• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಗ್‌ ಬಾಸ್‌ ಗಿಲ್ಲಿಗೆ ರಜನಿಕಾಂತ್‌ ಶಹಭಾಷ್‌ಗಿರಿ..! ಸತ್ಯವೋ..? ಸುಳ್ಳೋ..?

ಪ್ರತಿಧ್ವನಿ by ಪ್ರತಿಧ್ವನಿ
December 1, 2025
in Top Story, ಸಿನಿಮಾ
0
ಬಿಗ್‌ ಬಾಸ್‌ ಗಿಲ್ಲಿಗೆ ರಜನಿಕಾಂತ್‌ ಶಹಭಾಷ್‌ಗಿರಿ..! ಸತ್ಯವೋ..? ಸುಳ್ಳೋ..?
Share on WhatsAppShare on FacebookShare on Telegram

ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರಲ್ಲಿ ಗಿಲ್ಲಿ ನಟ ಒನ್‌ ಮ್ಯಾನ್‌ ಶೋ ಆಗಿರುವ ವಿಚಾರ ಈಗಾಗಲೇ ಎಲ್ಲರಿಗೂ ಗೊತ್ತಿದೆ. ಗಿಲ್ಲಿ ಕಾಮಿಡಿ, ಕೌಂಟರ್‌ಗೆ ಪ್ರತಿ ಕೌಂಟರ್‌, ಇರುವ ವಿಚಾರವನ್ನು ನೇರವಾಗಿ ಹೇಳುವುದು, ಸರಿಯಾದ ಸಮಯದಲ್ಲಿ ಕೆಲ ಸ್ಪರ್ಧಿಗಳ ಪರ ನಿಲ್ಲುವ ಗಿಲ್ಲಿ ವ್ಯಕ್ತಿತ್ವಕ್ಕೆ ವೀಕ್ಷಕರು ಫಿದಾ ಆಗಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗಿನಲ್ಲಿಯೂ ಗಿಲ್ಲಿಗೆ ಅಭಿಮಾನಿಗಳಿದ್ದು, ಕಳೆದ ವಾರ ತೆಲುಗು ಬಿಗ್‌ ಬಾಸ್‌ ವೀಕ್ಷಕರು ಕನ್ನಡ ಬಿಗ್‌ ಬಾಸ್‌ ಸ್ಪರ್ಧಿ ಗಿಲ್ಲಿಗೆ ವೋಟ್‌ ಹಾಕುತ್ತಿರುವ ವಿಡಿಯೋ ವೈರಲ್‌ ಆಗಿತ್ತು.

ADVERTISEMENT
Belagavi : ಬರಗಾಲವೆಂಬ ಹಣೆಪಟ್ಟಿ ಇಂದ ಮುಕ್ತಿ ಪಡೆದ ಅಡಹಳಟ್ಟಿ ಗ್ರಾಮ..! #Athani #laxmansavadi

ಈ ನಡುವೆ ಸೂಪರ್‌ ಸ್ಟಾರ್‌ ರಜನಿಕಾಂತ್‌ ಕನ್ನಡ ಬಿಗ್‌ ಬಾಸ್‌ ಗಿಲ್ಲಿ ಬಗ್ಗೆ ಮಾತನಾಡಿದ್ದಾರೆ ಎನ್ನುವ ವಿಡಿಯೋ ಹಾಗೂ ಪೋಸ್ಟರ್‌ಗಳು ವೈರಲ್‌ ಆಗುತ್ತಿದೆ. ಈ ಪೋಸ್ಟ್‌ಗಳನ್ನು ನೋಡಿ ಗಿಲ್ಲಿ ಅಭಿಮಾನಿಗಳು ಖುಷಿ ಪಟ್ಟರೆ ಇನ್ನೂ ಕೆಲವರು ಈ ಪೋಸ್ಟ್‌ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಜೈಲರ್‌ 2 ಸಿನಿಮಾ ಶೂಟಿಂಗ್‌ ಸಮಯದಲ್ಲಿ ನಟ ರಜನಿಕಾಂತ್‌ ಅವರು, ನಾನು ಯಾವುದೇ ರಿಯಾಲಿಟಿ ಶೋ ನೋಡುವುದಿಲ್ಲ. ನನ್ನ ಪತ್ನಿ ಕನ್ನಡ ಬಿಗ್‌ ಬಾಸ್‌ ನೋಡುತ್ತಾರೆ. ಹೀಗಾಗಿ ಆಗಾಗ ನನಗೆ ಗಿಲ್ಲಿಯ ತಮಾಷೆ ವಿಡಿಯೋ ತೋರಿಸುತ್ತಾರೆ. ತುಂಬಾ ಎನರ್ಜಿಟಿಕ್‌ ಹುಡುಗ ಗಿಲ್ಲಿ ಎಂದಿದ್ದಾರೆ ಎನ್ನುವ ವಿಡಿಯೋ ವೈರಲ್‌ ಆಗುತ್ತಿದೆ.

Virat Kohli: ಆಫ್ರಿಕಾ ವಿರುದ್ಧ ಸೆಂಚುರಿ ಸಿಡಿಸಿದ ಕಿಂಗ್‌ ಕೊಹ್ಲಿ..! #viratkohli #rohitsharma

ಈ ಪೋಸ್ಟ್‌ಗಳನ್ನು ನೋಡಿದ ಅನೇಕರು, ರಜನಿಕಾಂತ್‌ ಪತ್ನಿ ಲತಾ ಅವರು ತಮಿಳುನಾಡಿನವರು, ಅಲ್ಲಿ ಹುಟ್ಟಿ ಬೆಳೆದಿದ್ದಾರೆ. ಅವರಿಗೆ ಕನ್ನಡ ಬರುತ್ತದೆಯೇ? ಅವರು ಕನ್ನಡ ಬಿಗ್‌ ಬಾಸ್‌ ನೋಡುತ್ತಾರಾ? ಅದರಲ್ಲೂ ಸಿನಿಮಾ ಶೂಟಿಂಗ್‌ ಸಮಯದಲ್ಲಿ ರಜನಿಕಾಂತ್‌, ಯುಟ್ಯೂಬರ್‌ ಜೊತೆ ಮಾತನಾಡಲು ಸಾಧ್ಯವೇ ಎಂದು ಪ್ರಶ್ನಿಸುತ್ತಿದ್ದಾರೆ. ಹೀಗಾಗಿ ಕನ್ನಡಿಗ ಗಿಲ್ಲಿ ಬಗ್ಗೆ ರಜನಿಕಾಂತ್‌ ಮಾತನಾಡಿದ್ದಾರೆ ಎನ್ನುವುದು ಸತ್ಯವೋ ಸುಳ್ಳೋ ಎನ್ನುವ ಅನುಮಾನ ಹುಟ್ಟುಹಾಕಿದೆ.

Tags: Bigg Bossbigg boss kannadabigg boss kannada 12GilliRajinikanth
Previous Post

ʼಡೆವಿಲ್‌ʼ ಬಿಡುಗಡೆಯ ದಿನ ಫ್ಯಾನ್ಸ್‌ ಭೇಟಿ ಆಗ್ತಾರಾ ದರ್ಶನ್‌..?

Next Post

ಜಿಯೋ ಹಾಟ್‌ಸ್ಟಾರ್‌ನಲ್ಲಿ ಭಾವನೆಗಳಿಂದ ತುಂಬಿರುವ ಮೆಡಿಕಲ್ ಡ್ರಾಮಾ ʼಹಾರ್ಟ್‌ಬೀಟ್ʼ

Related Posts

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯವರು ಇಂದು ಆಸ್ತಿ ವಿಷಯದಲ್ಲಿ ಎಚ್ಚರವಹಿಸುವುದು ಸೂಕ್ತವಾಗಿದೆ. ದಿಢೀರ್‌ ಧನ ಲಾಭದಿಂದ ಆರ್ಥಿಕ ಕೊರತೆ ನೀಗುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ....

Read moreDetails
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

December 2, 2025
ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

December 2, 2025
Next Post
ಜಿಯೋ ಹಾಟ್‌ಸ್ಟಾರ್‌ನಲ್ಲಿ ಭಾವನೆಗಳಿಂದ ತುಂಬಿರುವ ಮೆಡಿಕಲ್ ಡ್ರಾಮಾ ʼಹಾರ್ಟ್‌ಬೀಟ್ʼ

ಜಿಯೋ ಹಾಟ್‌ಸ್ಟಾರ್‌ನಲ್ಲಿ ಭಾವನೆಗಳಿಂದ ತುಂಬಿರುವ ಮೆಡಿಕಲ್ ಡ್ರಾಮಾ ʼಹಾರ್ಟ್‌ಬೀಟ್ʼ

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
Top Story

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

by ಪ್ರತಿಧ್ವನಿ
December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF
Top Story

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

by ಪ್ರತಿಧ್ವನಿ
December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
Top Story

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

by ಪ್ರತಿಧ್ವನಿ
December 2, 2025
ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ
Top Story

ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

by ಪ್ರತಿಧ್ವನಿ
December 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada