• Home
  • About Us
  • ಕರ್ನಾಟಕ
Thursday, January 8, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

RCB vs LSG‌ | ಐಪಿಎಲ್ ರೋಚಕ ಹಣಾಹಣಿ : ಒಂದು ವಿಕೆಟ್‌ನಿಂದ ಗೆದ್ದ ಲಖನೌ

Any Mind by Any Mind
April 11, 2023
in Top Story, ಕರ್ನಾಟಕ, ಕ್ರೀಡೆ
0
RCB vs LSG‌ | ಐಪಿಎಲ್ ರೋಚಕ ಹಣಾಹಣಿ : ಒಂದು ವಿಕೆಟ್‌ನಿಂದ ಗೆದ್ದ ಲಖನೌ
Share on WhatsAppShare on FacebookShare on Telegram

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿಬಿ- ಲಖನೌ ಸೂಪರ್ ಜೈಂಟ್ಸ್ ಹೈವೋಲ್ಟೇಜ್ ಪಂದ್ಯದಲ್ಲಿ ಎಲ್ ಎಸ್ ಜಿಗೆ ಕೊನೆಯ ಎಸೆತದಲ್ಲಿ 1 ವಿಕೆಟ್ ಅಂತರದ ಗೆಲುವು ದಕ್ಕಿದೆ.

ADVERTISEMENT

ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 2 ವಿಕೆಟ್‌ ಕಳೆದುಕೊಂಡು 212 ರನ್‌ ಗಳಿಸಿತು. ಚೇಸಿಂಗ್‌ ನಡೆಸಿದ ಲಖನೌ, ಪೂರನ್‌ ಮತ್ತು ಸ್ಟೋಯ್ನಿಸ್‌ ದಾಖಲೆಯ ಅರ್ಧಶತಕದ ನೆರವಿನಿಂದ 9 ವಿಕೆಟ್‌ ಕಳೆದುಕೊಂಡು 213 ರನ್‌ ಗಳಿಸಿ ಗೆದ್ದು ಬೀಗಿತು.

ಒಂದು ಹಂತದಲ್ಲಿ ಲಖನೌ ಸುಲಭವಾಗಿ ಗುರಿ ತಲುಪುವ ಹಂತಕ್ಕೆ ಬಂದಿತ್ತು. ಅಂತಿಮ ಓವರ್‌ನಲ್ಲಿ ಪಂದ್ಯ ರೋಚಕ ಹಂತ ತಲುಪಿತು. ಆದರೆ, ಕೊನೆಯ ಎಸೆತದಲ್ಲಿ ರವಿ ಬಿಷ್ಣೋಯ್‌ ಮತ್ತು ಆವೇಶ ಖಾನ್‌ ಒಂದು ರನ್‌ ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಆರ್‌ಸಿಬಿ ನೀಡಿದ ಬೃಹತ್‌ ಗುರಿ ಬೆನ್ನತ್ತಿದ ಲಖನೌ ಆರಂಭ ಉತ್ತಮವಾಗಿರಲಿಲ್ಲ. ಆರೇಂಜ್ ಕ್ಯಾಪ್ ರೇಸ್‌ನಲ್ಲಿದ್ದ ಕೈಲ್ ಮೇಯರ್ಸ್, ಮೊದಲ ಓವರ್‌ನಲ್ಲೇ ಮೊಹಮ್ಮದ್‌ ಸಿರಾಜ್ ಎಸೆತಕ್ಕೆ ಕ್ಲೀನ್‌ ಬೌಲ್ಡ್ ಆದರು. ಅವರ ಬೆನ್ನಲ್ಲೇ 9 ರನ್‌ ಗಳಿಸಿದ್ದ ದೀಪಕ್ ಹೂಡಾ ಕೂಡಾ ಔಟಾದರು. ಕ್ರುನಾಲ್ ಪಾಂಡ್ಯ ಡಕೌಟ್ ಆದರು. ಇವರಿಬ್ಬರಿಗೂ ಆರ್‌ಸಿಬಿ ಬಳಗ ಸೇರಿಕೊಂಡ ಹೊಸ ಆಟಗಾರ ಪರ್ನೆಲ್‌ ಡಕೌಟ್ ದಾರಿ ತೋರಿಸಿದರು.

ಈ ವೇಳೆ ನಾಯಕ ರಾಹುಲ್‌ ಜೊತೆ ಸೇರಿಕೊಂಡು ಸ್ಫೋಟಕ ಆಟವಾಡಿದ ಸ್ಟೋಯ್ನಿಸ್‌, ಆರ್‌ಸಿಬಿ ಬೌಲರ್‌ಗಳ ಬೆವರಿಳಿಸಿದರು. 30 ಎಸೆತಗಳಲ್ಲಿ 6 ಬೌಂಡರಿ ಮತ್ತು 5 ಸಿಕ್ಸರ್‌ಗಳ ನೆರವಿನಿಂದ 65 ರನ್‌ ಸಿಡಿಸಿದರು. ತಂಡವನ್ನು ಗೆಲುವಿನತ್ತ ಕೊಂಡೊಯ್ಯುತ್ತಿದ್ದ ಅವರನ್ನು ಕರ್ಣ್‌ ಶರ್ಮಾ ಔಟ್‌ ಮಾಡಿ ನಿರ್ಣಾಯಕ ವಿಕೆಟ್‌ ಪಡೆದರು. ಅವರ ಬೆನ್ನಲ್ಲೇ ನಾಯಕ ಕೆಎಲ್‌ ರಾಹುಲ್‌ ಅವರನ್ನು ಮೊಹಮ್ಮದ್‌ ಸಿರಾಜ್‌ ಔಟ್‌ ಮಾಡಿದರು.

Tags: dinesh karthikGlenn MaxwellIPL -2023kl rahulKyle MayersLucknow Super GiantsLucknow winLucknowIPLM Chinnaswamy StadiumMahipal LomrorMarcus StoinisNicholas PooranOrange CapPurple Cap​RCBrcbfansRCBvLSGresultsRoyal Challengers bangaloreShahbaz AhmedTATAIPL 2023Virat Kohli
Previous Post

ಹುಲಿ ಕಾಣದಿದ್ದರೇನಾಯ್ತು ಮೋದಿನೇ ಹುಲಿ : ಕೆ.ಎಸ್.ಈಶ್ವರಪ್ಪ

Next Post

ಬಿಜೆಪಿ ಹಾಲಿ ಶಾಸಕನಿಗೆ ಪತ್ನಿಯಿಂದಲೇ ಸಂಕಷ್ಟ : ಪತಿಯ ಬದಲು ತನಗೆ ಟಿಕೆಟ್​ ನೀಡುವಂತೆ ಲಾಬಿ

Related Posts

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!
Top Story

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

by ಪ್ರತಿಧ್ವನಿ
January 8, 2026
0

ಬಿಗ್‌ ಬಾಸ್‌ ಕನ್ನಡ(Bigg Boss Kannada) ಸೀಸನ್‌ 12 ಅಂತಿಮ ಹಂತಕ್ಕೆ ತಲುಪುತ್ತಿದ್ದು, ಈ ವಾರ ಟಾಪ್‌ 6 ಸ್ಪರ್ಧಿಯ ಸ್ಥಾನಕ್ಕಾಗಿ ಮನೆ ಮಂದಿ ಹೋರಾಟಕ್ಕಿಳಿದಿದ್ದಾರೆ. ಈ...

Read moreDetails
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

January 8, 2026
‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

January 8, 2026
ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

January 8, 2026
ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

January 8, 2026
Next Post
ಬಿಜೆಪಿ ಹಾಲಿ ಶಾಸಕನಿಗೆ ಪತ್ನಿಯಿಂದಲೇ ಸಂಕಷ್ಟ : ಪತಿಯ ಬದಲು ತನಗೆ ಟಿಕೆಟ್​ ನೀಡುವಂತೆ ಲಾಬಿ

ಬಿಜೆಪಿ ಹಾಲಿ ಶಾಸಕನಿಗೆ ಪತ್ನಿಯಿಂದಲೇ ಸಂಕಷ್ಟ : ಪತಿಯ ಬದಲು ತನಗೆ ಟಿಕೆಟ್​ ನೀಡುವಂತೆ ಲಾಬಿ

Please login to join discussion

Recent News

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!
Top Story

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

by ಪ್ರತಿಧ್ವನಿ
January 8, 2026
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು
Top Story

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

by ಪ್ರತಿಧ್ವನಿ
January 8, 2026
‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್
Top Story

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 8, 2026
ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!
Top Story

ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

by ಪ್ರತಿಧ್ವನಿ
January 8, 2026
ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..
Top Story

ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

by ಪ್ರತಿಧ್ವನಿ
January 8, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

January 8, 2026
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

January 8, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada