• Home
  • About Us
  • ಕರ್ನಾಟಕ
Friday, January 9, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಆಟಗಾರರಲ್ಲಿ ಕೋವಿಡ್‌ ಸೋಂಕು ಪತ್ತೆ- ಐಪಿಎಲ್‌ ಸರಣಿ ರದ್ದು

Any Mind by Any Mind
May 4, 2021
in ಕ್ರೀಡೆ
0
ಆಟಗಾರರಲ್ಲಿ ಕೋವಿಡ್‌ ಸೋಂಕು ಪತ್ತೆ- ಐಪಿಎಲ್‌ ಸರಣಿ ರದ್ದು
Share on WhatsAppShare on FacebookShare on Telegram

ಕೋವಿಡ್–19 ಸಾಂಕ್ರಾಮಿಕದ ಪಿಡುಗು ತೀವ್ರಗೊಂಡಿರುವ ಬೆನ್ನಲ್ಲೇ ಮಹತ್ವದ ನಿರ್ಧಾರ ಕೈಗೊಂಡಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಸಕ್ತ ಸಾಲಿನ ಐಪಿಎಲ್‌ ಟೂರ್ನಿಯನ್ನು ಅನಿರ್ದಿಷ್ಟ ಅವಧಿಗೆ ಸ್ಥಗಿತಗೊಳಿಸುವುದಾಗಿ ಮಂಗಳವಾರ ಘೋಷಿಸಿದೆ.

ADVERTISEMENT

ಹಲವಾರು ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗಳಿಗೆ ಕರೋನಾ ಸೋಂಕು ದೃಢಪಟ್ಟಿರುವ ಕಾರಣ ಬಿಸಿಸಿಐ ಐಪಿಎಲ್ 2021ಅನ್ನು ರದ್ದು ಮಾಡಿದೆ.

ಈ ಕುರಿತು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ ಮಾಹಿತಿ ನೀಡಿದ್ದಾರೆ.

ಕೋಲ್ಕತ್ತ ನೈಟ್‌ ರೈಡರ್ಸ್ ತಂಡದ ಆಟಗಾರರಾದ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಅವರಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದರಿಂದ ಸೋಮವಾರ ನಡೆಯಬೇಕಿದ್ದ ಆರ್‌ಸಿಬಿ–ಕೆಕೆಆರ್ ನಡುವಣ ಪಂದ್ಯ ಮುಂದೂಡಿಕೆಯಾಗಿತ್ತು.

ಇದರ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್  ತಂಡದ ಬೌಲಿಂಗ್ ಕೋಚ್ ಎಲ್.ಬಾಲಾಜಿ ಅವರಿಗೆ ಕೋವಿಡ್ ಸೋಂಕು ಧೃಡಪಟ್ಟಿತ್ತು. ಎರಡೆರಡು ಬಾರಿ ನಡೆಸಿದ ಪರೀಕ್ಷೆಯಲ್ಲಿಯೂ ಅವರಿಗೆ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್  ವಿರುದ್ಧ ನಡೆಯಬೇಕಿದ್ದ ಪಂದ್ಯವನ್ನೂ ಮುಂದೂಡಲಾಗಿದೆ ಎಂದು ಮಂಗಳವಾರ ಬೆಳಿಗ್ಗೆ ಬಿಸಿಸಿಐ ತಿಳಿಸಿದೆ.

ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಣ ಇಂದಿನ ಪಂದ್ಯ ನಡೆಯಲಿದೆ ಎಂದೇ ಬೆಳಿಗ್ಗೆ ಹೇಳಲಾಗಿತ್ತು. ಆದರೆ ಅಷ್ಟರಲ್ಲೇ, ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ವೃದ್ಧಿಮಾನ್ ಸಹಾ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿತು.

ಈ ಮಧ್ಯೆ, ದೇಶದಾದ್ಯಂತ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವುದು, ಕೋಲ್ಕತ್ತ ಮತ್ತು ಬೆಂಗಳೂರಿನಲ್ಲಿ ಕೋವಿಡ್ ಪರಿಸ್ಥಿತಿ ಉಲ್ಪಣಗೊಂಡಿರುವುದನ್ನು ಗಮನದಲ್ಲಿಟ್ಟುಕೊಂಡು ಟೂರ್ನಿಯ ಮುಂದಿನ ಎಲ್ಲ ಪಂದ್ಯಗಳನ್ನೂ ಮುಂಬೈಗೆ ಸ್ಥಳಾಂತರಿಸಲು ಬಿಸಿಸಿಐ ಚಿಂತನೆ ನಡೆಸಿತ್ತು.

ಭಾರತದಲ್ಲಿ ಕೋವಿಡ್‌ ಎರಡನೇ ಅಲೆ ತನ್ನ ಕರಾಳ ಪ್ರಭಾವ ಬೀರುತ್ತಿರುವುದರ ನಡುವೆಯೂ ಐಷರಾಮಿ ಐಪಿಎಲ್‌ ಸರಣಿ ಯಾವುದೇ ಎಗ್ಗಿಲ್ಲದೇ ನಡೆಯುತ್ತಿರುವ ಕುರಿತು ಸಾಕಷ್ಟು ಟೀಕೆಯೂ ಎದುರಾಗಿತ್ತು. ಇದೀಗ ಸರಣಿಯನ್ನೇ ರದ್ದುಗೊಳಿಸಿ ಸಂಭಾವ್ಯ ಅಪಾಯದಿಂದ ಬಿಸಿಸಿಐ ತಪ್ಪಿಸಿಕೊಂಡಿದೆ.

Previous Post

ಪಶ್ಚಿಮ ಬಂಗಾಳ ಹಿಂಸಾಚಾರ: ದೇಶಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ

Next Post

ಪ್ರಾಣಿಗಳಲ್ಲೂ ಕಂಡು ಬರುತ್ತಿದೆ ಕೋವಿಡ್;‌ ಎಂಟು ಸಿಂಹಗಳಲ್ಲಿ ಕರೋನಾ ಪಾಸಿಟಿವ್‌

Related Posts

Top Story

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಕೊಕ್‌ : ತನ್ನ ದೇಶದಲ್ಲಿ ಪಂದ್ಯ ಪ್ರಸಾರ ಬ್ಯಾನ್‌ ಮಾಡಿದ ಯೂನಸ್‌ ಸರ್ಕಾರ..

by ಪ್ರತಿಧ್ವನಿ
January 5, 2026
0

ಬೆಂಗಳೂರು : ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಬಾಂಗ್ಲಾದ ಆಟಗಾರ ಕೆಕೆಆರ್‌ ತಂಡದ ಮುಸ್ತಾಫಿಜುರ್ ರೆಹಮಾನ್ ಪಂದ್ಯಾವಳಿಯಿಂದ ಹೊರಹಾಕುವಂತೆ ಬಿಸಿಸಿಐ ಆದೇಶ ಮಾಡಿದೆ. ಅದಕ್ಕೆ ಪ್ರತಿಯಾಗಿ...

Read moreDetails

ಟಿ20 ವಿಶ್ವಕಪ್‌ ಪಂದ್ಯ : ಬಲಿಷ್ಠ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ..

January 1, 2026
ವೈಭವ್‌ ಸೂರ್ಯವಂಶಿಗೆ ಬಾಲ ಪುರಸ್ಕಾರ : ಮೋದಿ ಮೆಚ್ಚಿದ ಪೋರನಿಗೆ ಶುಭ ಹಾರೈಸಿದ ಮುರ್ಮು

ವೈಭವ್‌ ಸೂರ್ಯವಂಶಿಗೆ ಬಾಲ ಪುರಸ್ಕಾರ : ಮೋದಿ ಮೆಚ್ಚಿದ ಪೋರನಿಗೆ ಶುಭ ಹಾರೈಸಿದ ಮುರ್ಮು

December 26, 2025
ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯಕ್ಕೆ 17 ಮಾರ್ಗಸೂಚಿ

ಚಿನ್ನಸ್ವಾಮಿಯಲ್ಲಿ ಪಂದ್ಯಾವಳಿಗೆ ರೆಡ್ ಸಿಗ್ನಲ್

December 23, 2025
ಚಿನ್ನಸ್ವಾಮಿಯಲ್ಲಿ ಕ್ರಿಕೆಟ್: ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್: ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ

December 22, 2025
Next Post
ಪ್ರಾಣಿಗಳಲ್ಲೂ ಕಂಡು ಬರುತ್ತಿದೆ ಕೋವಿಡ್;‌ ಎಂಟು ಸಿಂಹಗಳಲ್ಲಿ ಕರೋನಾ ಪಾಸಿಟಿವ್‌

ಪ್ರಾಣಿಗಳಲ್ಲೂ ಕಂಡು ಬರುತ್ತಿದೆ ಕೋವಿಡ್;‌ ಎಂಟು ಸಿಂಹಗಳಲ್ಲಿ ಕರೋನಾ ಪಾಸಿಟಿವ್‌

Please login to join discussion

Recent News

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!
Top Story

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

by ಪ್ರತಿಧ್ವನಿ
January 8, 2026
ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್
Top Story

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 8, 2026
KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!
Top Story

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

by ಪ್ರತಿಧ್ವನಿ
January 8, 2026
ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ
Top Story

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

by ಪ್ರತಿಧ್ವನಿ
January 8, 2026
Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌
Top Story

Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

by ಪ್ರತಿಧ್ವನಿ
January 8, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

January 8, 2026
ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

January 8, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada