• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ʼನಮ್ಮ ಮೇಲಿನ ಕಾಳಜಿಯೇ ಆತನ ಜೀವವನ್ನು ಬಲಿತೆಗೆದುಕೊಂಡಿದೆ’ :  ಉಕ್ರೇನ್‌ನ ನವೀನ್ ಸ್ನೇಹಿತರು

Any Mind by Any Mind
March 11, 2022
in ಕರ್ನಾಟಕ, ದೇಶ, ರಾಜಕೀಯ
0
ʼನಮ್ಮ ಮೇಲಿನ ಕಾಳಜಿಯೇ ಆತನ ಜೀವವನ್ನು ಬಲಿತೆಗೆದುಕೊಂಡಿದೆ’ :  ಉಕ್ರೇನ್‌ನ ನವೀನ್ ಸ್ನೇಹಿತರು
Share on WhatsAppShare on FacebookShare on Telegram

ಊಟ ನೀರು ಇಲ್ಲದೇ ನರಳುತಿದ್ದ ವಿದ್ಯಾರ್ಥಿಗಳಿಗಾಗಿ ಹೊರಬಂದ ನವೀನ್‌ ಅವರು ಸಾವನಪ್ಪಿದ್ದಾರೆ ಎಂಬ ವಿಷಯ ನಮ್ಮನ್ನು ಆಘಾತಗೊಳಿಸಿತು. ʼನಮ್ಮ ಮೇಲಿನ ಕಾಳಜಿಯೇ ಆತನ ಜೀವವನ್ನು ಬಲಿತೆಗೆದುಕೊಂಡಿದೆ’ ಎಂದು ಉಕ್ರೇನ್‌ನಲ್ಲಿ ನವೀನ್‌ ಜೊತೆ ಓದುತಿದ್ದ ಸ್ನೇಹಿತರು ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ.

ADVERTISEMENT

ಮಾರ್ಚ್ 1 ರಂದು, ಯುದ್ಧಪೀಡಿತ ಉಕ್ರೇನ್‌ನಲ್ಲಿ ರಷ್ಯಾದ ಶೆಲ್ ದಾಳಿಗೆ ಕರ್ನಾಟಕದ ನವೀನ್ ಎಸ್‌ಜಿ ಎಂಬ ವೈದ್ಯಕೀಯ ವಿದ್ಯಾರ್ಥಿ ಸಾವನ್ನಪ್ಪಿದಾಗ, ನವೀನ್‌ ಸ್ನೇಹಿತಾರಾದ ಅಮಿತ್ ವೈಶ್ಯರ್ ಅವರ ಫ್ಲ್ಯಾಟ್‌ನೊಳಗಿನ ಬಂಕರ್‌ನಲ್ಲಿ ಕೆಲವೇ ಕೆಲವು ಮೀಟರ್‌ಗಳಷ್ಟು ದೂರದಲ್ಲಿ ಇದ್ದರೆ, ಮತ್ತೊರ್ವ ಸ್ನೇಹಿತ  ಸುಮನ್ ಶ್ರೀಧರ್  ಎಂಬುವವರು ಖಾರ್ಕಿವ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳ ಗುಂಪಿನ ಜೊತೆ ಕೆಲವೇ ಕೆಲವು ಕಿಲೋಮೀಟರ್ ದೂರದಲ್ಲಿ ಇದ್ದು, ಈ ಇಬ್ಬರೂ ಕರ್ನಾಟಕದ ಬೆಂಗಳೂರಿನಿಂದ 300 ಕಿಮೀ ದೂರದಲ್ಲಿರುವ ಚಳಗೇರಿ ಎಂಬ ಹಳ್ಳಿಯಿಂದ ಬಂದವರಾಗಿದ್ದು, ನವೀನ್ ದಿಢೀರ್ ಸಾವಿನ ವಿಷಯ ತಿಳಿದ ನಮಗೆ ನಿಜಕ್ಕೂ ಆಘಾತವಾಗಿತ್ತು ಎಂದು ಬೇಸರ ವ್ಯಕ್ತಪಡಿದ್ದಾರೆ.

“ಘಟನೆ ನಡೆದಾಗ, ನಾನು ಸ್ಥಳದಿಂದ ಕೆಲವು ಕಿಲೋಮೀಟರ್ ದೂರದಲ್ಲಿದ್ದೆ, ಆದರೆ ನಾನು ಹೋಗಿ ಅವರ ದೇಹವನ್ನು ನೋಡಲು ಬಯಸಿದ್ದೆ. ಆದರೆ ನಾನು ಜೀವಂತವಾಗಿ ಹಿಂತಿರುಗಲು ಸಾಧ್ಯವಾಗದಿರಬಹುದು ಎಂದು ಉಕ್ರೇನಿಯನ್ ಅಧಿಕಾರಿಗಳು ನನಗೆ ಎಚ್ಚರಿಕೆ ನೀಡಿದರು. ವಿಶ್ವವಿದ್ಯಾನಿಲಯದ ಬಂಕರ್‌ಗಳಲ್ಲಿ ಅಡಗಿಕೊಂಡಿದ್ದ ಹಲವಾರು ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸುವ ಜವಾಬ್ದಾರಿ ನನ್ನ ಮೇಲಿತ್ತು. ಅಷ್ಟರಲ್ಲಿ ನವೀನ್ ಅವರ ದೇಹವನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಮತ್ತು ಶವಾಗಾರದಲ್ಲಿ ಇರಿಸಲಾಗಿದೆ ”ಎಂದು ತಿಳಿಯಿತು ಎಂದು ಉಕ್ರೇನ್‌ನ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ಹಾಗೂ ನವೀನ್‌ ಸ್ನೇಹಿತ  ಶ್ರೀಧರ್ ಬುಧವಾರ ಬೆಳಿಗ್ಗೆ ಭಾರತಕ್ಕೆ ತಲುಪಿದರು.

“ನಾನು ಎಲ್ಲರನ್ನು ಸುರಕ್ಷಿವ ಮತ್ತು ಸುರಕ್ಷತವಾಗಿ  ಮತ್ತೆ ನಮ್ಮ ತಾಯ್ನಾಡಿಗೆ ಹೋಗಲು ಬಯಸಿದ್ದೆವು, ಆದರೆ ನನ್ನ ಸ್ವಂತ ಊರಿನ ಹುಡುಗನೇ ಸಾಯುತ್ತಾನೆ ಎಂದು ನಾನು ಎಂದಿಗೂ ಯೋಚಿಸಲಿಲ್ಲ. ಅವನ ಮರಣದ ನಂತರ ನಮಗೆಲ್ಲ ಭಯವಾಯಿತು. ಮುಂದಿನ ಸಹಾಯಕ್ಕಾಗಿ ಕಾಯದೆ ಹತ್ತಿರದ ಅಂತರಾಷ್ಟ್ರೀಯ ಗಡಿಯ ಕಡೆಗೆ ಪ್ರಯಾಣವನ್ನು ಪ್ರಾರಂಭಿಸುವುದನ್ನು ಬಿಟ್ಟು ನಮಗೆ ಬೇರೆ ದಾರಿ ಇರಲಿಲ್ಲ. ನಾವು ಖಾರ್ಕಿವ್ ರೈಲು ನಿಲ್ದಾಣಕ್ಕೆ ಹೋದೆವು ಆದರೆ ಅದು ಉಕ್ರೇನಿಯನ್ ಪ್ರಜೆಗಳಿಗೆ ಮೀಸಲಾಗಿದ್ದರಿಂದ ನಮಗೆ ರೈಲಿನಲ್ಲಿ ಹೋಗಲು ಸಾಧ್ಯವಾಗಲಿಲ್ಲ. ಪಿಸೋಚಿನ್ ತಲುಪಲು ನಾವು ಭಾರತದ ಧ್ವಜವನ್ನು ಹಿಡಿದು 12 ಕಿಲೋಮೀಟರ್ ನಡೆದಿದ್ದೇವೆ. ನಾವು ನಡೆದುಕೊಂಡು ಹೋಗುತ್ತಿದ್ದ ರಸ್ತೆಯಲ್ಲೇ ಟ್ಯಾಂಕರ್‌ಗಳು ಚಲಿಸುತ್ತಿದ್ದವು ಮತ್ತು ಸುತ್ತಲೂ ಬಾಂಬ್ ಸ್ಫೋಟಗಳು ಸಂಭವಿಸುತಿದ್ದವು. ಈ ಕರಾಳ ಕ್ಷಣಗಳು ನನ್ನ ಜೀವನದುದ್ದಕ್ಕೂ ಉಳಿಯುತ್ತವೆ” ಎಂದು ಅವರು ಹೇಳಿದರು.

ಗುರುವಾರ ಶ್ರೀಧರ್ ಮತ್ತು ವೈಶ್ಯರ್ ಸೇರಿದಂತೆ 15 ವಿದ್ಯಾರ್ಥಿಗಳ ತಂಡ ಚಳಗೇರಿಯಲ್ಲಿರುವ ನವೀನ್ ಅವರ ಮನೆಯಲ್ಲಿ ಅವರ ಪೋಷಕರನ್ನು ಭೇಟಿ ಮಾಡಿ 11 ನೇ ದಿನದ ಶೋಕಾಚರಣೆಯಲ್ಲಿ ಪಾಲ್ಗೊಂಡರು.

ಉಕ್ರೇನ್‌ನಲ್ಲಿ ನಾಲ್ಕನೇ ವರ್ಷದ ವೈದ್ಯಕೀಯ ವಿದ್ಯಾರ್ಥಿ ವೈಶ್ಯರ್, indianexpress.com ಜೊತೆ ಮಾತನಾಡಿದ್ದು, “ನವೀನ್ ನನಗೆ ಸಹೋದರನಿಗಿಂತ ಹೆಚ್ಚು. ಫೆಬ್ರವರಿ 24 ರಂದು ಸುಮನ್ ಅವರ ಹುಟ್ಟುಹಬ್ಬವನ್ನು ಆಚರಿಸಬೇಕಾಗಿತ್ತು ಮತ್ತು ನವೀನ್ ಎಲ್ಲಾ ಜವಾಬ್ದಾರಿಯನ್ನು ತೆಗೆದುಕೊಂಡು ಕೆರೆಯ ಬದಿಯ ಟೆಂಟ್ ಅನ್ನು ಬುಕ್ ಮಾಡಿದ್ದರು. ನಾವು ಅಲ್ಲಿಗೆ ಹೋಗಬೇಕಿತ್ತು, ಆದರೆ ಅಷ್ಟರೊಳಗೆ ಕರ್ಫ್ಯೂ  ಹೇರಿದರು. ಅವರ ಸಾವು ನನ್ನ ಇಡೀ ಜೀವನವನ್ನು ಕಾಡಲಿದೆ,” ಎಂದು ಹೇಳಿದರು.

ಊಟ ನೀರು ಇಲ್ಲದೇ ನರಳುತಿದ್ದ ಭಾರತೀಯ ವಿದ್ಯಾರ್ಥಿಗಳಿಗಾಗಿ ಹೊರಬಂದ ನವೀನ್‌ –

ವಿಶ್ವವಿದ್ಯಾನಿಲಯದೊಳಗೆ ಇದ್ದ ನೂರಾರು ಭಾರತೀಯ ವಿದ್ಯಾರ್ಥಿಗಳಿಗಾಗಿ ಹೊರಬಂದ ನವೀನ್‌ಗೆ ಹಲವಾರು ಮಂದಿ ಯಾಕೆ ಹೊರಬಂದ್ರಿ ಎಂದು ಪ್ರಶ್ನಿಸಿದ್ದರು. ಆದರೆ “ಊಟ ನೀರು ಇಲ್ಲದೇ ನರಳುತಿದ್ದೇವೆ. ನಮಗೆ ಹೊರಬರದೇ ಬೇರೆ ಯಾವುದೇ ಆಯ್ಕೆ ಇರಲಿಲ್ಲ. ಅವನು ಬೆಳಿಗ್ಗೆ ಆಹಾರ ತರಲು ಹೋದನು. ನಮ್ಮ ಬಗೆಗಿನ ಕಾಳಜಿಯೇ ಅವರ ಜೀವವನ್ನೇ ಬಲಿತೆಗೆದುಕೊಂಡಿತು. ಸಾಮಾನ್ಯವಾಗಿ, ಇಬ್ಬರು ಜನರು ಆಹಾರವನ್ನು ತರಲು ಹೋಗುತ್ತಾರೆ, ಆದರೆ ಆ ದಿನ ಅವರು ಒಬ್ಬರೇ ಹೋಗಿದ್ದರು.

Tags: BJPCongress PartyCovid 19ಉಕ್ರೇನ್‌ಉಕ್ರೇನ್‌ ಅಧ್ಯಕ್ಷಉಕ್ರೇನ್‌ ಅಧ್ಯಕ್ಷ ವೊಲ್ಡೊಮಿರ್‌ ಝೆಲನಸ್ಕಿಕರೋನಾಕೋವಿಡ್-19ನರೇಂದ್ರ ಮೋದಿನವೀನ್ನವೀನ್ ಪಟ್ನಾಯಕ್ನವೀನ್ ಸಾವುಬಿಜೆಪಿರಷ್ಯಾ ಉಕ್ರೇನ್‌ ಸಮರರಷ್ಯಾ-ಉಕ್ರೇನ್‌ ಸಮರ
Previous Post

ಹರ್ಷ ಕೊಲೆ ಪ್ರಕರಣ: ಮಂಗಳೂರು ಮುಸ್ಲೀಮ್ಸ್ ಪೇಜ್ ಅಡ್ಮಿನ್ಗಳ ಬೆನ್ನು ಹತ್ತಿದ ಪೊಲೀಸರು

Next Post

ಪಂಚರಾಜ್ಯ ಚುನಾವಣೆ | ಗದ್ದುಗೆ ಹಿಡಿದ ಪ್ರಧಾನಿ ಮೋದಿಗೆ ಸವಾಲೊಡ್ಡಲಿದೆಯೇ ಕಚ್ಚಾ ತೈಲ ಬೆಲೆ?

Related Posts

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
0

ಬಿಗ್ ಬಾಸ್ ಕನ್ನಡ ಸೀಸನ್ 12(Bigg Boss Kannada season 12)ಈಗಾಗಲೇ ಎಂಬತ್ತು ದಿನಗಳನ್ನು ಪೂರೈಸಿದ್ದು, ಶತಕದ ದಿನದತ್ತ ಸಾಗುತ್ತಿದೆ. ಸದ್ಯ ಆಟ ಇಂಟ್ರಸ್ಟಿಂಗ್‌ ಆಗಿದ್ದು, ಈ...

Read moreDetails
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

December 19, 2025
Next Post
ಪಂಚರಾಜ್ಯ ಚುನಾವಣೆ | ಗದ್ದುಗೆ ಹಿಡಿದ ಪ್ರಧಾನಿ ಮೋದಿಗೆ ಸವಾಲೊಡ್ಡಲಿದೆಯೇ ಕಚ್ಚಾ ತೈಲ ಬೆಲೆ?

ಪಂಚರಾಜ್ಯ ಚುನಾವಣೆ | ಗದ್ದುಗೆ ಹಿಡಿದ ಪ್ರಧಾನಿ ಮೋದಿಗೆ ಸವಾಲೊಡ್ಡಲಿದೆಯೇ ಕಚ್ಚಾ ತೈಲ ಬೆಲೆ?

Please login to join discussion

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada