• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಜಾತಿಗಣತಿ ವಿಚಾರದಲ್ಲಿ ಸರ್ಕಾರಕ್ಕೆ ಸವಾಲು ಎದುರಾಗ್ತಿದ್ಯಾ..? ಸಿಎಂ ಹೇಳಿದ್ದೇನು..?

Krishna Mani by Krishna Mani
January 16, 2024
in ಅಂಕಣ, ರಾಜಕೀಯ
0
ಎಲ್ಲರಿಗೂ ಕೊಳ್ಳುವ ಶಕ್ತಿ ತುಂಬಲು ಸರ್ಕಾರ ಕಾರ್ಯಪ್ರವೃತ್ತವಾಗಿದೆ: ಮುಖ್ಯ ಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಜಾತಿ ಗಣತಿ ಸ್ವೀಕಾರ ಮಾಡ್ತೇವೆ, ಸದನದಲ್ಲಿ ಮಂಡನೆ ಮಾಡ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘಟಾಘೋಷವಾಗಿ ಹೇಳಿಕೊಂಡಿದ್ದರು. ಆದರೆ ಇದೀಗ ಅದೇ ಜಾತಿಗಣತಿ ಮಗ್ಗುಲ ಮುಳ್ಳಾಗುವ ಲಕ್ಷಣ ಕಾಣಿಸಿದೆ. ದಲಿತ ಸಮುದಾಯಗಳು ಹಾಗು ಸಮುದಾಯದ ಸ್ವಾಮೀಜಿಗಳೂ ಕೂಡ ಸಿಎಂ ಸಿದ್ದರಾಮಯ್ಯ ಒತ್ತಾಯ ಮಾಡುತ್ತಿದ್ದಾರೆ. 2023 – 24ನೇ ಸಾಲಿನ ಕಾಯಕ ಯೋಗಿ ಶ್ರೀ ಸಿದ್ಧಾರಮೇಶ್ವರ ಪ್ರಶಸ್ತಿಯನ್ನ ಮಂಡ್ಯದ ಪಿ.ಎಸ್ ಶಾಮಣ್ಣಗೆ ಪ್ರದಾನ ಮಾಡಲಾಯ್ತು. ಸಿಎಂ ಸಿದ್ದರಾಮಯ್ಯ, ಸಚಿವರಾದ ಶಿವರಾಜ್ ತಂಗಡಗಿ, ಬೈರತಿ ಸುರೇಶ್, ಶಾಸಕ ರಾಘವೇಂದ್ರ ಹಿಟ್ನಾಳ್‌ ಮತ್ತು ಶ್ರೀ ಇಮ್ಮಡಿ ಸಿದ್ಧಾರಮೇಶ್ವರ ಸ್ವಾಮೀಜಿ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು.

ADVERTISEMENT

ಭೋವಿ ಸಮುದಾಯಕ್ಕೆ ಒಂದು ಲೋಕಸಭಾ ಟಿಕೆಟ್ ನೀಡುವಂತೆ ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಡ ಹೇರಲಾಯ್ತು. ಸಿಎಂ ಸಿದ್ದರಾಮಯ್ಯಗೆ ವೇದಿಕೆ ಮೇಲೆ ಸಚಿವ ಶಿವರಾಜ್ ತಂಗಡಗಿ ಆಗ್ರಹ ಮಾಡಿದ್ರು. ಇನ್ನು ಇದೇ ಕಾರ್ಯಕ್ರಮದಲ್ಲಿ ಕಾಂತರಾಜು ವರದಿ ಸ್ವೀಕಾರ ಮಾಡಿ ಬಿಡುಗಡೆ ಮಾಡುವಂತೆ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸಿಎಂ ಸಿದ್ದರಾಮಯ್ಯಗೆ ಒತ್ತಾಯ ಮಾಡಿದ್ರು. ಇದ್ರಿಂದ ಭೋವಿ ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಆದಷ್ಟು ಶೀಘ್ರವಾಗಿ ವರದಿ ಸ್ವೀಕಾರ ಮಾಡಿ, ಬಿಡುಗಡೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.. ಜೊತೆಗೆ ಭೋವಿ ಸಮುದಾಯದವರಿಗೆ ಈ ಬಾರಿಯ ಲೋಕಸಭಾ ಟಿಕೆಟ್ ನೀಡಲೇಬೇಕು.. ಸಮುದಾಯದ ಒಬ್ಬರನ್ನ KPSC ಮೆಂಬರ್ ಮಾಡಬೇಕು ಎಂದು ಆಗ್ರಹ ಮಾಡಿದ್ದಾರೆ.

ಕಾಯಕಯೋಗಿ ಸಿದ್ದರಾಮೇಶ್ವರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಕಲ್ಲು ಹೊಡೆದು ದೇವಸ್ಥಾನ ಮಾಡಿ, ಶಿಲೆ ಕೆತ್ತಿ ದೇವಸ್ಥಾನದಲ್ಲಿ ಇಡೋದು ನೀವು.. ದೇವಸ್ಥಾನದ ಒಳಗೆ ನಾವಿರ್ತೀವಿ, ನೀನು ಹೊರಗೆ ನಿಲ್ಲು ಅಂತಾರೆ ಮೇಲ್ಜಾತಿಯವರು.. ಗರ್ಭಗುಡಿಗೆ ನಿಮ್ಮನ್ನ ಬಿಡುವುದಿಲ್ಲ, ಹೊರಗೆ ನಿಲ್ಲಿಸುತ್ತಾರೆ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ. ಈ ವೇಳೆ ವೇದಿಕೆ ಮೇಲಿದ್ದ ಭೋವಿ ಸಮಾಜದ ನೆಲಮಂಗಲದ ಮಾಜಿ ಬಿಜೆಪಿ ಶಾಸಕ ನಾಗರಾಜ್ ಕಾಲೆಳೆದಿರುವ ಸಿದ್ದರಾಮಯ್ಯ, ಏನಯ್ಯ ನಾಗರಾಜ್ ನಿನ್ನನ್ನ ಗರ್ಭಗುಡಿಗೆ ಬಿಡಲೇ ಇಲ್ಲಾ ಅಲ್ವಾ..? ಎಂದಿದ್ದಾರೆ. ಇದಕ್ಕೆ ಇಲ್ಲ ಎಂದು ತಲೆ ಅಲ್ಲಾಡಿಸಿದ್ದಾರೆ ನಾಗರಾಜ್. ಈ ಗೂಳಿಹಟ್ಟಿ ಆದ್ರು ಬಾಯಿ ಬಿಟ್ಟು ಮಾತನಾಡಿದ, ನೀನು ಏನು ಮಾತನಾಡೋದೇ ಇಲ್ಲ ಎಂದಿದ್ದಾರೆ ಸಿಎಂ. ಈ ಮೂಲಕ ನಾಗಪುರದ RSS ಕಚೇರಿಯಲ್ಲಿ ದಲಿತರಿಗೆ ಪ್ರವೇಶ ಇಲ್ಲ ಎಂಬುದನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ್ದಾರೆ.

Previous Post

ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರೇಸ್‌ಗೆ ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಎಂಟ್ರಿ?

Next Post

ಜ.20ರಂದು ತೃತೀಯಲಿಂಗಿ ಕಲ್ಯಾಣ ಮಂಡಳಿ ಸಮಾಲೋಚನಾ ಸಭೆ

Related Posts

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ
ಅಂಕಣ

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

by ಪ್ರತಿಧ್ವನಿ
April 25, 2026
0

ನಾ ದಿವಾಕರ                             ಭಾಗ 2 ಧಾರ್ಮಿಕ ನಂಬಿಕೆ-ಸಮಾನತೆ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
Next Post
ಜ.20ರಂದು ತೃತೀಯಲಿಂಗಿ ಕಲ್ಯಾಣ ಮಂಡಳಿ ಸಮಾಲೋಚನಾ ಸಭೆ

ಜ.20ರಂದು ತೃತೀಯಲಿಂಗಿ ಕಲ್ಯಾಣ ಮಂಡಳಿ ಸಮಾಲೋಚನಾ ಸಭೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada