• Home
  • About Us
  • ಕರ್ನಾಟಕ
Wednesday, December 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿ, RSS ಪರಿವಾರದ ಒಬ್ಬರಾದರೂ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಉದಾಹರಣೆ ಇದೆಯಾ:ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
November 9, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಸಂಡೂರು:ವಿಧಾನಸಭಾ ಕ್ಷೇತ್ರದ ಡಿ.ಅಂತಾಪುರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿಗಳು ಮಾಡಿದ ಭಾಷಣದ ಹೈಲೈಟ್ಸ್ ಗಳು.ಮಹಾತ್ಮಗಾಂಧಿಯವರನ್ನು ಕೊಂದ ಗೋಡ್ಸೆಯಾಗಲಿ ಹಾಗೆಯೇ ಸಾವರ್ಕರ್ ಅವರಾಗಲೀ, ಗೋಳ್ವಾಲ್ಕರ್ ಅವರಾಗಲಿ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಜೈಲಿಗೆ ಹೋಗಿದ್ದಾರಾ ಎಂದು ಬಿಜೆಪಿ ಪರಿವಾರದ ಚರಿತ್ರೆಯನ್ನು ಕೆದಕಿ ನಿಷ್ಠುರ ಪ್ರಶ್ನೆಗಳನ್ನು ಕೇಳಿದರು.

ADVERTISEMENT

ಬಿಜೆಪಿ, RSS ಪರಿವಾರದ ಯಾರೊಬ್ಬರೂ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಉದಾಹರಣೆ ಇದೆಯಾ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.ನಾವು ಕೊಟ್ಟ ಕಲ್ಯಾಣ ಕಾರ್ಯಕ್ರಮಗಳು ಪ್ರತಿಯೊಂದು ಮನೆ ತಲುಪಿವೆ. ಬಿಜೆಪಿ ಯವರದ್ದು ಕೇವಲ ಸುಳ್ಳುಗಳು ಮಾತ್ರ ಮನೆ ಮನೆ ತಲುಪುತ್ತಿವೆ ಎಂದು ಸಿಎಂ ವ್ಯಂಗ್ಯವಾಡಿದರು.

ನಮ್ಮ‌ ಸರ್ಕಾರ ಇದ್ದಾಗ ಕೊಟ್ಟ ವಸತಿ ಶಾಲೆ, ಆಸ್ಪತ್ರೆ, ರಸ್ತೆ, ಸೇತುವೆ ಸೇರಿ ಹತ್ತು ಹಲವು ಭಾಗ್ಯಗಳು, ಗ್ಯಾರಂಟಿಗಳು ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಿವೆ. ಬಿಜೆಪಿಯವರು ಜನರ ಕಲ್ಯಾಣಕ್ಕೆ ಕೊಟ್ಟ ಒಂದೇ ಒಂದು ಕಾರ್ಯಕ್ರಮ ನಿಮ್ಮ ಮನೆ ತಲುಪಿದೆಯಾ ಹೇಳಿ ಎಂದು ಸಿಎಂ ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷದ ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಇಡೀ ದೇಶದ ರೈತರ ಸಾಲ ಮನ್ನಾ ಮಾಡಿದರು. ರಾಜ್ಯದಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದ ನಮ್ಮ ರೈತರ8165 ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದು ನನ್ನ ಸರ್ಕಾರ. ಯಡಿಯೂರಪ್ಪ ಅವರಿಗೂ ಸಾಲ ಮನ್ನಾ ಮಾಡಿ ಅಂದರೆ, ನನ್ನ ಬಳಿ ನೋಟು ಪ್ರಿಂಟ್ ಹಾಕುವ ಮೆಷಿನ್ ಇಲ್ಲ ಎಂದು ಉತ್ತರಿಸಿದ್ದರು. ಇದೇ ಬಿಜೆಪಿಗೂ ಕಾಂಗ್ರೆಸ್ಸಿಗೂ ಇರುವ ವ್ಯತ್ಯಾಸ ಎಂದರು.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವಾರು ಭಾಗ್ಯಗಳನ್ನು ಯಶಸ್ವಿಯಾಗಿ ಕೊಟ್ಟ ರೀತಿಯಲ್ಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ವರ್ಷಕ್ಕೆ 56 ಸಾವಿರ ಕೋಟಿ ವೆಚ್ಚದಲ್ಲಿ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.

ಗಣಿ ಲೂಟಿ ಮಾಡಿದ ಜನಾರ್ದನ ರೆಡ್ಡಿಯವರು, ಗಣಿ ಉದ್ಯಮಿಗಳಿಂದ ಹಫ್ತಾ ವಸೂಲಿ ಮಾಡಿದವರು ಓಟು ಕೊಡಿ ಅಂತ ಕೇಳೋಕೆ ನಿಮ್ಮ ಬಳಿಗೆ ಬರ್ತಾರೆ. ನಾನಾ ರೀತಿ ಸುಳ್ಳುಗಳನ್ನು ಹೇಳಿ ಮತ ಕೇಳ್ತಾರೆ. ಅವರಿಂದ ಸಂಡೂರಿನ ಅಭಿವೃದ್ಧಿ ಈ ಹಿಂದೆಯೂ ಆಗಿಲ್ಲ, ಮುಂದೆಯೂ ಆಗಲ್ಲ.

ಈ.ತುಕಾರಾಮ್ ಸಂಸದರಾಗಿದ್ದಾರೆ.ಇವರ ಪತ್ನಿ ಅನ್ನಪೂರ್ಣಮ್ಮ ಸಂಡೂರಿನ ಶಾಸಕಿ ಆಗ್ತಾರೆ. ಇಬ್ಬರೂ ಸೇರಿ ಸಂಡೂರನ್ನು ಹೆಚ್ಚೆಚ್ಚು ಅಭಿವೃದ್ಧಿ ಮಾಡ್ತಾರೆ.

ಸಂತೋಷ್ ಲಾಡ್ ಅವರ ಪ್ರಶ್ನೆ: ರಾಮುಲು, ಜನಾರ್ದನರೆಡ್ಡಿ, ಕರುಣಾಕರರೆಡ್ಡಿ ಶಾಸಕರು-ಸಚಿವರಾಗಿದ್ರು. ಶಾಂತಕ್ಕ, ದೇವೇಂದ್ರಪ್ಪ ಸಂಸದರಾಗಿದ್ದರು. ಇವರೆಲ್ಲಾ ಸೇರಿ ಬಳ್ಳಾರಿಗೆ ಏನು ಕೊಟ್ರು ಅನ್ನೋದನ್ನು ಹುಡುಕಿ ಹೇಳಿ. ಏನೇನೂ ಕೊಟ್ಟಿಲ್ಲ.

Tags: Annapurnamma Congress candidateBJPBJP's lies are reaching every door.CM SiddaramaiahCM Siddaramaiah Question.Congress Partyminister santosh ladparvara participating in India's freedom struggleRSSsandur by election
Previous Post

ಈ ವಾರ ಕಿಚ್ಚನ  ಕ್ಲಾಸ್ ಯಾರಿಗೆ? ಬಿಗ್ ಬಾಸ್ ಮನೆಯಲ್ಲಿ ಹನುಮಂತ ಇನೋಸೆಂಟ್ ಹೌದ?

Next Post

ಈಗ ಯೋಗೇಶ್ವರ್‌ನ ಗೆಲ್ಲಸ್ತೀವಿ..!

Related Posts

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!
Top Story

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

by ಪ್ರತಿಧ್ವನಿ
December 31, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ಯಾವುದೇ ಕೆಲಸಕ್ಕೂ ಮೊದಲು ಕಳೆದ ದಿನಗಳ ಅನುಭವಗಳನ್ನು ನೆನಪಿನಲ್ಲಿಡಿ. ಕೆಲಸದಲ್ಲಿ ಮಾಡಿದ ಶ್ರಮಕ್ಕೆ ಆತ್ಮತೃಪ್ತಿ ಸಿಗುತ್ತದೆ. ಹಣಕಾಸಿನಲ್ಲಿ ಸ್ಥಿರತೆ ಕಂಡರೂ...

Read moreDetails
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

December 30, 2025
Next Post

ಈಗ ಯೋಗೇಶ್ವರ್‌ನ ಗೆಲ್ಲಸ್ತೀವಿ..!

Recent News

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!
Top Story

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

by ಪ್ರತಿಧ್ವನಿ
December 31, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?
Top Story

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

by ಪ್ರತಿಧ್ವನಿ
December 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

December 31, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada