• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಐಪಿಎಲ್:‌ ಹೈದರಾಬಾದ್‌ ದಾಳಿಗೆ ಕುಸಿದ ಚೆನ್ನೈ ಸೂಪರ್‌ ಕಿಂಗ್ಸ್!

Any Mind by Any Mind
April 9, 2022
in ಕ್ರೀಡೆ
0
ಐಪಿಎಲ್:‌ ಹೈದರಾಬಾದ್‌ ದಾಳಿಗೆ ಕುಸಿದ ಚೆನ್ನೈ ಸೂಪರ್‌ ಕಿಂಗ್ಸ್!
Share on WhatsAppShare on FacebookShare on Telegram

ಸನ್‌ ರೈಸರ್ಸ್‌ ಹೈದರಾಬಾದ್‌ ಸಂಘಟಿತ ದಾಳಿಗೆ ತತ್ತರಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಟಿ-೨೦ ಪಂದ್ಯದಲ್ಲಿ 154 ರನ್‌ ಗಳ ಸಾಧಾರಣ ಮೊತ್ತ ದಾಖಲಿಸಿದೆ.

ADVERTISEMENT

ಅಹಮದಾದಾಬ್‌ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ 20 ಓವರ್‌ ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 154 ರನ್‌ ಗಳಿಸಿತು.

ಐಪಿಎಲ್‌ನಲ್ಲಿ ಮಿಂಚುತ್ತಿರುವ ಭಾರತ ತಂಡದ ಭವಿಷ್ಯದ ವೇಗಿಗಳು

ಹೈದರಾಬಾದ್‌ ಸಂಘಟಿತ ದಾಳಿಗೆ ನಿಯಮಿತವಾಗಿ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿದ ಚೆನ್ನೈ ಸೂಪರ್‌ ಕಿಂಗ್ಸ್‌ ಬೃಹತ್‌ ಮೊತ್ತ ದಾಖಲಿಸುವಲ್ಲಿ ವಿಫಲವಾಯಿತು. ಮಧ್ಯಮ ಕ್ರಮಾಂಕದಲ್ಲಿ ಮೊಯಿನ್‌ ಅಲಿ 35ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್‌ ನೆರವಿನಿಂದ 48 ರನ್‌ ಗಳಿಸಿದ್ದಾಗ ಔಟಾಗಿ ಅರ್ಧಶತಕದಿಂದ ವಂಚಿತರಾದರು.

ಮೊಯಿನ್‌ ಅಲಿ ಹೊರತುಪಡಿಸಿ ಉಳಿದ ಬ್ಯಾಟ್ಸ್‌ ಮನ್‌ ಗಳು ದೊಡ್ಡ ಮೊತ್ತದ ಕೊಡುಗೆ ನೀಡಲು ವಿಫಲರಾದರು. ರಾಬಿನ್‌ ಉತ್ತಪ್ಪ (15), ಋತುರಾಜ್‌ ಗಾಯಕ್ವಾಡ್‌ (16), ಅಂಬಟಿ ರಾಯುಡು (27),  ಮತ್ತು ನಾಯಕ ರವೀಂದ್ರ ಜಡೇಜಾ (23) ತಕ್ಕಮಟ್ಟಿಗೆ ಹೋರಾಟ ನಡೆಸಿದರು.

ಹೈದರಾಬಾದ್‌ ಪರ ಟಿ.ನಟರಾಜನ್‌ ಮತ್ತು ವಾಷಿಂಗ್ಟನ್‌ ಸುಂದರ್‌ ತಲಾ 2 ವಿಕೆಟ್‌ ಕಬಳಿಸಿದರೆ ಭುವನೇಶ್ವರ್‌ ಕುಮಾರ್‌, ಮಾರ್ಕೊ ಜಾನ್ಸನ್‌ ಮತ್ತು ಏಡಿಯನ್‌ ಮಾಕರಂ ತಲಾ 1 ವಿಕೆಟ್‌ ಪಡೆದರು.

Previous Post

ಅಷ್ಟೊಂದು ಇಷ್ಟವಾಗಿದ್ದರೆ ಭಾರತಕ್ಕೆ ಹೋಗಿ: ಪಾಕ್‌ ಪ್ರಧಾನಿಗೆ ವಿಪಕ್ಷ ನಾಯಕಿ ಗುಡುಗು

Next Post

ಸನ್‌ರೈಸರ್ಸ್‌ ಗೆ ಗೆಲುವಿನ ಅಭಿಷೇಕ: ಚೆನ್ನೈಗೆ ಸತತ 4ನೇ ಸೋಲು

Related Posts

ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು
Top Story

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
June 21, 2025
0

ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವರುಬೈಂದೂರು ಕ್ಷೇತ್ರದಲ್ಲಿ ಹಕ್ಕು ಪತ್ರ ವಿತರಣೆ ಜನ ಸಾಮಾನ್ಯರ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಿ ಬದ್ದತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ...

Read moreDetails

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025

ಬಿಜೆಪಿ ಗರಿಗೆ ಮಾಡೋಕೆ ಕೆಲ್ಸ ಇಲ್ಲಾ ಬಿಡಪ್ಪ

June 8, 2025
Next Post
ಸನ್‌ರೈಸರ್ಸ್‌ ಗೆ ಗೆಲುವಿನ ಅಭಿಷೇಕ: ಚೆನ್ನೈಗೆ ಸತತ 4ನೇ ಸೋಲು

ಸನ್‌ರೈಸರ್ಸ್‌ ಗೆ ಗೆಲುವಿನ ಅಭಿಷೇಕ: ಚೆನ್ನೈಗೆ ಸತತ 4ನೇ ಸೋಲು

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada