• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಎಲ್ಲಾ ಶಾಸಕರಿಗೆ ಟಿಕೆಟ್ ಸಿಗುತ್ತದೆ, ಸಿಗಲ್ಲ ಎಂದು ಹೇಳಲಾಗದು: ಸಿಎಂ ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
March 10, 2023
in Top Story, ರಾಜಕೀಯ
0
ತಪ್ಪುಗಳನ್ನು ಮುಚ್ಚಿಹಾಕುವುದು ಕಾಂಗ್ರೆಸ್ ನೈತಿಕತೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಹುಬ್ಬಳ್ಳಿ: ಎಲ್ಲಾ ಹಾಲಿ ಶಾಸಕರಿಗೆ ಒಂದೇ ಬಾರಿಗೆ ಟಿಕೆಟ್ ತಪ್ಪುತ್ತದೆ ಎಂದು ಹೇಳುವುದು, ಅಥವಾ ಎಲ್ಲರಿಗೂ ಸಿಗಲಿದೆ ಎನ್ನುವುದು ರಾಜಕಾರಣದಲ್ಲಿ ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ADVERTISEMENT

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾಹಾಲಿ ಶಾಸಕರಿಗೆ ಟಿಕೆಟ್ ತಪ್ಪಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ಹಾಗೇನಿಲ್ಲ, ಹಲವಾರು ಆಯಾಮಗಳಲ್ಲಿ ಸಮೀಕ್ಷೆ  ಮಾಡಿ ಅದರ ಆಧಾರದ ಮೇಲೆ ತೀರ್ಮಾನ ಮಾಡಲಾಗುತ್ತದೆ ಎಂದರು.

ಪಕ್ಷದಲ್ಲಿ ಗಟ್ಟಿಯಾದ ಸಂಘಟನೆ ಬೂತ್ ಮಟ್ಟದಲ್ಲಿದ್ದು  ಅದೇ ನಮ್ಮ ಶಕ್ತಿ . ಚುನಾವಣೆ ಮೂರನೇ ಹಂತದ ಪ್ರಚಾರ ನಡೆಯುತ್ತಿದೆ. ಬೂತ್ ವಿಜಯ, ಬೂಟ್ ಮಟ್ಟದ ವಿಜಯ ಸಂಕಲ್ಪ, ಈಗ ವಿಜಯ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ.  ಎಲ್ಲಾ ಜಿಲ್ಲೆಯಲ್ಲಿ ಮೋರ್ಚಾಗಳ ಸಮ್ಮೇಳನ ಆಗುತ್ತಿದೆ. ನನ್ನ ಪ್ರಕಾರ 224 ಕ್ಷೇತ್ರಗಳಲ್ಲಿ ಒಂದಿಲ್ಲೊಂದು  ಸಂಘಟನಾತ್ಮಕ ಕೆಲಸಗಳು ನಡೆಯುತ್ತಿವೆ ಎಂದರು.

ಅದ್ಭುತ ಬೆಂಬಲ

 ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾಡಿರುವ ಕೆಲಸ, ನರೇಂದ್ರ ಮೋದಿಯವರ ಕಾರ್ಯಕ್ರಮ, ನನ್ನ ಕೆಲಸಗಳೂ ಸೇರಿ ದೊಡ್ಡ ಪ್ರಮಾಣದ ಕೆಲಸ ಕೆಳ ಮಟ್ಟದಿಂದ ದೊರೆಯುತ್ತಿದೆ. ಕಳೆದ ಒಂದೂವರೆ ತಿಂಗಳಲ್ಲಿ ಅದ್ಭುತವಾದ ಬೆಂಬಲ ದೊರೆಯುತ್ತಿದ್ದು, ಸಂಪೂರ್ಣವಾದ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬರಲಿದೆ  ಎಂದರು. 

ಕಾಂಗ್ರೆಸ್ ಗೆ 65 ಸ್ಥಾನ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ಗೆ 65 ಸ್ಥಾನ ಬರುತ್ತದೆ ಎಂದಿದ್ದು, ತಮ್ಮ ಪಕ್ಷಕ್ಕೆ ದೊರೆಯುವ ಸ್ಥಾನ 65 ಎಂದು ಬಹುಶಃ ಹೇಳುತ್ತಿದ್ದಾರೆ ಎಂದರು.

ಬಿಜೆಪಿ ಸೇರುವ ವಿಶ್ವಾಸವಿದೆ

ಜನಾರ್ದನರೆಡ್ಡಿಯವರು ಬಿಜೆಪಿ ಗೆ ಪುನಃ ಸೇರ್ಪಡೆಯಾಗುವ ಬಗ್ಗೆ ಪ್ರತಿಕ್ರಿಯೆ ನೀಡಿ  ಅವರು ಇನ್ನೂ ತಮ್ಮ ತೀರ್ಮಾನವನ್ನು ಪ್ರಕಟ ಮಾಡಿಲ್ಲ. ಮೂರು ದಶಕಗಳಿಂದ ರಾಜಕಾರಣದಲ್ಲಿದ್ದಾರೆ. ಅವರ ನಿರ್ಣಯವನ್ನು ಅವರು ತೆಗೆದುಕೊಳ್ಳುತ್ತಾರೆ. ಅವರು ಮತ್ತು ಬಿಜೆಪಿಗೆ ಹಳೆ ಸಂಬಂಧವಿರುವುದು ಸತ್ಯ. ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದರು.

ಬಿಜೆಪಿ ಸೇರ್ಪಡೆ: ಸುಮಲತಾ ಅಂತಿಮ  ನಿರ್ಧಾರ

ಸಂಸದೆ ಸುಮಾಲತಾ ಅವರು ನಿನ್ನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಿ.ಪಿ.ನಡ್ಡಾ ಅವರನ್ನು ಭೇಟಿಯಾಗಿ ದ್ದಾರೆ. ಈಗಾಗಲೇ ಹಲವಾರು ಸುತ್ತಿನ ಚರ್ಚೆಯಾಗಲಿದ್ದು ಅವರು ಅಂತಿಮ  ನಿರ್ಧಾರ ಇಂದು ತೆಗೆದುಕೊಂಡು ಪ್ರಕಟಿಸಲಿದ್ದಾರೆ ಎಂದರು.

ಪಕ್ಷಾಂತರ: ಕಾದು ನೋಡೋಣ

ಕೆಲವು ಊಹಾಪೋಹಗಳಿವೆ. ಚುನಾವಣೆ ಸಮಯದಲ್ಲಿ ಆ ಕಡೆಯಿಂದ ಈ ಕಡೆಗೆ, ಈ ಕಡೆಯಿಂದ ಆ ಕಡೆಗೆ ಹೋಗಿಬರುವವರಿದ್ದಾರೆ. ಕಾದು ನೋಡೋಣ ಎಂದರು.

Tags: basavarajabommaiCongress PartyJanardhan reddysumalatha Ambareeshಬಿಜೆಪಿ
Previous Post

ಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿರುವ ಎಚ್.ಡಿ.ಕುಮಾರಸ್ವಾಮಿ: ಭವಿಷ್ಯ ನುಡಿದ ಹರಿದ್ವಾರದ ಸಂತರು

Next Post

PRANAYAM | ಪ್ರಣಯಂ ಚಿತ್ರದ ಟ್ವಿಸ್ಟ್ ಬಿಟ್ಟುಕೊಟ್ರಾ..? ಗೋವಿಂದಗೌಡ | GOVINDA GOWDA | NEW KANNADA MOVIE |

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
Next Post
PRANAYAM | ಪ್ರಣಯಂ ಚಿತ್ರದ ಟ್ವಿಸ್ಟ್ ಬಿಟ್ಟುಕೊಟ್ರಾ..? ಗೋವಿಂದಗೌಡ | GOVINDA GOWDA | NEW KANNADA MOVIE |

PRANAYAM | ಪ್ರಣಯಂ ಚಿತ್ರದ ಟ್ವಿಸ್ಟ್ ಬಿಟ್ಟುಕೊಟ್ರಾ..? ಗೋವಿಂದಗೌಡ | GOVINDA GOWDA | NEW KANNADA MOVIE |

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada