• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕುಮಾರಸ್ವಾಮಿ ವಿರುದ್ಧ ರಾಜ್ಯ ಸರ್ಕಾರ ದ್ವೇಷ ಸಾಧಿಸ್ತಿದ್ಯಾ..?

ಕೃಷ್ಣ ಮಣಿ by ಕೃಷ್ಣ ಮಣಿ
March 20, 2025
in ಕರ್ನಾಟಕ, ರಾಜಕೀಯ
0
ಕುಮಾರಸ್ವಾಮಿ ವಿರುದ್ಧ ರಾಜ್ಯ ಸರ್ಕಾರ ದ್ವೇಷ ಸಾಧಿಸ್ತಿದ್ಯಾ..?
Share on WhatsAppShare on FacebookShare on Telegram

ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರಿ ಭೂಮಿ ಕಬಳಿಕೆ ಮಾಡಿದ್ದಾರೆ ಎಂದು ಸರ್ಕಾರ ಒತ್ತುವತಿ ತೆರವು ಮಾಡಲು ಮುಂದಾಗಿದೆ. ಕಂದಾಯ ಇಲಾಖೆ ಮೂಲಕ ಸರ್ವೇ ಮಾಡಿ ಮಾರ್ಕಿಂಗ್​ ಮಾಡಲಾಗಿದೆ. ಈ ಬಗ್ಗೆ ವಿಧಾನಸೌಧದಲ್ಲಿ ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಟಿ.ಎ ಶರವಣ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕುಮಾರಸ್ವಾಮಿ ಮೇಲೆ ಒಂದಲ್ಲ ಒಂದು ರೀತಿ ದ್ವೇಷದ ರಾಜಕಾರಣ ಮಾಡ್ತಿದ್ದಾರೆ.

ADVERTISEMENT
DK Shivakumar: ವಿಜಯೇಂದ್ರ ಹೇಳಿಕೆಗೆ ಡಿಕೆ ಶಿವಕುಮಾರ್‌ ತಿರುಗೇಟು..! #byvijayendra #bjp #pratidhvani

ಲೋಕಸಭಾ ಚುನಾವಣೆಯ ನಂತರ ಇನ್ನೂ ದ್ವೇಷದ ರಾಜಕಾರಣ ಹೆಚ್ಚಾಗಿದೆ. ಕುಮಾರಸ್ವಾಮಿ ಕೇಂದ್ರ ಸಚಿವರಾಗಿರೋದನ್ನ ಕಾಂಗ್ರೆಸ್ ನವರು ಸಹಿಸಲು ಆಗ್ತಿಲ್ಲ. 40 ವರ್ಷಗಳ ಹಿಂದೆ ಖರೀದಿ ಮಾಡಿದ ಜಮೀನು, ಕುಮಾರಸ್ವಾಮಿ ಹೆಸರಿಗೆ ಕಳಂಕ ತರಲು ಈ ರೀತಿ ಮಾಡ್ತಿದ್ದಾರೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಆಕ್ರಮ-ಸಕ್ರಮ ಮಾಡಬಹುದಿತ್ತು. ಈ ಪ್ರಕರಣದಲ್ಲಿ ಸುಪ್ರಿಂ ಕೋರ್ಟ್‌ಗೆ ಹೋಗ್ತೇವೆ. ಸದನದಲ್ಲಿ ಕೇಳುವ ಪ್ರಶ್ನೆಗಳಿಗೆ ಸರ್ಕಾರ ಸಮರ್ಪಕ ಉತ್ತರ ನೀಡಿಲ್ಲ. ಸರ್ಕಾರ ಪಲಾಯನ ಮಾಡ್ತಿದೆ ಎಂದು ಟೀಕಿಸಿದ್ದಾರೆ.

ಕುಮಾರಸ್ವಾಮಿ ಭೂಮಿ ಒತ್ತುವರಿ ತೆರವು ವಿಚಾರಕ್ಕೆ ದ್ವೇಷದ ರಾಜಕಾರಣ ಅನ್ನೋ ಆರೋಪಕ್ಕೆ ಡಿಸಿಎಂ ಡಿಕೆಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನೋಡ್ರಿ ಇಡಿ ದೇಶಕ್ಕೆ ಗೊತ್ತು, ನಾವ್ಯಾರಾದರೂ ಕೇಸ್ ಹಾಕಿದ್ದೇವಾ..? ಹದಿನೈರು ಇಪತ್ತು ವರ್ಷದಿಂದ ಆ ಹೀರೇಮಠ್ ನನ್ಮೇಲೂ ಕೇಸ್ ಹಾಕಿದ್ದಾರೆ. ಅವರ ಮೇಲೆಯೂ ಕೇಸ್ ಹಾಕಿದ್ದಾರೆ. ಕುಮಾರಸ್ವಾಮಿ ಯಾಕೆ ಗಾಬರಿ ಮಾಡ್ಕೋ ಬೇಕು. ಏನ್ ದ್ವೇಷದ ರಾಜಕಾರಣ ಮಾಡ್ತಾರೆ..? ಕೋರ್ಟ್ ಆಫೀಸರ್‌ಗೆ ಡೈರೆಕ್ಷನ್ ಕೊಟ್ಟಿದೆ. ಈ ಹಿಂದೆಯೂ ಲೋಕಾಯುಕ್ತದಲ್ಲಿ ಎಲ್ಲಾ ಕೇಸ್ ನಡೆದಿರೋದು ನೆನಪಿದೆ ಎಂದಿದ್ದಾರೆ.

ನನಗೆ ಡೀಟೆಲ್ಸ್ ಗೊತ್ತಿಲ್ಲ, ಸಿದ್ದರಾಮಯ್ಯ ಏನ್ ದ್ವೇಷ ಮಾಡ್ತಾರೆ ನಾವೇನ್ ಮಾಡ್ತೀವಿ. ದ್ವೇಷ ರಾಜಕಾರಣ ಅವರ ಇರೋದು ಅವರ DNA ಅಲ್ಲಿ. ಮೈಸೂರಲ್ಲಿ ಏನ್ ಏನ್ ಮಾತಾಡಿದ್ರು..? ಬೇರೆ ಕಡೆ ಏನ್ ಏನ್ ಮಾತಾಡಿದ್ರು..? ಅವರ ತಂದೆ ಏನ್ ಏನ್ ಮಾತಾಡಿದ್ರು..? ನನ್ಮೇಲೆ ಏನ್ ಏನ್ ಕೇಸ್ ಹಾಕಿಸಿದ್ರು..? ನನ್ನ ತಂಗಿ, ನನ್ ಹೆಂಡ್ತಿ, ನನ್ ತಮ್ಮನ ಮೇಲೆಲ್ಲಾ ಅದಿರು ಕಳ್ಳತನ ಮಾಡಿದ್ವಿ ಎಂದು ಕೇಸ್​ ಹಾಕಿದ್ರು. ನಮಗೂ ಬಳ್ಳಾರಿಗೂ ಸಂಭಂದ ಇಲ್ಲ. ಕೇಸ್​ ಹಾಕಿಸಿರಲಿಲ್ಲಾ ಅವರದ್ದಲ್ವಾ ದ್ವೇಷ..? ಸುಮ್ಮನೆ ಆಯ್ತು ಎಂದು ಜೊತೆಗೆ ಸರ್ಕಾರ ಮಾಡಿದ್ದೆವು. ಮರ್ಯಾದೆ ಇಂದ ಇದ್ರೆ ಒಳ್ಳೇದು, ಅವರಿಗೂ ಕ್ಷೇಮ ಎಂದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮಂಡ್ಯದ ಜನರನ್ನು ಛತ್ರಿಗಳು ಎಂದಿದ್ದ ಡಿಕೆಶಿ ಮಾತಿಗೆ ಆಕ್ರೋಶ..

Next Post

ರಾಜ್ಯದ ಜನರಿಗೆ ಕರೆಂಟ್​ ಶಾಕ್​.. ಆದರೆ ಫ್ರೀ ಇರೋದ್ರಿಂದ ಡೋಂಟ್​ವರಿ..

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ರಾಜ್ಯದ ಜನರಿಗೆ ಕರೆಂಟ್​ ಶಾಕ್​.. ಆದರೆ ಫ್ರೀ ಇರೋದ್ರಿಂದ ಡೋಂಟ್​ವರಿ..

ರಾಜ್ಯದ ಜನರಿಗೆ ಕರೆಂಟ್​ ಶಾಕ್​.. ಆದರೆ ಫ್ರೀ ಇರೋದ್ರಿಂದ ಡೋಂಟ್​ವರಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada