Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಆರ್ ಸಿಬಿಗೆ ಆಘಾತ ನೀಡಿದ ಪಂಜಾಬ್ ಗೆ ಸುಲಭ ಜಯ

ಪ್ರತಿಧ್ವನಿ

ಪ್ರತಿಧ್ವನಿ

May 13, 2022
Share on FacebookShare on Twitter

ಸಂಘಟಿತ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ತಂಡ 54 ರನ್ ಗಳ ಭಾರೀ ಅಂತರದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿ ಐಪಿಎಲ್ ನಲ್ಲಿ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಹೆಚ್ಚು ಓದಿದ ಸ್ಟೋರಿಗಳು

ವಿಂಬಲ್ಡನ್ ಟೆನಿಸ್‌ ಟೂರ್ನಿ 2022: ಸೆಮಿಫೈನಲ್ಸ್ ನಲ್ಲಿ ಮುಗ್ಗರಿಸಿದ ಸಾನಿಯಾ ಮಿರ್ಜಾ ಜೊಡಿ!

ಟಾಪ್ 10 ಬ್ಯಾಟ್ಸ್ ಮ್ಯಾನ್ ಪಟ್ಟಿಗೆ  ರಿಷಭ್ ಪಂತ್ ಇನ್, ವಿರಾಟ್ ಕೊಹ್ಲಿ ಔಟ್!

ವೆಸ್ಟ್‌ ಇಂಡೀಸ್‌ ಪ್ರವಾಸ ಏಕದಿನ ಸರಣಿಗೆ ಶಿಖರ್‌ ಧವನ್‌ ನಾಯಕ!

ಮುಂಬೈನ ಬ್ರೆಬೋರ್ನ್ ಮೈದಾನದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಪಂಜಾಬ್ ಕಿಂಗ್ಸ್ 20 ಓವರ್ ಗಳಲ್ಲಿ 9 ವಿಕೆಟ್ ಗೆ 209 ರನ್ ಪೇರಿಸಿತು. ಬೃಹತ್ ಮೊತ್ತ ಬೆಂಬತ್ತಿದ ಆರ್ ಸಿಬಿ 20 ಓವರ್ ಗಳಲ್ಲಿ 9 ವಿಕೆಟ್ ಗೆ 155 ರನ್ ಗಳಿಸಲಷ್ಟೇ ಶಕ್ತವಾಯಿತು.

ಈ ಗೆಲುವಿನೊಂದಿಗೆ ಪಂಜಾಬ್ 12 ಪಂದ್ಯಗಳಲ್ಲಿ 6 ಜಯ ಹಾಗೂ 6 ಸೋಲಿನೊಂದಿಗೆ 12 ಅಂಕ ಸಂಪಾದಿಸಿ 6ನೇ ಸ್ಥಾನದಲ್ಲಿದ್ದರೂ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡರೆ, 13 ಪಂದ್ಯಗಳಿಂದ 7 ಜಯ ಹಾಗೂ 6 ಸೋಲಿನೊಂದಿಗೆ 14 ಅಂಕ ಗಳಿಸಿರುವ ಆರ್ ಸಿಬಿ 4ನೇ ಸ್ಥಾನದಲ್ಲಿ ಉಳಿದುಕೊಂಡಿದ್ದು, ಪ್ಲೇ ಆಫ್ ರೇಸ್ ನಲ್ಲಿದೆ.

ಆರ್ ಸಿಬಿ ಪರ ಗ್ಲೆನ್ ಮ್ಯಾಕ್ಸ್ ವೆಲ್ 35 ವೈಯಕ್ತಿಕ ಗರಿಷ್ಟ ರನ್ ಗಳಿಸಿದರೆ, ರಜತ್ ಪಟಿದರ್ 26, ವಿರಾಟ್ ಕೊಹ್ಲಿ 20 ಮಾತ್ರ ಹೊಡಿಬಡಿ ಆಟಕ್ಕೆ ಮುಂದಾಗಿ ವಿಕೆಟ್ ಕೈ ಚೆಲ್ಲಿದರು.

ಪಂಜಾಬ್ ಪರ ಕಾಗಿಸೊ ರಬಡಾ 3 ವಿಕೆಟ್ ಗಳಿಸಿದರೆ, ರಿಷಿ ಧವನ್ , ರಾಹುಲ್ ಚಾಹರ್ ತಲಾ 2 ಗಳಿಸಿದರು.

RS 500
RS 1500

SCAN HERE

don't miss it !

ಮುಸ್ಲಿಮರೊಂದಿಗೆ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಮೆನೇಸರ್‌ ಪಂಚಾಯತ್ ಕರೆ
ದೇಶ

ಮುಸ್ಲಿಮರೊಂದಿಗೆ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಮೆನೇಸರ್‌ ಪಂಚಾಯತ್ ಕರೆ

by ಪ್ರತಿಧ್ವನಿ
July 4, 2022
ಮಾಧ್ಯಮಗಳ ಮೇಲೆ ಸಂಘಟಿತ ದಾಳಿ ನಡೆಯುತ್ತಿದೆ : ಪ್ರೆಸ್ ಕ್ಲಬ್ ಆಫ್ ಇಂಡಿಯಾ
ದೇಶ

ಮಾಧ್ಯಮಗಳ ಮೇಲೆ ಸಂಘಟಿತ ದಾಳಿ ನಡೆಯುತ್ತಿದೆ : ಪ್ರೆಸ್ ಕ್ಲಬ್ ಆಫ್ ಇಂಡಿಯಾ

by ಪ್ರತಿಧ್ವನಿ
July 4, 2022
ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಬಂಧನ : ಜೈಪುರಲ್ಲಿ ಭುಗಿಲೆದ್ದ ಪ್ರತಿಭಟನೆ
ದೇಶ

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಬಂಧನ : ಜೈಪುರಲ್ಲಿ ಭುಗಿಲೆದ್ದ ಪ್ರತಿಭಟನೆ

by ಪ್ರತಿಧ್ವನಿ
July 4, 2022
ಮಹಾರಾಷ್ಟ್ರ ರಾಜಕೀಯ : ಬಹುಮತ ಸಾಬೀತಿಗೆ ವೇದಿಕೆ ಸಜ್ಜು
ದೇಶ

ಮಹಾರಾಷ್ಟ್ರ ರಾಜಕೀಯ : ಬಹುಮತ ಸಾಬೀತಿಗೆ ವೇದಿಕೆ ಸಜ್ಜು

by ಪ್ರತಿಧ್ವನಿ
July 3, 2022
ಬೆಂಗಳೂರು: ಮಗು ಕತ್ತು ಹಿಸುಕಿ ಕೊಂದು ತಾಯಿ ಆತ್ಮಹತ್ಯೆ!
ಕರ್ನಾಟಕ

ಬೆಂಗಳೂರು: ಮಗು ಕತ್ತು ಹಿಸುಕಿ ಕೊಂದು ತಾಯಿ ಆತ್ಮಹತ್ಯೆ!

by ಪ್ರತಿಧ್ವನಿ
July 1, 2022
Next Post
ದೆಹಲಿ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ದುರಂತಕ್ಕೆ 27 ಮಂದಿ ದುರ್ಮರಣ

ದೆಹಲಿ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ದುರಂತಕ್ಕೆ 27 ಮಂದಿ ದುರ್ಮರಣ

ಪತ್ನಿ ವಿಚಿತ್ರ ಬೇಡಿಕೆಗಾಗಿ ಕೈದಿಗೆ 15 ದಿನ ಪೆರೋಲ್‌ ನೀಡಿದ ಜೋಧ್‌ ಪುರ ಕೋರ್ಟ್!‌

ವಸಾಹತು ಕಾಲದ ನೆರಳು ಸರಿಯಲು ಇದು ಸಕಾಲ

ವಿವಾದದ ಕೇಂದ್ರ ಬಿಂದುವಾಗುತ್ತಾ ಜಾಮೀಯಾ ಮಸೀದಿ ?

ವಿವಾದದ ಕೇಂದ್ರ ಬಿಂದುವಾಗುತ್ತಾ ಜಾಮೀಯಾ ಮಸೀದಿ ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist