• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಣ್ಣ ಮಲೈ ಹಾದಿಯಲ್ಲೇ ಮತ್ತೊರ್ವ ಐಪಿಎಸ್‌ ಅಧಿಕಾರಿ: ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾದ ರವಿ ಡಿ ಚನ್ನಣ್ಣನವರ್

ನೀಲಿ by ನೀಲಿ
August 6, 2021
in ಕರ್ನಾಟಕ, ರಾಜಕೀಯ
0
ಅಣ್ಣ ಮಲೈ ಹಾದಿಯಲ್ಲೇ ಮತ್ತೊರ್ವ ಐಪಿಎಸ್‌ ಅಧಿಕಾರಿ: ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾದ ರವಿ ಡಿ ಚನ್ನಣ್ಣನವರ್
Share on WhatsAppShare on FacebookShare on Telegram

ದೇಶದಲ್ಲಿ ಉನ್ನತ ಹುದ್ದೆಗೆ ಗುಡ್ ಬೈ ಹೇಳಿ ರಾಜಕೀಯ ಜೀವನಕ್ಕೆ ಕಾಲಿಡುತ್ತಿರುವ ಐಪಿಎಸ್ ಐಎಎಸ್ ಅಧಿಕಾರ ಸಂಖ್ಯೆ ಹೆಚ್ಚುತ್ತಲೇ ಇದೆ ಎನ್ನಬಹುದು. ಅದಕ್ಕೆ ತಾಜ ಉದಾಹರಣೆಗೆ ಎಂದರೆ, ಕರ್ನಾಟಕ ಕೇಡಾರ್ ಐಪಿಎಸ್ ಅಧಿಕಾರಿ ಅಣ್ಣ ಮಲೈ ರಾಜಿನಾಮೆ ನೀಡಿ ರಾಜಕೀಯ ಜೀವನಕ್ಕೆ ಕಾಲಿಡುವುದಾಗಿ ಹೇಳಿದ್ದರು. ಕೆಲ ದಿನಗಳ ನಂತರ ಅವರು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮಿಳುನಾಡಿನ ಅರವಕುರಿಚಿಯಿಂದ ಸ್ಪರ್ಧಿಸಿ ಸೋತಿದ್ದರು. ಸೋತ ನಂತರ ಅವರನ್ನು ತಮಿಳುನಾಡಿನ ರಾಜ್ಯಾಧ್ಯಕ್ಷರನ್ನಗಿ ಮಾಡಿದ್ದಾರೆ.

ADVERTISEMENT

ಈಗ ಅಣ್ಣ ಮಲೈ ದಾರಿಯಲ್ಲೆ ಮತ್ತೊರ್ವ ಐಪಿಎಸ್ ಅಧಿಕಾರಿ ಇದ್ದು ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಡಿ ಮಾಡಿದ್ದಾರೆ ಎನ್ನಲಾಗಿದೆ. ಯಾರು ಈ ಅಧಿಕಾರಿ ಅಂತಿರ ಗದಗ ಮೂಲದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್. ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಡಿಯಾದ ರವಿ ಚನ್ನಣ್ಣನವರ್, ಇವರು ಈಗ ರಾಜಕೀಯ ಪ್ರವೇಶ ಮಾಡುತ್ತಾರೆ ಎಂಬ ಚರ್ಚೆ ಮುನ್ನಲೆಗೆ ಬಂದಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ಬಿಎಲ್. ಸಂತೋಷ್ ಅವರನ್ನು ಕಳೆದ ಮಂಗಳವಾರ ದೆಹಲಿಯಲ್ಲಿ ‌ ರವಿ ಡಿ ಚನ್ನಣ್ಣನವರ್ ಭೇಟಿಯಾಗಿ ಪಕ್ಷ ಸೇರುವ ಕುರಿತು ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ವಿಶೇಷವೇನೆಂದ ಈ ವೇಳಗೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೂಡ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡಲು ಅವರು ಕೂಡ ದೆಹಲಿಯಲ್ಲಿದ್ದರು. ಈ ವೇಳೆಯೇ ರವಿ ಚನ್ನಣ್ಣನವರ್ ಬಿಜೆಪಿ ವರಿಷ್ಠರನ್ನು ಭೇಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಸ್ .ಮಹೇಶ್ ಕೂಡ ಪಕ್ಷಕ್ಕೆ ಸೇರುವ ಮುನ್ನ ದೆಹಲಿಯಲ್ಲಿ ಬಿಎಲ್. ಸಂತೋಷ್ ಅವರನ್ನು ಭೇಟಿಯಾಗಿದ್ದರು. ತದನಂತರ ಅವರು ಬಿಜೆಪಿಗೆ ಸೇರುವುದಾಗಿ ಘೋಷಿಸಿಕೊಂಡದ್ದು ಗಮನಿಸಿದರೆ ಇಲ್ಲಿ ದೊಡ್ಡ ರಾಜಕೀಯ ಬೆಳೆವಣಿಗೆ ಗರಿಗೆದರಿದಂತೆ ಕಾಣಿಸುತ್ತಿದೆ.

ಈಗಾಗಲೇ ಸರ್ಕಾರಿ ಪರೀಕ್ಷೆ ಕುರಿತು ಅನೇಕ ಮಾಹಿತಿಯನ್ನು ಯುವಜನರಿಗೆ ಬೇರೆ ಬೇರೆ ವೇದಿಕೆಯಲ್ಲಿ ಇನ್ಸ್ಪೈರ್ ಆಗುವಂತಹ ಮಾತುಗಳನ್ನಾಡಿ ರವಿ ಚನ್ನಣ್ಣನವರ್  ಜನಮನ್ಮಣೆ ಗಿಟ್ಟಿಸಿಕೊಂಡಿದ್ದಾರೆ. ಸಮಾಜಿಕ ಜಾಲತಾಣದಲ್ಲಿ ಅವರು ಮಾತಾಡಿದ ಅನೇಕ ವಿಡಿಯೋ, ವೈರಲ್ ಆಗಿವೇ. ಮತ್ತು ಹೆಚ್ಚು ಸೋಷಿಯಲ್ ಮೀಡಿಯಾದಲ್ಲಿ ಸಕ್ರಯರಾಗಿದ್ದು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

ಹಳೆ ಮೈಸೂರಿನ ಭಾಗದಲ್ಲಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದಾರೆ ಎನ್ನಲಾಗಿದ್ದು, ತನ್ನ ವರ್ಚಸ್ಸನ್ನೆ  ಬಳಸಿಕೊಂಡು ರಾಜಕೀಯಕ್ಕೆ ಪ್ರವೇಶ ಮಾಡುತ್ತಾರೆಯೇ ಎಂಬುದನ್ನು ಮುಂದಿನ ದಿನಗಳಲ್ಲಿ ನೋಡಬೇಕಿದೆ‌.

ಇತ್ತೀಚೆಗೆ ಒಂದಷ್ಟು ಮಠಗಳ ಸ್ವಾಮಿಜಿಗಳನ್ನು ಭೇಟಿಯಾಗಿದ್ದು ತದನಂತರ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿದ್ದಾರೆ. ರವಿ ಡಿ ಚನ್ನಣ್ಣನವರ ಅವರ ಈ ನಡೆ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಚರ್ಚೆಗೆ ಈಗ ಎಡೆಮಾಡಿಕೊಟ್ಟಿದೆ.

Tags: B L SantoshBasavaraj BommaiBJPKarnataka PoliticsRavi D Channannavarಬಿಜೆಪಿ
Previous Post

ಬಿಜೆಪಿ ಪಾಲಿಗೆ ದಶಕದ ಹಿಂದಿನ ಇತಿಹಾಸ ಮರುಕಳಿಸುವುದೇ ಮತ್ತೆ?

Next Post

ತಂಡವು ಹೆಚ್ಚು ದಲಿತ ಆಟಗಾರರನ್ನು ಹೊಂದಿದ್ದರಿಂದ ಸೋತಿದೆ!; ಹಾಕಿ ಆಟಗಾರ್ತಿ ವಂದನಾಗೆ ಜಾತಿ ನಿಂದನೆ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ತಂಡವು ಹೆಚ್ಚು ದಲಿತ ಆಟಗಾರರನ್ನು ಹೊಂದಿದ್ದರಿಂದ ಸೋತಿದೆ!; ಹಾಕಿ ಆಟಗಾರ್ತಿ ವಂದನಾಗೆ ಜಾತಿ ನಿಂದನೆ

ತಂಡವು ಹೆಚ್ಚು ದಲಿತ ಆಟಗಾರರನ್ನು ಹೊಂದಿದ್ದರಿಂದ ಸೋತಿದೆ!; ಹಾಕಿ ಆಟಗಾರ್ತಿ ವಂದನಾಗೆ ಜಾತಿ ನಿಂದನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada