• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಖಮೇನಿ ಅಂತ್ಯಕ್ರಿಯೆಯಲ್ಲಿ ಭಾರತ ಭಾಗಿ: ಕೃತಜ್ಞತೆ ಸಲ್ಲಿಸಿದ ಇರಾನ್‌

ಪ್ರತಿಧ್ವನಿ by ಪ್ರತಿಧ್ವನಿ
July 6, 2026
in Top Story, ದೇಶ, ರಾಜಕೀಯ, ವಿದೇಶ
0
ಖಮೇನಿ ಅಂತ್ಯಕ್ರಿಯೆಯಲ್ಲಿ ಭಾರತ ಭಾಗಿ: ಕೃತಜ್ಞತೆ ಸಲ್ಲಿಸಿದ ಇರಾನ್‌
Share on WhatsAppShare on FacebookShare on Telegram
ADVERTISEMENT

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಸಯ್ಯದ್ ಅಲಿ ಖಮೇನಿ ಅವರ ಅಂತ್ಯಕ್ರಿಯೆ ವೇಳೆ ಭಾರತ ಸರ್ಕಾರ ಮತ್ತು ಭಾರತದ ಜನತೆ ತೋರಿದ ಬೆಂಬಲ ಹಾಗೂ ಭಾಗಿಯಾಗಿದ್ದಕ್ಕೆ ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿ ಧನ್ಯವಾದ ಸಲ್ಲಿಸಿದೆ. ಭಾರತದ ರಾಜಕೀಯ ನಾಯಕರು, ಸಂಸದರು, ಬುದ್ಧಿಜೀವಿಗಳು ಮತ್ತು ವಿವಿಧ ಧರ್ಮಗಳ ಪ್ರತಿನಿಧಿಗಳು ಈ ಶೋಕಾಚರಣೆ ಅಂತ್ಯಕ್ರಿಯೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವುದು ಉಭಯ ದೇಶಗಳ ನಡುವಿನ ಐತಿಹಾಸಿಕ ಮಾನವೀಯ ಸಂಬಂಧಗಳನ್ನು ಪ್ರತಿಬಿಂಬಿಸುತ್ತದೆ ಎಂದು ಇರಾನ್ ರಾಯಭಾರ ಕಚೇರಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದೆ.

Lokayukta Raid Dr Sunilkumar Hebbi : ಜನರ ರಕ್ತ ಹೀರುವ ಭ್ರಷ್ಟರಿಗೆ ಇನ್ನು ಮುಂದೆ ಉಳಿಗಾಲವಿಲ್ಲ#pratidhvani

ಭಾರತ ತೋರಿದ ಈ ಸ್ನೇಹ, ಸಹಾನುಭೂತಿ ಮತ್ತು ಹೃತ್ಪೂರ್ವಕ ಗೌರವದ ನಡೆಯನ್ನು ಇರಾನ್ ಜನತೆ ಎಂದಿಗೂ ಮರೆಯೋದಿಲ್ಲ. ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಮತ್ತು ರಿಪಬ್ಲಿಕ್ ಆಫ್ ಇಂಡಿಯಾ ನಡುವಿನ ಶಾಶ್ವತ ಬಾಂಧವ್ಯಕ್ಕೆ ಇದು ಅಮೂಲ್ಯ ಸಾಕ್ಷಿ ಎಂದು ಕೃತಜ್ಞತೆ ಸಲ್ಲಿಸಿದೆ. ಭಾರತ ಪರವಾಗಿ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಪಬಿತ್ರಾ ಮಾರ್ಗರಿಟಾ ಮತ್ತು ಬಿಹಾರದ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸಯ್ಯದ್ ಅತಾ ಹಸ್ನೈನ್ ಅವರು ತೆಹ್ರಾನ್‌ನಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ, ಭಾರತವನ್ನು ಪ್ರತಿನಿಧಿಸಿದ್ದರು. ಇವರೊಂದಿಗೆ ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮತ್ತು ಜೆಕೆಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಕೂಡ ತೆಹ್ರಾನ್‌ಗೆ ಭೇಟಿ ನೀಡಿ ಇರಾನ್ ದೇಶಕ್ಕೆ ಸಾಂತ್ವನ ಹೇಳಿದ್ದರು.

Pratap Simha on SIR: ಅಧಿಕಾರಿಗಳು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹೆದರುತ್ತಿದ್ದಾರೆ - ಪ್ರತಾಪ್ ಸಿಂಹ
Previous Post

ಹೆಚ್ಎಂಟಿ ಪುನಶ್ಚೇತನ ಪ್ಯಾಕೇಜ್ ತಡೆಯಲು ರಾಜ್ಯ ಸರ್ಕಾರ ಸಂಚು: ಕುಮಾರಸ್ವಾಮಿ ಆರೋಪ

Next Post

ಕುಮಾರಸ್ವಾಮಿ ಅವರನ್ನು ಪ್ರಹ್ಲಾದ್ ಜೋಶಿ ಹರಕೆ ಕುರಿ ಮಾಡ್ತಿದ್ದಾರೆ: ಬಿ.ಕೆ ಹರಿಪ್ರಸಾದ್‌

Related Posts

Pratap Simha Vs Priyank Kharge On SIR
Top Story

“ಹಿಂದೂಗಳು ಇರುವ ದೇವಸ್ಥಾನ, ಛತ್ರಗಳಲ್ಲಿ ಗುಂಪು ಕಟ್ಟಿಕೊಂಡು ಯಾಕೆ SIR ಅರ್ಜಿ ತುಂಬುತ್ತಿಲ್ಲ?”

by ಪ್ರತಿಧ್ವನಿ
July 6, 2026
0

ಮೈಸೂರು : ದೇಶದಲ್ಲಿಎಸ್ ಐ ಆರ್ ವಿರೋಧಿಸಿದ್ದ ಮಮತಾ ಬ್ಯಾನರ್ಜಿಯನ್ನು ಜನ ತಿಪ್ಪೆಗೆ ಎಸೆದಿದ್ದಾರೆ. ಇಲ್ಲಿನ ಎನ್.ಆರ್. ಕ್ಷೇತ್ರದಲ್ಲಿ ಖಾಲಿ ಸೈಟ್ ನಲ್ಲಿ 20 ಮತದಾರರಿದ್ದರು. ಚುನಾವಣೆ...

Read moreDetails
ಕುಮಾರಸ್ವಾಮಿ ಅವರನ್ನು ಪ್ರಹ್ಲಾದ್ ಜೋಶಿ ಹರಕೆ ಕುರಿ ಮಾಡ್ತಿದ್ದಾರೆ: ಬಿ.ಕೆ ಹರಿಪ್ರಸಾದ್‌

ಕುಮಾರಸ್ವಾಮಿ ಅವರನ್ನು ಪ್ರಹ್ಲಾದ್ ಜೋಶಿ ಹರಕೆ ಕುರಿ ಮಾಡ್ತಿದ್ದಾರೆ: ಬಿ.ಕೆ ಹರಿಪ್ರಸಾದ್‌

July 6, 2026
ಹೆಚ್ಎಂಟಿ ಪುನಶ್ಚೇತನ ಪ್ಯಾಕೇಜ್ ತಡೆಯಲು ರಾಜ್ಯ ಸರ್ಕಾರ ಸಂಚು: ಕುಮಾರಸ್ವಾಮಿ ಆರೋಪ

ಹೆಚ್ಎಂಟಿ ಪುನಶ್ಚೇತನ ಪ್ಯಾಕೇಜ್ ತಡೆಯಲು ರಾಜ್ಯ ಸರ್ಕಾರ ಸಂಚು: ಕುಮಾರಸ್ವಾಮಿ ಆರೋಪ

July 6, 2026
SIR Arena Fight

SIR ಅಖಾಡದಲ್ಲಿ ಏಟಿಗೆ ಎದಿರೇಟು : ದೋಸ್ತಿಗಳ ಮಾಸ್ಟರ್‌ ಸ್ಟ್ರೋಕ್‌ಗೆ ಪ್ಲಾಫ್‌ ಆಗುತ್ತಾ ಕಾಂಗ್ರೆಸ್‌ ಪ್ಲ್ಯಾನ್..?

July 6, 2026
Mohanlal: ನಟ ಮೋಹನ್‌ ಲಾಲ್‌ ಬಳಿ 10 ಆನೆ ದಂತ, 13 ದಂತದ ಮೂರ್ತಿ ಇವೆಯಂತೆ!

Mohanlal: ನಟ ಮೋಹನ್‌ ಲಾಲ್‌ ಬಳಿ 10 ಆನೆ ದಂತ, 13 ದಂತದ ಮೂರ್ತಿ ಇವೆಯಂತೆ!

July 6, 2026
Next Post
ಕುಮಾರಸ್ವಾಮಿ ಅವರನ್ನು ಪ್ರಹ್ಲಾದ್ ಜೋಶಿ ಹರಕೆ ಕುರಿ ಮಾಡ್ತಿದ್ದಾರೆ: ಬಿ.ಕೆ ಹರಿಪ್ರಸಾದ್‌

ಕುಮಾರಸ್ವಾಮಿ ಅವರನ್ನು ಪ್ರಹ್ಲಾದ್ ಜೋಶಿ ಹರಕೆ ಕುರಿ ಮಾಡ್ತಿದ್ದಾರೆ: ಬಿ.ಕೆ ಹರಿಪ್ರಸಾದ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada