Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಭಾರತಕ್ಕೆ ನಕಲಿ ನೋಟು ತಲುಪಿಸುತ್ತಿದ್ದ ಐಎಸ್‌ ಐ ಏಜೆಂಟ್‌ ನೇಪಾಳದಲ್ಲಿ ಹತ್ಯೆ!

ಪ್ರತಿಧ್ವನಿ

ಪ್ರತಿಧ್ವನಿ

September 22, 2022
Share on FacebookShare on Twitter

ಭಾರತಕ್ಕೆ ಭಾರೀ ಪ್ರಮಾಣದಲ್ಲಿ ನಕಲಿ ನೋಟುಗಳ ಸರಬರಾಜು ಮಾಡುತ್ತಿದ್ದ ಪಾಕಿಸ್ತಾನದ ಐಎಸ್‌ ಐ ಏಜೆಂಟ್‌ ನೇಪಾಳದಲ್ಲಿ ಗುಂಡಿನ ದಾಳಿಯಲ್ಲಿ ಹತ್ಯೆಗೊಳಗಾಗಿದ್ದಾನೆ.

ಹೆಚ್ಚು ಓದಿದ ಸ್ಟೋರಿಗಳು

ಪ್ರಧಾನಿ MODI ಮತ್ತು ಅದಾನಿ ನಡುವಿನ ಸಂಬಂಧ ಏನು? ಪ್ರಶ್ನಿಸುವುದನ್ನು ನಾನು ನಿಲ್ಲಿಸಲ್ಲ: Rahul Gandhi

ಕಾಂಗ್ರೆಸ್​ ನಾಯಕಿಗೆ ಶೂರ್ಪನಖಿ ಎಂದಿದ್ದ ಪ್ರಧಾನಿ ಮೋದಿ : ಮಾನನಷ್ಟ ಮೊಕದ್ದಮೆ ಹೂಡುತ್ತೇನೆಂದ ರೇಣುಕಾ ಚೌಧರಿ

ಬಿಜೆಪಿಗೆ ಬಿಜೆಪಿಯೇ ಎದುರಾಳಿ..! ‘ನಾವಿಕನಿಲ್ಲದ ಹಡಗು’ ಭಾಗ – 02

ಐಎಸ್‌ ಐ ಏಜೆಂಟ್‌ ಲಾಲ್‌ ಮೊಹಮದ್‌ (55) ಅಲಿಯಾಸ್‌ ಮೊಹಮದ್‌ ಧೀರಜ್ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಸೆಪ್ಟೆಂಬರ್‌ 19ರಂದು ಹತ್ಯೆಗೊಳಗಾಗಿದ್ದಾನೆ. ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಸಿಸಿಟಿವಿ ದೃಶ್ಯಗಳು ಭಾರತದ ಮಾಧ್ಯಮಗಳಿಗೆ ಲಭ್ಯವಾಗಿದೆ.

ಪಾಕಿಸ್ತಾನ, ಬಾಂಗ್ಲಾದೇಶಗಳಲ್ಲಿ ತಯಾರಿಸುತ್ತಿದ್ದ ನಕಲಿ ನೋಟುಗಳನ್ನು ನೇಪಾಳಕ್ಕೆ ರವಾನಿಸಿ, ಅಲ್ಲಿಂದ ಭಾರತಕ್ಕೆ ತಲುಪಿಸುವ ಕೆಲಸವನ್ನು ಲಾಲ್‌ ಮೊಹಮದ್‌ ಮಾಡುತ್ತಿದ್ದ.

ಲಾಲ್‌ ಮೊಹಮದ್‌ ಕೇವಲ ಐಎಸ್‌ ಐ ಏಜೆಂಟ್‌ ಮಾತ್ರ ಆಗಿರಲಿಲ್ಲ. ಬದಲಾಗಿ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಜೊತೆ ಕೂಡ ಸಂಪರ್ಕ ಹೊಂದಿದ್ದ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

R. Ashoka ಕಾಂಗ್ರೆಸ್ ಪಕ್ಷವನ್ನು ನಿರ್ಮಾ ನಿರ್ಮಾ ಸರ್ಪ್ ಹಾಕಿ ತೊಳೆದು ಹಾಕಬೇಕು..!
ಇದೀಗ

R. Ashoka ಕಾಂಗ್ರೆಸ್ ಪಕ್ಷವನ್ನು ನಿರ್ಮಾ ನಿರ್ಮಾ ಸರ್ಪ್ ಹಾಕಿ ತೊಳೆದು ಹಾಕಬೇಕು..!

by ಪ್ರತಿಧ್ವನಿ
March 20, 2023
ದೇಶವನ್ನು ಹಿಂದುಳಿಸುತ್ತಿರುವ ನೆಹರು ದ್ವೇಷ..!
Top Story

ದೇಶವನ್ನು ಹಿಂದುಳಿಸುತ್ತಿರುವ ನೆಹರು ದ್ವೇಷ..!

by ಡಾ | ಜೆ.ಎಸ್ ಪಾಟೀಲ
March 23, 2023
ಆಟೋ ಬಂದ್ : ಅನಧೀಕೃತ ಬೈಕ್ ಟ್ಯಾಕ್ಸಿ ಸೇವೆ ನಿಲ್ಲಿಸುವಂತೆ ಒತ್ತಾಯ #PRATIDHVANI
ಇದೀಗ

ಆಟೋ ಬಂದ್ : ಅನಧೀಕೃತ ಬೈಕ್ ಟ್ಯಾಕ್ಸಿ ಸೇವೆ ನಿಲ್ಲಿಸುವಂತೆ ಒತ್ತಾಯ #PRATIDHVANI

by ಪ್ರತಿಧ್ವನಿ
March 20, 2023
SIDDARAMAIAH | ಮಾರೀ ಹಬ್ದಲ್ಲಿ ಊಟಕ್ಕೆ ಕರ್ದಂಗೆ..ಎಲ್ಲಾ ಕ್ಷೇತ್ರಗಳಲ್ಲಿ ಕರೀತಿದ್ದಾರೆ..! #PRATIDHVANI
ಇದೀಗ

SIDDARAMAIAH | ಮಾರೀ ಹಬ್ದಲ್ಲಿ ಊಟಕ್ಕೆ ಕರ್ದಂಗೆ..ಎಲ್ಲಾ ಕ್ಷೇತ್ರಗಳಲ್ಲಿ ಕರೀತಿದ್ದಾರೆ..! #PRATIDHVANI

by ಪ್ರತಿಧ್ವನಿ
March 21, 2023
ಪಲ್ಲವಿಸುವ ನಿಸರ್ಗವೂ ಮನುಷ್ಯನ ಪರಿಸರ ಪ್ರಜ್ಞೆಯೂ..ಯುಗಾದಿಯ ಆಚರಣೆಯನ್ನು ಬೇವು-ಬೆಲ್ಲದಿಂದಾಚೆಗೂ ವಿಸ್ತರಿಸಿದಾಗ ಪರಿಸರ ಉಳಿಯುತ್ತದೆ : UGADI
Top Story

ಪಲ್ಲವಿಸುವ ನಿಸರ್ಗವೂ ಮನುಷ್ಯನ ಪರಿಸರ ಪ್ರಜ್ಞೆಯೂ..ಯುಗಾದಿಯ ಆಚರಣೆಯನ್ನು ಬೇವು-ಬೆಲ್ಲದಿಂದಾಚೆಗೂ ವಿಸ್ತರಿಸಿದಾಗ ಪರಿಸರ ಉಳಿಯುತ್ತದೆ : UGADI

by ನಾ ದಿವಾಕರ
March 22, 2023
Next Post
‌ನ್ಯೂಜಿಲೆಂಡ್‌ ʻಎʼಗೆ ಆಘಾತ: ಭಾರತ ʻಎʼ ತಂಡದಲ್ಲಿ ಮಿಂಚಿದ ಶಾರ್ದೂಲ್‌ ಠಾಕೂರ್

‌ನ್ಯೂಜಿಲೆಂಡ್‌ ʻಎʼಗೆ ಆಘಾತ: ಭಾರತ ʻಎʼ ತಂಡದಲ್ಲಿ ಮಿಂಚಿದ ಶಾರ್ದೂಲ್‌ ಠಾಕೂರ್

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಶುರು!

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಶುರು!

ನಾಯಕನಾಗಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ರೋಹಿತ್‌ ಶರ್ಮ!

2ನೇ ಟಿ-20: ಗೆಲ್ಲಲೇಬೇಕಾದ ಒತ್ತಡದಲ್ಲಿ ಟೀಂ ಇಂಡಿಯಾ: ವಿಶ್ವಾಸದಲ್ಲಿ ಆಸ್ಟ್ರೇಲಿಯಾ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist