• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇವೇಗೌಡರನ್ನು ಮೂರು ಬಾರಿ ಸಾವಿನಿಂದ ಕಾಪಾಡಿದವರು ಚೆನ್ನಮ್ಮ’ – ಬ್ರಹ್ಮಾಂಡ ಗುರೂಜಿ

ಪ್ರತಿಧ್ವನಿ by ಪ್ರತಿಧ್ವನಿ
July 19, 2026
in Top Story
0
ದೇವೇಗೌಡರನ್ನು ಮೂರು ಬಾರಿ ಸಾವಿನಿಂದ ಕಾಪಾಡಿದವರು ಚೆನ್ನಮ್ಮ’ – ಬ್ರಹ್ಮಾಂಡ ಗುರೂಜಿ
Share on WhatsAppShare on FacebookShare on Telegram

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಜ್ಯೋತಿಷಿ ಬ್ರಹ್ಮಾಂಡ ಗುರೂಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಚೆನ್ನಮ್ಮ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೆನ್ನಮ್ಮ ಅವರ ವ್ಯಕ್ತಿತ್ವ ಮತ್ತು ಕುಟುಂಬಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿದರು.

ADVERTISEMENT

“ಚೆನ್ನಮ್ಮ ಅವರು ದೇವೇಗೌಡರ ಮನೆಗೆ ಸಾಕ್ಷಾತ್ ಮಹಾಲಕ್ಷ್ಮಿಯಾಗಿದ್ದರು. ದೇವೇಗೌಡರಿಗಿಂತ ಐದು ವರ್ಷ ಕಿರಿಯವರಾಗಿದ್ದ ಅವರು, ದೀರ್ಘ ಸುಮಂಗಲಿಯಾಗಿ ಹಾಗೂ ಮುತ್ತೈದೆಯಾಗಿಯೇ ಇಹಲೋಕ ತ್ಯಜಿಸಿದ್ದಾರೆ. ಸಂಖ್ಯಾಶಾಸ್ತ್ರದ ಪ್ರಕಾರ 89ನೇ ವಯಸ್ಸಿನಲ್ಲಿ ಗಂಡಾಂತರ ಎದುರಾದರೂ, ಅವರು ಆದರ್ಶ ಜೀವನ ನಡೆಸಿದರು. ತಮ್ಮ ಬದುಕಿನಲ್ಲಿ ದೇವೇಗೌಡರನ್ನು ಹಲವು ಸಂಕಷ್ಟಗಳಿಂದ ರಕ್ಷಿಸಿದ ಶಕ್ತಿಯಾಗಿದ್ದರು” ಎಂದು ಬ್ರಹ್ಮಾಂಡ ಗುರೂಜಿ ಹೇಳಿದರು.

DK Shivakumar : ಫುಟ್‌ಬಾಲ್ ಫೀವರ್ ಮ್ಯಾಚ್ ಸಂಭ್ರಮಕ್ಕೆ ಗ್ರೀನ್ ಸಿಗ್ನಲ್..!#pratidhvani

ದೇವೇಗೌಡರು ಮತ್ತು ಚೆನ್ನಮ್ಮ ಅವರ 72 ವರ್ಷಗಳ ದಾಂಪತ್ಯ ಜೀವನ ಇಂದಿನ ಯುವಜನತೆಗೆ ಆದರ್ಶವಾಗಬೇಕು ಎಂದ ಅವರು, “ಅವರ ಸಂಸ್ಕಾರ, ಕುಟುಂಬದ ಮೇಲಿನ ಬದ್ಧತೆ ಹಾಗೂ ಪರಸ್ಪರ ಗೌರವ ಎಲ್ಲರಿಗೂ ಮಾದರಿಯಾಗಿದೆ. ರಾಜರಾಜೇಶ್ವರಿ ದೇವಿಯ ಪರಮ ಭಕ್ತೆಯಾಗಿದ್ದ ಚೆನ್ನಮ್ಮ ಅವರ ಮನೆಗೆ ಬಂದ ಯಾರನ್ನೂ ಊಟ ಮಾಡಿಸದೆ ಕಳುಹಿಸುವ ಪದ್ಧತಿ ಇರಲಿಲ್ಲ. ಅವರ ಆಶೀರ್ವಾದ ಮತ್ತು ತ್ಯಾಗದಿಂದಲೇ ಗೌಡರ ಕುಟುಂಬ ಒಗ್ಗಟ್ಟಿನಿಂದ ಬೆಳೆದಿದೆ” ಎಂದು ಹೇಳಿದರು.

Chennamma Passed Away: ಚೆನ್ನಮ್ಮ ನಮ್ಮನ್ನು ಮಕ್ಕಳ ಹಾಗೆ ಬೆಳೆಸಿದರು #pratidhvani

ಕುಟುಂಬದ ಎಲ್ಲ ಸದಸ್ಯರು ಮುಂದೆಯೂ ಒಗ್ಗಟ್ಟಿನಿಂದ, ಪ್ರೀತಿ ಮತ್ತು ಸೌಹಾರ್ದದಿಂದ ಬದುಕಬೇಕು ಎಂಬ ಆಶಯವನ್ನೂ ಅವರು ವ್ಯಕ್ತಪಡಿಸಿದರು.ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ನಿಧನರಾದರು. ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸೋಮವಾರ ಹಾಸನ ಜಿಲ್ಲೆಯ ದೇವೇಗೌಡರ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

Tags: bengaluruBrahmanda GurujiBreaking NewsChennammaChennamma DeathChennamma FuneralCondolenceDeve Gowda FamilyFuneralHD Deve GowdaHD KumaraswamyHD RevannaJDSkannada newskarnataka newsKarnataka PoliticsPadmanabhanagarpolitical newsRajarajeshwari
Previous Post

ರಾಜ್ಯದ ಆಸ್ಪತ್ರೆ, ಶಾಲೆ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್‌ಗೆ ಬ್ರೇಕ್? ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ

Next Post

ಫಿಫಾ ವಿಶ್ವಕಪ್ ಫೈನಲ್ ಫೈಟ್: ಈ ರಾಜ್ಯದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ!

Related Posts

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು; ದರ್ಶನ್‌ ಹಲ್ಲೆ ಬಗ್ಗೆ ಪ್ರದೋಷ್‌ ಸ್ಫೋಟಕ ಹೇಳಿಕೆ
Top Story

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು; ದರ್ಶನ್‌ ಹಲ್ಲೆ ಬಗ್ಗೆ ಪ್ರದೋಷ್‌ ಸ್ಫೋಟಕ ಹೇಳಿಕೆ

by ಪ್ರತಿಧ್ವನಿ
August 15, 2026
0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಆರೋಪಿ ನಂ.14 ಆಗಿರುವ ಪ್ರದೋಷ್‌ ರಾವ್‌, ಪ್ರಕರಣದಲ್ಲಿ ತನ್ನ ಪಾತ್ರದ ಬಗ್ಗೆ ನ್ಯಾಯಾಲಯದ ಮುಂದೆ...

Read moreDetails
ವಂದೇ ಮಾತರಂ ವಿವಾದಕ್ಕೆ ಹೊಸ ತಿರುವು: ಖರ್ಗೆ, ಸೋನಿಯಾ, ರಾಹುಲ್ ಸನ್ನೆ ವೈರಲ್; ಕಾಂಗ್ರೆಸ್‌ ಸ್ಪಷ್ಟನೆ

ವಂದೇ ಮಾತರಂ ವಿವಾದಕ್ಕೆ ಹೊಸ ತಿರುವು: ಖರ್ಗೆ, ಸೋನಿಯಾ, ರಾಹುಲ್ ಸನ್ನೆ ವೈರಲ್; ಕಾಂಗ್ರೆಸ್‌ ಸ್ಪಷ್ಟನೆ

August 15, 2026
ನಾವು ಕೇವಲ ಸ್ವಾವಲಂಬಿಗಳಲ್ಲ, ವಿಶ್ವಕ್ಕೆ ದಾರಿ ತೋರಿಸುವ ಶಕ್ತಿಯಾಗಿ ಹೊರಹೊಮ್ಮುತ್ತಿದ್ದೇವೆ : ರಮೇಶ್ ಗೌಡ

ನಾವು ಕೇವಲ ಸ್ವಾವಲಂಬಿಗಳಲ್ಲ, ವಿಶ್ವಕ್ಕೆ ದಾರಿ ತೋರಿಸುವ ಶಕ್ತಿಯಾಗಿ ಹೊರಹೊಮ್ಮುತ್ತಿದ್ದೇವೆ : ರಮೇಶ್ ಗೌಡ

August 15, 2026
ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ: 38 ಸಾ**, ಸುನಾಮಿ ಎಚ್ಚರಿಕೆ

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ: 38 ಸಾ**, ಸುನಾಮಿ ಎಚ್ಚರಿಕೆ

August 15, 2026
ರಾತ್ರೋರಾತ್ರಿ ತಮಿಳುನಾಡಿಗೆ ಕಾವೇರಿ ನೀರು: ರಾಜ್ಯ ಸರ್ಕಾರಕ್ಕೆ ಆರ್‌.ಅಶೋಕ್‌ ಖಡಕ್‌ ಎಚ್ಚರಿಕೆ

ರಾತ್ರೋರಾತ್ರಿ ತಮಿಳುನಾಡಿಗೆ ಕಾವೇರಿ ನೀರು: ರಾಜ್ಯ ಸರ್ಕಾರಕ್ಕೆ ಆರ್‌.ಅಶೋಕ್‌ ಖಡಕ್‌ ಎಚ್ಚರಿಕೆ

August 15, 2026
Next Post
ಫಿಫಾ ವಿಶ್ವಕಪ್ ಫೈನಲ್ ಫೈಟ್: ಈ ರಾಜ್ಯದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ!

ಫಿಫಾ ವಿಶ್ವಕಪ್ ಫೈನಲ್ ಫೈಟ್: ಈ ರಾಜ್ಯದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada