• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಜೈ ಜೈ RCB.. ಹೋಳಿ ಹುಣ್ಣಿಮೆಗೆ ಗೆಲುವಿನ ನಗೆ.. VK & DK ಆಟಕ್ಕೆ ಪಂಜಾಬ್ ಧೂಳಿಪಟ..!

ಪ್ರತಿಧ್ವನಿ by ಪ್ರತಿಧ್ವನಿ
March 26, 2024
in ಕ್ರೀಡೆ
0
ಜೈ ಜೈ RCB.. ಹೋಳಿ ಹುಣ್ಣಿಮೆಗೆ ಗೆಲುವಿನ ನಗೆ.. VK & DK ಆಟಕ್ಕೆ ಪಂಜಾಬ್ ಧೂಳಿಪಟ..!
Share on WhatsAppShare on FacebookShare on Telegram

ADVERTISEMENT

IPL 17 ನೇ ಆವೃತ್ತಿಯಲ್ಲಿ RCB ತನ್ನ ಖಾತೆ ತೆರೆದಿದೆ. ಪಂಜಾಬ್ ವಿರುದ್ಧ ನಡೆದ ಮ್ಯಾಚ್ ನಲ್ಲಿ ಜಯಭೇರಿ ಬಾರಿಸಿದೆ. ವಿರಾಟ್ ಕೊಹ್ಲಿಯ ಅಮೋಘ ಅರ್ಧ ಶತಕ (77 ರನ್​) ಹಾಗೂ ದಿನೇಶ್​ ಕಾರ್ತಿಕ್ ಬಾರಿಸಿದ ಸ್ಫೋಟಕ 28 ರನ್​ಗಳ ನೆರವಿನಿಂದ ಮಿಂಚಿದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಗೆಲುವಿನ ನಗೆ ಬೀರಿದೆ. ಪಂಜಾಬ್ ವಿರುದ್ಧ 4 ವಿಕೆಟ್​ಗಳ ವಿಜಯ ಸಾಧಿಸಿದೆ. ಇದರೊಂದಿಗೆ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ ವಿರುದ್ಧದ ಸೋಲಿನ ಕಹಿ ಮರೆಯಿತು. ಕೊಹ್ಲಿ ಈ ಪಂದ್ಯದ ಗೆಲುವಿನ ರೂವಾರಿ ಎನಿಸಕೊಂಡರು.


ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದ ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 176 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಆರ್​ಸಿಬಿ 19.2 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 178 ರನ್ ಬಾರಿಸಿ ಗೆಲುವು ಸಾಧಿಸಿತು. ಕೊನೇ ಹಂತದಲ್ಲಿ ಆರ್​​ಸಿಬಿ ವಿಕೆಟ್​ಗಳನ್ನು ಕಳೆದುಕೊಳ್ಳುವ ಮೂಲಕ ಆತಂಕ್ಕೆ ಸಿಲುಕಿತು. ದಿನೇಶ್ ಕಾರ್ತಿಕ್​ 3 ಫೋರ್​ ಹಾಗೂ 2 ಸಿಕ್ಸರ್ ಸಮೇತ 10 ಎಸೆತದಲ್ಲಿ 28 ರನ್ ಹಾಗೂ ಮಹಿಪಾಲ್ ಲಾಮ್ರೋರ್​ 8 ಎಸೆತದಲ್ಲಿ 2 ಫೋರ್ ಹಾಗೂ 1 ಸಿಕ್ಸರ್ ಸಮೇತ 17 ರನ್ ಬಾರಿಸಿ ಗೆಲುವು ತಂದುಕೊಟ್ಟರು
ಆರಂಭಿಕರಾಗಿ ಆಡಲು ಇಳಿದ ವಿರಾಟ್​ ಕೊಹ್ಲಿ ಉತ್ತಮವಾಗಿ ಬ್ಯಾಟ್​ ಬೀಸಿದರು. ಹಿಂದಿನ ಪಂದ್ಯದಲ್ಲಿ ನಿಧಾನಗತಿಯಲ್ಲಿ ಆಡಿದ ಅವರು ಈ ಪಂದ್ಯದಲ್ಲಿ ಅಬ್ಬರಿಸಿದರು. ಆದರೆ, ವಿಕೆಟ್​ ಪತನವಾದ ಕಾರಣ ಅವರ ಸ್ಟ್ರೈಕ್ ರೇಟ್ ನಿಧಾನವಾಗಿ ಕುಸಿಯಿತು. ಆದಾಗ್ಯೂ ಅವರು 49 ಎಸೆತಕ್ಕೆ 77 ರನ್ ಬಾರಿಸಿ ತಂಡದ ಮರ್ಯಾದೆ ಕಾಪಾಡಿದರು. ಹಿಂದಿನ ಪಂದ್ಯದಲ್ಲಿ ಮಿಂಚಿದ್ದ ಅನುಜ್​ ರಾವತ್​ 11 ರನ್​ಗೆ ಸೀಮಿತಗೊಂಡರು. ಅಲ್ಲದೆ ಅವರು 14 ಎಸೆತಗಳನ್ನು ತೆಗೆದುಕೊಂಡರು. ಹೀಗಾಗಿ ಕೊನೇ ಹಂತದಲ್ಲಿ ಆರ್​ಸಿಬಿಗೆ ರನ್​ರೇಟ್ ಕಾಪಾಡಿಕೊಳ್ಳಲು ಸಾಧ್ಯವಾಗದೇ ಒತ್ತಡಕ್ಕೆ ಬಿತ್ತು. ಆದರೆ, ದಿನೇಶ್ ಕಾರ್ತಿಕ್ ಹಾಗೂ ಮಹಿಪಾಲ್ ಲಾಮ್ರೋರ್ ಆರ್​ಸಿಬಿ ಅಭಿಮಾನಿಗಳ ಮುಖದಲ್ಲಿ ನಗು ಮೂಡಿಸಿದರು. ಪಂಜಾಬ್ ಪರ
ಕಗಿಸೊ ರಬಾಡ ಹಾಗೂ ಹರ್​ಪ್ರೀತ್ ಬ್ರಾರ್​ ತಲಾ 2 ವಿಕೆಟ್ ಪಡೆದರು.

Tags: IPLIPL2024RCBrcb promo 2024RCB vs MI match Tickets are almost sold outRCBwinVirat Kohli
Previous Post

ಬಂಡಾಯವೆದ್ದಿರುವ ದಾವಣಗೆರೆ ಕ್ಷೇತ್ರಕ್ಕೆ ಇಂದು ಬಿ‌.ಎಸ್. ಯಡಿಯೂರಪ್ಪ ಭೇಟಿ.

Next Post

ಈಕೆಯ ರೇಟ್ ಎಷ್ಟಿದೆ ಯಾರಿಗಾದ್ರೂ ತಿಳಿದಿದ್ಯಾ ?! ಕಂಗನಾ ವಿರುದ್ಧ ಕಾಂಗ್ರೆಸ್ ಅತಿರೇಕದ ಪೋಸ್ಟ್ ! 

Related Posts

Top Story

ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 14, 2025
0

ವಿಶೇಷ ಮಕ್ಕಳು ಪಾಲ್ಗೊಳ್ಳುತ್ತಿರುವ ಅಂಧರ ಕ್ರಿಕೆಟ್ ಟೂರ್ನಿಗೆ ಜಾಗತಿಕವಾಗಿ ಮನ್ನಣೆ ಸಿಗಲಿ ಎಂಬುದೇ ನನ್ನ ಆಶಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ...

Read moreDetails
WPL 2026: ಆರ್‌ಸಿಬಿ ತಂಡಕ್ಕೆ ಹೊಸ ಕೋಚ್ ನೇಮಕ

WPL 2026: ಆರ್‌ಸಿಬಿ ತಂಡಕ್ಕೆ ಹೊಸ ಕೋಚ್ ನೇಮಕ

November 5, 2025
ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

November 3, 2025

Lakshmi Hebbalkar: ಕಂಠೀರವ ಸ್ಟೇಡಿಯಂ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

October 7, 2025
ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

October 5, 2025
Next Post
ಈಕೆಯ ರೇಟ್ ಎಷ್ಟಿದೆ ಯಾರಿಗಾದ್ರೂ ತಿಳಿದಿದ್ಯಾ ?! ಕಂಗನಾ ವಿರುದ್ಧ ಕಾಂಗ್ರೆಸ್ ಅತಿರೇಕದ ಪೋಸ್ಟ್ ! 

ಈಕೆಯ ರೇಟ್ ಎಷ್ಟಿದೆ ಯಾರಿಗಾದ್ರೂ ತಿಳಿದಿದ್ಯಾ ?! ಕಂಗನಾ ವಿರುದ್ಧ ಕಾಂಗ್ರೆಸ್ ಅತಿರೇಕದ ಪೋಸ್ಟ್ ! 

Please login to join discussion

Recent News

ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್
Top Story

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

by ಪ್ರತಿಧ್ವನಿ
November 21, 2025
ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?
Top Story

ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

November 21, 2025
ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada