• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

RCB vs LSG‌ | ಐಪಿಎಲ್ ರೋಚಕ ಹಣಾಹಣಿ : ಒಂದು ವಿಕೆಟ್‌ನಿಂದ ಗೆದ್ದ ಲಖನೌ

Any Mind by Any Mind
April 11, 2023
in Top Story, ಕರ್ನಾಟಕ, ಕ್ರೀಡೆ
0
RCB vs LSG‌ | ಐಪಿಎಲ್ ರೋಚಕ ಹಣಾಹಣಿ : ಒಂದು ವಿಕೆಟ್‌ನಿಂದ ಗೆದ್ದ ಲಖನೌ
Share on WhatsAppShare on FacebookShare on Telegram

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿಬಿ- ಲಖನೌ ಸೂಪರ್ ಜೈಂಟ್ಸ್ ಹೈವೋಲ್ಟೇಜ್ ಪಂದ್ಯದಲ್ಲಿ ಎಲ್ ಎಸ್ ಜಿಗೆ ಕೊನೆಯ ಎಸೆತದಲ್ಲಿ 1 ವಿಕೆಟ್ ಅಂತರದ ಗೆಲುವು ದಕ್ಕಿದೆ.

ADVERTISEMENT

ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 2 ವಿಕೆಟ್‌ ಕಳೆದುಕೊಂಡು 212 ರನ್‌ ಗಳಿಸಿತು. ಚೇಸಿಂಗ್‌ ನಡೆಸಿದ ಲಖನೌ, ಪೂರನ್‌ ಮತ್ತು ಸ್ಟೋಯ್ನಿಸ್‌ ದಾಖಲೆಯ ಅರ್ಧಶತಕದ ನೆರವಿನಿಂದ 9 ವಿಕೆಟ್‌ ಕಳೆದುಕೊಂಡು 213 ರನ್‌ ಗಳಿಸಿ ಗೆದ್ದು ಬೀಗಿತು.

ಒಂದು ಹಂತದಲ್ಲಿ ಲಖನೌ ಸುಲಭವಾಗಿ ಗುರಿ ತಲುಪುವ ಹಂತಕ್ಕೆ ಬಂದಿತ್ತು. ಅಂತಿಮ ಓವರ್‌ನಲ್ಲಿ ಪಂದ್ಯ ರೋಚಕ ಹಂತ ತಲುಪಿತು. ಆದರೆ, ಕೊನೆಯ ಎಸೆತದಲ್ಲಿ ರವಿ ಬಿಷ್ಣೋಯ್‌ ಮತ್ತು ಆವೇಶ ಖಾನ್‌ ಒಂದು ರನ್‌ ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಆರ್‌ಸಿಬಿ ನೀಡಿದ ಬೃಹತ್‌ ಗುರಿ ಬೆನ್ನತ್ತಿದ ಲಖನೌ ಆರಂಭ ಉತ್ತಮವಾಗಿರಲಿಲ್ಲ. ಆರೇಂಜ್ ಕ್ಯಾಪ್ ರೇಸ್‌ನಲ್ಲಿದ್ದ ಕೈಲ್ ಮೇಯರ್ಸ್, ಮೊದಲ ಓವರ್‌ನಲ್ಲೇ ಮೊಹಮ್ಮದ್‌ ಸಿರಾಜ್ ಎಸೆತಕ್ಕೆ ಕ್ಲೀನ್‌ ಬೌಲ್ಡ್ ಆದರು. ಅವರ ಬೆನ್ನಲ್ಲೇ 9 ರನ್‌ ಗಳಿಸಿದ್ದ ದೀಪಕ್ ಹೂಡಾ ಕೂಡಾ ಔಟಾದರು. ಕ್ರುನಾಲ್ ಪಾಂಡ್ಯ ಡಕೌಟ್ ಆದರು. ಇವರಿಬ್ಬರಿಗೂ ಆರ್‌ಸಿಬಿ ಬಳಗ ಸೇರಿಕೊಂಡ ಹೊಸ ಆಟಗಾರ ಪರ್ನೆಲ್‌ ಡಕೌಟ್ ದಾರಿ ತೋರಿಸಿದರು.

ಈ ವೇಳೆ ನಾಯಕ ರಾಹುಲ್‌ ಜೊತೆ ಸೇರಿಕೊಂಡು ಸ್ಫೋಟಕ ಆಟವಾಡಿದ ಸ್ಟೋಯ್ನಿಸ್‌, ಆರ್‌ಸಿಬಿ ಬೌಲರ್‌ಗಳ ಬೆವರಿಳಿಸಿದರು. 30 ಎಸೆತಗಳಲ್ಲಿ 6 ಬೌಂಡರಿ ಮತ್ತು 5 ಸಿಕ್ಸರ್‌ಗಳ ನೆರವಿನಿಂದ 65 ರನ್‌ ಸಿಡಿಸಿದರು. ತಂಡವನ್ನು ಗೆಲುವಿನತ್ತ ಕೊಂಡೊಯ್ಯುತ್ತಿದ್ದ ಅವರನ್ನು ಕರ್ಣ್‌ ಶರ್ಮಾ ಔಟ್‌ ಮಾಡಿ ನಿರ್ಣಾಯಕ ವಿಕೆಟ್‌ ಪಡೆದರು. ಅವರ ಬೆನ್ನಲ್ಲೇ ನಾಯಕ ಕೆಎಲ್‌ ರಾಹುಲ್‌ ಅವರನ್ನು ಮೊಹಮ್ಮದ್‌ ಸಿರಾಜ್‌ ಔಟ್‌ ಮಾಡಿದರು.

Tags: dinesh karthikGlenn MaxwellIPL -2023kl rahulKyle MayersLucknow Super GiantsLucknow winLucknowIPLM Chinnaswamy StadiumMahipal LomrorMarcus StoinisNicholas PooranOrange CapPurple Cap​RCBrcbfansRCBvLSGresultsRoyal Challengers bangaloreShahbaz AhmedTATAIPL 2023Virat Kohli
Previous Post

ಹುಲಿ ಕಾಣದಿದ್ದರೇನಾಯ್ತು ಮೋದಿನೇ ಹುಲಿ : ಕೆ.ಎಸ್.ಈಶ್ವರಪ್ಪ

Next Post

ಬಿಜೆಪಿ ಹಾಲಿ ಶಾಸಕನಿಗೆ ಪತ್ನಿಯಿಂದಲೇ ಸಂಕಷ್ಟ : ಪತಿಯ ಬದಲು ತನಗೆ ಟಿಕೆಟ್​ ನೀಡುವಂತೆ ಲಾಬಿ

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ಬಿಜೆಪಿ ಹಾಲಿ ಶಾಸಕನಿಗೆ ಪತ್ನಿಯಿಂದಲೇ ಸಂಕಷ್ಟ : ಪತಿಯ ಬದಲು ತನಗೆ ಟಿಕೆಟ್​ ನೀಡುವಂತೆ ಲಾಬಿ

ಬಿಜೆಪಿ ಹಾಲಿ ಶಾಸಕನಿಗೆ ಪತ್ನಿಯಿಂದಲೇ ಸಂಕಷ್ಟ : ಪತಿಯ ಬದಲು ತನಗೆ ಟಿಕೆಟ್​ ನೀಡುವಂತೆ ಲಾಬಿ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada