• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನವೆಂಬರ್ 7 ರಂದು ಕನ್ನಡದಲ್ಲಿ ತೆರೆಗೆ ಬರಲಿದೆ “ಜೈ ಕಿಸಾನ್”

ಪ್ರತಿಧ್ವನಿ by ಪ್ರತಿಧ್ವನಿ
October 17, 2024
in Top Story, ಇತರೆ / Others
0
Share on WhatsAppShare on FacebookShare on Telegram

ಮಹಾರಾಷ್ಟ್ರ ಮೂಲದ ರವಿ ನಾಗಪುರೆ ಅವರು ತಾವೇ ಕಥೆ ಬರೆದು ನಿರ್ಮಿಸಿರುವ ಚಿತ್ರ “ಜೈ ಕಿಸಾನ್”. ರೈತನ ಬದುಕಿನ ಕುರಿತಾದ ಈ ಚಿತ್ರ ಈಗಾಗಲೇ ಮರಾಠಿಯಲ್ಲಿ ಬಿಡುಗಡೆಯಾಗಿದ್ದು, ಕನ್ನಡದಲ್ಲಿ ನವೆಂಬರ್ 7 ರಂದು ಕರ್ನಾಟಕದಲ್ಲಿ ಬಿಡುಗಡೆಯಾಗಲಿದೆ. ವಿಜಾಪುರ ಮೂಲದ ಮುಂಬೈ ನಿವಾಸಿ ನಾಗಾರಾಜ್ ಈ ಚಿತ್ರವನ್ನು ಕನ್ನಡಕ್ಕೆ ತರುತ್ತಿದ್ದಾರೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ADVERTISEMENT

ರವಿ ನಾಗಪುರೆ ಅವರು ರೈತನ‌ ಬಗ್ಗೆ ಬರೆದಿರುವ ಈ ಚಿತ್ರದ ಕಥೆ ಬಹಳ ಚೆನ್ನಾಗಿದೆ. ಮರಾಠಿಯಲ್ಲಿ ಕಳೆದ ಆಗಸ್ಟ್ ನಲ್ಲೇ ಈ ಚಿತ್ರ ಬಿಡುಗಡೆಯಾಗಿದೆ. ಉತ್ತಮ ಕಂಟೆಂಟ್ ವುಳ್ಳ ಈ ಚಿತ್ರವನ್ನು ಕನ್ನಡದಲ್ಲೂ ಬಿಡುಗಡೆ ಮಾಡಬೇಕೆನಿಸಿತು. ಕನ್ನಡದಲ್ಲಿ ಈ ಚಿತ್ರ ನವೆಂಬರ್ 7 ರಂದು ಬಿಡುಗಡೆಯಾಗುತ್ತಿದೆ ಎಂದು ತಿಳಿಸಿದರು.

ನಾನು ಒಬ್ಬ ರೈತನ ಮಗ.‌ ರೈತನ ಕಷ್ಟಗಳನ್ನು ಹತ್ತಿರದಿಂದ ಕಂಡಿದ್ದೇನೆ. ರೈತ ಹಾಗು ಆತನ ಕುಟುಂಬ ಯಾರಿಗೂ ಕಡಿಮೆ ಇಲ್ಲದಂತೆ ಬೆಳೆಯಬೇಕು.‌ ರೈತ ಎಂದರೆ ಹೆಣ್ಣು ಕೊಡುವುದಿಲ್ಲ ಎಂಬ ಮಾತಿದೆ. ಹಾಗಾಗಬಾರದು. ತಾವೇ ಹುಡುಕಿಕೊಂಡು ಬಂದು ರೈತನಿಗೆ ಹೆಣ್ಣು ಕೊಡಬೇಕು. ಓದಿರುವವರು ಕೃಷಿ ಮಾಡಲು ಹಿಂಜರಿಯಬಾರದು. ಆಧುನಿಕ ಕೃಷಿಯ ಮೂಲಕ ಸಾಕಷ್ಟು ಸಂಪಾದನೆ ಮಾಡುಬಹುದು. ನನ್ನ ಉದ್ಧೇಶವೂ ಅದೇ ಇದೆ. ಅದನ್ನೇ‌ ಚಿತ್ರದ ಕಥೆಯಲ್ಲೂ ಹೇಳಿದ್ದೇನೆ.‌‌

ನಮ್ಮ‌ ಚಿತ್ರದ ನಾಯಕ ಕೂಡ ವಿದ್ಯಾವಂತ.‌ ಅಪ್ಪನಿಗೆ ಮಗ ಕೃಷಿ ಕೆಲಸ ಮಾಡುವುದು ಇಷ್ಟವಿರುವುದಿಲ್ಲ. ಆದರೆ ಸನ್ನಿವೇಶ ಆತನನ್ನು ರೈತನನ್ನಾಗಿ ಮಾಡುತ್ತದೆ. ಕುಟುಂಬ ಸಮೇತ ನೋಡಬಹುದಾದ ಚಿತ್ರವಿದು. ಈ ಚಿತ್ರ ಕನ್ನಡದಲ್ಲೂ ಬಿಡುಗಡೆಯಾಗುತ್ತಿರುವುದು ಸಂತೋಷವಾಗಿದೆ ಎಂದು ಕಥೆಗಾರ ಹಾಗೂ ನಿರ್ಮಾಪಕ ರವಿ ನಾಗಪುರೆ ತಿಳಿಸಿದರು.

ರವಿ ನಾಗಪುರೆ ಅವರು ಬರೆದಿರುವ ಕಥೆ ತುಂಬಾ ಚೆನ್ನಾಗಿದೆ. ‌ನಾನು ನಿರ್ದೇಶನ ಮಾಡಿದ್ದೇನೆ. ಜನುಮೇಜಯ್ ತೆಲಂಗ್ ಹಾಗೂ ತನ್ವಿ ಸಾವಂತ್ ನಾಯಕ, ನಾಯಕಿಯಾಗಿ ನಟಿಸಿದ್ದಾರೆ ಎಂದರು ನಿರ್ದೇಶಕ ವಿಕಾಸ್ ವಿಲಾಸ್ ಮಿಸಾಲ್.

ವಿದ್ಯಾವಂತನಾದ ನಾನು ಅಣ್ಣನ ಆಸೆಯನ್ನು ಪೂರ್ಣ ಮಾಡಲು‌ ರೈತಾನಾಗುತ್ತೇನೆ. ಅಧುನಿಕ ಕೃಷಿಯ ಮೂಲಕ‌ ಬೇರೆಯವರಿಗೂ‌‌ ಆದರ್ಶವಾಗುವ ಪಾತ್ರ ‌ನನ್ನದು ಎನ್ನುತ್ತಾರೆ ನಾಯಕ‌ ಜನುಮೇಜಯ್. ಚಿತ್ರದಲ್ಲಿ‌ ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ನಾಯಕಿ ತನ್ವಿ ಸಾವಂತ್ ‌ಹೇಳಿದರು.

Tags: "Jai Kisan" film# sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Actress Tanvi SawantDirector Vikas Vilas Misalfarmer and his familyhit screens in Kannada on November 7story written by Ravi Nagpure
Previous Post

ಸಾಮಾಜಿಕ ಮಾಧ್ಯಮಗಳ ಮೂಲಕ ಯುವಕರನ್ನು ಸೆಳೆಯುತ್ತಿರುವ ಬಿಷ್ಣೋಯ್‌ ಗ್ಯಾಂಗ್‌ ;ಎನ್‌ಐಏ

Next Post

ಕಿಲಾರಿ ಬೊಮ್ಮಯ್ಯ,ರಾಜಶೇಖರ ತಳವಾರ,ಡಾ.ಎಸ್.ರತ್ನಮ್ಮ ಸೇರಿ ಐವರು ಸಾಧಕರಿಗೆ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

Related Posts

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
0

ಕಲಬುರಗಿ: ಶೋಷಿತ ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಿರುತೆರೆ ನಟಿ ನಯನಾ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲಾಗಿದೆ. https://youtu.be/QYwA37zlVG4?si=WhBZxIVArCTZFHzx ಮನಿಮಿತ್ರಾ ಕಂಪನಿಯ ಸಾರ್ವಜನಿಕ...

Read moreDetails
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

November 19, 2025
Next Post

ಕಿಲಾರಿ ಬೊಮ್ಮಯ್ಯ,ರಾಜಶೇಖರ ತಳವಾರ,ಡಾ.ಎಸ್.ರತ್ನಮ್ಮ ಸೇರಿ ಐವರು ಸಾಧಕರಿಗೆ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada