್ತಿದ್ದೇವೆ. ಎಲ್ಲಾ ಭಾಷೆಗಳಲ್ಲಿ ಆರೋಪಿಯ ವಿವರಗಳನ್ನು ಬೇರೆ ಬೇರೆ ಕಡೆ ಕಳಿಸಲಾಗಿದೆ. ಆತ ಬಿಹಾರದ ಪಟ್ನಾದವನು ಎಂಬ ಮಾಹಿತಿ ಇದೆ. ಆತನ ಗುರುತು ಪತ್ತೆ ಆಗದೆ ಹೋದ್ರೆ ಇಲ್ಲಿಯೇ ಅಂತ್ಯಕ್ರಿಯೆ ಮಾಡಲಾಗುತ್ತದೆ. ಹಂತಕನ ಶವವನ್ನು ಭೂಮಿಯಲ್ಲಿ ಹೂಳಲಾಗುತ್ತದೆ. ಸುಪ್ರೀಂ ಕೋರ್ಟ್ ಗೈಡ್​ಲೈನ್ಸ್​ ಪ್ರಕಾರ ಚಾಚು ತಪ್ಪದೇ ಪಾಲನೆ ಮಾಡಾಲಾಗುತ್ತಿದೆ. ಆದರೆ ಅದಕ್ಕೂ ಮೊದಲು ಆತನ ಕುಟುಂಬಸ್ಥರು ಬರುವಿಕೆಗಾಗಿ ಕಾಯಲಾಗುತ್ತದೆ ಎಂದಿದ್ದಾರೆ ಕಮಿಷನರ್​.

ಕೋಲ್ಡ್ ಸ್ಟೋರೇಜ್​ನಲ್ಲಿ ಕೆಲವು ದಿನಗಳ ಕಾಲ ಶವವನ್ನು ಇರಿಸಲಾಗುತ್ತದೆ. ಇಷ್ಟಾದರೂ ಆತನ ಹಿನ್ನೆಲೆ ಪತ್ತೆ ಆಗದಿದ್ದರೆ ಮಣ್ಣು ಮಾಡುವ ಪ್ರಕ್ರಿಯೆಯನ್ನ ನಾವೇ ಮಾಡ್ತೇವೆ. ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ಕಾರ್ಯ ಮಾಡುತ್ತೇವೆ. ಸಾರ್ವಜನಿಕ ಹಿತಾಸಕ್ತಿ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯ ಆಗಿಲ್ಲ. ತನಿಖೆಯಲ್ಲಿ ಏನೇ ಕೇಳಿದ್ರು ಉತ್ತರ ನೀಡಲು ನಾವು ಸಿದ್ದವಿದ್ದೇವೆ ಎಂದು ಹುಬ್ಬಳ್ಳಿಯಲ್ಲಿ ಪೊಲೀಸ್​ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಬಾಲಕಿ ಮೇಲೆ ಕ್ರೌರ್ಯ ಮೆರೆಯಿದ್ದ ಉತ್ತರ ಭಾರತ ಮೂಲಕ ಆರೋಪಿಯನ್ನು ಪಿಎಸ್​ಐ ಅನ್ನಪೂರ್ಣ ಎನ್​ಕೌಂಟರ್​ರ್ ಮಾಡಿದ್ದರು. ಜನರು ಅನ್ನಪೂರ್ಣ ಅವರನ್ನು ಲೇಡಿ ಟೈಗರ್​ ಎಂದು ಕೊಂಡಾಡಿದ್ದರು. ಎನ್​ಕೌಂಟರ್​ಗೆ ಬಲಿಯಾದ ರಿತೇಶ್​ಗೆ ಸರಿಯಾದ ಶಿಕ್ಷೆಯನ್ನೇ ನೀಡಿದ್ದೀರಿ ಎಂದು ಶಹಬ್ಬಾಸ್​ಗಿರಿ ನೀಡಿದ್ದರು. ಆದರೆ ಇದೀಗ ಕಾನೂನು ಪ್ರಕಾರ ಅನ್ನಪೂರ್ಣ ತನಿಖೆಯನ್ನು ಎದುರಿಸಬೇಕಿದೆ. ಕೆಲವು ದಿನಗಳ ಕಾಲ ಅನ್ನಪೂರ್ಣ ಅವರನ್ನು ರಜೆ ಮೇಲೆ ಕಳುಹಿಸಿದರೂ ಅಚ್ಚರಿಯೇನಲ್ಲ..

Tags: Congress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪ
Previous Post

ಇಂದಿನಿಂದ ಸುಪ್ರೀಂ ಕೋರ್ಟ್ ನಲ್ಲಿ ವಕ್ಫ್ ಕಾನೂನು ಸಮರ…! ಸಮರ್ಥನೆಗೆ ಸಿದ್ಧವಾದ ಕೇಂದ್ರ ಸರ್ಕಾರ ! 

Next Post

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುತ್ತಿರುವುದರ ವಿರುದ್ಧ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಹೊರಟವರೂ ನೀವೇ.. ಕಾಡುವವರೂ ನೀವೇ..!
Top Story

ಹೊರಟವರೂ ನೀವೇ.. ಕಾಡುವವರೂ ನೀವೇ..!

by ನಾ ದಿವಾಕರ
December 17, 2025
0

ಅಣ್ಣ (ನಾವು ಅಪ್ಪನನ್ನು ಕರೆಯುತ್ತಿದ್ದುದೇ ಹೀಗೆ) ನಿಮಗೆ ಅಷ್ಟೊಂದು ಅವಸರವೇನಿತ್ತು ? ಈ ಪ್ರಶ್ನೆ ಪದೇಪದೇ ಮನದಾಳದಲ್ಲಿ ಮೂಡುತ್ತಲೇ ಇರುತ್ತದೆ. ಇಂದು ನೆನ್ನೆಯ ಪ್ರಶ್ನೆಯಲ್ಲ ಇದು, ಕಳೆದ...

Read moreDetails
Daily Horoscope: ಇಂದು ಈ ರಾಶಿಯವರು ಅಂದುಕೊಂಡಿದೆಲ್ಲಾ ಈಡೇರುತ್ತದೆ..!

Daily Horoscope: ಇಂದು ಈ ರಾಶಿಯವರು ಅಂದುಕೊಂಡಿದೆಲ್ಲಾ ಈಡೇರುತ್ತದೆ..!

December 17, 2025

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

December 16, 2025
Next Post

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುತ್ತಿರುವುದರ ವಿರುದ್ಧ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್

Recent News

ಹೊರಟವರೂ ನೀವೇ.. ಕಾಡುವವರೂ ನೀವೇ..!
Top Story

ಹೊರಟವರೂ ನೀವೇ.. ಕಾಡುವವರೂ ನೀವೇ..!

by ನಾ ದಿವಾಕರ
December 17, 2025
Daily Horoscope: ಇಂದು ಈ ರಾಶಿಯವರು ಅಂದುಕೊಂಡಿದೆಲ್ಲಾ ಈಡೇರುತ್ತದೆ..!
Top Story

Daily Horoscope: ಇಂದು ಈ ರಾಶಿಯವರು ಅಂದುಕೊಂಡಿದೆಲ್ಲಾ ಈಡೇರುತ್ತದೆ..!

by ಪ್ರತಿಧ್ವನಿ
December 17, 2025
Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

by ಪ್ರತಿಧ್ವನಿ
December 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೊರಟವರೂ ನೀವೇ.. ಕಾಡುವವರೂ ನೀವೇ..!

ಹೊರಟವರೂ ನೀವೇ.. ಕಾಡುವವರೂ ನೀವೇ..!

December 17, 2025
Daily Horoscope: ಇಂದು ಈ ರಾಶಿಯವರು ಅಂದುಕೊಂಡಿದೆಲ್ಲಾ ಈಡೇರುತ್ತದೆ..!

Daily Horoscope: ಇಂದು ಈ ರಾಶಿಯವರು ಅಂದುಕೊಂಡಿದೆಲ್ಲಾ ಈಡೇರುತ್ತದೆ..!

December 17, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada