• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕುಮಾರಸ್ವಾಮಿ ಮಾಡಿದ್ದು ಸರೀನಾ..? ಈಗ ಮಾಡಿದ್ದು ತಪ್ಪಲ್ವಾ..?

ಕೃಷ್ಣ ಮಣಿ by ಕೃಷ್ಣ ಮಣಿ
February 15, 2025
in ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ
0
ಕುಮಾರಸ್ವಾಮಿ ಮಾಡಿದ್ದು ಸರೀನಾ..? ಈಗ ಮಾಡಿದ್ದು ತಪ್ಪಲ್ವಾ..?
Share on WhatsAppShare on FacebookShare on Telegram

ADVERTISEMENT

ಕರ್ನಾಟಕ ಸರ್ಕಾರದ ವತಿಯಿಂದ ಆಯೋಜಿಸಿದ್ದ ಇನ್ವೆಸ್ಟ್​ ಕರ್ನಾಟಕದಲ್ಲಿ ಸಾಕಷ್ಟು ಬಿಜೆಪಿ ನಾಯಕರೂ ಸೇರಿದಂತೆ ಹತ್ತು ಹಲವು ಗಣ್ಯರು ಭಾಗಿಯಾಗಿದ್ದರು. ಸುಮಾರು10 ಲಕ್ಷ ಕೋಟಿ ಹೂಡಿಕೆ ಆಗುವ ಮೂಲಕ ಸಾಕಷ್ಟು ಯಶಸ್ಸು ಗಳಿಸಿದೆ. ಆದರೆ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ಮಾತ್ರ ಅರಮನೆ ಮೈದಾನದ ಕಡೆಗೆ ಸುಳಿಯಲೇ ಇಲ್ಲ. ಕೇಂದ್ರ ಸಚಿವ ರಾಜನಾಥ್​ ಸಿಂಗ್​, ವಿ ಸೋಮಣ್ಣ, ಶೋಭಾ ಕರಂದ್ಲಾಜೆ ಸೇರಿದಂತೆ ಕಾಂಗ್ರೆಸ್​ ಹೊರತುಪಡಿಸಿದ ಸಾಕಷ್ಟು ನಾಯಕರು ಬಂದಿದ್ದರು. ಆದರೆ ಕುಮಾರಸ್ವಾಮಿ ಮಾತ್ರ ನಾಪತ್ತೆ.

ರಾಜ್ಯ ಸರ್ಕಾರ ನಮ್ಮನ್ನು ಯಾವುದಕ್ಕಾದರೂ ಕರೆದಿದ್ಯಾ..? ನಮ್ಮನ್ನು ಭೇಟಿ ಮಾಡುವ ಕೆಲಸ ಮಾಡಿದ್ಯಾ ಎಂದಿದ್ದರು ಕುಮಾರಸ್ವಾಮಿ. ಆದರೆ ಇನ್ವೆಸ್ಟ್​ ಕರ್ನಾಟಕ 2025 ಕಾರ್ಯಕ್ರಮಕ್ಕೆ ಸ್ವತಃ ಕಾರ್ಯಕ್ರಮದ ರೂವಾರಿಯೂ ಆಗಿದ್ದ ಬೃಹತ್​ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್​ ಆಹ್ವಾನ ನೀಡಿದ್ದರು. ದೆಹಲಿಯ ಕಚೇರಿಯಲ್ಲಿ ಭೇಟಿ ಮಾಡಿ ಕಾರ್ಯಕ್ರಮಕ್ಕೆ ಬರುವಂತೆ ಮನವಿ ಮಾಡಿಕೊಂಡಿದ್ದರು. ಆದರೂ ಕುಮಾರಸ್ವಾಮಿ ಗೈರು ಹಾಜರು. ದೆಹಲಿಯಲ್ಲಿ ಸಾಕಷ್ಟು ಕೆಲಸ ಒತ್ತಡವೆಂದರೆ ಅದೂ ಇಲ್ಲ. ಬೆಂಗಳೂರಿನಲ್ಲೇ ಇದ್ದರು, ಬಂಡವಾಳ ಹೂಡಿಕೆ ಸಮಾವೇಶದ ಕಡೆಗೆ ಬರುವ ಮನಸ್ಸು ಮಾಡಲಿಲ್ಲ.

ಖಾಸಗಿ ಸುದ್ದಿ ವಾಹಿಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ, ಕೂಗಳತೆ ದೂರಲ್ಲಿದ್ದ ಅರಮನೆ ಮೈದಾನಕ್ಕೆ ಯಾಕೆ ಬರಲಿಲ್ಲ ಅನ್ನೋದಕ್ಕೆ ಸ್ವತಃ ಕುಮಾರಸ್ವಾಮಿಯೇ ಉತ್ತರ ಕೊಡಬೇಕಿದೆ. ನಮ್ಮನ್ನು ಯಾರು ಕರೆದಿಲ್ಲ, ಇಲ್ಲೀವರೆಗೂ ನಮ್ಮನ್ನು ಯಾರು ಬಂದು ಭೇಟಿ ಮಾಡಿಲ್ಲ ಅನ್ನೋ ಮಾತನ್ನು ಮತ್ತೊಮ್ಮೆ ಉಚ್ಛಾರಣೆ ಮಾಡದಂತೆ ಮಾಡಿಕೊಂಡರು. ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರದ ನಡುವೆ ಸಮನ್ವಯತೆ ಇದ್ದಾಗ ಅಭಿವೃದ್ಧಿ ವೇಗ ಪಡೆಯುತ್ತದೆ. ಆದರೆ ಈ ರೀತಿಯ ಕಾರ್ಯಕ್ರಮಗಳಿಗೆ ಆಹ್ವಾನ ಮಾಡಿದರೂ ಕೇಂದ್ರ ಸಚಿವರು ಗೈರು ಹಾಜರಾದರೆ ಹೊಣೆ ಯಾರು ಎನ್ನುವಂತಾಗಿದೆ.

ಕೇರಳ ಸಂಸದ ಶಶಿ ತರೂರ್ ಭಾಗಿಯಾಗಿ, ಹೂಡಿಕೆ ಸಮಾವೇಶವನ್ನು ಹಾಡಿ ಹೊಗಳಿದ್ರು. ಎಲ್ಲರಿಗೂ ನಮಸ್ಕಾರ ಎಂದು ಮಾತು ಶುರು ಮಾಡಿದ ಶಶಿ ತರೂರ್​, ನನ್ನ ಸ್ನೇಹಿತರಿಗೆ ನಮಸ್ಕಾರ ಎಂದು ಕನ್ನಡದಲ್ಲಿ ಭಾಷಣ ಶುರು ಮಾಡಿದರು. ಆ ಬಳಿಕ ಇನ್ವೆಸ್ಟ್ ಕರ್ನಾಟಕ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ನವೋದ್ಯಮಿಗಳು, ಸ್ಟಾರ್ಟ್ ಅಪ್ ಗಳು, ಸಮಾವೇಶದಲ್ಲಿ ಭಾಗಿಯಾಗಿದ್ರು. ಈ ಸಮಾವೇಶದಲ್ಲಿ ಅನೇಕ ವಿಷಯಗಳ ಬಗ್ಗೆ ಚರ್ಚೆ ಆಗಿದೆ. ಕರ್ನಾಟಕ ಬಂಡವಾಳ ಹೂಡಿಕೆಗೆ ಉತ್ತಮ ಸ್ಥಾನದಲ್ಲಿದೆ ಅಂದ್ರು. ಕರ್ನಾಟಕ ಭಾರತದ ಆರ್ಥಿಕತೆಗೆ ತಮ್ಮದೇ ಕೊಡುಗೆ ನೀಡುತ್ತಿದೆ. ವಿಶ್ವ ಅನೇಕ ಸಮಸ್ಯೆಗಳನ್ನ ಎದುರಿಸುತ್ತಿದೆ. ನಮ್ಮ ದೇಶದಲ್ಲಿ ಸಮಸ್ಯೆಗಳು ಇವೆ. ಕೇಂದ್ರವೂ ಹೊಂದಾಣಿಕೆಯಲ್ಲಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ರು.

Tags: bengaluru invest karnataka 2025BJPCongress PartyInvest Karnatakainvest karnataka 2025invest karnataka 2025 highlightsinvest karnataka 2025 in bengaluruinvest karnataka 2025 newsinvest karnataka 2025 summitinvest karnataka in bengaluruinvest karnataka newsinvest karnataka schemeinvest karnataka summitkarnataka economykarnataka latest newskarnataka newsmb patil invest karnataka 2025preparation for invest karnataka 2025ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹರಿಪ್ರಸಾದ್‌‌ಗೆ ಹೊಸ ಹುದ್ದೆ.. ಸಿಎಂ ಬಣಕ್ಕೂ ಸಿಗುತ್ತಂತೆ ಗುಡ್‌ ನ್ಯೂಸ್

Next Post

ಚಾಂಪಿಯನ್ಸ್ ಟ್ರೋಫಿಯಲ್ಲಿ ಕೋಹ್ಲಿ: ದಾಖಲೆ ಬರೆಹದ ಅಂಚಿನಲ್ಲಿ!

Related Posts

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ
Serial

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

by ಪ್ರತಿಧ್ವನಿ
October 13, 2025
0

ಸಾಮಾಜಿಕ  ಅನ್ಯಾಯ ದೌರ್ಜನ್ಯ ತಾರತಮ್ಯಗಳಿಗೆ ಸ್ಪಂದಿಸುವುದು ನಾಗರಿಕತೆಯ ಲಕ್ಷಣ ನಾ ದಿವಾಕರ  ಜಗತ್ತಿನ ಇತಿಹಾಸದಲ್ಲಿ ಸಂಭವಿಸಿರುವ ಬಹುತೇಕ ವಿಪ್ಲವಗಳಲ್ಲಿ ಪ್ರಧಾನ ಪಾತ್ರ ವಹಿಸಿರುವುದು ಆಯಾ ಸಮಾಜಗಳಲ್ಲಿ ಕ್ರಿಯಾಶೀಲವಾಗಿ,...

Read moreDetails

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
Next Post
ಚಾಂಪಿಯನ್ಸ್ ಟ್ರೋಫಿಯಲ್ಲಿ ಕೋಹ್ಲಿ: ದಾಖಲೆ ಬರೆಹದ ಅಂಚಿನಲ್ಲಿ!

ಚಾಂಪಿಯನ್ಸ್ ಟ್ರೋಫಿಯಲ್ಲಿ ಕೋಹ್ಲಿ: ದಾಖಲೆ ಬರೆಹದ ಅಂಚಿನಲ್ಲಿ!

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada