• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು ಖಂಡಿತ ತಪ್ಪು – ಮೌನ ಮುರಿದ ಡಿಸಿಎಂ ಡಿಕೆ ಶಿವಕುಮಾರ್..! 

Chetan by Chetan
April 21, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಜಾತಿಗಣತಿ ವರದಿ ಜಾರಿ ಬಗ್ಗೆ ಒಕ್ಕಲಿಗ ನಾಯಕರ ನಿಲುವೇನು..?! ಅಡ್ಡಗೋಡೆ ಮೇಲೆ ದೀಪವಿಟ್ಟ ಡಿಕೆಶಿ..! 
Share on WhatsAppShare on FacebookShare on Telegram

ರಾಜ್ಯದ ಬೀದರ್ (Bidar) ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆ (CET Exams) ಬರೆಯಲು ಬಂದ ವಿದ್ಯಾರ್ಥಿ ಜನಿವಾರ ತೆಗೆಯಲಿಲ್ಲ ಎಂಬ ಕಾರಣಕ್ಕೆ ಪರೀಕ್ಷೆಯಿಂದ ವಂಚಿತನಾದ ಕೇಸ್ ಗೆ ಸಂಬದಪಟ್ಟಂತೆ ಡಿಸಿಎಂ ಡಿ‌.ಕೆ ಶಿವಕುಮಾರ್ (DK Shivakumar) ಪ್ರತಿಕ್ರಿಯಿಸಿದ್ದಾರೆ. 

ADVERTISEMENT

ಈ ರೀತಿಯಾಗಿ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದು ತಪ್ಪು, ಈ ಸಂಪ್ರದಾಯ ಸರಿಯಲ್ಲ.ಕೆಲವರು ಜನಿವಾರ ಹಾಕ್ತಾರೆ,ಕೆಲವರು ಲಿಂಗ ಹಾಕ್ತಾರೆ. ಅದು ಅವರವರ ನಂಬಿಕೆ.ಆದ್ರೆ ಇದನ್ನು ತೆಗೆಸುವುದು ತಪ್ಪು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಸಾಮಾನ್ಯವಾಗಿ ಪರೀಕ್ಷೆ ವೇಳೆ ಎಲೆಟ್ರಾನಿಕ್ಸ್ ಉಪಕರಣ ಹಾಕಿರುತ್ತಾರೆ.ಹಾಗಾಗಿ ಪೊಲೀಸರು ತಪಾಸಣೆ ಮಾಡ್ತಾರೆ.ಆದರೆ, ಜನಿವಾರ, ಲಿಂಗ ತೆಗೆಸಿದ್ದು ತಪ್ಪು.ಮಾಂಗಲ್ಯ ಸರ ಕೂಡ ಮಹಿಳೆಯರು ಹಾಕಿರುತ್ತಾರೆ.ಇದನ್ನೆಲ್ಲ ತೆಗೆಸುವುದು ತಪ್ಪು ಎಂದು ಡಿಸಿಎಂ ಡಿಕೆಶಿ ಶಿವಕುಮಾರ್ ಹಿಂದುಗಳ ಭಾವನೆಗಳ ಪರವಾಗಿ ಮಾತನಾಡಿದ್ದಾರೆ. 

Tags: ಜನಿವಾರ ಪ್ರಕರಣಡಿಸಿಎಂ ಡಿಕೆ ಶಿವಕುಮಾರ್ಬೀದರ್ ವಿದ್ಯಾರ್ಥಿಸಿಇಟಿ ಪರೀಕ್ಷೆ
Previous Post

ದ.ಕನ್ನಡ, ಉಡುಪಿ ಜೆಲ್ಲೆಯಲ್ಲಿ ಕಾಂಗ್ರೆಸ್ಸಿಗೆ 10 ಸ್ಥಾನ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಕೊಲೆಯಾಗುವ ಭಯದಲ್ಲೇ ಮನೆ ಬಿಟ್ಟಿದ್ದರೇ ಕೊಲೆಯಾದ ಓಂಪ್ರಕಾಶ್..?

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಕೊಲೆಯಾಗುವ ಭಯದಲ್ಲೇ ಮನೆ ಬಿಟ್ಟಿದ್ದರೇ ಕೊಲೆಯಾದ ಓಂಪ್ರಕಾಶ್..?

ಕೊಲೆಯಾಗುವ ಭಯದಲ್ಲೇ ಮನೆ ಬಿಟ್ಟಿದ್ದರೇ ಕೊಲೆಯಾದ ಓಂಪ್ರಕಾಶ್..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada