• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಗುಣತೀರ್ಥವಾಡಿ ಗ್ರಾಮಕ್ಕೆ ಈಶ್ವರ ಖಂಡ್ರೆ ಭೇಟಿ; ನೊಂದ ಕುಟುಂಬಕ್ಕೆ ಹಣಕಾಸಿನ ನೆರವು

ಪ್ರತಿಧ್ವನಿ by ಪ್ರತಿಧ್ವನಿ
September 6, 2024
in ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್: ಬಸವಕಲ್ಯಾಣ ತಾಲೂಕಿನ‌ ಗುಣತೀರ್ಥವಾಡಿ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿದರು.ಅತ್ಯಾಚಾರ ಎಸಗಿ ಭೀಕರವಾಗಿ‌ ಕೊಲೆಯಾದ ಯುವತಿಯ ಮನೆಗೆ ಸಚಿವರು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ‌ ಸಾಂತ್ವನ ಹೇಳಿದರು.ಯುವತಿಯ ಕೊಲೆ ಘಟನೆಯು ನಮ್ಮೆಲ್ಲರ ಮನಸ್ಸು ಮಿಡಕಿಸಿದೆ.

ADVERTISEMENT

ಇದು ಅತ್ಯಂತ ಪೈಶಾಚಿಕ ಕೃತ್ಯವಾಗಿದ್ದು ಮೃತಳ ಆತ್ಮಕ್ಕೆ ಶಾಂತಿ ಸಿಗಲಿ. ಅವಳ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ನೀಡಲಿ‌ ಎಂದು ಪ್ರಾರ್ಥಿಸಿದರು.

ಯುವತಿಯ ಕುಟುಂಬಸ್ಥರು ಬಡವರಾಗಿದ್ದು ಘಟನೆಯಿಂದ ನೊಂದ ಕುಟುಂಬಕ್ಕೆ ಸಹಾಯವಾಗಲೆಂದು ವೈಯಕ್ತಿಕವಾಗಿ ಧನ ಸಹಾಯ ಮಾಡಿದ್ದು, ಇಂದು ಮಧ್ಯಾಹ್ನದವರೆಗೆ ಸರ್ಕಾರದ ವತಿಯಿಂದ ಹೆಚ್ಚಿನ 4 ಲಕ್ಷ ರೂ. ಗಳ ಚೆಕ್ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಂದಿನ ಹಂತದಲ್ಲಿ ಹೆಚ್ಚಿನ ಪರಿಹಾರ ಜೊತೆಗೆ ಎಲ್ಲಾ ಅಗತ್ಯ ನೆರವು ನೀಡುವದಾಗಿ ಭರವಸೆ ನೀಡಿದರು.

ಪ್ರಕರಣ ಗಮನಕ್ಕೆ ಬಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕರೆ ಮಾಡಿ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಕೊಲೆ ಮಾಡಿರುವ ಆರೋಪಿಗಳನ್ನು ಆದಷ್ಟು ಶೀಘ್ರ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಸೂಚಿಸಿದ್ದೆ.ಈಗಾಗಲೇ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶ್ವಸಿಯಾಗಿದ್ದು, ಆರೋಪಿಗಳಿಗೆ ಕಾನೂನು ಅಡಿಯಲ್ಲಿ ಅತಿ ಕಠಿಣ ಶಿಕ್ಷೆ ಆಗುವ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಸಚಿವ ಖಂಡ್ರೆ ತಿಳಿಸಿದರು.

Tags: BIDAR NewsDistrict collector Shilpa SharmaEnvironment Minister Eshwar KhandreGovernment of Karnataka
Previous Post

ಹೆಗಲ ಮೇಲೆ ಮಕ್ಕಳ ಶವ ಹೊತ್ತು 15 ಕಿ.ಮೀ ನಡೆದ ಪೋಷಕರು; ಆಘಾತಕಾರಿ ವಿಡಿಯೋ ವೈರಲ್

Next Post

ಹಿಂದೂ ಜಾಗರಣ ವೇದಿಕೆ ಕಾರಿಗೆ ಢಿಕ್ಕಿ ಪಡಿಸಿ ಸುಳ್ಳು ದೂರು ದಾಖಲು; ಹಿಜಾವೇ ಪ್ರತಿಭಟನೆ

Related Posts

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..
Top Story

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಬೆಳಂಬೆಳಿಗ್ಗೆ ಪಶ್ಚಿಮ ಬಂಗಾಳ ಮೂಲದ ದಂಪತಿಗಳ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರದ ಹೃದಯ ಭಾಗವಾಗಿರುವ ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ಬೆಟ್ಟದಾಸನಪುರದಲ್ಲಿ ರೋಡ್...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post

ಹಿಂದೂ ಜಾಗರಣ ವೇದಿಕೆ ಕಾರಿಗೆ ಢಿಕ್ಕಿ ಪಡಿಸಿ ಸುಳ್ಳು ದೂರು ದಾಖಲು; ಹಿಜಾವೇ ಪ್ರತಿಭಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada