• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಯತ್ನಾಳ್ ಉಚ್ಛಾಟನೆಗೆ ಸಂತೋಷ್ ಕಾರಣವಾ..? ಯಾರು ಏನಂದ್ರು..?

ಕೃಷ್ಣ ಮಣಿ by ಕೃಷ್ಣ ಮಣಿ
March 27, 2025
in Top Story, ಕರ್ನಾಟಕ, ರಾಜಕೀಯ
0
ಯತ್ನಾಳ್ ಉಚ್ಛಾಟನೆಗೆ ಸಂತೋಷ್ ಕಾರಣವಾ..? ಯಾರು ಏನಂದ್ರು..?
Share on WhatsAppShare on FacebookShare on Telegram

ಸಂತೋಷ್ ಜೀ ಮಾತು ಕೇಳಿ ಕೆಟ್ಟರಾ ಬಸನಗೌಡ ಪಾಟೀಲ್ ಯತ್ನಾಳ್…? ಎಂದು ಎಕ್ಸ್ ಮೂಲಕ ಕಾಂಗ್ರೆಸ್ ವ್ಯಂಗ್ಯ ಮಾಡಿದೆ. ಈಗ ‘ಸಂತೋಷ’ವಾಯಿತೇ..? ಆ ಜೀ, ಈ ಜೀ ಗಳ ಮಾತುಕೇಳಿ ರಾಜಕೀಯ ಜೀವನ ಹಾಳು ಮಾಡಿಕೊಂಡ ಯತ್ನಾಳ್ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ ಕಾಂಗ್ರೆಸ್. ಅಂದರೆ ಬಿ.ಎಲ್ ಸಂತೋಷ್ ತಾಳಕ್ಕೆ ತಕ್ಕಂತೆ ಕುಣಿದು ರಾಜಕೀಯ ಜೀವನ ಹಾಳು ಮಾಡಿಕೊಂಡರು ಅನ್ನೋ ಅರ್ಥದಲ್ಲಿ ಎಕ್ಸ್ ಪೋಸ್ಟ್ ಮಾಡಿದೆ.

ADVERTISEMENT

ಯತ್ನಾಳ್ ಉಚ್ಚಾಟನೆ ವಿಚಾರವಾಗಿ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಅದು ಅವರ ಪಕ್ಷದ ಆಂತರಿಕ ವಿಚಾರ. ನಾನು ಅದರ ಬಗ್ಗೆ ಏನೂ ಹೇಳಲ್ಲ. ಮುತ್ತು ರತ್ನಗಳನ್ನ ಒಳಗಾದರೂ ಇಟ್ಕೊಳ್ಳಲಿ, ಈಚೆಯಾದರೂ ಬೀಸಾಕಲಿ. ಕೆಲವರು ಶೋಭೆಗೆ ಓಲೆ ಹಾಕಿಕೊಳ್ತಾರೆ. ಕೆಲವರು ಶೋಭೆಗೆ ಮೂಗ್ ಬೊಟ್ಟು‌ಹಾಕೊತಾರೆ. ಕೆಲವರು ಶೋಬೆಗೆ ಹಣೆಬೊಟ್ಟು ಇಟ್ಕೊತ್ತಾರೆ. ಹಾಗೆ ಕೆಲವರನ್ನ ಪಕ್ಷದಲ್ಲಿ ಇಟ್ಟುಕೊಂಡಿರೋದೆ ಭೂಷಣ ಎಂದು ವ್ಯಂಗ್ಯವಾಡಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ವಿಚಾರವಾಗಗಿ ಚಿಕ್ಕಮಗಳೂರಲ್ಲಿ ಬೈರತಿ ಸುರೇಶ್ ಮಾತನಾಡಿದ್ದಾರೆ. ಯತ್ನಾಳ್ ಒಬ್ಬರಿಗೇ ಮಾಡಿಬಿಟ್ರಾ..? ಪಕ್ಷದಿಂದಲೇ ಉಚ್ಚಾಟನೆ ಮಾಡಿಬಿಟ್ರಾ ಎಂದಿದ್ದಾರೆ ಸಚಿವ ಬೈರತಿ ಸುರೇಶ್. ತರೀಕೆರೆ ಪಟ್ಟಣದಲ್ಲಿ ಮಾತನಾಡಿದ ಸುರೇಶ್, ಬಿಜೆಪಿಯೊಳಗೆ ಆಂತರಿಕ ಜಗಳ ಬಹಳ ಇತ್ತು. ಅದರಲ್ಲಿ ಒಂದತ್ತು ಗುಂಪಿತ್ತು. ಹತ್ತು ಗುಂಪಲ್ಲಿ ಯಾರು ಹೋಗ್ತಾರೋ, ಯಾರು ಕೆಳಗಡೆ ಹೋಗ್ತಾರೋ ಆ ದೇವರಿಗೇ ಗೊತ್ತು ಎಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಮಾತನಾಡಿ, ಯತ್ನಾಳ್ ಉಚ್ಚಾಟನೆ ಎಲ್ಲರಿಗೂ ಎಚ್ಚರಿಕೆಯ ಗಂಟೆ, ಬಿಜೆಪಿ ಎಂದಿಗೂ ಆಶಿಸ್ತನ್ನು ಸಹಿಸಲ್ಲ. ಅಶಿಸ್ತಿನ ಕಾರಣಕ್ಕೆ ಬಸನಗೌಡ ಪಾಟೀಲ ಯತ್ನಾಳ್ ರನ್ನು ಉಚ್ಚಾಟನೆ ಮಾಡಲಾಗಿದೆ. ಹೀಗೆ ಆಗಬಾರದಿತ್ತು, ಆಗಿದೆ. ಇದು ಉಳಿದೆಲ್ಲರಿಗೂ ಪಾಠ. ಇದು ಎಲ್ಲರಿಗೂ ಎಚ್ಚರಿಕೆ ಗಂಟೆ. ಪಕ್ಷಕ್ಕೆ ಸಾಮಾನ್ಯ ಕಾರ್ಯಕರ್ತರ ಅವಶ್ಯಕತೆ ಇದೆ. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ಯತ್ನಳ್ ಪದೇ ಪದೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದರು. ಪಕ್ಷಕ್ಕೆ ಯಾರೂ ಅನಿವಾರ್ಯ ಅಲ್ಲ ಎಂದಿದ್ದಾರೆ.

Bommai: ಯತ್ನಾಳ್ ಉಚ್ಚಾಟನೆ ಬಗ್ಗೆ ಬಸವರಾಜ ಬೊಮ್ಮಾಯಿ‌ ಹೇಳಿದ್ದೇನು..! #yatnal #bjp #byvijayendra

ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಅವರಿಗೆ ಗೊತ್ತಿಲ್ಲದೆ ಉಚ್ಚಾಟನೆ ಮಾಡಿದ್ದಾರೆ. ದುಷ್ಟ ಶಕ್ತಿಗಳು ಈ ಕೆಲಸ ಮಾಡಿದ್ದಾರೆ. ಯತ್ನಾಳ್ ಅವರೇ ಮುಂದೆ ರಾಜ್ಯದ ಚುಕ್ಕಾಣಿ ಹಿಡಿಯುತ್ತಾರೆ ಎಂದು ಉಚ್ಚಾಟನೆ ಮಾಡಿದ್ದಾರೆ. ತಮ್ಮ ಕಾಲಿನ‌ ಮೇಲೆ ತಾವೆ ಕಲ್ಲು ಹಾಕಿಕೋಳ್ಳುವ ಕೆಲಸ ಮಾಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ‌ ಮೀಸಲಾತಿ ನೀಡಿದವರೇ ಹೀಗೆ ಮಾಡಿದ್ದಾರೆ. ದುಷ್ಟರ ವಿರುದ್ಧ ಪ್ರತಿಭಟನೆ ಮಾಡುವಂತೆ ಸ್ವಾಮಿಜಿ ಕರೆ ನೀಡಿದ್ದಾರೆ.

Tags: BJPbjp expells yatnalbjp expels yatnalbjp expels yatnal for 6 yearsbjp yatnalCongress Partyy atnal expulsionYatnalyatnal dismissedyatnal expelyatnal expel newsyatnal expelledyatnal expelled from bjpyatnal expulsionyatnal first reactionyatnal liveyatnal may be expelled from bjpyatnal newsyatnal on bsyyatnal on by vijayendrayatnal on yediyurappayatnal speechyatnal suspendedyatnal tweetyatnal tweet after expelledಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅರಣ್ಯ ಕಾನೂನು ಕಠಿಣ.. 10 ಪಟ್ಟು ದಂಡ, ಶಿಕ್ಷೆ ಹೆಚ್ಚಳ

Next Post

ಹೊಸದಾಗಿ ಕನೆಕ್ಷನ್‌ ಪಡೆಯುವವರಿಗೆ ಸ್ಮಾರ್ಟ್‌ ಮೀಟರ್ ಕಡ್ಡಾಯ ಎಂದ ಸಚಿವ ಜಾರ್ಜ್..!

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post

ಹೊಸದಾಗಿ ಕನೆಕ್ಷನ್‌ ಪಡೆಯುವವರಿಗೆ ಸ್ಮಾರ್ಟ್‌ ಮೀಟರ್ ಕಡ್ಡಾಯ ಎಂದ ಸಚಿವ ಜಾರ್ಜ್..!

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada