• Home
  • About Us
  • ಕರ್ನಾಟಕ
Tuesday, December 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

BREAKING NEWS : ರಾಜಣ್ಣ ಮೀಟ್ಸ್‌ ಡಿಕೆ : ಹೊಸ ರಾಜಕೀಯ ದಾಳ ಉರುಳಿಸಿದ್ರಾ ಡಿಸಿಎಂ..?

ಪ್ರತಿಧ್ವನಿ by ಪ್ರತಿಧ್ವನಿ
December 21, 2025
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
BREAKING NEWS : ರಾಜಣ್ಣ ಮೀಟ್ಸ್‌ ಡಿಕೆ : ಹೊಸ ರಾಜಕೀಯ ದಾಳ ಉರುಳಿಸಿದ್ರಾ ಡಿಸಿಎಂ..?
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ಕ್ರಾಂತಿಯ ಮಾತಿನಿಂದ ಸುದ್ದಿಯಾಗಿದ್ದ ಮಾಜಿ ಸಚಿವ ಕೆ.ಎನ್.‌ರಾಜಣ್ಣ ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ಅನೇಕ ಬಾರಿ ಹೇಳಿಕೆಗಳನ್ನು ನೀಡಿದ್ದರು.

ADVERTISEMENT
Polio Drops: ಮತ್ತಿಕೆರೆಯಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ..! #narasimharaju #pratidhvani

ಸಿಎಂ ಸಿದ್ದರಾಮಯ್ಯ ಪರ ಸದಾ ಬ್ಯಾಟ್‌ ಬೀಸುತ್ತಿದ್ದ ರಾಜಣ್ಣ ಇಂದು ದಿಢೀರ್‌ ಡಿಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಕಾಂಗ್ರೆಸ್‌ ಪಕ್ಷದಲ್ಲಿನ ನಾಯಕತ್ವ ಬದಲಾವಣೆಯ ವಿಚಾರದಲ್ಲಿ ರಾಜಣ್ಣ ಅನೇಕ ಸಲ ಡಿಕೆ ಶಿವಕುಮಾರ್‌ಗೆ ಕೌಂಟರ್‌ ನೀಡಿದ್ದರು. ಹನಿಟ್ರ್ಯಾಪ್‌ ಕೇಸ್‌ನಲ್ಲೂ ಪರೋಕ್ಷವಾಗಿಯೇ ರಾಜಣ್ಣ ಡಿಸಿಎಂ ವಿರುದ್ಧ ಆರೋಪಿಸಿದ್ದರು. ಆದರೆ ಇದೀಗ ಇಬ್ಬರೂ ನಾಯಕರು ಒಂದೇ ಫೋಟೋನಲ್ಲಿ ಕಾಣಿಸಿಕೊಂಡಿರುವುದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ.

Belagavi Winter Session: ಸಿಎಂ ಸಿದ್ದರಾಮಯ್ಯ ವಾಗ್ದಾಳಿಗೆ ಮರು ಮಾತಿಲ್ಲದೆ ಕೂತ ವಿಪಕ್ಷ ಶಾಸಕರು #pratidhvani

ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವ ರಾಜಣ್ಣ ಹಾಗೂ ಡಿಕೆಶಿ ನಡುವಿನ ಭೇಟಿಯು ಹೆಚ್ಚು ಮಹತ್ವ ಪಡೆದುಕೊಂಡಿದೆ. ಸಿಎಂ ಕನಸು ಕಾಣುತ್ತಿರುವ ಡಿಕೆ ಶಿವಕುಮಾರ್‌ ಕೆಲ ದಿನಗಳ ಹಿಂದಷ್ಟೇ ಸಿದ್ದು ನಿಷ್ಠ ಸತೀಶ್‌ ಜಾರಕಿಹೊಳಿ ಅವರನ್ನು ರಹಸ್ಯವಾಗಿ ಭೇಟಿಯಾಗಿ ಬೆಂಬಲ ಕೋರಿದ್ದರು. ಅದಾದ ಬಳಿಕ ಸಿದ್ದರಾಮಯ್ಯರ ಇನ್ನೊಬ್ಬ ಆಪ್ತ ರಾಜಣ್ಣ ಜೊತೆ ಚರ್ಚಿಸಿರುವುದನ್ನು ನೋಡಿದಾಗ ಮುಖ್ಯಮಂತ್ರಿ ಹಾದಿಯನ್ನು ಸುಗಮವಾಗಿಸಿಕೊಳ್ಳುವ ರಣತಂತ್ರ ರೂಪಿಸಿರುವಂತೆ ಕಂಡು ಬರುತ್ತಿದೆ.

Tags: #cmchange#CMSiddaramaiah#congress#DCMDKShivakumar#KarnatakaPoliticscongresshighcommandkn rajannapoliticaldevelopmentPratidhvanisatishjarkiholi
Previous Post

ಟೀಮ್ ಇಂಡಿಯಾದಿಂದ ಶುಭಮನ್ ಗಿಲ್ ಔಟ್‌: ಶಾಕಿಂಗ್ ಕಾರಣ ಕೊಟ್ಟ ಅಗರ್ಕರ್

Next Post

Daily Horoscope: ಇಂದು ವ್ಯವಹಾರದಲ್ಲಿ ಲಾಭಗಳಿಸುವ ರಾಶಿಗಳಿವು..!

Related Posts

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..
ಇತರೆ / Others

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

by ಪ್ರತಿಧ್ವನಿ
December 23, 2025
0

ಬೆಂಗಳೂರು: ಪ್ರಸಿದ್ದ ಹೊಸಕೋಟೆ ಬಿರಿಯಾನಿ ತಿನ್ನಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡಿರುವ ಘಟನೆ ನಡೆದಿದೆ. ನಗರದ ಪ್ರತಿಷ್ಠಿತ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಎರಡು ಪ್ರತ್ಯೇಕ...

Read moreDetails
ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯಕ್ಕೆ 17 ಮಾರ್ಗಸೂಚಿ

ಚಿನ್ನಸ್ವಾಮಿಯಲ್ಲಿ ಪಂದ್ಯಾವಳಿಗೆ ರೆಡ್ ಸಿಗ್ನಲ್

December 23, 2025
ಬ್ರೆಡ್ ನಲ್ಲಿ ಕೊಕೈನ್.. ಕಿಲಾಡಿ ಫಾರಿನ್ ಲೇಡಿ ಅರೆಸ್ಟ್

ಬ್ರೆಡ್ ನಲ್ಲಿ ಕೊಕೈನ್.. ಕಿಲಾಡಿ ಫಾರಿನ್ ಲೇಡಿ ಅರೆಸ್ಟ್

December 23, 2025
ಪತ್ನಿ ಕೊಂದು ನಾಟಕವಾಡಿದ್ದ ಪತಿ ಕಹಾನಿ ಬಯಲು

ಪತ್ನಿ ಕೊಂದು ನಾಟಕವಾಡಿದ್ದ ಪತಿ ಕಹಾನಿ ಬಯಲು

December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

December 23, 2025
Next Post
Daily Horoscope: ಇಂದು ವ್ಯವಹಾರದಲ್ಲಿ ಲಾಭಗಳಿಸುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಲಾಭಗಳಿಸುವ ರಾಶಿಗಳಿವು..!

Recent News

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
Top Story

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಜಿಲ್ಲಾ ಉಸ್ತುವಾರಿ ಸಚಿವ ಖಂಡನೆ

by ಪ್ರತಿಧ್ವನಿ
December 22, 2025
ಹೊಸ ವರ್ಷಕ್ಕೆ ಟ್ರಾಫಿಕ್‌ ರೂಲ್ಸ್‌ ಇನ್ನಷ್ಟು ಕಠಿಣ: ರಾಜ್ಯವ್ಯಾಪಿ ಪೊಲೀಸ್ ಬೇಟೆ
Top Story

ಹೊಸ ವರ್ಷಕ್ಕೆ ಟ್ರಾಫಿಕ್‌ ರೂಲ್ಸ್‌ ಇನ್ನಷ್ಟು ಕಠಿಣ: ರಾಜ್ಯವ್ಯಾಪಿ ಪೊಲೀಸ್ ಬೇಟೆ

by ಪ್ರತಿಧ್ವನಿ
December 22, 2025
Top Story

ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮೆಲ್ಲರ ಕರ್ತವ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
December 22, 2025
Top Story

“ವೃಷಭ” ಗೂಳಿ ತರಹ ಮುನ್ನುಗ್ಗಲಿ. ಸಮರ್ಜಿತ್ ಲಂಕೇಶ್ ಅವರಿಗೂ ಒಳ್ಳೆಯದಾಗಲಿ: ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 22, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
ಗ್ರಾಮ ಭಾರತದ ಜೀವನಾಡಿಗೆ ಅರಿವಳಿಕೆ ಮದ್ದು ಉದ್ಯೋಗ ಖಾತರಿ ಯೋಜನೆ

ಗ್ರಾಮ ಭಾರತದ ಜೀವನಾಡಿಗೆ ಅರಿವಳಿಕೆ ಮದ್ದು ಉದ್ಯೋಗ ಖಾತರಿ ಯೋಜನೆ

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada