• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೈ ಶ್ರೀರಾಮ್ ಎನ್ನುವಂತಿಲ್ಲ ! ಓನ್ಲಿ ಅಲ್ಲಾ-ಹು-ಅಕ್ಬರ್ ಎನ್ನಬೇಕಂತೆ ! ವಿದ್ಯಾರಣ್ಯಪುರದಲ್ಲಿ ಪುಂಡರ ಹಾವಳಿ !

ಪ್ರತಿಧ್ವನಿ by ಪ್ರತಿಧ್ವನಿ
April 17, 2024
in Top Story, ಇದೀಗ, ಕರ್ನಾಟಕ
0
ಜೈ ಶ್ರೀರಾಮ್ ಎನ್ನುವಂತಿಲ್ಲ ! ಓನ್ಲಿ ಅಲ್ಲಾ-ಹು-ಅಕ್ಬರ್ ಎನ್ನಬೇಕಂತೆ ! ವಿದ್ಯಾರಣ್ಯಪುರದಲ್ಲಿ ಪುಂಡರ ಹಾವಳಿ !
Share on WhatsAppShare on FacebookShare on Telegram

ಶ್ರೀ ರಾಮನವಮಿ (Ram navami) ಮುಗಿಸಿ ಕಾರಿನಲ್ಲಿ (car) ತೆರಳುತ್ತಿದ್ದ ಯುವಕರನ್ನ ಅಡ್ಡಗಟ್ಟಿ ಪುಂಡಾಟ ಮೆರೆದಿರುವ ಪ್ರಕರಣ ವರದಿಯಾಗಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಕಾರ್ ತಡೆದು ಕಿರಿಕ್ ತೆಗೆದು ಅಲ್ಲಾ ಹು ಅಕ್ಬರ್ ಕೂಗಲು ಬಲವಂತ ಪಡಿಸಿರುವ ಘಟನೆ ನಡೆದಿದೆ.

ADVERTISEMENT

ರಸ್ತೆಯಲ್ಲಿ ಇಬ್ಬರು ಯುವಕರು ಕಾರಿನ ಬಳಿ ಬಂದು ಶ್ರೀರಾಮ್ ಎಂದು ಹೇಳಬೇಕಾ, ಜೈ ಶ್ರೀ ರಾಮ್ ಇಲ್ಲಾ.. ಒನ್ನಿ ಅಲ್ಲಾ ಹು ಅಕ್ಷರ್ ಎಂದಿದ್ದಾರೆ.. ಇದಲ್ಲದೇ ಕಾರಿನಲ್ಲಿದ್ದ ರಾಹುಲ್, ವಿನಾಯಕ್ ಹಾಗೂ ಪವನ್ ಎಂಬುವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 

ವಿದ್ಯಾರಣ್ಯಪುರದ (Vidyaranyapuram) ಬೆಟ್ಟಳ್ಳಿ ಮಸೀದಿ ಬಳಿ ಘಟನೆ ನಡೆದಿದೆ. ಈ ಘಟನೆ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ದೂರು ಕೊಡಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಆರೋಪಿಗಳು ಇನ್ನೂ ಮೂರು ಜನರೊಂದಿಗೆ ಬಂದು ಒಟ್ಟು ಐದು ಜನ ಸೇರಿ ಹಲ್ಲೆ ಮಾಡಿದ್ದಾರೆ ಅನ್ನೋ ಮಾಹಿತಿ ಕೂಡ ಲಭ್ಯವಾಗಿದೆ.

Tags: ಅಲ್ಲಾ ಹು ಅಕ್ಬರ್ಜೈ ಶ್ರೀ ರಾಮ್ಬೆಂಗಳೂರುಮಸೀದಿರಾಮ ನವಮಿವಿದ್ಯಾರಣ್ಯಪುರ
Previous Post

ಕೇಸರಿ ಶಾಲು, ಹನುಮ ಧ್ವಜ ಹಿಡಿದು ದಳಪತಿ ಮತಬೇಟೆ ! ಕೆರಗೋಡು ಗ್ರಾಮದಲ್ಲಿ ರಾಮ ಜಪ ಮಾಡಿದ ಹೆಚ್.ಡಿ.ಕೆ

Next Post

Challenging Star Darshan: ಮಂಡ್ಯ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ನಾಳೆ…

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
Challenging Star Darshan: ಮಂಡ್ಯ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ನಾಳೆ…

Challenging Star Darshan: ಮಂಡ್ಯ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ನಾಳೆ…

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada