• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

IPL ನಲ್ಲೂ ಜನಾಂಗೀಯ ತಾರತಮ್ಯ!

by
June 8, 2020
in Uncategorized
0
IPL ನಲ್ಲೂ ಜನಾಂಗೀಯ ತಾರತಮ್ಯ!
Share on WhatsAppShare on FacebookShare on Telegram
ಸನ್‌ರೈಸರ್ಸ್‌ ತಂಡದಲ್ಲಿ ಆಡುತ್ತಿರುವ ಸಂಧರ್ಭದಲ್ಲಿ ತನ್ನನ್ನು ಹಾಗೂ ತಿಸ್ಸಾರ ಪೆರೇರರನ್ನು ʼಕಾಲೂʼ ಎಂದು ಕರೆಯಲಾಗುತಿತ್ತು ಹಾಗೂ ಕಾಲೂ ಪದದ ಅರ್ಥ ತನಗೆ ಈಗ ಅರ್ಥವಾಗಿದೆ ಎಂದು ವೆಸ್ಟ್‌ ತಂಡದ ಮಾಜಿ ಕಪ್ತಾನ ಡೆರೆನ್‌ ಸಮ್ಮಿ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ʼಕಾಲೂ‌ʼ ಪದದ ಅರ್ಥ ಕೇಳಿದಾಗ ಬಲವಾದ ಸ್ಟಾಲಿಯನ್‌ ತಳಿಯ ಕುದುರೆಯೆಂದು ನಮ್ಮನ್ನು ನಂಬಿಸಲಾಗಿತ್ತು. ಅವರು ನಮ್ಮನ್ನು ಆ ಅರ್ಥದಲ್ಲೇ ಸಂಭೋದಿಸುತ್ತಿದ್ದರೆಂದು ಭಾವಿಸಿಕೊಂಡಿದ್ದೆ. ಆದರೆ ʼಕಾಲೂʼ ಪದದ ನಿಜವಾದ ಅರ್ಥ ಏನೆಂದು ನನಗೆ ಈಗ ತಿಳಿದು ಬಂದಿದೆ. ನನಗೆ ಇದು ಬಹಳಷ್ಟು ಸಿಟ್ಟು ತರಿಸಿದೆ ಎಂದು ಡೆರೆನ್‌ ಸಮ್ಮಿ ತಮ್ಮ ಇನ್ಸ್ಟಗ್ರಾಮ್‌ನಲ್ಲಿ ಹಾಕಿಕೊಂಡಿದ್ದಾರೆ.
ಡೆರೆನ್‌ ಇನ್ಸ್ಟಾಗ್ರಾಮ್‌ನಲ್ಲಿ ಹಾಕಿದ್ದ ಸ್ಟೋರಿ
ನಾಲ್ಕು ದಿನಗಳ ಹಿಂದೆ ಭಾರತೀಯ ಮೂಲದ ಅಮೇರಿಕನ್‌ ಕಾಮೆಡಿಯನ್ ಹಸನ್‌ ಮಿನಾಜ್‌ ಹಾಕಿದ್ದ ವೀಡಿಯೋ ಒಂದರಲ್ಲಿ ಭಾರತೀಯ ಕುಟುಂಬಗಳಲ್ಲಿ ಹೇಗೆ ಕಪ್ಪು ಚರ್ಮದವರನ್ನು ʼಕಾಲೂʼ ಎಂದು ಕರೆಯಲಾಗುತ್ತದೆ ಎಂಬುದನ್ನು ಹೇಳಿದ್ದರು. ಡೆರೆನ್‌ ಈ ವೀಡಿಯೋವನ್ನು ಶೇರ್‌ ಮಾಡಿಕೊಂಡಿದ್ದರು.
ಅಮೇರಿಕಾದಲ್ಲಿ ನಡೆಯುತ್ತಿರುವ ಜನಾಂಗೀಯ ತಾರತಮ್ಯದ ಕುರಿತು ದನಿಯೆತ್ತುವಂತೆ ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿಗೆ ಡೆರೆನ್‌ ಇತ್ತೀಚೆಗೆ ಕರೆ ನೀಡಿದ್ದರು.
ಅಮೇರಿಕಾದಲ್ಲಿ ಜನಾಂಗೀಯ ತಾರತಮ್ಯದ ವಿರುದ್ಧ ಪ್ರತಿಭಟನೆ ಮಾಡುವರಿಗೆ ನೈತಿಕ ಬೆಂಬಲ ನೀಡಿದ್ದ ಡೆರೆನ್‌ ಸಮ್ಮಿ, ಅಮೇರಿಕಾದಲ್ಲಿ ವರ್ಣಬೇಧ ನೀತಿಯ ಕುರಿತು ಕ್ರಿಕೆಟ್‌ ಲೋಕ ಮಾತಾಡಬೇಕು ಒಂದು ವೇಳೆ ನೀವು ಮಾತನಾಡುವುದಿಲ್ಲ ಎಂದರೆ ನೀವು ಕೂಡ ಅದರಲ್ಲಿ ಭಾಗಿಯಾಗಿದ್ದೀರೆಂದು ಅರ್ಥ ಎಂದು ಟ್ವೀಟ್‌ ಮಾಡಿದ್ದರು.

Right now if the cricket world not standing against the injustice against people of color after seeing that last video of that foot down the next of my brother you are also part of the problem.

— Daren Sammy (@darensammy88) June 1, 2020


ADVERTISEMENT
Previous Post

ಕರೋನಾ-ಅಂಫಾನ್ ಬೆನ್ನಿಗೆ ಬಂಗಾಳದಲ್ಲಿ ರಾಜಕೀಯ ಆರಂಭಿಸಿದ ಅಮಿತ್ ಶಾ

Next Post

ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿ ಮತ್ತೆ ಶಾಕ್ ನೀಡಿದ ಪ್ರಧಾನಿ ಮೋದಿ!

Related Posts

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*
Uncategorized

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

by ಪ್ರತಿಧ್ವನಿ
June 18, 2025
0

-*ನೌಕರರ ಬೇಡಿಕೆಗಳಿಗೆ ಸ್ಪಂದಿಸಲಾಗುವುದು: ಸಚಿವರ ಭರವಸೆ* *ಬೆಂಗಳೂರು, ಜೂನ್ 18, 2025*: ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ...

Read moreDetails

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025

ಭಾರತದ ರಣಾರ್ಭಟಕ್ಕೆ ಬೆದರಿ ಹೋದ ಪಾಕಿಸ್ತಾನ..!

May 7, 2025
Next Post
ಪೆಟ್ರೋಲ್

ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿ ಮತ್ತೆ ಶಾಕ್ ನೀಡಿದ ಪ್ರಧಾನಿ ಮೋದಿ!

Please login to join discussion

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada