• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜೈಲು ಪಾಲಾಗಿದ್ದ ಮಾಜಿ ಸಿಎಂ ಚಂದ್ರಬಾಬು ನಾಯ್ಡು: ಹೈಕೋರ್ಟ್​ ಮಧ್ಯಂತರ ಜಾಮೀನು ಮಂಜೂರು

ಪ್ರತಿಧ್ವನಿ by ಪ್ರತಿಧ್ವನಿ
October 31, 2023
in Top Story, ದೇಶ
0
ಜೈಲು ಪಾಲಾಗಿದ್ದ ಮಾಜಿ ಸಿಎಂ ಚಂದ್ರಬಾಬು ನಾಯ್ಡು: ಹೈಕೋರ್ಟ್​  ಮಧ್ಯಂತರ ಜಾಮೀನು ಮಂಜೂರು
Share on WhatsAppShare on FacebookShare on Telegram

ಹೈದರಾಬಾದ್​: ಸ್ಕಿಲ್​ ಡೆವಲಪ್​ಮೆಂಟ್​ ಹಗರಣದಲ್ಲಿ ಜೈಲು ಪಾಲಾಗಿದ್ದ ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಹೈಕೋರ್ಟ್​ ಮಂಗಳವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ADVERTISEMENT

ಜಾಮೀನಿನ ಅವಧಿ ಮುಂದಿನ ನಾಲ್ಕು ವಾರಗಳವರೆಗೆ ಇರಲಿದೆ. ವೈದ್ಯಕೀಯ ಚಿಕಿತ್ಸೆಗಾಗಿ ಜಾಮೀನು ಕೋರಿ ನಾಯ್ಡು ಅವರು ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ನ್ಯಾಯಮೂರ್ತಿ ತಲ್ಲಪ್ರಗಡ ಮಲ್ಲಿಕಾರ್ಜುನ ರಾವ್ ಅವರು ಇಂದು ತೀರ್ಪು ಪ್ರಕಟಿಸಿದ್ದು, 4 ವಾರಗಳ ಕಾಲ ಜಾಮೀನನ್ನು ಮಂಜೂರು ಮಾಡಿದ್ದಾರೆ.

ಇದಕ್ಕೂ ಮೊದಲು ಚಂದ್ರಬಾಬು ಅವರಿಗೆ ಜಾಮೀನು ನೀಡಲು ಎಸಿಬಿ ನ್ಯಾಯಾಲಯ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ವೈದ್ಯಕೀಯ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ನೀಡುವಂತೆ ಪೂರಕ ಅರ್ಜಿ ಸಲ್ಲಿಸಿದ್ದರು. ಚಂದ್ರಬಾಬು ಪರವಾಗಿ ಹಿರಿಯ ವಕೀಲ ಧಮ್ಮಲಪತಿ ಶ್ರೀನಿವಾಸ್ ಅವರು ವಾದ ಮಂಡಿಸಿದ್ದರು. ರಾಜ್ಯ ಸರ್ಕಾರದ ಪರವಾಗಿ ಎಎಜಿ ಪೊನ್ನವೋಲು ಸುಧಾಕರ ರೆಡ್ಡಿ ವಾದಿಸಿದರು.

ಕೋರ್ಟ್​ ಜಾಮೀನು ನೀಡಿದ ಬಳಿಕ ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ನಾಯ್ಡು ಪರ ವಕೀಲರು, ಚಂದ್ರಬಾಬು ಅವರ ಆರೋಗ್ಯದ ದೃಷ್ಟಿಯಿಂದ ಜಾಮೀನು ನೀಡಲಾಗಿದೆ. ಕಳೆದ 50 ದಿನಗಳಿಂದ ಜೈಲಿನಲ್ಲಿರುವ ಬಾಬು ಅವರು ವೈದ್ಯಕೀಯ ತಪಾಸಣೆಗೆ ಒಳಗಾಗಲಿದ್ದಾರೆ ಎಂದು ತಿಳಿಸಿದರು.

Tags: Chandrababu Naidugranted interim bailhigh courtJaile
Previous Post

ವಿಪಕ್ಷ ನಾಯಕರ ಫೋನ್‌ಗಳ ಮೇಲೆ ಸರ್ಕಾರಿ ಪ್ರಾಯೋಜಿತ ʼಸೈಬರ್‌ ದಾಳಿʼ: ಆಪಲ್‌ ಎಚ್ಚರಿಕೆ

Next Post

ಸರ್ಕಾರ ಕೊಡುತ್ತಿರುವ 5 ಕೆ.ಜಿ. ಅಕ್ಕಿಯೂ ಊಟಕ್ಕೆಸಾಲುತ್ತಿಲ್ಲ: ರೈತನೊಬ್ಬ ಗೃಹ ಸಚಿವರಿಗೆ ಮನವಿ

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
Next Post
ಸರ್ಕಾರ ಕೊಡುತ್ತಿರುವ 5 ಕೆ.ಜಿ. ಅಕ್ಕಿಯೂ ಊಟಕ್ಕೆಸಾಲುತ್ತಿಲ್ಲ: ರೈತನೊಬ್ಬ ಗೃಹ ಸಚಿವರಿಗೆ ಮನವಿ

ಸರ್ಕಾರ ಕೊಡುತ್ತಿರುವ 5 ಕೆ.ಜಿ. ಅಕ್ಕಿಯೂ ಊಟಕ್ಕೆಸಾಲುತ್ತಿಲ್ಲ: ರೈತನೊಬ್ಬ ಗೃಹ ಸಚಿವರಿಗೆ ಮನವಿ

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada