• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

ಒಂದೇ ಸ್ಥಳದಲ್ಲಿ ಆರು ಬೃಹತ್ ವೇದಿಕೆ. ಚಂದನ್ ಶೆಟ್ಟಿ ಅವರ ಬ್ಯಾಂಡ್ ಸೇರಿದಂತೆ ಅನೇಕ ಪ್ರಸಿದ್ದ ಬ್ಯಾಂಡ್ ಗಳಿಂದ ಆರು ಗಂಟೆಗಳ ಕಾಲ ಸಂಗೀತ ರಸಸಂಜೆ .

ಪ್ರತಿಧ್ವನಿ by ಪ್ರತಿಧ್ವನಿ
December 3, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ADVERTISEMENT

ಹಲವು ವಿಶೇಷಗಳಿಗೆ ಹೆಸರಾಗಿರುವ ಬೆಂಗಳೂರಿನಲ್ಲಿ ಜನವರಿ 20ರಂದು ಮತ್ತೊಂದು ವಿಶೇಷ ನಡೆಯಲಿದೆ. ಹೆಸರಾಂತ “JAM JUNXION” ವತಿಯಿಂದ ಶ್ರೀ ಅವರು ಬೆಂಗಳೂರಿನ ಥಣಿಸಂದ್ರದ ಭಾರತೀಯ ಮಾಲ್ ನಲ್ಲಿ ಬಿಗೆಸ್ಟ್ ಮ್ಯೂಸಿಕಲ್ ನೈಟ್ ಆಯೋಜಿಸಿದ್ದಾರೆ. ಈ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಉಸ್ತುವಾರಿ ವಹಿಸಿರುವ ಶ್ರೀ, ಗಾಯಕ – ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಹಾಗೂ ನವರಸನ್ ಅವರು ಉಪಸ್ಥಿತರಿದ್ದು ಕಾರ್ಯಕ್ರಮದ ಕುರಿತು ಮಾತನಾಡಿದರು.

“Jam junxion” ವತಿಯಿಂದ ಡಿಸೆಂಬರ್ 20ರಂದು ಬೆಂಗಳೂರಿನ ಥಣಿಸಂದ್ರದ ಭಾರತೀಯ ಮಾಲ್ ನಲ್ಲಿ ಬೃಹತ್ ಮ್ಯೂಸಿಕಲ್ ನೈಟ್ ಹಮ್ಮಿಕೊಳ್ಳಲಾಗಿದೆ. ಇದರ ವಿಶೇಷವೆಂದರೆ ಆರು ಬೃಹತ್ ವೇದಿಕೆಗಳಲ್ಲಿ ಆರು ಪ್ರಸಿದ್ದ ಬ್ಯಾಂಡ್ ನವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಒಂದು ವೇದಿಕೆಯ ಕಾರ್ಯಕ್ರಮ ಆದ ಕೂಡಲೆ ಮತ್ತೊಂದು ವೇದಿಕೆಯ ಕಾರ್ಯಕ್ರಮ ತಕ್ಷಣವೇ ಆರಂಭವಾಗುತ್ತದೆ. ಚಂದನ್ ಶೆಟ್ಟಿ ಅವರ ಬ್ಯಾಂಡ್ ಸೇರಿದಂತೆ ಆರು ಪ್ರಸಿದ್ದ ಬ್ಯಾಂಡ್ ಗಳು ಇದರಲ್ಲಿ‌ ಪಾಲ್ಗೊಳ್ಳಲಿದೆ. ಸಂಜೆ ಐದು ಗಂಟೆಗೆ ಆರಂಭವಾಗುವ ಕಾರ್ಯಕ್ರಮ ಸತತ ಆರು ಗಂಟೆಗಳ ಕಾಲ ನಡೆಯಲಿದೆ. ಕನ್ನಡ, ತೆಲುಗು ಹಾಗೂ ಹಿಂದಿ ಮೂರು ಭಾಷೆಗಳ ಹಾಡುಗಳನ್ನು ಹಾಡಿ ಗಾಯಕರು ರಂಜಿಸಲಿದ್ದಾರೆ. 800 ರೂಪಾಯಿಯಿಂದ ಟಿಕೆಟ್ ದರ ಆರಂಭವಾಗಲಿದೆ. ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ಇರುತ್ತದೆ. ಈ ಹಿಂದೆ ನಾವು ಹೈದರಾಬಾದ್ ಹಾಗೂ ವಿಶಾಖಪಟ್ಟಣದಲ್ಲಿ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ್ದೆವು. ಈಗ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜಿಸುತ್ತಿದ್ದೇವೆ. ಟಿಕೆಟ್ ಗಳನ್ನು ಆನ್ ಲೈನ್ ನಲ್ಲಿ ತೆಗೆದುಕೊಳ್ಳಬಹುದು. ನವರಸನ್ ಹಾಗೂ ಚಂದನ್ ಶೆಟ್ಟಿ ಅವರು ನಮಗೆ ಸಹಕಾರ ನೀಡುತ್ತಿದ್ದಾರೆ. ಈ ಕಾರ್ಯಕ್ರಮ ಮಾತ್ರವಲ್ಲದೆ “MY tree” ಎಂಬ ಸಮಾಜಮುಖಿ ಕಾರ್ಯ ಕೂಡ ನಡೆಸುತ್ತಿದ್ದೇನೆ. ನಮಗೆ ನೀವು ಮಿನಿಮಮ್ 10 ರೂಪಾಯಿಯಿಂದ 50, 100 ರೂಪಾಯಿ ನೀಡಬಹುದು. ನಾವು ನಿಮ್ಮ ಹೆಸರಿನಲ್ಲಿ ಒಂದು ಗಿಡ ನೆಡುತ್ತೀವಿ. ಅದರ ಆರೈಕೆ ನಾವೇ ಮಾಡುತ್ತೀವಿ. ಅದರ ಬೆಳವಣಿಗೆ ಕುರಿತು ವಾಟ್ಸ್ ಆಪ್ ನಲ್ಲಿ ಮಾಹಿತಿ ನೀಡಿತ್ತಿರುತ್ತೇವೆ ಎಂದು “Jum junxion” ನ ಮುಖ್ಯಸ್ಥರಾದ ಶ್ರೀ ತಿಳಿಸಿದರು.

“Jum junxion” ಕಾರ್ಯಕ್ರಮವನ್ನು ಎರಡು ಕಡೆ ಯಶಸ್ವಿಯಾಗಿ ಆಯೋಜಿಸಿರುವ ಶ್ರೀ ಅವರು ಈಗ ಬೆಂಗಳೂರಿನಲ್ಲಿ ಡಿಸೆಂಬರ್ 20 ರಂದು ಆಯೋಜಿಸುತ್ತಿದ್ದಾರೆ. 220 ಅಡಿಯ ಆರು ವಿಶಾಲ ವೇದಿಕೆಯಲ್ಲಿ ಆರು ಪ್ರಸಿದ್ದ ಕಲಾವಿದರು ಪ್ರದರ್ಶನ ನೀಡಲಿದ್ದಾರೆ. ನೀವು ಕೊಟ್ಟ ದುಡ್ಡಿಗೆ ದುಪ್ಪಟ್ಟು ಮನೋರಂಜನೆ ನೀಡುವ ಕಾರ್ಯಕ್ರಮ ಇದಾಗಲಿದೆ. ನಾನು ಈ ಕಾರ್ಯಕ್ರಮ ಒಪ್ಪೊಕೊಳ್ಳಲು ಮುಖ್ಯ ಕಾರಣ ನೆರೆ ರಾಜ್ಯದಿಂದ ಅವರು ಇಲ್ಲಿಗೆ ಬಂದು ಕಾರ್ಯಕ್ರಮ ಆಯೋಜಿಸುತ್ತಿರುವುದು. ಹಾಗೂ ನಾಲ್ಕು ವೇದಿಕೆಗಳಲ್ಲಿ ಕನ್ನಡಿಗರಿಗೆ ಅವಕಾಶ ನೀಡಿರುವುದು. ಈ ಸಮಾರಂಭಕ್ಕೆ ನಿಮ್ಮಲ್ಲರ ಪ್ರೋತ್ಸಾಹವಿರಲಿ ಎಂದರು ಚಂದನ್ ಶೆಟ್ಟಿ.

ಶ್ರೀ ಅವರು ನನ್ನನ್ನು ಸಂಪರ್ಕಿಸಿ ಈ ಸಮಾರಂಭದ ಬಗ್ಗೆ ಹೇಳಿದರು. ಕೆಲವು ಸಲಹೆಗಳನ್ನು ನೀಡಿದ್ದೇನೆ. ಈ ಸಮಾರಂಭಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನವರಸನ್ ಹೇಳಿದರು.

Tags: bad boy chandan shettyBharatiya Mallbig boss chandan shettychandan shettychandan shetty bad boychandan shetty channelchandan shetty dj songchandan shetty dj songschandan shetty jukeboxchandan shetty kanchandan shetty musicalchandan shetty new songchandan shetty non stopchandan shetty rapchandan shetty rap songchandan shetty songchandan shetty songschandan shetty storychandan shetty wifechandan shetty winningJAM JUNXIONsong by chandan shettysongs by chandan shettytequila chandan shetty
Previous Post

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Next Post

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

April 30, 2026
Next Post

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada