• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅಪ್ಪಟ ಕನ್ನಡ ನಟನಿಗೆ ತೆರೆದ ರಾಜ್ಯಸಭೆ ಬಾಗಿಲು!

ಪ್ರತಿಧ್ವನಿ by ಪ್ರತಿಧ್ವನಿ
May 31, 2022
in ಕರ್ನಾಟಕ, ರಾಜಕೀಯ, ಸಿನಿಮಾ
0
ಅಪ್ಪಟ ಕನ್ನಡ ನಟನಿಗೆ ತೆರೆದ ರಾಜ್ಯಸಭೆ ಬಾಗಿಲು!
Share on WhatsAppShare on FacebookShare on Telegram

ನವರಸನಾಯಕ ಜಗ್ಗೇಶ್ ಎಂದರೆ ನಗುವಿನ ಚಿಲುಮೆ ಎಂತಹವರಿಗು ಕೂಡ ಇವರ ಮಾತನ್ನು ಕೇಳಿದೊಡನೆ ನಗ್ಗು ಉಕ್ಕಿ ಹರಿಯುತ್ತದೆ. ಉತ್ತಮ ವಾಗ್ಮಿ ಹಾಗು ತಮ್ಮ ಮಾತಿನ ಚಾಕಚಕ್ಯತೆಯಿಂದಲ್ಲೆ ಅಪಾರ ಅಭಿಮಾನಿ ಬಳಗವನ್ನ ಅವರು ಹೊಂದಿದ್ದಾರೆ.

ADVERTISEMENT

ಕನ್ನಡ ಚಿತ್ರರಂಗದಲ್ಲಿ ನಾಯಕನಟ, ಹಾಸ್ಯ ನಟ, ಖಳ ನಟ, ನಿರ್ದೇಶನ ಹಾಗೂ ನಿರ್ಮಾಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತಮ್ಮದೇ ಕೊಡುಗೆ ನೀಡಿರುವ ನವರಸ ನಾಯಕ ಜಗ್ಗೇಶ್ ಅವಕಾಶಗಳ ಬಾಗಿಲು ತೆರೆದರೂ ಅನ್ಯ ಭಾಷೆಯತ್ತ ಮುಖಮಾಡದೇ ಕನ್ನಡದೇ ಇರ್ತೀನಿ ಅಂತ ಸೀಮಿತವಾಗಿದ್ದ ನಟನಿಗೆ ಈಗ ರಾಜ್ಯಸಭೆಯ ಬಾಗಿಲು ತೆರೆದಿದೆ.

ನಟ ಜಗ್ಗೇಶ್‌ ಗೆ ಕನ್ನಡ ಮೇಲಿನ ಪ್ರೇಮ ಅಷ್ಟಿಷ್ಟಲ್ಲಾ ಕನ್ನಡ ಪರ ಹೋರಾಟ ಹಾಗು ತಮ್ಮ ಭಾಷಾಭಿಮಾನದಿಂದಲೇ ಎಲ್ಲರಿಗೂ ಅಚ್ಚುಮೆಚ್ಚು ಎನಿಸಿದ್ದಾರೆ. ಇಂತಹ ನಟಿನಿಗೆ ಇದೀಗ ದೆಹಲಿ ವಿಮಾನ ಏರುವ ಅವಕಾಶ ಒದಗಿ ಬಂದಿದೆ.

ಅಂದರೆ, ಬಿಜೆಪಿ ಹೈಕಮಾಂಡ್ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಜಗ್ಗೇಶ್ ಅವರನ್ನು ಆಯ್ಕೆ ಮಾಡಿದೆ.

ಕನ್ನಡ ಹಾಗೂ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಎದುರಾದಾಗಲೆಲ್ಲಾ ಧ್ವನಿ ಎತ್ತುವುದು ಮಾತ್ರವಲ್ಲದೇ ಪ್ರತಿಭಟನೆಗಳಲ್ಲೂ ತೊಡಗಿಸಿಕೊಂಡವರು. ಜಗ್ಗೇಶ್ ತಾನು ಕನ್ನಡ ಪ್ರೇಮಿ ಎಂದು ಕನ್ನಡ ಬಿಟ್ಟು ನನಗೆ ಬೇರೆ ಭಾಷೆ ಗೊತ್ತಿಲ್ಲ ಎಂದು ಸಾರಿ ಸಾರಿ ಹೇಳಿದ್ದಾರೆ. ಇದೀಗ ಈ ನಟನಿಗೆ ರಾಜ್ಯಸಭೆಯ ಬಾಗಿಲು ತೆರೆದಿದ್ದು ದೆಹಲಿಯು ಕನ್ನಡದ ಕಂಪು ಪಸರಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

ಬಿಜೆಪಿ ಹೈಕಮಾಂಡ್ ಜಗ್ಗೇಶ್ ಆಯ್ಕೆಯಲ್ಲಿ ವಿಶಿಷ್ಟ ಹೆಜ್ಜೆಯನ್ನು ಅನುಸರಿಸಿದೆ ಎಂಬುದರಲ್ಲಿ ಯಾವುದೇ ತಪ್ಪಿಲ್ಲ ಯಾಕೆಂದರೆ ಈ ಹಿಂದೆ ಕರ್ನಾಟಕದಿಂದ ರಾಜ್ಯಸಭೆಗೆ ಬಿಜೆಪಿಯಿಂದ ಕನ್ನಡಿಗರು ಆಯ್ಕೆಯಾಗಿ ಹೋಗಿದ್ದು ತೀರಾ ವಿರಳ ಇದೀಗ ಜಗ್ಗೇಶ್ರನ್ನು ಆಯ್ಕೆ ಮಾಡುವ ಮೂಲಕ ವಿಶಿಷ್ಟ ಹೆಜ್ಜೆಯನ್ನ ಅನುಸರಿಸಿದೆ.

ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಭಾಷೆ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಹಿಂದಿ ಬಾರದ ಸ್ಥಳೀಯ ನಟನೊಬನನ್ನು ಗುರುತಿಸಿ ರಾಜ್ಯಸಭೆಗೆ ಅವಕಾಶ ನೀಡಿರುವುದು ಗಮನಾರ್ಹ ವಿಚಾರ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶಾಲೆಗಳಲ್ಲಿ ಬಂದೂಕು ಹಿಂಸಾಚಾರ ಕೇವಲ ಅಮೆರಿಕದ ಸಮಸ್ಯೆಯಲ್ಲ, ಭಾರತದಲ್ಲೂ ನಡೆದಿದೆ ಅಂತಹದ್ದೇ ಘಟನೆಗಳು

Next Post

ಕುವೆಂಪು ಬಳಿಕ ದೇವನೂರು ಮಹಾದೇವರಿಗೆ ಅವಮಾನ: ವಿಷಾದ ವ್ಯಕ್ತಪಡಿಸಿದ ಚಿಂತಕರು, ಹೋರಾಟಗಾರರು

Related Posts

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ನಿಮ್ಮ ಸತತ ಪರಿಶ್ರಮಕ್ಕೆ ಮೇಲಧಿಕಾರಿಗಳಿಂದ ಮೆಚ್ಚುಗೆ ಮತ್ತು ಪ್ರೋತ್ಸಾಹ...

Read moreDetails
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

January 27, 2026
Next Post
ಕುವೆಂಪು ಬಳಿಕ ದೇವನೂರು ಮಹಾದೇವರಿಗೆ ಅವಮಾನ: ವಿಷಾದ ವ್ಯಕ್ತಪಡಿಸಿದ ಚಿಂತಕರು, ಹೋರಾಟಗಾರರು

ಕುವೆಂಪು ಬಳಿಕ ದೇವನೂರು ಮಹಾದೇವರಿಗೆ ಅವಮಾನ: ವಿಷಾದ ವ್ಯಕ್ತಪಡಿಸಿದ ಚಿಂತಕರು, ಹೋರಾಟಗಾರರು

Please login to join discussion

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada