• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್

ಪ್ರತಿಧ್ವನಿ by ಪ್ರತಿಧ್ವನಿ
June 6, 2024
in ವಿದೇಶ
0
ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್
Share on WhatsAppShare on FacebookShare on Telegram

ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ.

ADVERTISEMENT

ಪರಿಣಾಮ 19ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕೇಂದ್ರ ಗಾಜಾದ ಅಲ್-ಬುರೆಜಿ ಮತ್ತು ಅಲ್ ಮಘಾಝಿ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆದಿದೆ. ಹಮಾಸ್ ಉಗ್ರರು ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ದಾಳಿ ನಡೆಸಿ ಸುಮಾರು 1,200 ಜನರ ಸಾವಿಗೆ ಕಾರಣರಾಗಿದ್ದರು. ಅಲ್ಲದೇ, ಆ ವೇಳೆ ಸುಮಾರು 250ಕ್ಕೂ ಅಧಿಕ ಜನರನ್ನು ಅಪಹರಿಸಿದ್ದರು. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಇಸ್ರೇಲ್ ಕೂಡ ಹಲವರನ್ನು ಬಲಿ ಪಡೆದಿದೆ.

ಮೇ 29ರಂದು ದಾಳಿ ನಡೆಸಿತ್ತು ಇಸ್ರೇಲ್ ವಾಯು ದಾಳಿಗೆ ಗಾಜಾದ ರಫಾದಲ್ಲಿನ ನಿರಾಶ್ರಿತರ ಶಿಬಿರದಲ್ಲಿದ್ದ ಕನಿಷ್ಠ 45 ಜನ ಸಾವನ್ನಪ್ಪಿದ್ದರು. ಟೆಲ್ ಅವಿವ್ ಪ್ರದೇಶದ ಮೇಲೆ ಹಮಾಸ್ ಉಗ್ರರು ರಾಕೆಟ್‌ಗಳ ದಾಳಿ ನಡೆಸಿದ ಬೆನ್ನಲ್ಲೇ ಭಾನುವಾರ ತಡರಾತ್ರಿ ರಫಾ ಮೇಲೆ ಇಸ್ರೇಲ್ ಭೀಕರ ದಾಳಿ ನಡೆಸಿತ್ತು. ಕೂಡಲೇ ಕಾರ್ಯಾಚರಣೆ ನಿಲ್ಲಿಸಬೇಕೆಂದು ಇಸ್ರೇಲ್‌ಗೆ ವಿಶ್ವಸಂಸ್ಥೆಯ ಉನ್ನತ ನ್ಯಾಯಾಲಯ ಸೂಚಿಸಿತ್ತು. ಆದರೂ ಇಸ್ರೇಲಿ ಪಡೆಗಳು ಆಕ್ರಮಣವನ್ನು ಮತ್ತಷ್ಟು ಹೆಚ್ಚಿಸಿದೆ.

Tags: #israilGaza
Previous Post

ಹಿಮಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು ! ಅರಣ್ಯ ಸಂಪತ್ತಿಗೆ ಅಪಾರ ಹಾನಿ !

Next Post

ಚಾರಣಕ್ಕೆ ಹೋದವರು ಹೆಣವಾಗಿದ್ದು ಹೇಗೆ..? ಸರ್ಕಾರದ ನೆರವು..

Related Posts

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!
ಇದೀಗ

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

by ಪ್ರತಿಧ್ವನಿ
February 2, 2026
0

ಬೆಂಗಳೂರು : 2026 ರ ಜಾಗತಿಕ ಜಿಡಿಪಿ ಕೊಡುಗೆ ನೀಡುವಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ ಎಂದು ಜಾಗತಿಕ ಅಂಕಿಅಂಶಗಳ ವರದಿಯೊಂದು ಪ್ರಕಟವಾಗಿದೆ, ಇದೇ ವಿಚಾರಕ್ಕೆ ಟೆಸ್ಲಾ ಸಿಇಒ...

Read moreDetails
ನ್ಯೂಜಿಲೆಂಡ್‌ ವಿರುದ್ಧ 50 ರನ್‌ಗಳಿಂದ ಸೋತ ಯಾದವ್‌ ಪಡೆ : ಕೊನೆಗೂ ಗೆಲುವಿನ ಖಾತೆ ತೆರೆದ ಕಿವೀಸ್‌..!

ನ್ಯೂಜಿಲೆಂಡ್‌ ವಿರುದ್ಧ 50 ರನ್‌ಗಳಿಂದ ಸೋತ ಯಾದವ್‌ ಪಡೆ : ಕೊನೆಗೂ ಗೆಲುವಿನ ಖಾತೆ ತೆರೆದ ಕಿವೀಸ್‌..!

January 29, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
Next Post

ಚಾರಣಕ್ಕೆ ಹೋದವರು ಹೆಣವಾಗಿದ್ದು ಹೇಗೆ..? ಸರ್ಕಾರದ ನೆರವು..

Recent News

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada