• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದಲು ಸಾಧ್ಯವಿಲ್ಲ – ನಾಗರೀಕರು ಈ ಕೂಡಲೇ ತೆಹರಾನ್ ತೊರೆಯಿರಿ : ಡೊನಾಲ್ಡ್ ಟ್ರಂಪ್ 

Chetan by Chetan
June 17, 2025
in Top Story, ಇದೀಗ, ವಿದೇಶ
0
ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದಲು ಸಾಧ್ಯವಿಲ್ಲ – ನಾಗರೀಕರು ಈ ಕೂಡಲೇ ತೆಹರಾನ್ ತೊರೆಯಿರಿ : ಡೊನಾಲ್ಡ್ ಟ್ರಂಪ್ 
Share on WhatsAppShare on FacebookShare on Telegram

ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ (Israel Iran war) ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ಮಧ್ಯೆ ಇರಾನ್ ವಿರುದ್ಧ ಅಮೆರಿಕ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್ (Donald trump) ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇರಾನ್ ನ ತೆಹರಾನ್ ನಗರದಿಂದ ನಾಗರಿಕರು  ಬೇರೆಡೆಗೆ ಸ್ಥಳಾಂತರವಾಗುವಂತೆ ಟ್ರಂಪ್ ಪೋಸ್ಟ್ ಮಾಡಿದ್ದಾರೆ. 

ADVERTISEMENT

ಈ ಹಿಂದೆ ನಾನು ಇರಾನ್ ಗೆ ಸಹಿ ಪರಮಾಣು ಒಪ್ಪಂದಕ್ಕೆ ಸಹಿ (Nuclear weapons agreement) ಹೇಳಿದ್ದೆ. ಇರಾನ್ ಆ ಒಪ್ಪಂದಕ್ಕೆ ಸಹಿ ಹಾಕಬೇಕಿತ್ತು.ಆದ್ರೆ ಸಹಿ ಹಾಕದೆ ಇರೋದು ನಾಚಿಕೆಗೇಡಿನ ಸಂಗತಿ. ಇದರ ಪರಿಣಾಮವಾಗಿಯೇ ಈಗ  ಹಲವು ಜೀವಗಳು ಪ್ರಾಣ ಕಳೆದುಕೊಳ್ಳುವಂತಾಯ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇನ್ನೂ ಸರಳವಾಗಿ ಹೇಳುವುದಾದರೆ, ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಲು ಸಾಧ್ಯವಿಲ್ಲ..ನಾನು ಅದನ್ನು ಮತ್ತೆ ಮತ್ತೆ ಹೇಳಿದ್ದೇನೆ..ಎಲ್ಲರೂ ತಕ್ಷಣ ಟೆಹ್ರಾನ್ ನಿಂದ ಸ್ಥಳಾಂತರಗೊಳ್ಳಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೋಸ್ಟ್ ಮಾಡಿದ್ದಾರೆ. 

Tags: ಅಣು ಒಪ್ಪಂದಇರಾನ್ಇಸ್ರೇಲ್ಡೊನಾಲ್ಡ್ ಟ್ರಂಪ್ಪರಮಾಣು ಯುದ್ಧಪರಮಾಣು ಶಸ್ತ್ರಾಸ್ತ್ರಯುದ್ಧ
Previous Post

ಸುದ್ದಿ ಓದುತ್ತಿರುವಾಗಲೇ ಬಾಂಬ್ ಬ್ಲಾಸ್ಟ್ – ಸ್ಟುಡಿಯೋ ಬಿಟ್ಟು ಓಡಿದ ಇರಾನ್ ಸುದ್ದಿ ನಿರೂಪಕಿ!

Next Post

ಇಸ್ರೇಲ್ ದಾಳಿಗೆ ಇರಾನ್ ಅಧ್ಯಕ್ಷ ವಿಲವಿಲ – ಇಲಿಯಂತೆ ಬಿಲ ಹೊಕ್ಕಿದ ಅಲಿ ಖಮೇನಿ ವಿರುದ್ಧ ಸಿಡಿದೆದ್ದ ಇರಾನಿ ಪ್ರಜೆಗಳು ! 

Related Posts

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
0

ಮಾನವ ಸಮಾಜದ ಅಭ್ಯುದಯಕ್ಕೆ ಬುನಾದಿಯೇ ಭೂಮಿ ಭೂಮಿಯನ್ನಾಧರಿಸಿದ ಕೃಷಿ, ಬೇಸಾಯ ಮತ್ತು ಹೈನುಗಾರಿಕೆಯ ವೃತ್ತಿಗಳು. ಬೇಸಾಯದ ತಂತ್ರಗಳು ಮತ್ತು ವಿಧಾನಗಳು ಎಷ್ಟೇ ಬದಲಾದರೂ, ಆಧುನಿಕ ವಿಜ್ಞಾನವು ಎಷ್ಟೇ...

Read moreDetails
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
Next Post
ಇಸ್ರೇಲ್ ದಾಳಿಗೆ ಇರಾನ್ ಅಧ್ಯಕ್ಷ ವಿಲವಿಲ – ಇಲಿಯಂತೆ ಬಿಲ ಹೊಕ್ಕಿದ ಅಲಿ ಖಮೇನಿ ವಿರುದ್ಧ ಸಿಡಿದೆದ್ದ ಇರಾನಿ ಪ್ರಜೆಗಳು ! 

ಇಸ್ರೇಲ್ ದಾಳಿಗೆ ಇರಾನ್ ಅಧ್ಯಕ್ಷ ವಿಲವಿಲ - ಇಲಿಯಂತೆ ಬಿಲ ಹೊಕ್ಕಿದ ಅಲಿ ಖಮೇನಿ ವಿರುದ್ಧ ಸಿಡಿದೆದ್ದ ಇರಾನಿ ಪ್ರಜೆಗಳು ! 

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada