• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ ಬಹುತೇಕ ನಿಶ್ಚಿತ: BSY ಮನೆಯಲ್ಲಿ ನಡೆದ ಹೈ ವೋಲ್ಟೇಜ್ ಮೀಟಿಂಗ್ ನಲ್ಲಿ ತೀರ್ಮಾನ..!?

Any Mind by Any Mind
March 14, 2024
in Top Story, ಕರ್ನಾಟಕ
0
ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ ಬಹುತೇಕ ನಿಶ್ಚಿತ: BSY ಮನೆಯಲ್ಲಿ ನಡೆದ ಹೈ ವೋಲ್ಟೇಜ್ ಮೀಟಿಂಗ್ ನಲ್ಲಿ ತೀರ್ಮಾನ..!?
Share on WhatsAppShare on FacebookShare on Telegram

ಬೆಂಗಳೂರು (Bengaluru): ಮಾಜಿ ಸಿಎಂ (CM̧̧) ಬಿಜೆಪಿ (BJP) ಮುಖಂಡ ಜಗದೀಶ್ ಶೆಟ್ಟರ್ (Jagadish Shettar) ಮನವೊಲಿಕೆ ಸರ್ಕಸ್ ಕೊನೆಯಾಗಿದೆ. ಬೆಳಗಾವಿ (Belagavi) ಕ್ಷೇತ್ರದಿಂದ ಸ್ಪರ್ಧೆ ಮಾಡಲು ಜಗದೀಶ್ ಶೆಟ್ಟರ್ ಸಮ್ಮತಿ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ADVERTISEMENT

ಲೋಕಸಭಾ ಚುನಾವಣೆಗೆ ನಿನ್ನೆ ಬಿಜೆಪಿ ಹೈಕಮಾಂಡ್‌ ಬಿಡುಗಡೆ ಮಾಡಿದ್ದ ಪಟ್ಟಿಯಲ್ಲಿ ಟಿಕೆಟ್‌ ಕೈ ತಪ್ಪಿದ್ದರಿಂದ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ರನ್ನು ಭೇಟಿಯಾದ ಶೆಟ್ಟರ್‌ ಅವರು ಮಾತುಕತೆ ನಡೆಸಿದ್ದರು.

ಯಡಿಯೂರಪ್ಪರ ನಿವಾಸದಲ್ಲಿ ನಡೆದ ಸಭೆ ಅಂತ್ಯವಾಗಿದ್ದು, ಅಮಿತ್ ಶಾ (Amit Shah) ಅವರಿಗೆ ಸಂದೇಶ ಕಳಿಹಿಸಿ ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಹೀಗಾಗಿ ಮುಂದಿನ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್‌ಗೆ ಬೆಳಗಾವಿ ಕ್ಷೇತ್ರದ ಟಿಕೆಟ್ ಘೋಷಣೆಯಾಗುವುದು ಬಹುತೇಕ ನಿಶ್ಚಿತವಾಗಿದೆ.

ಗುರುವಾರ ಬೆಂಬಲಿಗರ ಸಭೆ ನಡೆಸಿದ ಬಳಿಕ ಯಡಿಯೂರಪ್ಪ ಮನೆಗೆ ಆಗಮಿಸಿದ್ದ ಶೆಟ್ಟರ್ ಸುದೀರ್ಘವಾಗಿ ಮಾತುಕತೆ ನಡೆಸಿದರು. ಸಭೆಯಲ್ಲಿ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರರ (B̤Y̤̤ Vijayendra) ಮುಂದೆ ಹೊಸ ಪ್ರಸ್ತಾಪವನ್ನ ಮುಂದಿಟ್ಟಿದ್ದರು. ದಿವಂಗತ ಸುರೇಶ್ ಅಂಗಡಿಯ ಇಬ್ಬರು ಪುತ್ರಿಯರ ಪೈಕಿ ಒಬ್ಬರಿಗೆ MP ಟಿಕೆಟ್ ಕೊಡಿಸುವಂತೆ ಒತ್ತಡ ಹೇರುವ ಪ್ರಯತ್ನ ಮಾಡಿದ್ರು. ಯಡಿಯೂರಪ್ಪ ಹಾಗೂ ವಿಜಯೇಂದ್ರ ಜೊತೆಗಿನ ಸಭೆ ಬಳಿಕ ಬೆಳಗಾವಿಯಿಂದ ಸ್ಪರ್ಧೆ ಮಾಡೋಕೆ ಶೆಟ್ಟರ್ ಸಮ್ಮತಿಸಿದ್ದಾರೆ ಎನ್ನಲಾಗಿದೆ.

ಬೆಳಿಗ್ಗೆಯಿಂದಲೇ ಕಾರ್ಯಕರ್ತರ ಜೊತೆಗೆ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದ ಜಗದೀಶ್ ಶೆಟ್ಟರ್, ಮಧ್ಯಾಹ್ನ ಹುಬ್ಬಳ್ಳಿಯ ನಿವಾಸದಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದರು

ಧಾರವಾಡ ಕ್ಚೇತ್ರ ಸದ್ಯ ಹಾಲಿ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (pralhad joshi) ಅವರ ಪಾಲಾಗಿದೆ ಹಾವೇರಿ-ಗದಗ (Haveri gadaga) ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ (Basavaraj bommai) ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಈ ಎರಡು ಕ್ಷೇತ್ರ ಕೈ ತಪ್ಪಿದ ಹಿನ್ನೆಲೆ ಶೆಟ್ಟರ್ ಅಸಮಾಧಾನಗೊಂಡಿದ್ದರು ಎಂಬ ಮಾತುಗಳು ಹರಿದಾಡುತಿತ್ತು. ಯಡಿಯೂರಪ್ಪ ನಿವಾಸದ ಮೀಟಿಂಗ್ ಬಳಿಕ ಎಲ್ಲವೂ ಸುಖಾಂತ್ಯವಾಗುವ ಲಕ್ಷಣ ಗೋಚರಿಸಿದೆ.

ಸಭೆಯ ಬಳಿಕ ಮಾಧ್ಯಮದವರಿಗೆ ಯಾವುದೇ ಪ್ರತಿಕ್ರಿಯೆ ನೀಡಿದೇ ಜಗದೀಶ್ ಶೆಟ್ಟರ್, ಯಡಿಯೂರಪ್ಪ ಅವರ ನಿವಾಸದಿಂದ ತೆರಳಿದ್ದಾರೆ.

#karnataka #bengaluru #loksabhaelection #bjp #bsyediyurappa #jagdishshettar #byvijayendra

Previous Post

ಬಂಡಾಯ ಸಾರಲು ಮುಂದಾದ ಈಶ್ವರಪ್ಪ: ಮನವೊಲಿಸಲು ಆರಗ ಜ್ಞಾನೇಂದ್ರರಿಗೆ ಸೂಚಿಸಿದ ಯಡಿಯೂರಪ್ಪ

Next Post

ಅರುಣ್ ಕುಮಾರ್ ಪುತ್ತಿಲ ಸಂಧಾನ ಸಕ್ಸಸ್..! ಹಿಂದೂ ಫೈರ್ ಬ್ರ್ಯಾಂಡ್ ಬಿಜೆಪಿ ಸೇರೋದು ಫಿಕ್ಸ್

Related Posts

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
0

ಸಾಮಾಜಿಕ ಸಂತ ಎಂದು ಗುರುತ್ತಿಸುತ್ತಿವೆ. ವಿವೇಕಾನಂದರು ಸನ್ಯಾಸತ್ವಕ್ಕೆ ಹೊಸ ಅರ್ಥ ಮತ್ತು ಮೆರಗನ್ನು ತಂದರು .ಇವರು ಪರಿವ್ರಾಜಕ ವೃತದಲ್ಲಿ ಭಾರತ ಪರ್ಯಟನೆ ಕೈಗೊಂಡಾಗ ದೇಶದಲ್ಲಿನ ಬಡತನ, ಅಂಧಶ್ರದ್ದೆ,ಅನಕ್ಷರತೆ,...

Read moreDetails

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
Next Post
ದಕ್ಷಿಣ ಕನ್ನಡ ಗೆಲ್ಲಲು ಪುತ್ತಿಲ ಪರಿವಾರ ಪೀಸ್‌ ಪೀಸ್‌..

ಅರುಣ್ ಕುಮಾರ್ ಪುತ್ತಿಲ ಸಂಧಾನ ಸಕ್ಸಸ್..! ಹಿಂದೂ ಫೈರ್ ಬ್ರ್ಯಾಂಡ್ ಬಿಜೆಪಿ ಸೇರೋದು ಫಿಕ್ಸ್

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada