• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ, RSS ಪರಿವಾರದ ಒಬ್ಬರಾದರೂ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಉದಾಹರಣೆ ಇದೆಯಾ:ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
November 9, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಸಂಡೂರು:ವಿಧಾನಸಭಾ ಕ್ಷೇತ್ರದ ಡಿ.ಅಂತಾಪುರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿಗಳು ಮಾಡಿದ ಭಾಷಣದ ಹೈಲೈಟ್ಸ್ ಗಳು.ಮಹಾತ್ಮಗಾಂಧಿಯವರನ್ನು ಕೊಂದ ಗೋಡ್ಸೆಯಾಗಲಿ ಹಾಗೆಯೇ ಸಾವರ್ಕರ್ ಅವರಾಗಲೀ, ಗೋಳ್ವಾಲ್ಕರ್ ಅವರಾಗಲಿ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಜೈಲಿಗೆ ಹೋಗಿದ್ದಾರಾ ಎಂದು ಬಿಜೆಪಿ ಪರಿವಾರದ ಚರಿತ್ರೆಯನ್ನು ಕೆದಕಿ ನಿಷ್ಠುರ ಪ್ರಶ್ನೆಗಳನ್ನು ಕೇಳಿದರು.

ADVERTISEMENT

ಬಿಜೆಪಿ, RSS ಪರಿವಾರದ ಯಾರೊಬ್ಬರೂ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಉದಾಹರಣೆ ಇದೆಯಾ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.ನಾವು ಕೊಟ್ಟ ಕಲ್ಯಾಣ ಕಾರ್ಯಕ್ರಮಗಳು ಪ್ರತಿಯೊಂದು ಮನೆ ತಲುಪಿವೆ. ಬಿಜೆಪಿ ಯವರದ್ದು ಕೇವಲ ಸುಳ್ಳುಗಳು ಮಾತ್ರ ಮನೆ ಮನೆ ತಲುಪುತ್ತಿವೆ ಎಂದು ಸಿಎಂ ವ್ಯಂಗ್ಯವಾಡಿದರು.

ನಮ್ಮ‌ ಸರ್ಕಾರ ಇದ್ದಾಗ ಕೊಟ್ಟ ವಸತಿ ಶಾಲೆ, ಆಸ್ಪತ್ರೆ, ರಸ್ತೆ, ಸೇತುವೆ ಸೇರಿ ಹತ್ತು ಹಲವು ಭಾಗ್ಯಗಳು, ಗ್ಯಾರಂಟಿಗಳು ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಿವೆ. ಬಿಜೆಪಿಯವರು ಜನರ ಕಲ್ಯಾಣಕ್ಕೆ ಕೊಟ್ಟ ಒಂದೇ ಒಂದು ಕಾರ್ಯಕ್ರಮ ನಿಮ್ಮ ಮನೆ ತಲುಪಿದೆಯಾ ಹೇಳಿ ಎಂದು ಸಿಎಂ ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷದ ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಇಡೀ ದೇಶದ ರೈತರ ಸಾಲ ಮನ್ನಾ ಮಾಡಿದರು. ರಾಜ್ಯದಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದ ನಮ್ಮ ರೈತರ8165 ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದು ನನ್ನ ಸರ್ಕಾರ. ಯಡಿಯೂರಪ್ಪ ಅವರಿಗೂ ಸಾಲ ಮನ್ನಾ ಮಾಡಿ ಅಂದರೆ, ನನ್ನ ಬಳಿ ನೋಟು ಪ್ರಿಂಟ್ ಹಾಕುವ ಮೆಷಿನ್ ಇಲ್ಲ ಎಂದು ಉತ್ತರಿಸಿದ್ದರು. ಇದೇ ಬಿಜೆಪಿಗೂ ಕಾಂಗ್ರೆಸ್ಸಿಗೂ ಇರುವ ವ್ಯತ್ಯಾಸ ಎಂದರು.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವಾರು ಭಾಗ್ಯಗಳನ್ನು ಯಶಸ್ವಿಯಾಗಿ ಕೊಟ್ಟ ರೀತಿಯಲ್ಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ವರ್ಷಕ್ಕೆ 56 ಸಾವಿರ ಕೋಟಿ ವೆಚ್ಚದಲ್ಲಿ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.

ಗಣಿ ಲೂಟಿ ಮಾಡಿದ ಜನಾರ್ದನ ರೆಡ್ಡಿಯವರು, ಗಣಿ ಉದ್ಯಮಿಗಳಿಂದ ಹಫ್ತಾ ವಸೂಲಿ ಮಾಡಿದವರು ಓಟು ಕೊಡಿ ಅಂತ ಕೇಳೋಕೆ ನಿಮ್ಮ ಬಳಿಗೆ ಬರ್ತಾರೆ. ನಾನಾ ರೀತಿ ಸುಳ್ಳುಗಳನ್ನು ಹೇಳಿ ಮತ ಕೇಳ್ತಾರೆ. ಅವರಿಂದ ಸಂಡೂರಿನ ಅಭಿವೃದ್ಧಿ ಈ ಹಿಂದೆಯೂ ಆಗಿಲ್ಲ, ಮುಂದೆಯೂ ಆಗಲ್ಲ.

ಈ.ತುಕಾರಾಮ್ ಸಂಸದರಾಗಿದ್ದಾರೆ.ಇವರ ಪತ್ನಿ ಅನ್ನಪೂರ್ಣಮ್ಮ ಸಂಡೂರಿನ ಶಾಸಕಿ ಆಗ್ತಾರೆ. ಇಬ್ಬರೂ ಸೇರಿ ಸಂಡೂರನ್ನು ಹೆಚ್ಚೆಚ್ಚು ಅಭಿವೃದ್ಧಿ ಮಾಡ್ತಾರೆ.

ಸಂತೋಷ್ ಲಾಡ್ ಅವರ ಪ್ರಶ್ನೆ: ರಾಮುಲು, ಜನಾರ್ದನರೆಡ್ಡಿ, ಕರುಣಾಕರರೆಡ್ಡಿ ಶಾಸಕರು-ಸಚಿವರಾಗಿದ್ರು. ಶಾಂತಕ್ಕ, ದೇವೇಂದ್ರಪ್ಪ ಸಂಸದರಾಗಿದ್ದರು. ಇವರೆಲ್ಲಾ ಸೇರಿ ಬಳ್ಳಾರಿಗೆ ಏನು ಕೊಟ್ರು ಅನ್ನೋದನ್ನು ಹುಡುಕಿ ಹೇಳಿ. ಏನೇನೂ ಕೊಟ್ಟಿಲ್ಲ.

Tags: Annapurnamma Congress candidateBJPBJP's lies are reaching every door.CM SiddaramaiahCM Siddaramaiah Question.Congress Partyminister santosh ladparvara participating in India's freedom struggleRSSsandur by election
Previous Post

ಈ ವಾರ ಕಿಚ್ಚನ  ಕ್ಲಾಸ್ ಯಾರಿಗೆ? ಬಿಗ್ ಬಾಸ್ ಮನೆಯಲ್ಲಿ ಹನುಮಂತ ಇನೋಸೆಂಟ್ ಹೌದ?

Next Post

ಈಗ ಯೋಗೇಶ್ವರ್‌ನ ಗೆಲ್ಲಸ್ತೀವಿ..!

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post

ಈಗ ಯೋಗೇಶ್ವರ್‌ನ ಗೆಲ್ಲಸ್ತೀವಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada