Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

Congress questioned the BJP : ಅತ್ಯಾಚಾರಿಯ ವಿರುದ್ಧ ನ್ಯಾಯ ಕೇಳುವುದು ದೇಶ ದ್ರೋಹವೇ? ಎಂದು ಬಿಜೆಪಿಯನ್ನ ಪ್ರಶ್ನಿಸಿದ ಕಾಂಗ್ರೆಸ್‌ ?

ಪ್ರತಿಧ್ವನಿ

ಪ್ರತಿಧ್ವನಿ

May 29, 2023
Share on FacebookShare on Twitter

ಬೆಂಗಳೂರು : ಮೇ.೨೯ : ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದ್ದು, ಬಿಜೆಪಿ ನಾಯಕರ ಪ್ರಕಾರ ದೇಶದಲ್ಲಿ ನ್ಯಾಯ ಕೇಳುವುದು ಹಾಗೂ ತಪ್ಪು ಮಾಡಿದವರನ್ನ ಪ್ರಶ್ನೆ ಮಾಡುವುದು ದೇಶದ್ರೋವಾಗಿ ಬದಲಾಗಿದೆಯೇ ಎಂದು ರಾಜ್ಯ ಕಾಂಗ್ರೆಸ್‌ ಘಟಕ ಟ್ವೀಟ್‌ ಮೂಲಕ ಪ್ರಶ್ನೆ ಮಾಡಿದೆ.

ಹೆಚ್ಚು ಓದಿದ ಸ್ಟೋರಿಗಳು

ಸ್ವಾತಂತ್ರ್ಯ ದೊರೆತು 76 ವರ್ಷಗಳಾದರೂ ಅನೇಕ ಜಾತಿಗಳು ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು ಸುತ್ತಮುತ್ತ “ಭಗೀರಥ” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಘಟಕ, ಕೃಷಿ ಕಾಯ್ದೆ ವಿರುದ್ಧ ಪ್ರತಿಭಟಿಸಿದವರು – ದೇಶದ್ರೋಹಿಗಳು –  ಸಿಎಎ, ಎನ್ಆರ್‌ಸಿ ವಿರುದ್ಧ ಪ್ರತಿಭಟಿಸಿದವರು – ದೇಶದ್ರೋಹಿಗಳು , ಅತ್ಯಾಚಾರಿಯ ವಿರುದ್ಧ ನ್ಯಾಯ ಕೇಳುವ ಕ್ರೀಡಾಪಟುಗಳು – ದೇಶದ್ರೋಹಿಗಳು. ಇದು ಬಿಜೆಪಿಯ ವರಸೆ. ಬಿಜೆಪಿ ಪ್ರಕಾರ “ನ್ಯಾಯ” ಕೇಳುವುದು ಹಾಗೂ ಪ್ರಶ್ನಿಸುವುದು ದೇಶದ್ರೋಹವಾಗಿ ಬದಲಾಗಿದೆಯೇ? ಎಂದು ಕಾಂಗ್ರೆಸ್‌ ಟ್ವೀಟ್‌ ಮೂಲಕ ಪ್ರಶ್ನಿಸಿದೆ.

ನಿನ್ನೆ ದೆಹಲಿಯ ಜಂತರ್‌ ಮಂತರ್‌ ನಲ್ಲಿ ಭಾರತೀಯ ಕುಸ್ತಿ ಅಸೋಸಿಯೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಟನೆ ನಡೆಸುತ್ತಿದ್ದ ಕುಸ್ತಿಪಟುಗಳನ್ನ ದೆಹಲಿ ಪೊಲೀಸರು ಬಂಧಿಸಿ, ಅವರ ವಿರುದ್ಧ ಎಫ್ ಐಆರ್ (FIR) ದಾಖಲಿಸಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಯಾಗಿತ್ತು.

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ಜೈನ ಅಭಿವೃದ್ದಿ ನಿಗಮ ಸ್ಥಾಪನೆಗೆ ಕ್ರಮ – ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭರವಸೆ
Top Story

ಜೈನ ಅಭಿವೃದ್ದಿ ನಿಗಮ ಸ್ಥಾಪನೆಗೆ ಕ್ರಮ – ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭರವಸೆ

by ಪ್ರತಿಧ್ವನಿ
September 27, 2023
ನಾನೇ ಬ್ಯಾರಿ ಸಮುದಾಯ ಭವನಕ್ಕೆ ಅಡಿಗಲ್ಲು ಹಾಕಿದ್ದು : ಸಿಎಂ ಸಿದ್ದರಾಮಯ್ಯ
ಇದೀಗ

ನಾನೇ ಬ್ಯಾರಿ ಸಮುದಾಯ ಭವನಕ್ಕೆ ಅಡಿಗಲ್ಲು ಹಾಕಿದ್ದು : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
September 30, 2023
ಬ್ಯಾಕ್ ಟು ಬ್ಯಾಕ್ ಬಂದ್:  ದಿನಗೂಲಿ ಕಾರ್ಮಿಕರಿಗೆ ತೊಂದರೆ
Top Story

ಬ್ಯಾಕ್ ಟು ಬ್ಯಾಕ್ ಬಂದ್:  ದಿನಗೂಲಿ ಕಾರ್ಮಿಕರಿಗೆ ತೊಂದರೆ

by ಪ್ರತಿಧ್ವನಿ
September 27, 2023
ಸೆ. 29ರ ಕರ್ನಾಟಕ ಬಂದ್ ವೇಳೆ KSRTC, BMTC ಸಂಚಾರಕ್ಕೆ ನಿಗಮಗಳು ತೀರ್ಮಾನ
Top Story

ಸೆ. 29ರ ಕರ್ನಾಟಕ ಬಂದ್ ವೇಳೆ KSRTC, BMTC ಸಂಚಾರಕ್ಕೆ ನಿಗಮಗಳು ತೀರ್ಮಾನ

by ಪ್ರತಿಧ್ವನಿ
September 28, 2023
“ಗರಡಿ” ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ: ಬಹು ನಿರೀಕ್ಷಿತ ‘ಗರಡಿ’ ಚಿತ್ರ ನವೆಂಬರ್ 10 ರಂದು ತೆರೆಗೆ
Top Story

“ಗರಡಿ” ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ: ಬಹು ನಿರೀಕ್ಷಿತ ‘ಗರಡಿ’ ಚಿತ್ರ ನವೆಂಬರ್ 10 ರಂದು ತೆರೆಗೆ

by ಪ್ರತಿಧ್ವನಿ
September 27, 2023
Next Post
Congress government has taken off : ಕೇವಲ 15 ದಿನದಲ್ಲಿ ಕಾಂಗ್ರೆಸ್ ಸರ್ಕಾರ ಟೇಕ್ ಆಫ್ ಆಗಿದೆ :  ದೇಶದಲ್ಲಿ ಇದೇ ಮೊದಲು..!

Congress government has taken off : ಕೇವಲ 15 ದಿನದಲ್ಲಿ ಕಾಂಗ್ರೆಸ್ ಸರ್ಕಾರ ಟೇಕ್ ಆಫ್ ಆಗಿದೆ : ದೇಶದಲ್ಲಿ ಇದೇ ಮೊದಲು..!

BJP is Defeated And Disappointed : ಬಿಜೆಪಿಯವರು ಸೋತು ಹತಾಶರಾಗಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ : ಸಚಿವ ಹೆಚ್.ಸಿ. ಮಹದೇವಪ್ಪ

BJP is Defeated And Disappointed : ಬಿಜೆಪಿಯವರು ಸೋತು ಹತಾಶರಾಗಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ : ಸಚಿವ ಹೆಚ್.ಸಿ. ಮಹದೇವಪ್ಪ

9th May Sahitya Mela Successfully Concluded : ಯಶಸ್ವಿಯಾಗಿ ಮುಕ್ತಾಯವಾದ ೯ ನೇ ಮೇ ಸಾಹಿತ್ಯ ಮೇಳ..!

9th May Sahitya Mela Successfully Concluded : ಯಶಸ್ವಿಯಾಗಿ ಮುಕ್ತಾಯವಾದ ೯ ನೇ ಮೇ ಸಾಹಿತ್ಯ ಮೇಳ..!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist