• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಈಶ್ವರಪ್ಪ ವಿರುದ್ಧ BSY ಕೆಂಡ !ಪುತ್ರ ರಾಘವೇಂದ್ರಗೆ ಎದುರಾಗಲಿದ್ಯಾ ಸವಾಲು ?!

ಪ್ರತಿಧ್ವನಿ by ಪ್ರತಿಧ್ವನಿ
March 20, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಈಶ್ವರಪ್ಪ ವಿರುದ್ಧ BSY ಕೆಂಡ !ಪುತ್ರ ರಾಘವೇಂದ್ರಗೆ ಎದುರಾಗಲಿದ್ಯಾ ಸವಾಲು ?!
Share on WhatsAppShare on FacebookShare on Telegram

ಶತಾಯ-ಗತಾಯ ಏನೇ ಪ್ರಯತ್ನ ಮಾಡಿದ್ರೂ ಕೆ.ಎಸ್.ಈಶ್ವರಪ್ಪ(KS eshwarappa ) ಮನವೊಲಿಸುವಲ್ಲಿ ಬಿಜೆಪಿ (BJP) ನಾಯಕರು ವಿಫಲರಾಗಿದ್ದಾರೆ. ಪುತ್ರ ಕಾಂತೇಶ್ ಗೆ(kantesh) ಹಾವೇರಿ(Haveri) ಟಿಕೆಟ್ ಸಿಗಲಿಲ್ಲ ಎಂಬ ಸಿಟ್ಟಿನಿಂದ ಬಂಡಾಯ ಎದ್ದಿರುವ ಈಶ್ವರಪ್ಪ (eshwarappa)ಸ್ವತಃ ತಾವೇ ಶಿವಮೊಗ್ಗದಿಂದ ಅಖಾಡಕ್ಕಿಳಿಯೋ ತೀರ್ಮಾನ ಮಾಡಿದ್ದಾರೆ. ಇಲ್ಲಿಯವರೆಗೂ ಈಶ್ವರಪ್ಪನವರ ಮನವೊಲಿಸುವ ವಿಶ್ವಾಸದಲ್ಲಿದ್ದ ಯಡಿಯೂರಪ್ಪ (yediyurappa) ಒಮ್ಮಿಂದೊಮ್ಮೆಲೆ ಅವರ ವಿರುದ್ಧ ಸಿಡಿದೆದ್ದಿದ್ದಾರೆ. ಈಶ್ವರಪ್ಪ ಸ್ಪರ್ಧೆ ಶಿವಮೊಗ್ಗ (shivamogga) ಹಾಗೂ ಹಾವೇರಿ (Haveri) ಎರೆಡು ಕ್ಷೇತ್ರಗಳಲ್ಲಿ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಹೈಕಮಾಂಡ್ ಗೆ (Highcommand) ದೂರು ನೀಡಿದ್ದಾರೆ.

ADVERTISEMENT

ಬಿಜೆಪಿಯ ಸಾಕಷ್ಟು ನಾಯಕರು (BJP leaders), ರಾಜ್ಯ ಚುನಾವಣಾ ಉಸ್ತುವಾರಿ ಮೋಹನ್ ದಾಸ್ ಯಾರೆಲ್ಲ ಪ್ರಯತ್ನ ಪಟ್ಟರೂ ಸಹಃ ಈಶ್ವರಪ್ಪ ಸ್ಪರ್ಧೆಯಿಂದ ಹಿಂದೆ ಸರಿಎಲ್ಲ ಎಂಬ ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ. ಕೇಂದ್ರದ ನಾಯಕರು ತಮ್ಮ ಪುತ್ರನನ್ನ MLC ಮಾಡುವ ಆಫರ್ ನೀಡಿದ್ದರೂ ಕೂಡ ಸದ್ಯ ಈಗ ಯಾರನ್ನು ನಂಬುವ ಸ್ಥಿತಿಯಲ್ಲಿ ಈಶ್ವರಪ್ಪ ಇಲ್ಲ. ಹೀಗಾಗಿ ಶಿವಮೊಗ್ಗ ಕ್ಷೇತ್ರ BSY ಪಾಲಿಗೆ ಟೆನ್ಶನ್ (Tension) ತಂದಿಟ್ಟಿದೆ.

ತಮ್ಮ ಪುತ್ರ BY ರಾಘವೇಂದ್ರ (BY raghavendra) ಗೆಲುವಿಗೆ ಕಂಟಕವಾಗಲೆಂದೇ ಈಶ್ವರಪ್ಪ ಶಿವಮೊಗ್ಗದಿಂದ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಅರಿತಿರುವ ಯಡಿಯೂರಪ್ಪ (yediyurappa) ಈಶ್ವರಪ್ಪ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ನಾವು ಎಲ್ಲಾ ಪ್ರಯತ್ನ ಮಾಡಿಯಾಗಿದೆ. ಇನ್ನು ಈಶ್ವರಪ್ಪನನ್ನ ಸುಮ್ಮನಾಗಿಸೋದು ನಿಮ್ಮ ಕೆಲಸ. ಇಲ್ಲವಾದ್ರೆ ಬಿಜೆಪಿ ಶಿವಮೊಗ್ಗ (shivamogga) ಮತ್ತು ಹಾವೇರಿಯಲ್ಲಿ (Haveri) ಸಂಕಷ್ಟ ಎದುರಿಸಲಿದೆ ಎಂದು ಚೆಂಡನ್ನ BSY ಹೈಕಮಾಂಡ್ ಅಂಗಳಕ್ಕೆ ಎಸೆದಿದ್ದಾರಂತೆ. ಇನ್ನೇನಿದ್ದರೂ ಹೈಕಮಾಂಡ್ ಉಂಟು, ಈಶ್ವರಪ್ಪ ಉಂಟು ಎಂಬಂತೆ ಆಗಿದ್ದು ಕುತೂಹಲ ಮೂಡಿಸಿದೆ. 

Tags: BJPCongress PartyKS EshwarappaShivamoggaಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಇಂದು 17 ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮ: ಡಿಸಿಎಂ ಡಿ.ಕೆ. ಶಿವಕುಮಾರ್ಇಂದು 17 ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

2024 ರ ಚುನಾವಣೆಗೆ ಮೋದಿ ಮಾಸ್ಟರ್ ಪ್ಲಾನ್

Related Posts

Daily Horoscope: ಇಂದು ಅತಿ ಹೆಚ್ಚು ಆರ್ಥಿಕ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ಅತಿ ಹೆಚ್ಚು ಆರ್ಥಿಕ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
December 24, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯವರ ಕುಟುಂಬದಲ್ಲಿ ಇಂದು ನೆಮ್ಮದಿಯ ವಾತಾವರಣ ಇರುತ್ತದೆ. ಯಾವುದೇ ವ್ಯವಹಾರದಲ್ಲೂ ಸುಲಭವಾಗಿ ಅನುಕೂಲ ಆಗುತ್ತದೆ. ಹೊಸ ವಾಹನ ಖರೀದಿಗಾಗಿ ಹಣ...

Read moreDetails
ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

December 24, 2025

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025
Next Post
2024  ರ ಚುನಾವಣೆಗೆ ಮೋದಿ ಮಾಸ್ಟರ್ ಪ್ಲಾನ್

2024 ರ ಚುನಾವಣೆಗೆ ಮೋದಿ ಮಾಸ್ಟರ್ ಪ್ಲಾನ್

Please login to join discussion

Recent News

Daily Horoscope: ಇಂದು ಅತಿ ಹೆಚ್ಚು ಆರ್ಥಿಕ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ಅತಿ ಹೆಚ್ಚು ಆರ್ಥಿಕ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
December 24, 2025
ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ
Top Story

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

by ಪ್ರತಿಧ್ವನಿ
December 24, 2025
Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅತಿ ಹೆಚ್ಚು ಆರ್ಥಿಕ ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ಅತಿ ಹೆಚ್ಚು ಆರ್ಥಿಕ ಲಾಭ ಪಡೆಯುವ ರಾಶಿಗಳಿವು..!

December 24, 2025
ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

December 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada