• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭಾರತದಲ್ಲಿ ಐಫೋನ್ 14 ಪ್ರೊ, ಐಫೋನ್ 14 ಪ್ರೊ ಮ್ಯಾಕ್ಸ್‌ ಬಿಡುಗಡೆ: ಇದರ ಬೆಲೆ ಎಷ್ಟು ಗೊತ್ತಾ?

Any Mind by Any Mind
September 8, 2022
in ದೇಶ, ವಾಣಿಜ್ಯ, ವಿಶೇಷ
0
ನೂತನ ಐಪೋನ್ ಸರಣಿ ಮಾರುಕಟ್ಟೆಗೆ ಪರಿಚಯಿಸಿದ ಆಪಲ್
Share on WhatsAppShare on FacebookShare on Telegram

ಜಗತ್ತಿನ ಮೊಬೈಲ್‌ ಕಂಪನಿ ದೈತ್ಯ ಕಂಪನಿ ಆಪಲ್ ಐಫೋನ್‌ ಪ್ರೊ ಮಾಡೆಲ್ ಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಿದ ಐಫೋನ್ 14 ಪ್ರೊ, ಐಫೋನ್ 14 ಪ್ರೊ ಮ್ಯಾಕ್ಸ್ ಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.

ADVERTISEMENT

ಐಫೋನ್ 14 ಪ್ರೊ ಮಾಡೆಲ್‌ ಗಳಲ್ಲಿ ಬದಲಾವಣೆ ಮಾಡಿರುವುದು ಮಾತ್ರವಲ್ಲ, ಐಫೋನ್ 13 ಪ್ರೊದ ತಂತ್ರಜ್ಞಾನದಲ್ಲೂ ಕೆಲವೊಂದು ಬದಲಾವಣೆ ಮಾಡಿದೆ. ಈ ಮೂಲಕ ಆಪಲ್‌ ಐಫೋನ್‌ ಪ್ರೊ ಸರಣಿಯನ್ನು ಡೈನಾಮಿಕ್‌ ಐಲ್ಯಾಂಡ್‌ ಎಂದು ಹೆಸರು ನೀಡಿದೆ.

ಐಫೋನ್‌ 14 ಪ್ರೊ ಆರಂಭಿಕ ದರ 1,29,900 ರೂ. ಮತ್ತು ಐಫೋನ್ 14 ಪ್ರೊ ಮ್ಯಾಕ್ಸ್‌ ಆರಂಭಿಕ ಬೆಲೆ 1,39,900 ರೂ.ಗಳಾಗಿವೆ. ಈ ಐಫೋನ್‌ ಗಳಲ್ಲಿ 48 ಮೆಗಾ ಪಿಕ್ಸೆಲ್‌ ಪ್ರೈಮರಿ ಕ್ಯಾಮರಾ, ಎ16 ಬಯೊಪಿಕ್‌ ಚಿಪ್‌ ಹೊಂದಿದ್ದು, ಇದು ಸ್ಯಾಟಲೈಟ್‌ ಸಂಪರ್ಕ ಕೂಡ ಹೊಂದಿರುವುದು ಇದರ ವಿಶೇಷವಾಗಿದೆ.

ಐಫೋನ್ 14 ಪ್ರೊ ಮತ್ತು ಐಫೋನ್ 14 ಪ್ರೊ ಮ್ಯಾಕ್ಸ್

ವಿನ್ಯಾಸ: ಐಫೋನ್ 14 ಪ್ರೊ ಮತ್ತು ಐಫೋನ್ 14 ಪ್ರೊ ಮ್ಯಾಕ್ಸ್‌ ಸರಣಿಯ ಮೊಬೈಲ್‌ ಗಳ ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದ್ದು, ಮತ್ತಷ್ಟು ಆಕರ್ಷಣೀಯವಾಗಿದೆ. ಪಿಲ್‌ ಆಕಾರದಲ್ಲಿ ವಿನ್ಯಾಸಗೊಳಿಸಲಾಗಿದೆ. ಅಪರೂಪದ ಪ್ಯಾನೆಲ್‌ ಡಿಸೈನ್‌ ಮಾಡಲಾಗಿದೆ. ಐಪ್ರೊದಲ್ಲಿ ಮೂರು ಕ್ಯಾಮರಾ ಸಾಧಾರಣವಾಗಿ ಇರುತ್ತದೆ. ಆದರೆ ಈ ಬಾರಿ ಅತ್ಯಾಧುನಿಕ ಸೆನ್ಸಾರ್‌ ಕೂಡ ಅಳವಡಿಸಲಾಗಿದೆ.

ಡಿಸ್‌ ಪ್ಲೆ:

6.1 ಇಂಚು ಲಿಕ್ವಿಡ್‌ ರೆಟಿನಾ ಡಿಸ್‌ ಪ್ಲೆ ಹೊಂದಿದ್ದು, ಐ ಫೋನ್ 14 ಪ್ರೊದಲ್ಲಿ 6.7 ಇಂಚಿನ ಸ್ಕ್ರೀನ್ ಇದೆ. 1600 ನಿಟ್ಸ್‌ ನಿಂದ 2000 ನಿಟ್ಸ್‌ ವರೆಗೂ ಬೆಳಕು ಸ್ಕ್ರೀನ್ ಗೆ ಸಹಕರಿಸಲಿದೆ. ಡಾಲ್ಬಿ ವಿಶನ್, ಎಚ್‌ ಆರ್‌ ಡಿ 10 ಇದ್ದು, 120hz ರಿಫ್ರೇಶ್‌ ವೇಗ ಹೊಂದಿದೆ.
ಪ್ರೊಸೆಸರ್: ಎ16 ಬಯೊಪಿಕ್‌ ಚಿಪ್‌ ಹೊಂದಿದ್ದು, ಇದು ಸ್ಯಾಟಲೈಟ್‌ ಸಂಪರ್ಕ ಕೂಡ ಹೊಂದಿದೆ. 6 ಕೋರ್‌ ಸಿಪಿಯು ಪ್ರೊಸೆಸರ್‌ ಹೊಂದಿದ್ದು, ಇದು ಮೊದಲಿಗಿಂತ ಶೇ.20ರಷ್ಟು ಕಡಿಮೆ ವಿದ್ಯುತ್‌ ಬಳಕೆ ಆಗುತ್ತದೆ.

Previous Post

ನಡುರಸ್ತೆಯಲ್ಲೇ ನೃತ್ಯ ಮಾಡಿದ ಯುವ ಜೋಡಿಗಳು | Video Viral

Next Post

ಬೆಂಗಳೂರಿನಲ್ಲಿ ಮಳೆ ಎಫೆಕ್ಟ್; ಹೋಟೆಲ್‌ ರೂಮ್‌ ಬಾಡಿಗೆ 40,000 ರೂ.!

Related Posts

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
0

ದುಬೈ ಏರ್​​ ಶೋ ಕಾರ್ಯಕ್ರಮದಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. https://youtu.be/_-ETZQKXvgY?si=HJdmeaIp6arDY5i5 ತೇಜಸ್ ಯುದ್ಧ ವಿಮಾನ ಏರೋಬ್ಯಾಟಿಕ್ಸ್ ಪ್ರದರ್ಶಿಸಿ ನಂತರ ಇದ್ದಕ್ಕಿದ್ದಂತೆ...

Read moreDetails

ಡೀಪ್ಟೆಕ್ ದಶಕಕ್ಕೆ ಮುನ್ನುಡಿ ಬರೆದ ಬೆಂಗಳೂರು ಟೆಕ್ ಮೇಳ, ಡೀಪ್ಟೆಕ್ ನವೋದ್ಯಮಗಳಿಗೆ ₹ 400 ಕೋಟಿ ನೆರವು: ಸಚಿವ ಪ್ರಿಯಾಂಕ್ ಖರ್ಗೆ

November 20, 2025

“ಜಾಗತಿಕ ಸೆಮಿಕಂಡಕ್ಟರ್ ಮಾರುಕಟ್ಟೆ ಮೂರು ವರ್ಷಗಳಲ್ಲಿ ರೂ 88 ಲಕ್ಷ ಕೋಟಿಗೆ ಏರಿಕೆ”

November 20, 2025

ಟೆಕ್ ಮೇಳದಲ್ಲಿ ಭವಿಷ್ಯದ ಇಂಧನ ಕ್ಷೇತ್ರ ಕುರಿತು ಸಂವಾದ ನಡೆಸಿದ ಸಚಿವ ಪ್ರಿಯಾಂಕ ಖರ್ಗೆ..!!

November 20, 2025

ವಿದ್ಯಾರ್ಥಿಗಳೊಂದಿಗೆ ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ಸಂವಾದ ಕಾರ್ಯಕ್ರಮ: ಸಚಿವ ಎನ್‌ ಎಸ್‌ ಭೋಸರಾಜು

November 20, 2025
Next Post
ಬೆಂಗಳೂರಿನಲ್ಲಿ ಮಳೆ ಎಫೆಕ್ಟ್; ಹೋಟೆಲ್‌ ರೂಮ್‌ ಬಾಡಿಗೆ 40,000 ರೂ.!

ಬೆಂಗಳೂರಿನಲ್ಲಿ ಮಳೆ ಎಫೆಕ್ಟ್; ಹೋಟೆಲ್‌ ರೂಮ್‌ ಬಾಡಿಗೆ 40,000 ರೂ.!

Please login to join discussion

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada