• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪಂಜಾಬ್ ಕಾಂಗ್ರೆಸ್ಸನ್ನು ಸಿಧು ಕಾಂಗ್ರೆಸ್ ಆಗಿ ಪರಿವರ್ತಿಸುತ್ತಿದ್ದಾರೆಯೇ ನವಜೋತ್ ಸಿಂಗ್ ಸಿಧು?

Any Mind by Any Mind
June 7, 2022
in ದೇಶ, ರಾಜಕೀಯ
0
ಪಂಜಾಬ್ ಕಾಂಗ್ರೆಸ್ಸನ್ನು ಸಿಧು ಕಾಂಗ್ರೆಸ್ ಆಗಿ ಪರಿವರ್ತಿಸುತ್ತಿದ್ದಾರೆಯೇ ನವಜೋತ್ ಸಿಂಗ್ ಸಿಧು?
Share on WhatsAppShare on FacebookShare on Telegram

ಪಂಜಾಬ್ ವಿಧಾನಸಭೆ ಚುನಾವಣೆಗೆ ಸಮೀಪಿಸಿರುವಾಗಲೇ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಕಾಂಗ್ರೆಸ್ ಹೈ ಕಮಾಂಡ್ಗೆ ಮತ್ತೊಂದು ಸಂದೇಶ ರವಾನಿಸಿದ್ದಾರೆ. ಈ ಬಗ್ಗೆ ಪಂಜಾಬ್ ರಾಜಕೀಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. Gambling strategies to win in the casino Gamble to win https://myhomes.tv/how-much-are-cards-worth-in-blackjack/ is one of the most important mindset that every casino player should have.

ADVERTISEMENT

ಪಂಜಾಬಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ತೀರ್ಮಾನ ಮಾಡುವುದು ಪಂಜಾಬಿನ ಜನರೇ ಹೊರೆತು ಕಾಂಗ್ರೆಸ್ ಹೈ ಕಮಾಂಡ್ ಅಲ್ಲ ಎಂದು ಹೇಳುವ ಮೂಲಕ ಮತ್ತೆ ಕಾಂಗ್ರೆಸ್ ಹೈಕಮಾಂಡ್ಗೆ ಸಿದ್ದು ಪರೋಕ್ಷ ಟಾಂಗ್‌ ನೀಡಿದ್ದಾರೆ.

ಚುನಾವಣೆಯ ಹೊಸ್ತಿಲಲ್ಲಿರುವ ಪಂಜಾಬ್ ನಲ್ಲಿ ತಮ್ಮ ವಶದಲ್ಲಿರುವ ರಾಜ್ಯವೊಂದನ್ನು ಉಳಿಸಿಕೊಳ್ಳುವ ಬಗ್ಗೆ ದೇಶಾದ್ಯಂತ ಕಾಂಗ್ರೆಸಿಗರು ಚಿಂತಿಸುತ್ತಿದ್ದಾರೆ. ಈತ್ತ ಆಮ್ ಆದ್ಮಿ ಪಕ್ಷ ದಿನದಿಂದ ದಿನಕ್ಕೆ ತಮ್ಮ ಬೇರನ್ನು ಗಟ್ಟಿಗೊಳಿಸುತ್ತಿದೆ. ಆಂತರಿಕ ಕಲಹದಿಂದಾಗಿ ಅಮರಿಂಧರ್ ಸಿಂಗ್ ರನ್ನು ಈಗ ಕಾಂಗ್ರೆಸ್ ಕಳೆದುಕೊಂಡಿದೆ.

2017ರಲ್ಲಿ ಕಾಂಗ್ರೆಸ್ ಸೇರಿದ ಸಿಧು ವಿಧಾನಸಭೆಗೆ ಆಯ್ಕೆಯಾಗಿ, ಅಮರೀಂದರ್ ಸಂಪುಟದಲ್ಲಿ ಡಿಸಿಎಂ ಪಟ್ಟಕ್ಕಾಗಿ ಪಟ್ಟುಹಿಡಿದು ನಂತರದಲ್ಲಿ ಪದೇ ಪದೇ ಅಮರೀಂದರ್ ವಿರುದ್ಧ ಟೀಕಾಪ್ರಹಾರ ನಡೆಸುತ್ತಲೇ ಬಂದರು. ಸಚಿವ ಹುದ್ದೆಯಲ್ಲಿದ್ದರೂ ಸರ್ಕಾರವನ್ನು ಟೀಕಿಸುವುದು ಬಿಡಲಿಲ್ಲ.
ಈ ನಡುವೆ ರಾಜ್ಯಾಧ್ಯಕ್ಷ ಪಟ್ಟಕ್ಕೆ ಸಿಧು ಸ್ಕೆಚ್ ಹಾಕಿ ಹೈಕಮಾಂಡ್ ಒಪ್ಪದಿದ್ದಾಗ ಆಮ್ಆದ್ಮಿ ಸೇರಲು ಸಿದ್ಧತೆ ನಡೆಸಿದ್ದರು. ಕೊನೆಗೆ ರಾಜ್ಯದಲ್ಲಿ ಪಕ್ಷ ಉಳಿಸಿಕೊಳ್ಳುವ ಸಲುವಾಗಿ ಸಿಧುಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಲಾಯಿತು. ಆ ಹುದ್ದೆ ವಹಿಸಿಕೊಂಡ ಬಳಿಕವೂ ಆಡಳಿತ ವಿರುದ್ಧವಾಗಿ ಚಟುವಟಿಕೆ ನಡೆಸಿಕೊಂಡೇ ಬಂದು ಎಲ್ಲರ ಕೆಂಗಣ್ಣಿಗೆ ಗುರಿಯಾಗುತ್ತಲೇ ಇದ್ದಾರೆ.

ಸಿಧು ಬಿಸಿತುಪ್ಪವಾಗಿ ಕಾಂಗ್ರೆಸನ್ನು ಕಾಡುತ್ತಿದ್ದು, ಬರುವ ಚುನಾವಣೆಯಲ್ಲಿ ಪಂಜಾಬ್ ಅನ್ನು ಕಳೆದುಕೊಳ್ಳುವಂತಹ ಬೆಳವಣಿಗೆಗಳು ಕಾಂಗ್ರೆಸಲ್ಲಿ ನಡೆಯುತ್ತಿರುವುದು ನಿಂತಿಲ್ಲ. ಮೊದಲು ಸಿಎಂ ಆಗಿದ್ದ ಅಮರೀಂದರ್ ಸಿಂಗ್ ಅವರ ವಿರುದ್ದ ಮುನಿಸಿಕೊಂಡಿದ್ದ ಸಿಧು ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿ ತಣ್ಣಗಾಗಿಸುವ ಪ್ರಯತ್ನವನ್ನು ಹೈಕಮಾಂಡ್ ಮಾಡಿದ್ದರೂ ಆದರ ನಂತರ ಪಂಜಾಬ್ ಕಾಂಗ್ರೆಸ್ ಘಟಕದಲ್ಲಿ ಭಿನ್ನಮತ ತಾರಕಕ್ಕೇರಲಾರಂಭಿಸುತ್ತಿದೆ.

ರಾಜ್ಯ ಪೊಲೀಸ್ ಮಾಹಾ ನಿರ್ದೇಶಕ ನೇಮಕ ಸೇರಿದಂತೆ ಹಲವು ವಿಚಾರಗಳ ಬಗ್ಗೆ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದಿದ್ದ ಸಿಧು, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ಆನೆ ನಡೆದದ್ದೇ ದಾರಿ ಎಂಬಂತೆ ಸಿಧು ತಾನೋರ್ವ ಪಕ್ಷದ ರಾಜ್ಯಾಧ್ಯಕ್ಷ ಎಂಬುದನ್ನು ಮರೆತು ವರ್ತಿಸಿದ್ದೇ ಅಧಿಕವಾಗಿದೆ. Despite some forms https://kellyrobbins.net/jacobs-favorite-poker-game-is-texas-hold-em/ of legal gambling in Texas, online casinos and land-based resorts in general remain under scrutiny from the majority of state lawmakers. ಅಮರಿಂಧರ್ ಸಿಂಗರನ್ನು ಸಿಧುಗಾಗಿ ಕಾಂಗ್ರೆಸ್ ಕಳೆದುಕೊಂಡಿದೆ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.

ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ರಾಜೀನಾಮೆಗೆ ಪ್ರಮುಖ ಕಾರಣಕರ್ತರಾದ ಪಂಜಾಬ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನವಜೋತ್ ಸಿಂಗ್ ಸಿಧು, ಇದೀಗ ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರು ಆಗುತ್ತಾರೆ ಎನ್ನುವ ವಿಚಾರದಲ್ಲಿ ಹೈಕಮಾಂಡ್ ತಲೆಬಿಸಿಯಾಗುವ ಹೇಳಿಕೆಯನ್ನು ನೀಡಿದ್ದಾರೆ.

ಕಾಂಗ್ರೆಸ್ ವಕ್ತಾರ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮುಂಬರುವ ಚುನಾವಣೆಗೆ ಪಂಜಾಬ್ನಲ್ಲಿ ಚರಂಜಿತ್ ಸಿಂಗ್ ಚನ್ನಿ, ನವಜೋತ್ ಸಿಂಗ್ ಸಿಧು ಮತ್ತು ಸುನೀಲ್ ಜಾಖರ್ ಒಟ್ಟಾಗಿ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದರೆ .ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧುರವರ ಪತ್ರಿಕಾಗೋಷ್ಠಿಯ ಬ್ಯಾನರ್ನಲ್ಲಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಸುನೀಲ್ ಜಾಖರ್ ಭಾವಚಿತ್ರಗಳು ಇರಲೇ ಇಲ್ಲ. ಇದು ಈಗಲೂ ಪಂಜಾಬ್ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದನ್ನು ಸಾರಿ ಹೇಳಿದ್ದಲ್ಲದೆ ಚರಣ್ ಚಿತ್ ಸಿಂಗ್ ಚನ್ನಿಯವರಿಗೆ ಭಾರಿ ಮುಖಭಂಗ ಮಾಡಿದೆ.

ಮುಂದಿನ ತಿಂಗಳು ಪಂಜಾಬ್ ನಲ್ಲಿ ಅಸೆಂಬ್ಲಿ ಚುನಾವಣೆ ನಡೆಯಲಿದೆ. The establishment of the gambling culture in the USA dates back to the pre-Columbian era. https://parkirpintar.com/show-at-the-paris-casino-las-vegas/ ಅದಕ್ಕೆ ಮುನ್ನ ಪಕ್ಷದಲ್ಲಿ ಆಂತರಿಕ ಗೊಂದಲ ಉಂಟಾದರೆ, ಚುನಾವಣೆಯನ್ನು ಗೆಲ್ಲುವುದು ಕಷ್ಟ ಎಂದು ಸಾಧ್ಯವಾದಷ್ಟು ಸ್ಥಳೀಯ ಮುಖಂಡರನ್ನು ಸಮಾಧಾನ ಪಡಿಸುವ ಕೆಲಸವನ್ನು ಕಾಂಗ್ರೆಸ್ ವರಿಷ್ಠರು ಮಾಡುತ್ತಿದ್ದಾರೆ. ಆದರೆ, ಸಿಧು ರಾಜ್ಯ ಕಾಂಗ್ರೆಸ್ ಪಕ್ಷದ ಎಲ್ಲಾ ಆಗುಹೋಗುಗಳ ಮೇಲೆ ಹಿಡಿತ ಸಾಧಿಸಲು ನಿತ್ಯ ಒಂದೊಂದು ವರಸೆ ತೋರಿಸುತ್ತಿದ್ದಾರೆ.

ಒಟ್ಟಿನಲ್ಲಿ ಸಿಧು ಕಾಂಗ್ರೆಸಿಗೆ ಹಾನಿಯಾಗುವಂತಹ ಆಂತರಿಕ ಕಲಹಕ್ಕೆ ಬಹಳಷ್ಟು ಕೊಡುಗೆ ನೀಡಿದವರಾಗಿದ್ದಾರೆ. We summarize the most important online gambling laws pertaining to gambling operators and https://www.fontdload.com/best-rtg-casino-no-deposit-bonus/ users of gaming services. ಈಗಿನ ಹೇಳಿಕೆಯೂ ನಾನು ಹೈಕಮಾಡನ್ನೇ ಕೇರ್ ಮಾಡಲ್ಲ ಎಂಬ ಸಂದೇಶವಾಗಿದೆ. ಚುನಾವಣಾ ಹೊಸ್ತಿಲಲ್ಲಿರುವ ಪಂಜಾಬ್ ಕಾಂಗ್ರೆಸಿನ ಭದ್ರಕೋಟೆಯಾಗಿಯೇ ಇರಲು ಸಿಧು ವರ್ತನೆ ಬದಲಾಯಿಸಬೇಕು ಎಂಬುದು ರಾಜಕೀಯ ಚಾಣಾಕ್ಷರ ಅಭಿಮತವಾಗಿದೆ. ಪಕ್ಷದ ರಾಷ್ತ್ರೀಯ ನಾಯಕರನ್ನು ಒಪ್ಪದ ರಾಜ್ಯ ನಾಯಕರು ಯಾವತ್ತೂ ಆ ಪಕ್ಷಕ್ಕೆ ಅಪಾಯಕಾರಿ ಎಂಬ ಮಾತೂ ಸಿಧುಗೆ ಅನ್ವಯಿಸುತ್ತದೆ. But you https://casillascontracting.us/duo-fu-duo-cai-slot-hot-casino/ should still pay close attention to how long you have to unlock your bonus.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿನವಜೋತ್ ಸಿಂಗ್ ಸಿಧುಪಂಜಾಬ್‌ಬಿಜೆಪಿ
Previous Post

ದೇಶ ವಿಭಜನೆ ವೇಳೆ ಬೇರೆಯಾಗಿದ್ದ ಸಹೋದರರು 74 ವರ್ಷಗಳ ನಂತರ ಕರ್ತಾರ್ಪುರದಲ್ಲಿ ಭೇಟಿ

Next Post

ಭದ್ರತಾ ಲೋಪ : ಪ್ರಧಾನಿ ಮೋದಿಗೆ ಕ್ಷಮೆಯಾಚಿಸಿದ ಪಂಜಾಬ್ ಸಿಎಂ ಚನ್ನಿ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
Next Post
ಭದ್ರತಾ ಲೋಪ : ಪ್ರಧಾನಿ ಮೋದಿಗೆ ಕ್ಷಮೆಯಾಚಿಸಿದ ಪಂಜಾಬ್ ಸಿಎಂ ಚನ್ನಿ

ಭದ್ರತಾ ಲೋಪ : ಪ್ರಧಾನಿ ಮೋದಿಗೆ ಕ್ಷಮೆಯಾಚಿಸಿದ ಪಂಜಾಬ್ ಸಿಎಂ ಚನ್ನಿ

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada