• Home
  • About Us
  • ಕರ್ನಾಟಕ
Tuesday, October 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಉಕ್ರೇನ್ | ʻಜೈ ಹಿಂದ್ʼ ದಯವಿಟ್ಟು ಸಹಾಯ ಮಾಡಿ; ವಿಡಿಯೋ ಮೂಲಕ ಸಹಾಯಕ್ಕೆ ಅಂಗಲಾಚಿದ ವಿದ್ಯಾರ್ಥಿನಿ

Any Mind by Any Mind
February 28, 2022
in ದೇಶ, ವಿದೇಶ
0
Share on WhatsAppShare on FacebookShare on Telegram

ಯುದ್ದ ಪೀಡಿತ ಉಕ್ರೇನ್ನಿಂದ ಸಾವಿರಾರು ಭಾರತೀಯ ಪ್ರಜೆಗಳು ಭಾರತಕ್ಕೆ ರಸ್ತೆ ಹಾಗೂ ವಾಯು ಮಾರ್ಗದ ಮೂಲಕ ದೇಶಕ್ಕೆ ವಾಪಸ್ ಆಗುತ್ತಿದ್ದಾರೆ. ಇತ್ತ ಯುವತಿ ಒಬ್ಬರು ತಾವು ತಾಯ್ನಾಡಿಗೆ ವಾಪಾಸಾಗಲು ಸಹಾಯ ಮಾಡುವಂತೆ ವಿಡಿಯೋ ಮೂಲಕ ಕೋರಿಕೊಂಡಿದ್ದಾರೆ.

ADVERTISEMENT

ʻಜೈ ಹಿಂದ್, ಜೈ ಭಾರತ್ ದಯವಿಟ್ಟು ನಮಗೆ ಸಹಾಯ ಮಾಡಿ ಎಂದು ಯುವತಿ ಅಂಗಲಾಚುತ್ತಿರುವ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ ಮತ್ತು ಆ ಯುವತಿಯ ಕಷ್ಟಕ್ಕೆ ಧಾವಿಸುವಂತೆ ಸರ್ಕಾರಕ್ಕೆ ಕೋರಿದ್ದಾರೆ.

ರಷ್ಯಾದ ಸೇನೆಯೂ ಉಕ್ರೇನ್ನ ಮೇಲೆ ತನ್ನ ಹಿಡಿತವನ್ನು ಮತ್ತಷ್ಟು ತೀವ್ರಗೊಳಿಸಿದ್ದು ಭಾರತ ಮೂಲದ ವಿದ್ಯಾರ್ಥಿಗಳು Romania, Hungary ಮತ್ತು ಪೋಲೆಂಡ್ ಮೂಲಕ ಉಕ್ರೇನ್ನ ಗಡಿ ಭಾಗಗಳಿಗೆ ಬಸ್ಗಳ ಮೂಲಕ ಕರೆದೊಯ್ಯಲಾಗುತ್ತಿದೆ. ಅಲ್ಲಿಂದ ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ವಾಪಸ್ ಕರೆತರಲಾಗುತ್ತಿದೆ.

ವಿಡಿಯೋದಲ್ಲಿ ಮಾತನಾಡಿರುವ ಲಕ್ನೋ ಮೂಲದ ಗರಿಮಾ ಮಿಶ್ರಾ, ಸಹಾಯ ಮಾಡಲು ಕರೆ ಮಾಡಿದ್ದರೆ ಯಾರೂ ತನ್ನ ಕರೆಗೆ ಸ್ಪಂದಿಸುತ್ತಿಲ್ಲ. ನಾವು ಭಯಬೀತರಾಗಿದ್ದೇವೆ ಎಲ್ಲರು ಇಲಿ ನಮ್ಮನ್ನು ಸುತ್ತುವರೆದಿದ್ದಾರೆ ಯಾರು ನಮ್ಮಗೆ ಸಹಾಯ ಮಾಡಲು ಮುಂದಾಗುತ್ತಿಲ್ಲ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

…@narendramodi जी, @DrSJaishankar जी यूक्रेन से आ रहे भारतीय छात्र-छात्राओं के वीडियो मन को बहुत ही ज्यादा व्यथित करने वाले हैं। इन बच्चों को भारत वापस लाने के लिए जो कुछ भी बन पड़ता है , भगवान के लिए, वह करिए। पूरा देश इन छात्र-छात्राओं और इनके परिवारों के साथ है।…1/2 pic.twitter.com/PfmBw8McLY

— Priyanka Gandhi Vadra (@priyankagandhi) February 27, 2022

ನಾವು ಎಲ್ಲಿದ್ದೇವೆ ಎಂದು ನಮ್ಮಗೆ ತಿಳಿಯುತ್ತಿಲ್ಲ ಜನರು ಇಲ್ಲಿ ಬರುತ್ತಾರೆ ಗಲಾಟೆ ಮಾಡಿ ಒಳಗೆ ಬರಲು ಪ್ರಯತ್ನಿಸುತ್ತಾರೆ ಇಲ್ಲಿ ಏನಾಗುತ್ತಿದೆ ಎಂದು ನಮ್ಮಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಮುಂದುವರೆದು, ಉಕ್ರೇನ್ ಗಡಿಗೆ ನಮ್ಮ ಸ್ನೇಹಿತರು ರಸ್ತೆ ಮಾರ್ಗವಾಗಿ ಹೋಗಿದ್ದಾರೆ. ಆದರೆ, ಅವರನ್ನು ಅಲ್ಲಿ ತಡೆದಿದ್ದಾರೆ. ಗುಂಡು ಹಾರಿಸಿದ್ದಾರೆ. ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದಾರೆ ಹುಡುಗರಿಗೆ ಇಲ್ಲಿಯವರೆಗೂ ಏನಾಗಿದೆ ಎಂದು ನಮ್ಮಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

ನಾವು ಇದನ್ನೆಲ್ಲ ಚಲನಚಿತ್ರಗಳಲ್ಲಿ ನೋಡಿದ್ದೆ ಆದರೆ, ಇದು ನಮ್ಮ ಜೀವನದಲ್ಲೂ ನಡೆಯುತ್ತದೆ ಎಂದು ಊಹಿಸಿರಲಿಲ್ಲ ದಯವಿಟ್ಟು ನಮ್ಮಗೆ ಸಹಾಯ ಮಾಡಲು ವಿಮಾನದಲ್ಲಿ ಯಾರನ್ನಾರೂ ಕಳುಹಿಸಿ. ಸೈನ್ಯ ಇಲ್ಲದೆ ನಾವು ಇಲ್ಲಿಂದ ಎಲ್ಲಿಗೂ ಹೋಗಲು ಸಾಧ್ಯವಿಲ್ಲ ನಮ್ಮಗೆ ಈ ಸ್ಥಳ ಅಷ್ಟು ಸುರಕ್ಷಿತ ಎನ್ನಿಸುತ್ತಿಲ್ಲ ಎಂದು ಹೇಳಿದ್ದಾರೆ.

Tags: BJPCongress PartyRussiaRussiaUkraineCrisisUkraineUkraine President Volodymyr ZelenskyUkraineConflictನರೇಂದ್ರ ಮೋದಿಬಿಜೆಪಿ
Previous Post

ಚುನಾವಣೆ ಬಂದಾಗ ಕಾಂಗ್ರೆಸ್ ನವರಿಗೆ ಹೋರಾಟಗಳು ನೆನಪಾಗುತ್ತೆ : ಸಚಿವ ಹಾಲಪ್ಪ ಆಚಾರ್‌

Next Post

Ukarine Vs Russia | ಉಕ್ರೇನ್‌ನ ರಾಜಧಾನಿಯಲ್ಲಿ ಮಿಲಿಟರಿ ಉಪಕರಣಗಳು ಬೆಂಕಿಗೆ ಆಹುತಿ

Related Posts

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
0

“ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ...

Read moreDetails

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

October 28, 2025
ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರಿದ್ದಾರೆ.ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರಿದ್ದಾರೆ.ಸಚಿವ ದಿನೇಶ್ ಗುಂಡೂರಾವ್

October 26, 2025
ಹೆಣ್ಣು ಜೀವ – ಎಳೆಯ ಭ್ರೂಣ ಮತ್ತು ಸಾಮಾಜಿಕ ಪ್ರಜ್ಞೆ

ಹೆಣ್ಣು ಜೀವ – ಎಳೆಯ ಭ್ರೂಣ ಮತ್ತು ಸಾಮಾಜಿಕ ಪ್ರಜ್ಞೆ

October 26, 2025
ಶಬರಿಮಲೆ ದೇವಸ್ಥಾನದಲ್ಲಿ ಅರ್ಚಕನಿಂದ ಚಿನ್ನ‌ ಕದ್ದ ಪ್ರಕರಣ..

ಶಬರಿಮಲೆ ದೇವಸ್ಥಾನದಲ್ಲಿ ಅರ್ಚಕನಿಂದ ಚಿನ್ನ‌ ಕದ್ದ ಪ್ರಕರಣ..

October 25, 2025
Next Post
Ukarine Vs Russia | ಉಕ್ರೇನ್‌ನ ರಾಜಧಾನಿಯಲ್ಲಿ ಮಿಲಿಟರಿ ಉಪಕರಣಗಳು ಬೆಂಕಿಗೆ ಆಹುತಿ

Ukarine Vs Russia | ಉಕ್ರೇನ್‌ನ ರಾಜಧಾನಿಯಲ್ಲಿ ಮಿಲಿಟರಿ ಉಪಕರಣಗಳು ಬೆಂಕಿಗೆ ಆಹುತಿ

Please login to join discussion

Recent News

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada