• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮೋದಿಗೆ ಇರಾನ್​ ಆಹ್ವಾನ

ಪ್ರತಿಧ್ವನಿ by ಪ್ರತಿಧ್ವನಿ
June 24, 2026
in Top Story, ದೇಶ, ವಿದೇಶ
0
ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮೋದಿಗೆ ಇರಾನ್​ ಆಹ್ವಾನ
Share on WhatsAppShare on FacebookShare on Telegram

ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧ ಮುಗಿದ ನಂತರ, ಅವರ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ನಡೆಸಲು ತಯಾರು ಮಾಡಿಕೊಳ್ಳಲಾಗಿದೆ. ಈ ಕಾರ್ಯದಲ್ಲಿ ಭಾಗವಹಿಸಲು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಖಮೇನಿ ಅವರ ಸರ್ಕಾರಿ ಅಂತ್ಯಕ್ರಿಯೆ ಮತ್ತು ಸಮಾಧಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

ADVERTISEMENT
CM Vijay : ದಳಪತಿ ಸರಳತೆಗೆ ಸಾರ್ವಜನಿಕರ ಮೆಚ್ಚುಗೆ..! #cmvijay #tvk #tvkvijay #trending

ಫೆಬ್ರವರಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿ ವೈಮಾನಿಕ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದ್ದರು. ಅವರ ಅಂತಿಮ ವಿದಾಯ ಸಮಾರಂಭಗಳು ಜುಲೈ 4 ರಿಂದ ಜುಲೈ 9 ರವರೆಗೆ ನಡೆಯಲಿವೆ ಎಂದು ಇರಾನ್​ ಮಾಧ್ಯಮ ವರದಿ ಮಾಡಿದೆ. ಇರಾನ್ ಸರ್ಕಾರ ತಿಳಿಸಿರುವಂತೆ, ಜುಲೈ 4 ರಂದು ಕಾರ್ಯಗಳು ಪ್ರಾರಂಭವಾಗಲಿವೆ.

Umapathy Srinivas : ಒಕ್ಕಲಿಗ ಸಂಘದಲ್ಲಿ ಭ್ರಷ್ಟಾಚಾರದ ಕೂಗು ರೆಬೆಲ್ ಆದ ಉಮಾಪತಿ ಗೌಡ.! #pratidhvani

ಖಮೇನಿ ಅವರ ಪಾರ್ಥಿವ ಶರೀರವನ್ನು ಟೆಹ್ರಾನ್‌ನ ಗ್ರ್ಯಾಂಡ್ ಮೊಸಲ್ಲಾ ಸಂಕೀರ್ಣದಲ್ಲಿ ಅಂತ್ಯಕ್ರಿಯೆ ಮಾಡಲಾಗುವುದು. ನಂತರ ಟೆಹ್ರಾನ್ ಮತ್ತು ಕೋಮ್ ನಗರಗಳಲ್ಲಿ ಸಾರ್ವಜನಿಕ ಅಂತ್ಯಕ್ರಿಯೆ ಮೆರವಣಿಗೆಗಳು ನಡೆಯಲಿವೆ. ಇರಾಕಿನ ಪವಿತ್ರ ನಗರಗಳಾದ ನಜಾಫ್ ಮತ್ತು ಕರ್ಬಲಾದಲ್ಲಿ ಪ್ರಾರ್ಥನಾ ಸಮಾರಂಭಗಳು ನಡೆಯಲಿವೆ. ಅಂತಿಮವಾಗಿ ಜುಲೈ 9 ರಂದು ಖಮೇನಿ ಅವರ ತವರು ನಗರ ಮಶ್ಹಾದ್‌ನ ಇಮಾಮ್ ರೆಜಾ ದೇಗುಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಲಕ್ಷಾಂತರ ಜನರು ಈ ಕಾರ್ಯದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಖಮೇನಿ ಸುಮಾರು ನಾಲ್ಕು ದಶಕಗಳಿಂದ ಇರಾನ್‌ನ ದಿಕ್ಕನ್ನು ರೂಪಿಸುತ್ತಿದ್ದ ಅತ್ಯಂತ ಪ್ರಭಾವಿ ನಾಯಕರಾಗಿದ್ದರು. ಅವರ ನಿಧನದ ನಂತರ ಭಾರತ ಸರ್ಕಾರ ತೀವ್ರ ಶೋಕ ವ್ಯಕ್ತಪಡಿಸಿದೆ. ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ (ವಿಕ್ರಮ್ ಮಿಸ್ರಿ) ಅವರು ನವದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಗೆ ಭೇಟಿ ನೀಡಿ ಸಂತಾಪ ಸೂಚಿಸುವ ಪುಸ್ತಕದಲ್ಲಿ ಸಹಿ ಹಾಕಿದ್ದಾರೆ.

CM Vijay : ರೈತರಿಗಾಗಿ ಮಿಡಿದ ಸಿಎಂ ವಿಜಯ್‌, 5 ಸಾವಿರ ಕೋಟಿ ಅನುದಾನ ಘೋಷಣೆ..! #farmer #cmvijay #vijay

ಪ್ರಧಾನಿ ನರೇಂದ್ರ ಮೋದಿ ಅವರು ಸ್ವತಃ ಸಮಾರಂಭಕ್ಕೆ ಹೋಗುತ್ತಾರೆಯೇ ಅಥವಾ ಬೇರೆ ಉನ್ನತ ಮಟ್ಟದ ಪ್ರತಿನಿಧಿಯನ್ನು ಕಳುಹಿಸುತ್ತಾರೆಯೇ ಎಂಬುದಿನ್ನೂ ನಿರ್ಧಾರವಾಗಿಲ್ಲ. ಭಾರತ ಮತ್ತು ಇರಾನ್ ಮಧ್ಯೆ ಪ್ರಾಚೀನ ಕಾಲದಿಂದಲೂ ಸಾಂಸ್ಕೃತಿಕ ಮತ್ತು ಐತಿಹಾಸಿಕ ಸಂಬಂಧಗಳಿವೆ. ಭಾರತವು ಇರಾನ್ ಅನ್ನು ವಿಸ್ತೃತ ನೆರೆಯ ರಾಷ್ಟ್ರವೆಂದು ಪರಿಗಣಿಸುತ್ತದೆ. ಇತ್ತೀಚೆಗೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು ಬ್ರಿಕ್ಸ್ ಸಭೆಗೆ ನವದೆಹಲಿ ಬಂದಿದ್ದಾಗ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಭೇಟಿ ಮಾಡಿದ್ದರು.

Previous Post

ಬೆಚ್ಚಿ ಬೀಳಿಸಿದ್ದ ಮರ್ಡರ್‌ ಮಿಸ್ಟರಿ : ಭಾವಿ ಪತಿಗೆ ಪತ್ನಿಯೇ ಮುಹೂರ್ತ,ಕೇತನ್‌ ಖತಂ ಕಥೆ..?

Next Post

ಅಯೋಧ್ಯೆ ರಾಮಮಂದಿರ ದೇಣಿಗೆ ವಂಚನೆ: ಲಕ್ನೋ ಹೈಕೋರ್ಟ್‌ನಲ್ಲಿ ಇಂದು ಅರ್ಜಿ ವಿಚಾರಣೆ

Related Posts

ಡಿ ಬಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಒಟಿಟಿಗೆ ಬರ್ತಿದೆ ʼದಿ ಡೆವಿಲ್ʼ..ಯಾವಾಗ..?
Top Story

ಡಿ ಬಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಒಟಿಟಿಗೆ ಬರ್ತಿದೆ ʼದಿ ಡೆವಿಲ್ʼ..ಯಾವಾಗ..?

by ಪ್ರತಿಧ್ವನಿ
July 14, 2026
0

ಕನ್ನಡ ಸಿನಿ ಪ್ರಿಯರಿಗೆ ಅದರಲ್ಲೂ ಡಿಬಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ದರ್ಶನ್ ನಟನೆಯ ದಿ ಡೆವಿಲ್ ಚಿತ್ರ ಯಾವಾಗ ಒಟಿಟಿ ಎಂಟ್ರಿ ಕೊಡಲಿದೆ ಎಂಬ ನಿರೀಕ್ಷೆ...

Read moreDetails
₹1,100 ಪಿಂಚಣಿ ಪಡೆಯಲು ಹೋದ ವೃದ್ಧನ ಖಾತೆಯಲ್ಲಿ ₹760 ಕೋಟಿ? ವೈರಲ್ ವಿಡಿಯೋ ಹಿಂದಿನ ಸತ್ಯವೇನು?

₹1,100 ಪಿಂಚಣಿ ಪಡೆಯಲು ಹೋದ ವೃದ್ಧನ ಖಾತೆಯಲ್ಲಿ ₹760 ಕೋಟಿ? ವೈರಲ್ ವಿಡಿಯೋ ಹಿಂದಿನ ಸತ್ಯವೇನು?

July 14, 2026
ನದಿ ಜೋಡಣೆ ಅಂದ್ರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸಿದ ಹಾಗಲ್ಲ: ಸಿಎಂಗೆ ಹೆಚ್‌ಡಿಕೆ ತರಾಟೆ

ನದಿ ಜೋಡಣೆ ಅಂದ್ರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸಿದ ಹಾಗಲ್ಲ: ಸಿಎಂಗೆ ಹೆಚ್‌ಡಿಕೆ ತರಾಟೆ

July 14, 2026
Ramachandregowda: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವ*

Ramachandregowda: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವ*

July 14, 2026
ರೈಲಿನಲ್ಲಿ ಪೂಜೆ ನಡೆಸಲು ಅವಕಾಶ ಇದೆಯೇ? ವೈರಲ್ ವಿಡಿಯೊಗೆ  ರೈಲ್ವೆ ಇಲಾಖೆ ಸ್ಪಷ್ಟನೆ ಇಲ್ಲಿ

ರೈಲಿನಲ್ಲಿ ಪೂಜೆ ನಡೆಸಲು ಅವಕಾಶ ಇದೆಯೇ? ವೈರಲ್ ವಿಡಿಯೊಗೆ  ರೈಲ್ವೆ ಇಲಾಖೆ ಸ್ಪಷ್ಟನೆ ಇಲ್ಲಿ

July 14, 2026
Next Post
ಅಯೋಧ್ಯೆ ರಾಮಮಂದಿರ ದೇಣಿಗೆ ವಂಚನೆ: ಲಕ್ನೋ ಹೈಕೋರ್ಟ್‌ನಲ್ಲಿ ಇಂದು ಅರ್ಜಿ ವಿಚಾರಣೆ

ಅಯೋಧ್ಯೆ ರಾಮಮಂದಿರ ದೇಣಿಗೆ ವಂಚನೆ: ಲಕ್ನೋ ಹೈಕೋರ್ಟ್‌ನಲ್ಲಿ ಇಂದು ಅರ್ಜಿ ವಿಚಾರಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada