• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಬಿಜೆಪಿ ಬಿಟ್ಟು ಕಾಂಗ್ರೆಸ್‌ನತ್ತ ಮುಖ ಮಾಡುತ್ತಿದ್ದಾರೆಯೇ ಸುಮಲತಾ ಅಂಬರೀಶ್ ?

ಪ್ರತಿಧ್ವನಿ by ಪ್ರತಿಧ್ವನಿ
August 19, 2023
in ಇದೀಗ, ಕರ್ನಾಟಕ, ರಾಜಕೀಯ
0
ಸುಮಲತಾ ಅಂಬರೀಶ್‌
Share on WhatsAppShare on FacebookShare on Telegram

ಹಿರಿಯ ನಟಿ ಹಾಗೂ ಶಾಸಕಿ ಸುಮಲತಾ ಅಂಬರೀಶ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆಯೇ? ಇಂತಹದೊಂದು ಪ್ರಶ್ನೆ ಇದೀಗ ಮಂಡ್ಯ ರಾಜಕೀಯ ವಲಯದಲ್ಲಿ ಪ್ರಬಲವಾಗಿ ಮೂಡೋದಕ್ಕೆ ಪ್ರಾರಂಭ ಆಗಿದೆ. ಇದಕ್ಕೆ ಪ್ರಮುಖವಾದ ಕಾರಣ ಅಂದ್ರೆ ಅದು ಸುಮಲತಾ ಅವರದ್ದೇ ಹೇಳಿಕೆ.

ADVERTISEMENT

“ನನ್ನ ಬೆಂಬಲ ಬಿಜೆಪಿಗೆ ಹೊರತು ನಾನು ಬಿಜೆಪಿಯ ಮೆಂಬರ್ ಅಲ್ಲ” ಎಂಬಂತಹ ಹೇಳಿಕೆ ನೀಡಿರುವುದು ಈಗ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ, ಚೆಲುವರಾಯಸ್ವಾಮಿಯವರ ಕುರಿತಾದಂತಹ ಪ್ರಶ್ನೆಗೆ ಉತ್ತರಿಸಿದ ಅವರು ಈ ರೀತಿಯಾದಂತ ಹೇಳಿಕೆ ನೀಡಿರುವುದು ಈಗ ಮಂಡ್ಯ ರಾಜಕಾರಣದಲ್ಲಿ ಬಹುದೊಡ್ಡ ಸಂಚಲನವನ್ನು ಮೂಡಿಸುವುದಕ್ಕೆ ಪ್ರಾರಂಭವಾಗಿದೆ.

ಇನ್ನು ಆಪರೇಷನ್ ಹಸ್ತದ ಕುರಿತು ಮಾತನಾಡಿದ ಸುಮಲತಾ ಅಂಬರೀಶ್ ಅವರು ಯಾರು ಕೂಡ ನನ್ನನ್ನ ಆ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಸಂಪರ್ಕಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಆ ಮೂಲಕ ಕಾಂಗ್ರೆಸ್ ನಾಯಕರು ಸುಮಲತಾ ಅಂಬರೀಶ್ ಅವರಿಗೆ ಮೇಲ್ನೋಟದಲ್ಲಿ ಹೆಚ್ಚಿನ ಆದ್ಯತೆ ನೀಡುತ್ತಿಲ್ಲ ಎಂಬುದು ಸ್ಪಷ್ಟವಾಗುತ್ತಿದ್ದರು ಈ ಹಿಂದೆ ಲೋಕಸಭೆ ಚುನಾವಣೆಯ ಗೆಲುವಿಗೆ ಕಾಂಗ್ರೆಸ್‌ನ ಕೆಲ ಕಾರ್ಯಕರ್ತರು ಪರೋಕ್ಷವಾಗಿ ಬೆಂಬಲ ನೀಡಿರುವುದರಿಂದ ಈ ಬಗ್ಗೆ ಕೂಡ ಹಲವು ಪ್ರಶ್ನೆಗಳು ಉದ್ಭವಿಸಿವೆ.

ಈ ಸುದ್ದಿ ಓದಿದ್ದೀರಾ? ಯಾರು ಕೂಡ ಅಷ್ಟು ಸುಲಭವಾಗಿ ಕಾಂಗ್ರೆಸ್ ಗೆ ಹೋಗುವುದಿಲ್ಲ ; ಸಿ.ಟಿ ರವಿ

ಕೆಲವೊಂದು ವಿಚಾರಗಳನ್ನ ಗೌಪ್ಯವಾಗಿ ಕಾಪಾಡಿಕೊಂಡು ಬಂದಿರುವ ಸುಮಲತಾ ಅವರು ತಮ್ಮ ರಾಜಕೀಯ ನಡೆಯ ಕುರಿತು ಬಹಳಷ್ಟು ಎಚ್ಚರಿಕೆಯ ಹೆಜ್ಜೆಗಳನ್ನ ಇಡುತ್ತಿದ್ದಾರೆ ಇದಕ್ಕೆ ಪೂರಕ ಅನ್ನೋ ಹಾಗೆ “ಕೆಲವೊಂದು ವಿಚಾರಗಳನ್ನ ಈಗಲೇ ನಾನು ಹೇಳುವುದಿಲ್ಲ, ಸಮಯ ಬಂದಾಗ ಆ ಕುರಿತು ತಿಳಿಸುತ್ತೇನೆ” ಎಂದು ಹೇಳಿರುವುದು ಕೂಡ ಸುಮಲತಾ ಅವರ ಮುಂದಿನ ರಾಜಕೀಯ ನಡೆಯ ಕುರಿತು ಕುತೂಹಲವನ್ನು ಮೂಡಿಸಿದೆ.

ಒಟ್ಟಾರೆಯಾಗಿ ಈಗ ಸುಮಲತಾ ಅಂಬರೀಶ್ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳುತ್ತಾರೋ ಅಥವಾ ಬಿಜೆಪಿಯ ಕಡೆಗೆ ಹೆಜ್ಜೆಯನ್ನು ಇಡುತ್ತಾರೋ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ.

Tags: BJPCongress PartyMandyaSumalata Ambarishಕಾಂಗ್ರೆಸ್‌ಬಿಜೆಪಿಸಮಲತಾ ಅಂಬರೀಶ್‌
Previous Post

ಅಧಿಕೃತ ಭಾಷೆಗಳಿಗೆ ಲಭ್ಯ ಎಐ ಆಧರಿತ ‘ಭಾಷಿಣಿʼ: ನರೇಂದ್ರ ಮೋದಿ

Next Post

ಕಾಂಗ್ರೆಸ್ ನಾಯಕರ ಬಳಿ ಆಳಲು ತೋಡಿಕೊಂಡ್ರಾ ಬಾಂಬೆ ಬಾಯ್ಸ್..!?

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಕಾಂಗ್ರೆಸ್‌

ಕಾಂಗ್ರೆಸ್ ನಾಯಕರ ಬಳಿ ಆಳಲು ತೋಡಿಕೊಂಡ್ರಾ ಬಾಂಬೆ ಬಾಯ್ಸ್..!?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada