• Home
  • About Us
  • ಕರ್ನಾಟಕ
Thursday, November 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Jagadish Shettar : ಸಿಎಂ ಸಿದ್ದರಾಮಯ್ಯ ನೂತನ ಸಚಿವರ ಪಟ್ಟಿ ಸಿದ್ಧ, ಜಗದೀಶ್​ ಶೆಟ್ಟರ್ ಎಂಟ್ರಿಗೆ ಕೊನೆ ಕ್ಷಣದಲ್ಲಿ ಬ್ರೇಕ್​..!

Any Mind by Any Mind
May 26, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
Jagadish Shettar : ಸಿಎಂ ಸಿದ್ದರಾಮಯ್ಯ ನೂತನ ಸಚಿವರ ಪಟ್ಟಿ ಸಿದ್ಧ, ಜಗದೀಶ್​ ಶೆಟ್ಟರ್ ಎಂಟ್ರಿಗೆ ಕೊನೆ ಕ್ಷಣದಲ್ಲಿ ಬ್ರೇಕ್​..!
Share on WhatsAppShare on FacebookShare on Telegram

ಬೆಂಗಳೂರು : ಮೇ.26 : ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್‌ ದೆಹಲಿಯ ವಾರ್ ರೂಮ್​ನಲ್ಲಿ ಭಾರೀ ಕಸರತ್ತು ನಡೆದಿತ್ತು. ಸಿದ್ದು ಮತ್ತು ಡಿಕೆಶಿ (DK Shivakumar) ನಡುವೆ ಒಮ್ಮತದ ನಿರ್ಧಾರ ಮೂಡದಿದ್ದರೂ ಸಂಪುಟ ವಿಸ್ತರಣೆ ವಿಚಾರ ಕಾಂಗ್ರೆಸ್​​ ಹೈಕಮಾಂಡ್​ಗೆ ಭಾರೀ ತಲೆನೋವಾಗಿತ್ತು. ೨ನೇ ಸಂಪುಟ ವಿಸ್ತರಣೆಗಾಗಿ ಸದ್ಯಕ್ಕೆ ಸಚಿವರ ಪಟ್ಟಿಯೊಂದು (Cabinet Expansion) ಅಂತಿಮಗೊಂಡಿದೆ.

ADVERTISEMENT

ನೂತನ ಸಚಿವರ ಪ್ರಮಾಣವಚನ ಮೇ 28ರಂದು ಭಾನುವಾರ ನೆರವೇರಲಿದೆ ಎಂದು ತಿಳಿದುಬಂದಿದೆ. ಈ ನಡುವೆ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಿದ್ದು. ಕೆಲವರಿಗೆ ಸಚಿವ ಸ್ಥಾನ ಕೈತಪ್ಪಿದ್ದು, ಇನ್ನು ಕೆಲವರಿಗೆ ಸಚಿವ ಸ್ಥಾನ ಸಿಕ್ಕಿದೆ. ಗಮನಾರ್ಹವೆಂದರೆ ಅದರಲ್ಲಿ ಅಂತಿಮ ಕ್ಷಣದಲ್ಲಿ ಕಾಂಗ್ರೆಸ್​​ ಸೇರಿ, ಚುನಾವಣೆಯಲ್ಲಿ ಸೋತಿರುವ ಜಗದೀಶ್​ ಶೆಟ್ಟರ್​ ಅವರ ಹೆಸರು ಕಾಣಿಸಿಕೊಂಡಿಲ್ಲ. ಆದರೆ ಜಗದೀಶ್​ ಶೆಟ್ಟರ್ ಅವರು ಹೊಸ ಸಂಪುಟ ಸೇರಲು ಶತಾಯಗತಾಯ ಪ್ರಯುತ್ನಿಸಿದ್ದರು. ಮಾಜಿ‌ ಸಿಎಂ ಜಗದೀಶ ಶೆಟ್ಟರ್ ಗೆ ಸಚಿವ ಸ್ಥಾನಮಾನ ಬಹುತೇಕ ಫಿಕ್ಸ್ ಅಂದುಕೊಂಡಿದ್ದರು. ಶೆಟ್ಟರ್ ಗೆ ಸ್ಥಾನ ಮಾನ ನೀಡುವ ಜೊತೆಗೆ ಕೈ ಪಡೆ ಒಂದು ಪ್ರಮುಖ‌ ಸಂದೇಶ ನೀಡೋಕೆ ಮುಂದಾಗಿತ್ತು ಎನ್ನಲಾಗಿತ್ತು. ಅದಕ್ಕಾಗಿ 12 ದಿನಗಳಿಂದ ಶೆಟ್ಟರ್ ಬೆಂಗಳೂರಲ್ಲಿ ಬೀಡು ಬಿಟ್ಟಿದ್ದರು. ಆದರೆ ಶೆಟ್ಟರ್​​ ಸಂಪುಟ ಪ್ರವೇಶಕ್ಕೆ ಸದ್ಯಕ್ಕೆ ಬ್ರೇಕ್​​ ಬಿದ್ದಿದೆ.

Tags: BJP Governmentbjpkarnatakacabinet expansionCMSiddaramaiahCongress PartyDCM DK ShivakumarJagadish ShettarlatestnewsMallikarjun KhargeModi GovernmentPMModiPriyanka GandhiRahul Gandhisiddaramaiahನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನೀರಿನ ದಾಹ ನೀಗಿಸಲು ಸ್ವಂತ ಹಣದಲ್ಲಿ ಬೋರವೆಲ್ ಕೊರಿಸಿದ ಆಂಧ್ರ ರೈತ- ಸ್ಥಳೀಯರ ಮೆಚ್ಚುಗೆ

Next Post

ರೈತರಿಗಾಗಿ ಕಾರ್ಖಾನೆಗಳಿಗೆ ನೀರು ಸರಬರಾಜು ಬಂದ್​ : ಕಾರ್ಮಿಕರಿಗೆ ಹೆಚ್ಚಾಯ್ತು ನೀರಿನ ಸಮಸ್ಯೆ

Related Posts

ಕಾಂಗ್ರೆಸ್​​ ಮತ್ತೆ ವೈಟ್‌ವಾಶ್ ಆಗುತ್ತೋ ಏನೋ ಗೊತ್ತಿಲ್ಲ: ಮಾಜಿ ಸಚಿವ ರಾಜಣ್ಣ ಅಚ್ಚರಿ ಹೇಳಿಕೆ
Top Story

ಕಾಂಗ್ರೆಸ್​​ ಮತ್ತೆ ವೈಟ್‌ವಾಶ್ ಆಗುತ್ತೋ ಏನೋ ಗೊತ್ತಿಲ್ಲ: ಮಾಜಿ ಸಚಿವ ರಾಜಣ್ಣ ಅಚ್ಚರಿ ಹೇಳಿಕೆ

by ಪ್ರತಿಧ್ವನಿ
November 13, 2025
0

ತುಮಕೂರು: ರಾಜ್ಯದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ತಣ್ಣಗಾಗುತ್ತಿರುವ ಸಮಯದಲ್ಲೇ ಕಾಂಗ್ರೆಸ್‌ನ ಮಾಜಿ ಸಚಿವ ಕೆ.ಎನ್​ ರಾಜಣ್ಣ ಸಂಪೂರ್ಣ ಪಕ್ಷವೇ ಎಚ್ಚೆತ್ತುಕೊಳ್ಳುವ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ...

Read moreDetails
ಒಬ್ಬ ಯುವಕ 7 ಮತದಾರರ ಚೀಟಿಗಳು, ದಂಗಾದ ಕಾಂಗ್ರೆಸ್‌..!

ಒಬ್ಬ ಯುವಕ 7 ಮತದಾರರ ಚೀಟಿಗಳು, ದಂಗಾದ ಕಾಂಗ್ರೆಸ್‌..!

November 13, 2025
ಕಬ್ಬು ದರ ಪಾವತಿ- ಸಿಎಂಗೆ ಪ್ರಹ್ಲಾದ್‌ ಜೋಶಿ ಬಹಿರಂಗ ಪತ್ರ

ಕಬ್ಬು ದರ ಪಾವತಿ- ಸಿಎಂಗೆ ಪ್ರಹ್ಲಾದ್‌ ಜೋಶಿ ಬಹಿರಂಗ ಪತ್ರ

November 13, 2025
ಇಂದಿನ ರಾಶಿ ಭವಿಷ್ಯ: ಹೊಸ ಹೂಡಿಕೆಯಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು..!

ಇಂದಿನ ರಾಶಿ ಭವಿಷ್ಯ: ಹೊಸ ಹೂಡಿಕೆಯಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು..!

November 13, 2025
ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ ಡಿ.ಕೆ. ಶಿವಕುಮಾರ್

November 12, 2025
Next Post
ರೈತರಿಗಾಗಿ ಕಾರ್ಖಾನೆಗಳಿಗೆ ನೀರು ಸರಬರಾಜು ಬಂದ್​ : ಕಾರ್ಮಿಕರಿಗೆ ಹೆಚ್ಚಾಯ್ತು ನೀರಿನ ಸಮಸ್ಯೆ

ರೈತರಿಗಾಗಿ ಕಾರ್ಖಾನೆಗಳಿಗೆ ನೀರು ಸರಬರಾಜು ಬಂದ್​ : ಕಾರ್ಮಿಕರಿಗೆ ಹೆಚ್ಚಾಯ್ತು ನೀರಿನ ಸಮಸ್ಯೆ

Please login to join discussion

Recent News

ಕಾಂಗ್ರೆಸ್​​ ಮತ್ತೆ ವೈಟ್‌ವಾಶ್ ಆಗುತ್ತೋ ಏನೋ ಗೊತ್ತಿಲ್ಲ: ಮಾಜಿ ಸಚಿವ ರಾಜಣ್ಣ ಅಚ್ಚರಿ ಹೇಳಿಕೆ
Top Story

ಕಾಂಗ್ರೆಸ್​​ ಮತ್ತೆ ವೈಟ್‌ವಾಶ್ ಆಗುತ್ತೋ ಏನೋ ಗೊತ್ತಿಲ್ಲ: ಮಾಜಿ ಸಚಿವ ರಾಜಣ್ಣ ಅಚ್ಚರಿ ಹೇಳಿಕೆ

by ಪ್ರತಿಧ್ವನಿ
November 13, 2025
ಒಬ್ಬ ಯುವಕ 7 ಮತದಾರರ ಚೀಟಿಗಳು, ದಂಗಾದ ಕಾಂಗ್ರೆಸ್‌..!
Top Story

ಒಬ್ಬ ಯುವಕ 7 ಮತದಾರರ ಚೀಟಿಗಳು, ದಂಗಾದ ಕಾಂಗ್ರೆಸ್‌..!

by ಪ್ರತಿಧ್ವನಿ
November 13, 2025
ಇಂದಿನ ರಾಶಿ ಭವಿಷ್ಯ: ಹೊಸ ಹೂಡಿಕೆಯಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು..!
Top Story

ಇಂದಿನ ರಾಶಿ ಭವಿಷ್ಯ: ಹೊಸ ಹೂಡಿಕೆಯಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 13, 2025
ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 12, 2025
ಸತ್ವ ಗ್ರೂಪ್ ನ ಅಶ್ವಿನ್ ಸಂಚೆಟಿ ಪೊಲೀಸರ ವಶಕ್ಕೆ
Top Story

ಸತ್ವ ಗ್ರೂಪ್ ನ ಅಶ್ವಿನ್ ಸಂಚೆಟಿ ಪೊಲೀಸರ ವಶಕ್ಕೆ

by ಪ್ರತಿಧ್ವನಿ
November 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್​​ ಮತ್ತೆ ವೈಟ್‌ವಾಶ್ ಆಗುತ್ತೋ ಏನೋ ಗೊತ್ತಿಲ್ಲ: ಮಾಜಿ ಸಚಿವ ರಾಜಣ್ಣ ಅಚ್ಚರಿ ಹೇಳಿಕೆ

ಕಾಂಗ್ರೆಸ್​​ ಮತ್ತೆ ವೈಟ್‌ವಾಶ್ ಆಗುತ್ತೋ ಏನೋ ಗೊತ್ತಿಲ್ಲ: ಮಾಜಿ ಸಚಿವ ರಾಜಣ್ಣ ಅಚ್ಚರಿ ಹೇಳಿಕೆ

November 13, 2025
ಒಬ್ಬ ಯುವಕ 7 ಮತದಾರರ ಚೀಟಿಗಳು, ದಂಗಾದ ಕಾಂಗ್ರೆಸ್‌..!

ಒಬ್ಬ ಯುವಕ 7 ಮತದಾರರ ಚೀಟಿಗಳು, ದಂಗಾದ ಕಾಂಗ್ರೆಸ್‌..!

November 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada