• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅಪ್ಪಟ ಕನ್ನಡ ನಟನಿಗೆ ತೆರೆದ ರಾಜ್ಯಸಭೆ ಬಾಗಿಲು!

ಪ್ರತಿಧ್ವನಿ by ಪ್ರತಿಧ್ವನಿ
May 31, 2022
in ಕರ್ನಾಟಕ, ರಾಜಕೀಯ, ಸಿನಿಮಾ
0
ಅಪ್ಪಟ ಕನ್ನಡ ನಟನಿಗೆ ತೆರೆದ ರಾಜ್ಯಸಭೆ ಬಾಗಿಲು!
Share on WhatsAppShare on FacebookShare on Telegram

ನವರಸನಾಯಕ ಜಗ್ಗೇಶ್ ಎಂದರೆ ನಗುವಿನ ಚಿಲುಮೆ ಎಂತಹವರಿಗು ಕೂಡ ಇವರ ಮಾತನ್ನು ಕೇಳಿದೊಡನೆ ನಗ್ಗು ಉಕ್ಕಿ ಹರಿಯುತ್ತದೆ. ಉತ್ತಮ ವಾಗ್ಮಿ ಹಾಗು ತಮ್ಮ ಮಾತಿನ ಚಾಕಚಕ್ಯತೆಯಿಂದಲ್ಲೆ ಅಪಾರ ಅಭಿಮಾನಿ ಬಳಗವನ್ನ ಅವರು ಹೊಂದಿದ್ದಾರೆ.

ADVERTISEMENT

ಕನ್ನಡ ಚಿತ್ರರಂಗದಲ್ಲಿ ನಾಯಕನಟ, ಹಾಸ್ಯ ನಟ, ಖಳ ನಟ, ನಿರ್ದೇಶನ ಹಾಗೂ ನಿರ್ಮಾಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತಮ್ಮದೇ ಕೊಡುಗೆ ನೀಡಿರುವ ನವರಸ ನಾಯಕ ಜಗ್ಗೇಶ್ ಅವಕಾಶಗಳ ಬಾಗಿಲು ತೆರೆದರೂ ಅನ್ಯ ಭಾಷೆಯತ್ತ ಮುಖಮಾಡದೇ ಕನ್ನಡದೇ ಇರ್ತೀನಿ ಅಂತ ಸೀಮಿತವಾಗಿದ್ದ ನಟನಿಗೆ ಈಗ ರಾಜ್ಯಸಭೆಯ ಬಾಗಿಲು ತೆರೆದಿದೆ.

ನಟ ಜಗ್ಗೇಶ್‌ ಗೆ ಕನ್ನಡ ಮೇಲಿನ ಪ್ರೇಮ ಅಷ್ಟಿಷ್ಟಲ್ಲಾ ಕನ್ನಡ ಪರ ಹೋರಾಟ ಹಾಗು ತಮ್ಮ ಭಾಷಾಭಿಮಾನದಿಂದಲೇ ಎಲ್ಲರಿಗೂ ಅಚ್ಚುಮೆಚ್ಚು ಎನಿಸಿದ್ದಾರೆ. ಇಂತಹ ನಟಿನಿಗೆ ಇದೀಗ ದೆಹಲಿ ವಿಮಾನ ಏರುವ ಅವಕಾಶ ಒದಗಿ ಬಂದಿದೆ.

ಅಂದರೆ, ಬಿಜೆಪಿ ಹೈಕಮಾಂಡ್ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಜಗ್ಗೇಶ್ ಅವರನ್ನು ಆಯ್ಕೆ ಮಾಡಿದೆ.

ಕನ್ನಡ ಹಾಗೂ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಎದುರಾದಾಗಲೆಲ್ಲಾ ಧ್ವನಿ ಎತ್ತುವುದು ಮಾತ್ರವಲ್ಲದೇ ಪ್ರತಿಭಟನೆಗಳಲ್ಲೂ ತೊಡಗಿಸಿಕೊಂಡವರು. ಜಗ್ಗೇಶ್ ತಾನು ಕನ್ನಡ ಪ್ರೇಮಿ ಎಂದು ಕನ್ನಡ ಬಿಟ್ಟು ನನಗೆ ಬೇರೆ ಭಾಷೆ ಗೊತ್ತಿಲ್ಲ ಎಂದು ಸಾರಿ ಸಾರಿ ಹೇಳಿದ್ದಾರೆ. ಇದೀಗ ಈ ನಟನಿಗೆ ರಾಜ್ಯಸಭೆಯ ಬಾಗಿಲು ತೆರೆದಿದ್ದು ದೆಹಲಿಯು ಕನ್ನಡದ ಕಂಪು ಪಸರಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

ಬಿಜೆಪಿ ಹೈಕಮಾಂಡ್ ಜಗ್ಗೇಶ್ ಆಯ್ಕೆಯಲ್ಲಿ ವಿಶಿಷ್ಟ ಹೆಜ್ಜೆಯನ್ನು ಅನುಸರಿಸಿದೆ ಎಂಬುದರಲ್ಲಿ ಯಾವುದೇ ತಪ್ಪಿಲ್ಲ ಯಾಕೆಂದರೆ ಈ ಹಿಂದೆ ಕರ್ನಾಟಕದಿಂದ ರಾಜ್ಯಸಭೆಗೆ ಬಿಜೆಪಿಯಿಂದ ಕನ್ನಡಿಗರು ಆಯ್ಕೆಯಾಗಿ ಹೋಗಿದ್ದು ತೀರಾ ವಿರಳ ಇದೀಗ ಜಗ್ಗೇಶ್ರನ್ನು ಆಯ್ಕೆ ಮಾಡುವ ಮೂಲಕ ವಿಶಿಷ್ಟ ಹೆಜ್ಜೆಯನ್ನ ಅನುಸರಿಸಿದೆ.

ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಭಾಷೆ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಹಿಂದಿ ಬಾರದ ಸ್ಥಳೀಯ ನಟನೊಬನನ್ನು ಗುರುತಿಸಿ ರಾಜ್ಯಸಭೆಗೆ ಅವಕಾಶ ನೀಡಿರುವುದು ಗಮನಾರ್ಹ ವಿಚಾರ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶಾಲೆಗಳಲ್ಲಿ ಬಂದೂಕು ಹಿಂಸಾಚಾರ ಕೇವಲ ಅಮೆರಿಕದ ಸಮಸ್ಯೆಯಲ್ಲ, ಭಾರತದಲ್ಲೂ ನಡೆದಿದೆ ಅಂತಹದ್ದೇ ಘಟನೆಗಳು

Next Post

ಕುವೆಂಪು ಬಳಿಕ ದೇವನೂರು ಮಹಾದೇವರಿಗೆ ಅವಮಾನ: ವಿಷಾದ ವ್ಯಕ್ತಪಡಿಸಿದ ಚಿಂತಕರು, ಹೋರಾಟಗಾರರು

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post
ಕುವೆಂಪು ಬಳಿಕ ದೇವನೂರು ಮಹಾದೇವರಿಗೆ ಅವಮಾನ: ವಿಷಾದ ವ್ಯಕ್ತಪಡಿಸಿದ ಚಿಂತಕರು, ಹೋರಾಟಗಾರರು

ಕುವೆಂಪು ಬಳಿಕ ದೇವನೂರು ಮಹಾದೇವರಿಗೆ ಅವಮಾನ: ವಿಷಾದ ವ್ಯಕ್ತಪಡಿಸಿದ ಚಿಂತಕರು, ಹೋರಾಟಗಾರರು

Please login to join discussion

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada