• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಕದನ ವಿರಾಮ ಘೋಷಿಸಿದ ಇಸ್ರೇಲ್: ಗಾಜಾದಲ್ಲಿ ಸಂಭ್ರಮಾಚರಣೆ.!

Any Mind by Any Mind
May 21, 2021
in ರಾಜಕೀಯ, ವಿದೇಶ
0
ಕದನ ವಿರಾಮ ಘೋಷಿಸಿದ ಇಸ್ರೇಲ್: ಗಾಜಾದಲ್ಲಿ ಸಂಭ್ರಮಾಚರಣೆ.!
Share on WhatsAppShare on FacebookShare on Telegram

ಗಾಜಾ ಸಿಟಿಲ್ಲಿನ ಭೀಕರ ಏರ್ ಸ್ಟ್ರೈಕ್ ಮತ್ತು ರಾಕೆಟ್ ದಾಳಿಯಲ್ಲಿ ನೂರಾರು ಜನರು ಹತರಾದ ಬಳಿಕ ಇದೀಗ ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಈ ಮೂಲಕ ಗಾಜಾ ಪ್ರದೇಶದಲ್ಲಿ ಭಾರಿ ಪ್ರಾಣ ಹಾನಿ, ನಷ್ಟಕ್ಕೆ ಕಾರಣವಾದ 11 ದಿನಗಳ ಭೀಕರ ಯುದ್ಧಕ್ಕೆ ತೆರೆಬಿದ್ದಿದೆ.

ADVERTISEMENT

ಇಸ್ರೇಲ್​ ಗುರುವಾರ ಕದನ ವಿರಾಮವನ್ನು ಘೋಷಿಸಿದೆ. ಗಾಜಾದ ಹಮಾಸ್​ ಬಂಡುಕೋರರ ಮೇಲೆ ಕಳೆದ 11 ದಿನಗಳಿಂದ ನಡೆಯುತ್ತಿದ್ದ ಕಾರ್ಯಾಚರಣೆಗೆ ಇಸ್ರೇಲ್​ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದು ಈ ಬೆಳವಣಿಗೆಯನ್ನು ವಿಶ್ವಸಂಸ್ಥೆ ಮತ್ತು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಸ್ವಾಗತಿಸಿದ್ದಾರೆ.

ಗಾಜಾ ಪ್ರದೇಶದಲ್ಲಿ ನಡೆಯುತ್ತಿರುವ ಕದನ ವಿರಾಮಕ್ಕೆ ಗುರುವಾರ ರಾತ್ರಿ ಇಸ್ರೇಲ್ ಭದ್ರತಾ ಸಂಪುಟ ಅನುಮೋದನೆ ನೀಡಿದ್ದು ಸುಮಾರು ಎರಡು ಗಂಟೆಗಳ ಕಾಲ ಈ ಸಭೆ ನಡೆದಿದ್ದು ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಛೇರಿ ಒಪ್ಪಿಗೆ ನೀಡಿರುವ ಸುದ್ದಿ ಹೊರಬಂದಿದೆ. ಹಾಗೆಯೇ ಮಂತ್ರಿಗಳ ಸರ್ವಾನುಮತದಿಂದ ಈ ನಿರ್ಧಾರವು ಅಂಗೀಕೃತಗೊಂಡಿದೆ ಎಂದು ಕೂಡಾ ವರದಿಯಾಗಿದೆ.

ಕೆಲ ದಿನಗಳಿಂದ ಜೀವ ಕೈಯಲ್ಲಿ ಹಿಡಿದುಕೊಂಡ ಬದುಕಿದ್ದ ಜನರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಆದರೆ ಕದನ ವಿರಾಮ ವಿಚಾರಕ್ಕೆ ವ್ಯತಿರಿಕ್ತ ಪ್ರತಿಕ್ರಿಯೆ ನೀಡಿರುವ ಹಮಾಸ್ ಉಗ್ರರು, ಇದು ಪ್ಯಾಲೆಸ್ತಿನ್ ಜನರ ಜಯ ಮತ್ತು ಇಸ್ರೇಲ್ ನ ಸೋಲು ಎಂದಿದೆ.

ಮೇ 10ರಿಂದ ಗಾಜಾದಲ್ಲಿ ಇಸ್ರೇಲಿ ವಾಯು ದಾಳಿಯಿಂದ 65 ಮಕ್ಕಳು ಸೇರಿದಂತೆ 232 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ. 1,900 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯ ತಿಳಿಸಿತ್ತು.

ಗಾಜಾ ಪಟ್ಟಿಯ ಇಸ್ಲಾಮಿಸ್ಟ್​ ಮೋಮೆಂಟ್ಸ್​ ಪೊಲಿಟಿಕಲ್ ಬ್ಯೂರೋದ ಹಿರಿಯ ಸದಸ್ಯ ಖಲೀಲ್ ಅಲ್-ಹಯ್ಯ ಈ ಯುದ್ಧ ವಿರಾಮದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದು, ಇಸ್ರೇಲ್ ವಾಯುದಾಳಿಯಿಂದ ಅನೇಕ ಮನೆಗಳು ಧ್ವಂಸವಾಗಿವೆ. ಆ ಮನೆಗಳನ್ನು ನಾವೇ ಕಟ್ಟಿಸಿಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಮುಸ್ಲಿಂ ಹಾಗೂ ಯಹೂದಿಗಳ ಪವಿತ್ರವಾದ ಸ್ಥಳವಾದ ಜೆರುಸಲೇಂನ ಅಲ್-ಅಕ್ಸಾ ಮಸೀದಿಯು ವಿವಾದದ ಕೇಂದ್ರ ಬಿಂದುವಾಗಿದ್ದು ಇಲ್ಲಿ ಉಂಟಾದ ಸಂಘರ್ಷವನ್ನು ತಡೆಯಲು ಪೊಲೀಸಲು ಅಶ್ರುವಾಯು ಹಾಗೂ ಗ್ರೆನೇಡ್ ಪ್ರಯೋಗಿಸಿದ್ದರು. ಬಳಿಕ ಗಾಜಾ ಪಟ್ಟಿಯಲ್ಲಿ ಭಾರಿ ಸಂಘರ್ಷ ನಡೆದಿತ್ತು.

Tags: #Isral#Palestinians#War
Previous Post

ಭಕ್ತಿಯನ್ನೂ ಮೀರಿದ ‘ದೇವಸ್ಥಾನಗಳ ಮುಕ್ತಿ’: ತಮಿಳುನಾಡಿನಲ್ಲಿ ಸದ್ಗುರು ವರ್ಸಸ್ ಸಚಿವ

Next Post

ಕೋವಿಡ್‌ ಲಸಿಕೆ ಪಡೆಯಲು ಹಳ್ಳಿಯಿಂದ ನಗರದವರೆಗೆ ಆನ್ಲೈನ್ ನೋಂದಣಿ ಅಭಿಯಾನ ಆರಂಭ –ಡಿಕೆ ಶಿವಕುಮಾರ್

Related Posts

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
0

https://youtube.com/live/Sh2S-y9CYsE

Read moreDetails

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
Next Post
ಕೋವಿಡ್‌ ಲಸಿಕೆ ಪಡೆಯಲು ಹಳ್ಳಿಯಿಂದ ನಗರದವರೆಗೆ ಆನ್ಲೈನ್ ನೋಂದಣಿ ಅಭಿಯಾನ ಆರಂಭ –ಡಿಕೆ ಶಿವಕುಮಾರ್

ಕೋವಿಡ್‌ ಲಸಿಕೆ ಪಡೆಯಲು ಹಳ್ಳಿಯಿಂದ ನಗರದವರೆಗೆ ಆನ್ಲೈನ್ ನೋಂದಣಿ ಅಭಿಯಾನ ಆರಂಭ –ಡಿಕೆ ಶಿವಕುಮಾರ್

Please login to join discussion

Recent News

Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada