• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸತೀಶ್​ ಜಾರಕಿಹೊಳಿ ಮುಖ್ಯಮಂತ್ರಿ ಆಗೋದು ಕನ್ಫರ್ಮ್​ ಆಗಿದ್ಯಾ..?

ಕೃಷ್ಣ ಮಣಿ by ಕೃಷ್ಣ ಮಣಿ
March 27, 2025
in ಕರ್ನಾಟಕ, ರಾಜಕೀಯ
0
ಸತೀಶ್​ ಜಾರಕಿಹೊಳಿ ಮುಖ್ಯಮಂತ್ರಿ ಆಗೋದು ಕನ್ಫರ್ಮ್​ ಆಗಿದ್ಯಾ..?
Share on WhatsAppShare on FacebookShare on Telegram

ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗಲು ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವ್ರು, ಮುಂದೆ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕರೆ ಜೆಡಿಎಸ್ ಬೆಂಬಲ ಕೇಳಿರಬಹುದು. ಇರುವ 18 ಶಾಸಕರ ಬೆಂಬಲವನ್ನ ಸತೀಶ್ ಜಾರಕಿಹೊಳಿ ಕೇಳಿರಬಹುದು. ರಾಜಕಾರಣದಲ್ಲಿ ಏನುಬೇಕಾದರೂ ಆಗಬಹುದು. ಸದ್ಯದ ಪರಿಸ್ಥಿತಿ ನೋಡಿದ್ರೆ ಅವರು ಬೇರೆ ಕಾರಣಕ್ಕೆ ಕುಮಾರಸ್ವಾಮಿ ಅವರನ್ನ ಭೇಡಿ ಮಾಡಿಲ್ಲ. ಮಾಜಿ ಪ್ರಧಾನಿ, ಕೇಂದ್ರ ಸಚಿವರನ್ನ ಭೇಟಿ ಮಾಡಿದ್ದಾರೆ ಅಂದ್ರೆ ಅದಕ್ಕೆ ಇದೇ ಕಾರಣ ಎಂದು ಹೇಳಿದ್ದಾರೆ.

ADVERTISEMENT

ಒಂದು ವೇಳೆ ಜೆಡಿಎಸ್ ಪಕ್ಷ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗಲು ಬೆಂಬಲ ನೀಡಿದರೂ ನಾನು ತಟಸ್ಥನಾಗಿರುತ್ತೇನೆ. ಈ ವಿಚಾರದಲ್ಲಿ ಮಾತ್ರ ಅಲ್ಲ ನಾನು ತಟಸ್ಥ.. ತಟಸ್ಥ.. ತಟಸ್ಥ ಎಂದಿದ್ದಾರೆ. ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿರುವ ಜೆಡಿಎಸ್ ಹಿರಿಯ ಶಾಸಕ ಜಿ.ಟಿ ದೇವೇಗೌಡ, ಜೆಡಿಎಸ್​ ಶಾಸಕಾಂಗ ಪಕ್ಷದ ಸ್ಥಾನ ಕೊಡಲಿಲ್ಲ ಎನ್ನುವ ಕಾರಣಕ್ಕೆ ಜೆಡಿಎಸ್​ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ.

ದೆಹಲಿಯಲ್ಲಿ ಸತೀಶ್ ಜಾರಕಿಹೊಳಿ ಹಾಗೂ ಕುಮಾರಸ್ವಾಮಿ ಭೇಟಿ ವಿಚಾರದ ಬಗ್ಗೆ ಚಿಕ್ಕಮಗಳೂರಿನಲ್ಲಿ ಆರ್​. ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಗುಂಪುಗಾರಿಕೆ ನಡೆಯುತ್ತಿದೆ.. ಏನೇನೋ ಉದ್ದೇಶ ಇಟ್ಟುಕೊಂಡೇ ಸಚಿವ ಸತೀಶ್ ಜಾರಕಿಹೊಳಿ, ಕುಮಾರಸ್ವಾಮಿ ಹಾಗೂ ಮಾಜಿ ಪ್ರರ್ಧಆನಿ ಹೆಚ್​.ಡಿ ದೇವೇಗೌಡರನ್ನು ಭೇಟಿಯಾಗಿದ್ದಾರೆ ಎನ್ನುವ ಮೂಲಕ, ಈ ಭೇಟಿ ಸಾಮಾನ್ಯ ಭೇಟಿಯಲ್ಲ ಅನ್ನೋದನ್ನು ಹೇಳಿದ್ದಾರೆ..

MP Renukacharya: ಯತ್ನಾಳ್ ಬಗ್ಗೆ ಕೇಳ್ತಿದ್ದಂತೆ ರೇಣುಕಾಚಾರ್ಯ ರಿಯಾಕ್ಷನ್‌..!  #yatnal #bjp #byvijayendra

ಚಿಕ್ಕಮಗಳೂರು ನಗರದಲ್ಲಿ ಸಿ.ಟಿ ರವಿ ಮಾತನಾಡಿ ಯಾವ ಕಾರಣಕ್ಕೆ ಭೇಟಿಯಾಗಿದ್ದಾರೆ ಎಂದು ಅವರೇ ಸ್ಪಷ್ಟಪಡಿಸಬೇಕು ಬೇರೆ ಬೇರೆ ರಾಜಕೀಯ ಪಕ್ಷಕ್ಕೆ ಸೇರಿದವರು ಇದ್ದೇವೆ. ನಾವು ಶತ್ರುಗಳಲ್ಲ, ಒಬ್ಬ ರಾಜ್ಯ ಸಂಪುಟದ ಸಚಿವ, ಮತ್ತೊಬ್ಬ ಕೇಂದ್ರ ಸಚಿವರನ್ನ ಭೇಟಿ ಮಾಡೋದು ಎಲ್ಲವನ್ನೂ ರಾಜಕೀಯ ದೃಷ್ಟಿಯಿಂದ ನೋಡಬಾರದು. ರಾಜ್ಯದ ಹಿತ ದೃಷ್ಟಿಯಿಂದಲೂ ನೋಡಬೇಕು. ಅವರ ಭೇಟಿ ರಾಜ್ಯದ ಕಾರಣಕ್ಕೂ ಇರಬಹುದು. ರಾಜಕೀಯ ಕಾರಣಕ್ಕಾಗಿ ಅಂದುಕೊಳ್ಳಬಾರದು. ಯಾವ ಕಾರಣಕ್ಕೆ ಎಂದು ಅವರೇ ಸ್ವಷ್ಟ ಪಡಿಸಿದ್ರೆ ಸ್ಪಷ್ಟವಾಗುತ್ತೆ.

ಸಚಿವ ಸತೀಶ್ ಜಾರಕಿಹೊಳಿ ಹೆಚ್​ಡಿಕೆ ಭೇಟಿ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ರಾಜುಗೌಡ, ಸತೀಶ್ ಜಾರಕಿಹೊಳಿ ಸಿಎಂ ಖುರ್ಚಿ ಮೇಲೆ ಕಣ್ಣಿಟ್ಟಿದ್ರೆ 100% ಸಿಎಂ ಆಗ್ತಾರೆ. ಸತೀಶ್​​ ಜಾರಕಿಹೊಳಿ ಸುಮ್ಮಸುಮ್ಮನೆ ಯಾರನ್ನೂ ಭೇಟಿ ಆಗಲ್ಲ. ಏನೋ ಪ್ಲಾನ್ ಇಟ್ಟಕೊಂಡೇ ಕುಮಾರಣ್ಣನ ಭೇಟಿಯಾಗಿದ್ದಾರೆ. ಸತೀಶ್ ಅವ್ರು ಪ್ಲ್ಯಾನ್ ಹೇಳಲ್ಲ, ಸಕ್ಸಸ್ ಮಾಡಿ ತೋರಿಸ್ತಾರೆ ಅಂತಾ ಹೇಳಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಏಪ್ರಿಲ್​ 1ರಿಂದ ಹಾಲು-ಮೊಸರು ದರ ಏರಿಕೆ.. ಯಾರು ಏನು ಹೇಳಿದ್ರು..?

Next Post

ಬಿ ವೈ ವಿಜಯೇಂದ್ರ ಗೆ ಕೌಂಟರ್ ಕೊಡಲು ರೆಡಿ ಅದ ಬಿಜೆಪಿ ಯ ರೆಬಲ್ ನಾಯಕರು

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಬಿ ವೈ ವಿಜಯೇಂದ್ರ ಗೆ ಕೌಂಟರ್ ಕೊಡಲು ರೆಡಿ ಅದ ಬಿಜೆಪಿ ಯ ರೆಬಲ್ ನಾಯಕರು

ಬಿ ವೈ ವಿಜಯೇಂದ್ರ ಗೆ ಕೌಂಟರ್ ಕೊಡಲು ರೆಡಿ ಅದ ಬಿಜೆಪಿ ಯ ರೆಬಲ್ ನಾಯಕರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada